• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಸೋಲಾರ್ ಬಳಕೆಗೆ ಹೆಚ್ಚಿನ ಆದ್ಯತೆ ನೀಡಿ: ಅನಿತಾ

      Voiceofjanata.in

      October 2, 2024
      0
      ಸೋಲಾರ್ ಬಳಕೆಗೆ ಹೆಚ್ಚಿನ ಆದ್ಯತೆ ನೀಡಿ: ಅನಿತಾ
      0
      SHARES
      191
      VIEWS
      Share on FacebookShare on TwitterShare on whatsappShare on telegramShare on Mail

      ಸೋಲಾರ್ ಬಳಕೆಗೆ ಹೆಚ್ಚಿನ ಆದ್ಯತೆ ನೀಡಿ: ಅನಿತಾ

      ಹನೂರು:  ಭವಿಷ್ಯದಲ್ಲಿ ವಿದ್ಯುತ್ ಕೊರತೆ ನೀಗಿಸಲು ರೈತರು ಸೋಲಾರ್ ಶಕ್ತಿಯನ್ನು ಬಳಸಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೊಳ್ಳೆಗಾಲ ಸೆಸ್ಕ್ ವಿಭಾಗಿಯ ಕಾರ್ಯಪಾಲಕ ಅಭಿಯಂತರ ಅನಿತಾ ತಿಳಿಸಿದರು.

      ಹನೂರು ಪಟ್ಟಣದ ಸೆಸ್ಕ್ ಕಚೇರಿ ಮುಂಭಾಗ ಆಯೋಜಿಸಲಾಗಿದ್ದ ಜನಸಂಪರ್ಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಯಾವುದೇ ಫಸಲು ಬೆಳೆಯಲಾಗದ ಬಂಜರು ಭೂಮಿ ಇದ್ದರೆ ಅಂತಹ ಭೂಮಿಯಲ್ಲಿ ಸರ್ಕಾರದ ಸೌರಮಿತ್ರ ಯೋಜನೆಯಡಿ ಸೋಲಾರ್ ವಿದ್ಯುತ್ ಅಳವಡಿಸುವ ಅವಕಾಶವಿದ್ದು, ಜಮೀನು ಮಾಲೀಕರಿಗೆ ಪ್ರತಿ ಎಕರೆಗೆ ವರ್ಷಕ್ಕೆ ರೂ. 25 ಸಾವಿರ ಗೌರವ ಧನ ನೀಡಲಾಗುವುದು. ಕನಿಷ್ಠ 5 ಎಕರೆ ಜಮೀನು ಹೊಂದಿರಬೇಕು. ಇದಕ್ಕಾಗಿ 30 ವರ್ಷಗಳ ಒಪ್ಪಂದ ಮಾಡಿಕೊಳ್ಳಲಾಗುವುದು.

      ಈ ಯೋಜನೆಯಡಿ ಪ್ರತಿ ಐ. ಪಿ. ಸೆಟ್ ಗೆ ರಿಯಾಯಿದರದಲ್ಲಿ ಪ್ರತ್ಯೇಕ ಸೋಲಾರ್ ಅಳವಡಿಸಿಕೊಳ್ಳುವ ಅವಕಾಶವೂ ಇರುತ್ತದೆ.ಅಲ್ಲದೆ ಸೌರಗೃಹ ಯೋಜನೆಯಡಿ ಮನೆಗಳಿಗೆ ಶೇ. 80 ರಿಯಾಯಿತಿ ದರದಲ್ಲಿ ಸೋಲಾರ್ ಪ್ಯಾಕ್ ಅಳವಡಿಸಿಕೊಡಲಾಗುವುದು. ಆದ್ದರಿಂದ ಈ ಯೋಜನೆಯನ್ನು ರೈತರು ಮತ್ತು ಗ್ರಾಹಕರು ಸದ್ಬಳಕೆ ಮಾಡಿಕೊಳ್ಳಿ.

      ವಿದ್ಯುತ್ ಸುರಕ್ಷತೆ ಬಗ್ಗೆ ರೈತರು ಹೆಚ್ಚಿನ ಗಮನ ನೀಡಬೇಕು ಮಕ್ಕಳು ಹಾಗು ಸಾಕು ಪ್ರಾಣಿಗಳನ್ನು ವಿದ್ಯುತ್ ಸಂಪರ್ಕದಿಂದ ದೂರ ಇರುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.

