• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

    ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

    ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

    ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

    ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

    ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

    ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

    ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

    ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

    ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

    ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

    ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

    ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

    ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

    ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

      ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

      ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

      ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

      ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

      ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

      ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

      ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

      ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

      ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

      ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

      ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

      ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

      ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

      ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

      ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಮೂಲಭೂತ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ:ಎಂ ಆರ್ ಮಂಜುನಾಥ್

      Voiceofjanata.in

      August 27, 2024
      0
      ಮೂಲಭೂತ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ:ಎಂ ಆರ್ ಮಂಜುನಾಥ್
      0
      SHARES
      141
      VIEWS
      Share on FacebookShare on TwitterShare on whatsappShare on telegramShare on Mail

      ಮೂಲಭೂತ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ:ಎಂ ಆರ್ ಮಂಜುನಾಥ್

      ಹನೂರು : ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಜನ ಸಾಮಾನ್ಯರ ಆರೋಗ್ಯದ ಕಡೆಗೆ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

      ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲ್ಲೂಕಿನ ಗ್ರಾ.ಪಂ.ಪಿಡಿಒಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯ ಬಂದು ಹಲವು ವರ್ಷಗಳೇ ಕಳೆದಿದೆ. ಇನ್ನು ಹಲವು ಗ್ರಾಮೀಣ ಭಾಗದ ಹಳ್ಳಿಗಳು ಹಾಡಿಗಳ ಜನತೆಗೆ ಸಮರ್ಪಕ ಮೂಲಭೂತ ಸೌಲಭ್ಯ ದೊರೆತಿಲ್ಲ. ಈ ದಿಸೆಯಲ್ಲಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ವಂಚಿತರಿಗೆ ಪ್ರಾಮಾಣಿಕವಾಗಿ ಸೌಲಭ್ಯ ಒದಗಿಸುವ ಮೂಲಕ ನಿಮ್ಮ ಮನಸಾಕ್ಷಿ ಒಪ್ಪುವಂತೆ ಶ್ರಮ ವಹಿಸಿ ಕೆಲಸ ಮಾಡಬೇಕು ಎಂದು ತಿಳಿಸಿದರು.

      ಕೇಂದ್ರ ಸರ್ಕಾರ ನರೇಗಾ ಮತ್ತು15ನೇ ಹಣಕಾಸು ಅನುದಾನವಾಗಿದೆ. ನರೇಗಾ ಯೋಜನೆ ಗ್ರಾಮಾಭಿವೃದ್ದಿ ಮತ್ತು ವೈಯಕ್ತಿಕ ಕಾಮಾಗಾರಿ ನಿರ್ಮಿಸಲು ಸಾಕಷ್ಟು ಹಣ ಬಳಕೆ ಮಾಡಬಹುದು. ಹೀಗಿದ್ದರೂ ಜನಪ್ರತಿನಿಧಿಗಳು ಅಧಿಕಾರಿಗಳು ಗ್ರಾಮಗಳ ಅಭಿವೃದ್ಧಿಗೆ ಮುಂದಾಗುತ್ತಿಲ್ಲ. ಗ್ರಾಮಸ್ಥರ ಸಹಕಾರ ಪಡೆದು ಪಿಡಿಒಗಳು ಚುನಾಯಿತ ಸದಸ್ಯರು ಹಣ ದುರ್ಬಳಕೆ ಮಾಡಿಕೊಳ್ಳದೇ ಗ್ರಾಮದ ಸರ್ವತೋಮುಖ ಅಭಿವೃದ್ಧಿ ಧೀರ್ಘಕಾಲ ಸಾರ್ವಜನಿಕರಿಗೆ ಉಪಯೋಗವಾಗುವ ಅಭಿವೃದ್ಧಿ ಕಾಮಗಾರಿಗಳಿಗೆ ಒತ್ತು ನೀಡಬೇಕು.
      ಅಲ್ಲದೆ 15ನೇ ಹಣಕಾಸಿನಲ್ಲಿ ಕುಡಿಯುವ ನೀರು ಸ್ವಚ್ಛತೆ ಬೀದಿ ದೀಪ ನಿರ್ವಹಣೆ ಚರಂಡಿ ಹೂಳು ತೆಗೆಯುವುದು ನೌಕರರ ವೇತನ ಇನ್ನಿತರ ಕೆಲಸಗಳನ್ನು ಮಾಡಬಹುದು.

