• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಭೀಮಾತೀರ ಅಲ್ಲ “ಚಿಂತಕರ ಚಾವಡಿ” ಪತ್ರಕರ್ತ ವಾಸುದೇವ ಹೆರಕಲ್

      ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನ

      December 1, 2023
      0
      ಭೀಮಾತೀರ ಅಲ್ಲ “ಚಿಂತಕರ ಚಾವಡಿ” ಪತ್ರಕರ್ತ ವಾಸುದೇವ ಹೆರಕಲ್
      0
      SHARES
      297
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ಸಾಹಿತ್ಯ ಕ್ಷೇತ್ರಕ್ಕೆ ವಿಜಯಪೂರ ಜಿಲ್ಲೆ ಅಪಾರ ಕೊಡುಗೆ ನೀಡಿದೆ. ಅದರಲ್ಲೂ ಇಂಡಿ ತಾಲ್ಲೂಕು ಸಾಹಿತ್ಯಕ್ಕೆ ತನ್ನದೇಯಾದ ಕೊಡುಗೆ ನೀಡಿದೆ. ಹಲಸಂಗಿಯ ಮಧುರಚನ್ನರು ಅಗರಖೇಡದ ಶ್ರೀರಂಗರು, ಸೇರಿದಂತೆ ಹಲವು ಮಹಾನ್
      ಕವಿಗಳು ಇಲ್ಲಿ ಆಗಿ ಹೋಗಿದ್ದಾರೆ ಎಂದು ಹಿರಿಯ
      ಪತ್ರಕರ್ತ ವಾಸುದೇವ ಹೆರಕಲ್ ಹೇಳಿದರು.

      ಅವರು ಇತ್ತೀಚೆಗೆ ತಾಲೂಕಿನ ತಡವಲಗಾ ಗ್ರಾಮದಲ್ಲಿ ವಿಶ್ವಚೇತನ ಶೈಕ್ಷಣಿಕ ಸಾಂಸ್ಕøತಿಕ ಸಾಹಿತಿಕ ಸಾಮಾಜಿಕ ಸೇವಾ ಅಭಿವೃದ್ದಿ ಸಂಸ್ಥೆ, ಶ್ರೀಮರುಳಸಿದ್ದೇಶ್ವರ ದೇವಸ್ಥಾನ ಸಮಿತಿ ಜೋಡಗುಡಿಯ ಹತ್ತಿರ ಸಾಹಿತಿಕ
      ಮತ್ತು ಸಾಂಸ್ಕøತಿಕ ವೇದಿಕೆ ಶಾಖೆ ಇಂಡಿ ವತಿಯಿಂದ
      ಹಮ್ಮಿಕೊಂಡ ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

      ಇತ್ತೀಚಿನ ದಿನಗಳಲ್ಲಿ “ಭೀಮಾತೀರ” ಎಂಬ ಕುಖ್ಯಾತಿ ಪಡೆದಿರುವುದು ವಿಪರ್ಯಾಸವೇ ಸರಿ. ಇದು ಭೀಮಾತೀರ ಅಲ್ಲ “ಚಿಂತಕರ ಚಾವಡಿ” ಸಾಹಿತಿಗಳ ಬೀಡು ಹೃಯವಂತರ ನಾಡು. ಈಗ ಜಾತ್ರಾ ಮಹೋತ್ಸವ ಸೇರಿದಂತೆ ಹಲವು ಕಡೆಗಳಲ್ಲಿಯೂ ಕನ್ನಡ ನಾಡು ನುಡಿಯ ಚಿಂತನೆ ನಡೆಯುತ್ತಿರುವುದೇ ಉದಾಹರಣೆ
      ಎಂದರು.

      ಸಾನಿಧ್ಯವಹಿಸಿದ್ದ ತಡವಲಗಾ ಹಿರೇಮಠದ ಅಭಿನವ ರಾಚೋಟೇಶ್ವರ ಶಿವಾಚಾರ್ಐರು ಈ ಭಾಗದ ರೈತರಿಗೆ ನೀರಾವರಿ ಯೋಜನೆಗಳು ಆಗಬೇಕಾಗಿದೆ. ಮುಂಬರುವ ದಿನಗಳಲ್ಲಿ ಸರಕಾರಗಳಿಂದ ರೈತಪರ ವಿಚಾರಧಾರೆಗಳು ನಡೆಯಲಿ. ಇಂತಹ ಹತ್ತು ಕನ್ನಡ ಕಾರ್ಯಕ್ರಮಗಳನ್ನು
      ಮಾಡುತ್ತೇವೆ. ಕನ್ನಡ ನಶಿಸುತ್ತಿದೆ ಎಂದು ಹೇಳುವುದು ಸರಿಯಾದ ಕ್ರಮವಲ್ಲ. ಕನ್ನಡ ಮತ್ತಷ್ಟು ಶ್ರೀಮಂತಗೊಳ್ಳುತ್ತಿದೆ ಎಂದು ತಿಳಿಸಿದರು.

