• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಮಗುವಿಗೆ ಶಿಕ್ಷಣ ಮೂಲಕ ಮಾನಸಿಕ, ದೈಹಿಕ, ಸಾಮಾಜಿಕ ಬೆಳವಣಿಗೆ ಶ್ರಮಿಸಬೇಕು : ಗುರು ಜಮಲಪುರ

      ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ತರಬೇತಿ..

      May 18, 2022
      0
      ಮಗುವಿಗೆ ಶಿಕ್ಷಣ ಮೂಲಕ ಮಾನಸಿಕ, ದೈಹಿಕ, ಸಾಮಾಜಿಕ ಬೆಳವಣಿಗೆ ಶ್ರಮಿಸಬೇಕು : ಗುರು ಜಮಲಪುರ
      0
      SHARES
      446
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ : ಅಂಗನವಾಡಿ ಕೇಂದ್ರಗಳ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಗೊಳಿಸಲು ಅಂಗನವಾಡಿ ಕಾರ್ಯಕರ್ತೆಯರ ಶ್ರಮ ಮುಖ್ಯವಾಗಿದೆ ಎಂದು ಜಿಲ್ಲಾ ಸಂಯೋಜಕ ಗುರು ಜಮಲಪುರ ಹೇಳಿದರು.

      ಅವರು ತಾಲೂಕಿನ ರಾಮನಗರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಅಫಜಲಪುರ ಇವರ ಸಂಯುಕ್ತ ಆಶ್ರಯದಲ್ಲಿ ಕೆ.ಕೆ.ಆರ್‌ .ಡಿ.ಬಿ, ಮೈಕ್ರೋ ಯೋಜನೆ ಅಡಿಯಲ್ಲಿ, ಹಮ್ಮಿಕೊಂಡ ಅಂಗನವಾಡಿ ಕಾರ್ಯಕರ್ತೆ – ಯರಿಗೆ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರುು.

      ಅಂಗನವಾಡಿ ಕೇಂದ್ರಗಳು ಮೂರು ವರ್ಷದ ಮಗುವಿನಿಂದ ಆರು ವರ್ಷಗಳವರೆಗೆ ಶಾಲಾ ಪೂರ್ವ ಶಿಕ್ಷಣ ಪಡೆಯಲು ಅರ್ಹವಾಗಿರುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಆ ಮಗುವಿಗೆ ಶಿಕ್ಷಣ ನೀಡುವ ಮೂಲಕ ಮಾನಸಿಕ, ದೈಹಿಕ, ಸಾಮಾಜಿಕ ಬೆಳವಣಿಗೆ ಶ್ರಮಿಸಬೇಕು ಎಂದು ಹೇಳಿದರು

      ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿ ಗುರುಬಾಯಿ ಸಣದಾನಿ, ವಲಯ ಮೇಲ್ವಿಚಾರಕಿ ಮಲಕಮ್ಮ ನಿಂಬಾಳ, ಅಂಗನವಾಡಿ ಕಾರ್ಯಕರ್ತೆ ವನಮಲಾ, ಯಡಸೆ, ಆಶಾಬಿ, ಮೇಸ್ತ್ರಿ, ಜಗದೇವಿ ಹುಂಡೇಕಾರ, ಗೌರಾಬಾಯಿ ಡೊಂಬರ, ಶಾಕೇರಾ ಮುತವಲಿ, ಶಾರದಾ ಹಡಪದ ಜಗದೇವಿ ಎಮ್ಮೆನವರ, ಸಾವಿತ್ರಿ ದುರ್ಗ, ಮಹಾದೇವಿ ಪತ್ತಾರ, ಶ್ರೀದೇವಿ ಅಟಪಟಕರ, ಸವಿತಾ ದೈತನ, ವಿಜಯಲಕ್ಷ್ಮಿ ಸೇಜುಳೆ, ಶಾಂತಾಬಾಯಿ, ಬಿರಾದಾರ, ಶಿವಲೀಲಾ, ಬಾಳಿಕಾಯಿ, ಜಯಶ್ರೀ, ಪಾಟೀಲ ಸೇರಿದಂತೆ ಇತರರಿದ್ದರು.

      Tags: #afzapur#Angawadi worker#cdpo office#childrens
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ನೆರವು ಟ್ರಸ್ಟ್” ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ಹಾಗೂ ಪೆನ್ನು ವಿತರಣೆ

      ನೆರವು ಟ್ರಸ್ಟ್” ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ಹಾಗೂ ಪೆನ್ನು ವಿತರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ನೆರವು ಟ್ರಸ್ಟ್” ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ಹಾಗೂ ಪೆನ್ನು ವಿತರಣೆ

      ನೆರವು ಟ್ರಸ್ಟ್” ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ಹಾಗೂ ಪೆನ್ನು ವಿತರಣೆ

      June 28, 2026
      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      June 28, 2026
      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      June 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.