• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

    ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

    ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

    ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

    ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

    ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

    ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

    ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

    ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

    ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

    ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

    ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

    ” Expert Motivational Speech” ಬೇಕಾಗಿದ್ದಾರೆ

    ” Expert Motivational Speech” ಬೇಕಾಗಿದ್ದಾರೆ

    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

      ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

      ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

      ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

      ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

      ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

      ” Expert Motivational Speech” ಬೇಕಾಗಿದ್ದಾರೆ

      ” Expert Motivational Speech” ಬೇಕಾಗಿದ್ದಾರೆ

      ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

      ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

      ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

      ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

      ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

      ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಕಲಿಕೆಯ ಜೊತೆಗೆ ಕ್ರೀಡೆಗೂ ಹೆಚ್ಚಿನ ಮಹತ್ವವನ್ನು ನೀಡಿ : ಎಂ ಆರ್ ಮಂಜುನಾಥ್

      Voiceofjanata.in

      August 28, 2024
      0
      ಕಲಿಕೆಯ ಜೊತೆಗೆ ಕ್ರೀಡೆಗೂ ಹೆಚ್ಚಿನ ಮಹತ್ವವನ್ನು ನೀಡಿ : ಎಂ ಆರ್ ಮಂಜುನಾಥ್
      0
      SHARES
      252
      VIEWS
      Share on FacebookShare on TwitterShare on whatsappShare on telegramShare on Mail

      ಕಲಿಕೆಯ ಜೊತೆಗೆ ಕ್ರೀಡೆಗೂ ಹೆಚ್ಚಿನ ಮಹತ್ವವನ್ನು ನೀಡಿ : ಎಂ ಆರ್ ಮಂಜುನಾಥ್

      ಹನೂರು : ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೇಹ ಮತ್ತು ಮನಸ್ಸು ಹತೋಟಿಯಲ್ಲಿರುತ್ತದೆ. ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ಪ್ರೇರೇಪಿಸಿ ಉತ್ತಮ ದೈಹಿಕ ಶಿಕ್ಷಣ ನೀಡಿ ತಾಲ್ಲೂಕು ಮಟ್ಟದಲ್ಲಿ ಮಕ್ಕಳ ಕ್ರೀಡಾಕೂಟವನ್ನು ಏರ್ಪಡಿಸಿರುವುದು ಬಹಳ ಸಂತೋಷದ ವಿಷಯವಾಗಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು .

      ಹನೂರು ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ ಹನೂರು ತಾಲ್ಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟ 2024-2025 ರ ಕ್ರೀಡಾಕೂಟವನ್ನು ಜ್ಯೋತಿ ಬೆಳಗಿಸುವ ಮೂಲಕ ಹಾಗೂ ಗುಂಡು ಎಸೆಯುವುದರ ಮೂಲಕ ಉದ್ಘಾಟಿಸಿ ನಂತರ ಮಾತನಾಡಿದ ಅವರು ದೇಹ ಮತ್ತು ಮನಸ್ಸು ಒಂದೇ ಕಡೆ ಕೂತು ನಿಲ್ಲಬೇಕಾದರೆ ಶಾಲೆಯ ದೈಹಿಕ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ.ಕ್ರೀಡೆಯು ಶಿಸ್ತಿನಿಂದ ಕೂಡಿದೆ ಎಲ್ಲಾರು ಪಾಲ್ಗೊಂಡರೆ ಮನಸಿಗೆ ನೆಮ್ಮದಿ ಸಿಗುತ್ತದೆ ಕ್ರೀಡೆ ಮತ್ತು ವಿದ್ಯೆಗಳೆರಡಕ್ಕೂ ಸಮಾನ ಅವಕಾಶ ನೀಡಬೇಕು, ಇಂತಹ ಮಕ್ಕಳ ಕಲಿಕೆಯಲ್ಲಿ ದೈಹಿಕ ಶಿಕ್ಷಕರ ಪಾತ್ರ ಬಹಳ ದೊಡ್ಡದಿದೆ, ಕಳೆದ ಸಾಲಿನಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಅಲಂಕಾರ ಮಾಡುವಲ್ಲಿ ನಮ್ಮ ಹಳ್ಳಿಗಾಡಿನ ಮಕ್ಕಳ ಪಾತ್ರ ದೊಡ್ಡದಿದೆ , ನಮ್ಮಲ್ಲಿ ಕಡಿಮೆ ಮಕ್ಕಳಿದ್ದಾರೆ ಅಂತಹವರನ್ನು ಗುರುತಿಸಿ ಮುಂದಿನ ಪೀಳಿಗೆಗೆ ಸರ್ಕಾರಗಳಿಂದ ಹೆಚ್ಚು ಮಕ್ಕಳನ್ನು ಪ್ರೋತ್ಸಾಹ ನೀಡಬೇಕು, ಕಳೆದ ಬಾರಿಯ
      ರಾಜ್ಯ ಮಟ್ಟಕ್ಕೆ ಸಾರೋಣಿ ರೋಜಾ,ಮತ್ತು ರೋಹಿಣಿ ಯವರು ತೃತಿಯ ಸ್ಥಾನ ಪಡೆದಿದ್ದರು ಎಂಬುದು ಸಂತೋಷದ ವಿಷಯವಾಗಿದ್ದೆ ಅದೇ ರೀತಿ ಪ್ರಸ್ತುತ ಸಾಲಿನಲ್ಲಿ ನಮ್ಮ ತಾಲೂಕಿನಿಂದ ರಾಜ್ಯಮಟ್ಟಕ್ಕೆ ಹೆಚ್ಚಿನ ವಿದ್ಯಾರ್ಥಿಗಳು ಹೋಗಬೇಕು ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಬಿಇಒ ಗುರುಲಿಂಗಯ್ಯ , ಹನೂರು ಪಟ್ಟಣದ ಪಿ ಎಸ್ ಐ ಶಶಿಕುಮಾರ್ ,ಪಟ್ಟಣ ಪಂಚಾಯತಿ ಸದಸ್ಯರುಗಳಾದ ಹರೀಶ್ ಕುಮಾರ್ , ಸಂಪತ್ ಕುಮಾರ್, ಸೋಮಶೇಖರ್ ಸುದೇಶ್ ,ದೈಹಿಕ ಪರಿವೀಕ್ಷಕ ಮಾದೇವ್ , ದೈಹಿಕ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

       

      ವರದಿ: ಚೇತನ್ ಕುಮಾರ್ ಎಲ್, ಚಾಮರಾಜನಗರ ಜಿಲ್ಲೆ

      Tags: #Chamarajanager#Give more importance to sports along with learning: MR Manjunath#MLA MR Manjunath#Voiceofjanata.in#ಕಲಿಕೆಯ ಜೊತೆಗೆ ಕ್ರೀಡೆಗೂ ಹೆಚ್ಚಿನ ಮಹತ್ವವನ್ನು ನೀಡಿ : ಎಂ ಆರ್ ಮಂಜುನಾಥ್#ಶಾಸಕ ಎಮ್ ಆರ್ ಮಂಜುನಾಥ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      January 10, 2026
      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      January 10, 2026
      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      January 10, 2026
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.