• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಮೂಲಭೂತ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ:ಎಂ ಆರ್ ಮಂಜುನಾಥ್

      Voiceofjanata.in

      August 27, 2024
      0
      ಮೂಲಭೂತ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ:ಎಂ ಆರ್ ಮಂಜುನಾಥ್
      0
      SHARES
      147
      VIEWS
      Share on FacebookShare on TwitterShare on whatsappShare on telegramShare on Mail

      ಮೂಲಭೂತ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ:ಎಂ ಆರ್ ಮಂಜುನಾಥ್

      ಹನೂರು : ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಜನ ಸಾಮಾನ್ಯರ ಆರೋಗ್ಯದ ಕಡೆಗೆ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

      ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲ್ಲೂಕಿನ ಗ್ರಾ.ಪಂ.ಪಿಡಿಒಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯ ಬಂದು ಹಲವು ವರ್ಷಗಳೇ ಕಳೆದಿದೆ. ಇನ್ನು ಹಲವು ಗ್ರಾಮೀಣ ಭಾಗದ ಹಳ್ಳಿಗಳು ಹಾಡಿಗಳ ಜನತೆಗೆ ಸಮರ್ಪಕ ಮೂಲಭೂತ ಸೌಲಭ್ಯ ದೊರೆತಿಲ್ಲ. ಈ ದಿಸೆಯಲ್ಲಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ವಂಚಿತರಿಗೆ ಪ್ರಾಮಾಣಿಕವಾಗಿ ಸೌಲಭ್ಯ ಒದಗಿಸುವ ಮೂಲಕ ನಿಮ್ಮ ಮನಸಾಕ್ಷಿ ಒಪ್ಪುವಂತೆ ಶ್ರಮ ವಹಿಸಿ ಕೆಲಸ ಮಾಡಬೇಕು ಎಂದು ತಿಳಿಸಿದರು.

      ಕೇಂದ್ರ ಸರ್ಕಾರ ನರೇಗಾ ಮತ್ತು15ನೇ ಹಣಕಾಸು ಅನುದಾನವಾಗಿದೆ. ನರೇಗಾ ಯೋಜನೆ ಗ್ರಾಮಾಭಿವೃದ್ದಿ ಮತ್ತು ವೈಯಕ್ತಿಕ ಕಾಮಾಗಾರಿ ನಿರ್ಮಿಸಲು ಸಾಕಷ್ಟು ಹಣ ಬಳಕೆ ಮಾಡಬಹುದು. ಹೀಗಿದ್ದರೂ ಜನಪ್ರತಿನಿಧಿಗಳು ಅಧಿಕಾರಿಗಳು ಗ್ರಾಮಗಳ ಅಭಿವೃದ್ಧಿಗೆ ಮುಂದಾಗುತ್ತಿಲ್ಲ. ಗ್ರಾಮಸ್ಥರ ಸಹಕಾರ ಪಡೆದು ಪಿಡಿಒಗಳು ಚುನಾಯಿತ ಸದಸ್ಯರು ಹಣ ದುರ್ಬಳಕೆ ಮಾಡಿಕೊಳ್ಳದೇ ಗ್ರಾಮದ ಸರ್ವತೋಮುಖ ಅಭಿವೃದ್ಧಿ ಧೀರ್ಘಕಾಲ ಸಾರ್ವಜನಿಕರಿಗೆ ಉಪಯೋಗವಾಗುವ ಅಭಿವೃದ್ಧಿ ಕಾಮಗಾರಿಗಳಿಗೆ ಒತ್ತು ನೀಡಬೇಕು.
      ಅಲ್ಲದೆ 15ನೇ ಹಣಕಾಸಿನಲ್ಲಿ ಕುಡಿಯುವ ನೀರು ಸ್ವಚ್ಛತೆ ಬೀದಿ ದೀಪ ನಿರ್ವಹಣೆ ಚರಂಡಿ ಹೂಳು ತೆಗೆಯುವುದು ನೌಕರರ ವೇತನ ಇನ್ನಿತರ ಕೆಲಸಗಳನ್ನು ಮಾಡಬಹುದು.

      ಸಭೆಯ ಪ್ರಾರಂಭದಲ್ಲಿ ಕುಡಿಯುವ ನೀರು, ವಸತಿ, ಮನರೇಗಾ, ಶುಚಿತ್ವಕ್ಕೆ ಮನ್ನಣೆ, ಇ ಸ್ವತ್ತು ಪ್ರಗತಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಆಯಾ ಗ್ರಾ.ಪಂ.ಅಧಿಕಾರಿಗಳಿಂದ ಮಾಹಿತಿ ಪಡೆದರು.

      ಇ ಸ್ವತ್ತನ್ನು ಎಷ್ಟು ದಿನಗಳ ಒಳಗಡೆ ಮಾಡುತ್ತೀರಾ, ಇನ್ನೂ ವಸತಿ ಫಲಾನುಭವಿಗಳು ಮನೆಯ ನಿರ್ಮಾಣದಲ್ಲಿ ತೊಡಗದೇ ಇರಲು ಕಾರಣ ಏನು ಎಂಬುದರ ಬಗ್ಗೆ ಕಾರ್ಯಸ್ಥಳಕ್ಕೆ ಖುದ್ದು ಬೇಟಿ ನೀಡಿ ವರದಿ ನೀಡಬೇಕು. ಇ-ಸ್ವತ್ತು ಮಾಡಲು ನಿಗಧಿತ ಸಮಯವನ್ನು ಮೀಸಲಿಡಲು ಕ್ರಮವಹಿಸಬೇಕು, ಗೊತ್ತಿರುವ ಮಂದಿ ಇ-ಸ್ವತ್ತು ಮಾಡಿಸಲು ಬಾರದೆ ಇರುವುದರಿಂದ ಅಧಿಕಾರಿಗಳೇ ಖುದ್ದು ಬೇಟಿ ನೀಡಿ ಇಸ್ವತ್ತು ಮಾಡಿಕೊಡಲು ಕ್ರಮವಹಿಸಿ.