      ಸಭೆಯ ಪ್ರಾರಂಭದಲ್ಲಿ ಕುಡಿಯುವ ನೀರು, ವಸತಿ, ಮನರೇಗಾ, ಶುಚಿತ್ವಕ್ಕೆ ಮನ್ನಣೆ, ಇ ಸ್ವತ್ತು ಪ್ರಗತಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಆಯಾ ಗ್ರಾ.ಪಂ.ಅಧಿಕಾರಿಗಳಿಂದ ಮಾಹಿತಿ ಪಡೆದರು.

      ಇ ಸ್ವತ್ತನ್ನು ಎಷ್ಟು ದಿನಗಳ ಒಳಗಡೆ ಮಾಡುತ್ತೀರಾ, ಇನ್ನೂ ವಸತಿ ಫಲಾನುಭವಿಗಳು ಮನೆಯ ನಿರ್ಮಾಣದಲ್ಲಿ ತೊಡಗದೇ ಇರಲು ಕಾರಣ ಏನು ಎಂಬುದರ ಬಗ್ಗೆ ಕಾರ್ಯಸ್ಥಳಕ್ಕೆ ಖುದ್ದು ಬೇಟಿ ನೀಡಿ ವರದಿ ನೀಡಬೇಕು. ಇ-ಸ್ವತ್ತು ಮಾಡಲು ನಿಗಧಿತ ಸಮಯವನ್ನು ಮೀಸಲಿಡಲು ಕ್ರಮವಹಿಸಬೇಕು, ಗೊತ್ತಿರುವ ಮಂದಿ ಇ-ಸ್ವತ್ತು ಮಾಡಿಸಲು ಬಾರದೆ ಇರುವುದರಿಂದ ಅಧಿಕಾರಿಗಳೇ ಖುದ್ದು ಬೇಟಿ ನೀಡಿ ಇಸ್ವತ್ತು ಮಾಡಿಕೊಡಲು ಕ್ರಮವಹಿಸಿ.