      ಕಸಾಪ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ
      ಆಶಯ ನುಡಿಗಳನ್ನಾಡಿದರು. ರಾಜೋತ್ಸವ ಪ್ರಶಸ್ತಿ ಪುರಸ್ಕøತರಾದ ಫ.ಗು. ಸಿದ್ದಾಪೂರ ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿ,
      ಮಹಾರಾಷ್ಟ್ರ ಗಡಿಭಾಗದಲ್ಲಿ ನಾವಿದ್ದರೂ ಇಲ್ಲಿ ಮಹಾರಾಷ್ಟ್ರದ ಮರಾಠಿ ಭಾಷೆ ಪ್ರಭಾವ ಬೀರಿಲ್ಲ. ಬದಲಾಗಿ ಮಹಾರಾಷ್ಟ್ರದ ಹಲವು ಭಾಗಗಗಳಲ್ಲಿ
      ಕನ್ನಡ ಭಾಷೆ ಪ್ರಭಾವ ಬೀರಿದೆ. ಕನ್ನಡ ಭಾಷೆ
      ನಮ್ಮ ಭಾಗದಲ್ಲಿ ಮತ್ತಷ್ಟು ಸದೃಢವಾಗಿದೆ
      ಎಂದು ಅಭಿಪ್ರಾಯಪಟ್ಟರು.

      ಗುತ್ತಿಗೆದಾರ ಚಂದ್ರಶೇಖರ ರೂಗಿ, ತಮ್ಮಣ್ಣಾ
      ಪೂಜಾರಿ, ಗ್ರಾಮ ಪಂ ಅಧ್ಯಕ್ಷ ರಮೇಶ ಹೊಸಮನಿ,
      ಶಿವಾನಂದ ಶಾಸ್ತ್ರಿ, ಬಾಬುಸಾಹುಕಾರ ಮೇತ್ರಿ, ಬಸವರಾಜ ಇಂಡಿ, ಮಳಸಿದ್ದ ಬ್ಯಾಳಿ, ಡಾ.ಕಾಂತು ಇಂಡಿ, ಪಿ.ಎಂ ಹೂಗಾರ, ಬಿ.ಎಸ್ ಪಾಟೀಲ, ಶಂಕರ ಚವ್ಹಾಣ, ಅಶೋಕ ಮಿರ್ಜಿ, ಸಚೀನ ರೂಗಿ, ಗುಂಡು ರೂಗಿ, ಬಾಬುರಾಜ ಕಲಘಟಗಿ, ಸಚಿನ ಇಂಡಿ, ಸೇರಿದಂತೆ ತಡವಲಗಾ ಗ್ರಾಮದ ಗಣ್ಯರು ವೇದಿಕೆಯಲ್ಲಿದ್ದರು.
      ಡಾ.ಕಾಂತು ಇಂಡಿ ಸ್ವಾಗತಿಸಿ, ಶಿಕ್ಷಕ ಬಸವರಾಜ
      ಗೊರನಾಳ ನಿರೂಪಿಸಿ, ಬಸವರಾಜ ಕಲಘಟಗಿ,
      ಎಸ್.ಐ.ಸುಗೂರ ವಂದಿಸಿದರು.

      ಇಂಡಿ: ಗಡಿನಾಡು ಕನ್ನಡ ಸಾಹಿತ್ಯ
      ಸಮ್ಮೇಳನವನ್ನು ರಾಜ್ಯೋತ್ಸವ ಪ್ರಶಸ್ತಿ
      ಪುರಸ್ಕøತ ಪ.ಗು ಸಿದ್ದಾಪೂರ, ಕಸಾಪ
      ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ,
      ತಡವಲಗಾ ಹಿರೇಮಠದ ರಾಚೋಟೇಶ್ವರ
      ಶಿವಾಚಾರ್ಯರು ಉದ್ಘಾಟಿಸಿದರು.

      Tags: #Gadinadu kannada sahitya sammellan#Jodugudi#ಭೀಮಾತೀರ ಅಲ್ಲ “ಚಿಂತಕರ ಚಾವಡಿ” ಪತ್ರಕರ್ತ ವಾಸುದೇವ ಹೆರಕಲ್indi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      June 12, 2026
      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      June 11, 2026
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.