      ಗ್ರಾ.ಪಂ. ಚುನಾಯಿತಿ ಜನಪ್ರತಿನಿಧಿಗಳನ್ನು ಮೀಟಿಂಗ್ ಕರೆದು ಇ-ಸ್ವತ್ತು ಮಾಡಲು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.
      ಕುಡಿಯುವ ನೀರು ಸಮರ್ಪಕವಾಗಿ ಸಿಗಬೇಕು. ತೊಂಬೆಗಳ ಸ್ವಚ್ಛತೆ ಆದ್ಯತೆ ನೀಡಬೇಕು. ಮುಂದಿನ ಬಾರಿ ಕುಡಿಯುವ ನೀರಿನ ತೊಂಬೆಗಳನ್ನು ಶುಚಿಗೊಳಿಸಿ ಒಂದು ನಿಗಧಿತ ಬಣ್ಣ ಬಳಿಯಲು ಕ್ರಮವಹಿಸಬೇಕು. ಪಿಡಿಒಗಳ ವ್ಯಾಟ್ಸಾಪ್ ಗ್ರೂಪ್ ಮಾಡಿ ನನ್ನ ಸೇರಿಸಿ. ಈ ಸಾಮಾಜಿಕ ಜಾಲತಾಣದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಲು ಸಾಧ್ಯವಾಗುತ್ತದೆ. ನಾನೇ ಒಮ್ಮೆ ಗ್ರಾ.ಪಂ.ಬೇಟಿ ನೀಡುತ್ತೇನೆ. ವಿನಾ ಕಾರಣ ಗ್ರಾ.ಪಂ. ದೂರು, ಮಾಹಿತಿ ಹಕ್ಕು ಕೇಳುವುದು ಮಾಡುವವರ ಬಗ್ಗೆ ತಿಳಿದುಕೊಳ್ಳಲು ಒಂದು ವಿಶೇಷ ಗ್ರಾಮ ಸಭೆ ಆಯೋಜಿಸಿ ಎಂದರು. ಮಿಣ್ಯ್ ಗ್ರಾ.ಪಂ.ವ್ಯಾಪ್ತಿಯಲ್ಲಿ ಹಿಂದುಳಿದ ಜನಾಂಗದವರು ಹೆಚ್ಚಾಗಿ ಇದ್ದು ಅಲ್ಲಿನ ಜನತೆಗೆ ಕನಿಷ್ಠ ಮೂಲಭೂತ ಸೌಕರ್ಯ ಉದ್ಯೋಗ ನೀಡಲು ಈ ಹಿಂದಿನ ಪಿಡಿಒ ಮಾದೇಶ್ ವಿಫಲರಾಗಿದ್ದೀರಿ ಎಂದು ತರಾಟೆಗೆ ತೆಗೆದು ಕೊಂಡರು. ಅಲ್ಲದೇ ಹಾಲಿ ಪಿಡಿಒ ಗಂಗಾಧರ್ ತಮ್ಮ ಅನುಭವ ಬಳಸಿಕೊಂಡು ಮಿಣ್ಯ್ ಗ್ರಾ.ಪಂ.ಅಭಿವೃದ್ಧಿಗೆ ಒತ್ತು ನೀಡಿ ಎಂದರು. ಚಿಕ್ಕಮಾಲಾಪುರ ಪಿಡಿಒ ಗೆ ಉದ್ಯೋಗ ಕೊಡಲು ಖಡಕ್ ಆಗಿ ಸೂಚಿಸಿದರು. ಕೌದಳ್ಳಿ ಶುಚಿತ್ವಕ್ಕೆ ಅಲ್ಲಿನ ಜನತೆ ಜನಪ್ರತಿನಿಧಿಗಳು, ಅಧಿಕಾರಿಗಳು ಏಕೆ ಸ್ಪಂದಿಸುತ್ತಿಲ್ಲ ಕೌದಳ್ಳಿ ಅಂದರೆ ಹೀಗೆನಾ ಎಂದು ಬೇಸರ ವ್ಯಕ್ತಪಡಿಸಿದರು.

      ಈ ಸಂದರ್ಭದಲ್ಲಿ ತಹಶೀಲ್ದಾರ್ ವೈ ಕೆ ಗುರುಪ್ರಸಾದ್, ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಮೇಶ್, ಎ,ಡಿ ರವೀಂದ್ರ, ಜೆ.ಜೆ.ಎಂ ಎ ಇ.ಇ ಹರೀಶ್, ವಿವಿಧ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

       

      ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ ಜಿಲ್ಲೆ

      Tags: #Chamarajanagar#Give more priority to basic development: MR Manjunath#MLA M R Manjunath#Public News#ಚಾಮರಾಜನಗರ#ಮೂಲಭೂತ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ:ಎಂ ಆರ್ ಮಂಜುನಾಥ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.