      ಗ್ರಾ.ಪಂ. ಚುನಾಯಿತಿ ಜನಪ್ರತಿನಿಧಿಗಳನ್ನು ಮೀಟಿಂಗ್ ಕರೆದು ಇ-ಸ್ವತ್ತು ಮಾಡಲು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.
      ಕುಡಿಯುವ ನೀರು ಸಮರ್ಪಕವಾಗಿ ಸಿಗಬೇಕು. ತೊಂಬೆಗಳ ಸ್ವಚ್ಛತೆ ಆದ್ಯತೆ ನೀಡಬೇಕು. ಮುಂದಿನ ಬಾರಿ ಕುಡಿಯುವ ನೀರಿನ ತೊಂಬೆಗಳನ್ನು ಶುಚಿಗೊಳಿಸಿ ಒಂದು ನಿಗಧಿತ ಬಣ್ಣ ಬಳಿಯಲು ಕ್ರಮವಹಿಸಬೇಕು. ಪಿಡಿಒಗಳ ವ್ಯಾಟ್ಸಾಪ್ ಗ್ರೂಪ್ ಮಾಡಿ ನನ್ನ ಸೇರಿಸಿ. ಈ ಸಾಮಾಜಿಕ ಜಾಲತಾಣದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಲು ಸಾಧ್ಯವಾಗುತ್ತದೆ. ನಾನೇ ಒಮ್ಮೆ ಗ್ರಾ.ಪಂ.ಬೇಟಿ ನೀಡುತ್ತೇನೆ. ವಿನಾ ಕಾರಣ ಗ್ರಾ.ಪಂ. ದೂರು, ಮಾಹಿತಿ ಹಕ್ಕು ಕೇಳುವುದು ಮಾಡುವವರ ಬಗ್ಗೆ ತಿಳಿದುಕೊಳ್ಳಲು ಒಂದು ವಿಶೇಷ ಗ್ರಾಮ ಸಭೆ ಆಯೋಜಿಸಿ ಎಂದರು. ಮಿಣ್ಯ್ ಗ್ರಾ.ಪಂ.ವ್ಯಾಪ್ತಿಯಲ್ಲಿ ಹಿಂದುಳಿದ ಜನಾಂಗದವರು ಹೆಚ್ಚಾಗಿ ಇದ್ದು ಅಲ್ಲಿನ ಜನತೆಗೆ ಕನಿಷ್ಠ ಮೂಲಭೂತ ಸೌಕರ್ಯ ಉದ್ಯೋಗ ನೀಡಲು ಈ ಹಿಂದಿನ ಪಿಡಿಒ ಮಾದೇಶ್ ವಿಫಲರಾಗಿದ್ದೀರಿ ಎಂದು ತರಾಟೆಗೆ ತೆಗೆದು ಕೊಂಡರು. ಅಲ್ಲದೇ ಹಾಲಿ ಪಿಡಿಒ ಗಂಗಾಧರ್ ತಮ್ಮ ಅನುಭವ ಬಳಸಿಕೊಂಡು ಮಿಣ್ಯ್ ಗ್ರಾ.ಪಂ.ಅಭಿವೃದ್ಧಿಗೆ ಒತ್ತು ನೀಡಿ ಎಂದರು. ಚಿಕ್ಕಮಾಲಾಪುರ ಪಿಡಿಒ ಗೆ ಉದ್ಯೋಗ ಕೊಡಲು ಖಡಕ್ ಆಗಿ ಸೂಚಿಸಿದರು. ಕೌದಳ್ಳಿ ಶುಚಿತ್ವಕ್ಕೆ ಅಲ್ಲಿನ ಜನತೆ ಜನಪ್ರತಿನಿಧಿಗಳು, ಅಧಿಕಾರಿಗಳು ಏಕೆ ಸ್ಪಂದಿಸುತ್ತಿಲ್ಲ ಕೌದಳ್ಳಿ ಅಂದರೆ ಹೀಗೆನಾ ಎಂದು ಬೇಸರ ವ್ಯಕ್ತಪಡಿಸಿದರು.

      ಈ ಸಂದರ್ಭದಲ್ಲಿ ತಹಶೀಲ್ದಾರ್ ವೈ ಕೆ ಗುರುಪ್ರಸಾದ್, ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಮೇಶ್, ಎ,ಡಿ ರವೀಂದ್ರ, ಜೆ.ಜೆ.ಎಂ ಎ ಇ.ಇ ಹರೀಶ್, ವಿವಿಧ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

       

      ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ ಜಿಲ್ಲೆ

      Tags: #Chamarajanagar#Give more priority to basic development: MR Manjunath#MLA M R Manjunath#Public News#ಚಾಮರಾಜನಗರ#ಮೂಲಭೂತ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ:ಎಂ ಆರ್ ಮಂಜುನಾಥ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      June 9, 2025
      ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಂಆರ್ ಮಂಜುನಾಥ್

      ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಂಆರ್ ಮಂಜುನಾಥ್

      June 8, 2025
      ಇಂಡಿಯಲ್ಲಿ ಭಕ್ತಿ ಮತ್ತು ಶ್ರದ್ದೆಯಿಂದ ಬಕ್ರೀದ್ ಆಚರಣೆ

      ಇಂಡಿಯಲ್ಲಿ ಭಕ್ತಿ ಮತ್ತು ಶ್ರದ್ದೆಯಿಂದ ಬಕ್ರೀದ್ ಆಚರಣೆ

      June 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.