      ರೈತರು ಫೋನ್ ಕರೆ ಮಾಡಿದಾಗ ಸೆಸ್ಕ್ ಸಿಬ್ಬಂದಿಗಳು ಕಡ್ಡಾಯವಾಗಿ ಕರೆ ಸ್ವೀಕರಿಸಿ. ಅವರ ಸಮಸ್ಯೆಗಳನ್ನು ಆಲಿಸಿ, ಸೂಕ್ತ ಪರಿಹಾರ ನೀಡಿ ಎಂದು ಸೆಸ್ಕ್ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

      ಕೆಟ್ಟುಹೋದ ಪರಿವರ್ತಕಗಳ ರಿಪೇರಿ ತುಂಬಾ ವಿಳಂಬವಾಗುತ್ತಿದೆ. ಇದರಿಂದ ಸಮಸ್ಯೆ ಅನುಭವಿಸುವ ರೈತರು ಪ್ರತಿಭಟನೆಗೆ ಇಳಿಯುತ್ತಿದ್ದಾರೆ. ಇದರ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಕೆಟ್ಟುಹೋದ ಪರಿವರ್ಕಗಳನ್ನು ರಿಪೇರಿ ಮಾಡಲು ಟೋಲ್ ಫ್ರೀ ನಂಬರ್ ನೀಡಲಾಗುವುದು. ಈ ನಂಬರ್ ಗೆ ಕರೆ ಮಾಡಿದ 72 ಗಂಟೆಗಳಲ್ಲಿ ಸರಿಪಡಿಸಲಾಗುವುದು. ಇದು ಮುಂದಿನ ಒಂದು ವಾರದೊಳಗೆ ಚಲನೆಯಾಗುತ್ತದೆ. ಅಲ್ಲದೆ ಪರಿವರ್ತಕ ರಿಪೇರಿಗಾಗಿ ರೈತರು ಯಾವುದೇ ಖರ್ಚು ನೀಡಬೇಕಾಗಿಲ್ಲ. ಇದು ಸೆಸ್ಕ್ ನಿಂತ ಉಚಿತ ಸೇವೆಯಾಗಿದೆ. ಈ ಬಗ್ಗೆ ಕಚೇರಿಗಳಲ್ಲಿ ಪೋಸ್ಟರ್ ಹಾಕಿ ರೈತರಿಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

      ಅಕ್ರಮ ಸಕ್ರಮ ಪರಿವರ್ತಕ ಅಳವಡಿಕೆ, ಜೋತುಬಿದ್ದ ವಿದ್ಯುತ್ ತಂತಿಗಳನ್ನು ಸರಿಪಡಿಸುವುದು, ಮನೆ ಮೇಲೆ ವಿದ್ಯುತ್ ತಂತಿ ಹಾದುಹೋಗಿರುವುದನ್ನು ಸರಿಪಡಿಸುವುದು ಸೇರಿದಂತೆ ಪ್ರಸ್ತುತ ಸಭೆಯಲ್ಲಿ ಗ್ರಾಹಕರು ಮತ್ತು ರೈತರಿಂದ ಒಟ್ಟು 26 ದೂರುಗಳನ್ನು ಸ್ವೀಕರಿಸಲಾಯಿತು.

      ಈ ಸಂದರ್ಭದಲ್ಲಿ ಎ ಇ ಇ ಶಂಕರ್, ಎ.ಇ. ರಂಗಸ್ವಾಮಿ, ಜೆ.ಇ. ಗಳಾದ ವೆಂಕಟೇಶ್ ಮೂರ್ತಿ, ಮಾದೇಶ್, ವೆಂಕಟಾಚಲ, ಹಾಗೂ ವಿದ್ಯುತ್ ಗ್ರಾಹಕರು ಮತ್ತು ರೈತರು ಹಾಜರಿದ್ದರು.

       

      ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ ಜಿಲ್ಲೆ

      Tags: #Chamarajanagar#Give high priority to solar use: Anita#Public News#Voice Of Janat#Voice Of Janata#Voiceofjanata.in#ಸೋಲಾರ್ ಬಳಕೆಗೆ ಹೆಚ್ಚಿನ ಆದ್ಯತೆ ನೀಡಿ: ಅನಿತಾ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.