• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

      ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

      ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ರೈತರಿಗೆ ನೀರು ಕೊಟ್ಟು ಪುಣ್ಯ ಕಟ್ಕೋಳ್ಳಿ..!

      Voiceofjanata.in

      August 4, 2025
      0
      ರೈತರಿಗೆ ನೀರು ಕೊಟ್ಟು ಪುಣ್ಯ ಕಟ್ಕೋಳ್ಳಿ..!
      0
      SHARES
      22
      VIEWS
      Share on FacebookShare on TwitterShare on whatsappShare on telegramShare on Mail

      ರೈತರಿಗೆ ನೀರು ಕೊಟ್ಟು ಪುಣ್ಯ ಕಟ್ಕೋಳ್ಳಿ..!

       

      ವಿಜಯಪುರ : ತಾಲೂಕಿನ ವ್ಯಾಪ್ತಿಯಲ್ಲಿರುವ ಕನ್ನೂರ ಹಾಗೂ ಮಡಸನಾಳ, ಕನ್ನೂರ ದರ್ಗಾ, ಕನ್ನೂರ ತಾಂಡಾ, ಕನ್ನಾಳ, ಗುಣಕಿ ಬೊಮ್ಮನಹಳ್ಳಿ, ಮಿಂಚನಾಳ ಮತ್ತು ಮಿಂಚನಾಳ ತಾಂಡಾ, ಶಿರನಾಳ, ಮಖಣಾಪೂರ ಮತ್ತು ಮಖಣಾಪೂರ ತಾಂಡಾ, ತಿಡಗುಂದಿ, ಹಾಗೂ ಡೊಮನಾಳ ಈ ಎಲ್ಲ ಗ್ರಾಮಗಳಿಗೂ ಕುಡಿಯುವ ನೀರಿನ ಸಲುವಾಗಿ ಕೆರೆಗಳನ್ನು ನೀರು ತುಂಬಿಸುವದು ಹಾಗೂ ರೇವಣಸಿದ್ದೇಶ್ವರ ಏತ ನೀರಾವರಿಯ, ಪೈಪಲೈನಿಗೆ ಜಾಕವೆಲ್ ಬಿಡುವ ಸಲುವಾಗಿ ಸಾಕಷ್ಟು ಬಾರಿ ಸಂಬAಧಪಟ್ಟ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಸಮಸ್ಯೆ ಹೇಳಿಕೊಂಡರೂ ಇಲ್ಲಿಯವರೆಗೆ ಯಾವುದೇ ಸ್ಪಂದನೆ ಸಿಕ್ಕಿರುವದಿಲ್ಲ ಆದ್ದರಿಂದ ಎಲ್ಲ ಗ್ರಾಮಗಳಿಗೂ ಸಮಗ್ರ ನೀರಾವರಿ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾಧಿಕಾರಿಗಳಾದ ಆನಂದ ಕೆ. ಅವರಿಗೆ ಮನವಿ ಸಲ್ಲಿಸಿದರು.

      ಇದಕ್ಕೂ ಮುನ್ನ ಆಮರಣಾ ಉಪವಾಸ ಬೃಹತ್ ಪ್ರತಿಭಟನಾ ಮೆರವಣಿಗೆಯು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಆರಂಬಗೊAಡು ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಸಭೆಯಾಗಿ ಮಾರ್ಪಟ್ಟಿತು.

      ಬೃಹತ್ ಪ್ರತಿಭಟನಾ ಮೆರವಣಿಗೆ ದಾರಿಯುದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆಗಳು ಮೊಳಗಿದವು
      ಈ ಸಂದರ್ಭದಲ್ಲಿ ಕನ್ನೂರ ಗುರು ಮಠದ ಶ್ರೀ ಸೋಮನಾಥ ಶಿವಾಚಾರ್ಯರಾದ ಮಾತನಾಡಿ, ನಮ್ಮೆಲ್ಲ ರೈತರು ನೀರಿಗಾಗಿ ಸಾಕಷ್ಟು ಮನವಿಯನ್ನು ಸಲ್ಲಿಸಿದರೂ, ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು ಸರಿಯಾಗಿ ಸ್ಪಂದಿಸಿಲ್ಲ. ರೇವಣಸಿದ್ಧೇಶ್ವರ ಏತ ನೀರಾವರಿ ಆಗಬೇಕು ಎನ್ನುವ ಸಂದರ್ಭದಲ್ಲಿ ಕನ್ನೂರು, ಮಡಸನಾಳ ಸೇರಿದಂತೆ 14 ಗ್ರಾಮಗಳಿಗೆ ನೀರಿನ ಸೌಲಭ್ಯ ಒದಗಿಸಬೇಕೆಂದು ಮನವಿ ಮಾಡಿಕೊಳ್ಳಲಾಗಿತ್ತು. ಕೆಲವರು ಶಾಸಕರು ತಮ್ಮ ಭಾಗಕ್ಕೆ ನೀರಾವರಿ ಸೌಲಭ್ಯ ಒದಗಿಸಿದ್ದಾರೆ. ನಮ್ಮ ಭಾಗಕ್ಕೂ ಮಾಡಬೇಕು. ಸಾಕಷ್ಟು ರೈತರು ನೀರಾವರಿ ವ್ಯವಸ್ಥೆ ಇಲ್ಲದೆ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ರೇವಣಸಿದ್ದೇಶ್ವ ಏತ ನೀರಾವರಿ ಕಾಮಗಾರಿಯಲ್ಲಿ ನಮಗೆ ಜಾಕವಾಲ್ ಕೊಡುವ ಮೂಲಕ ಪರಿಪೂರ್ಣ ನೀರಾವರಿ ಕಲ್ಪಿಸಬೇಕು ಎಂದರು. ನಮ್ಮ ಭಾಗದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಿಕೊಟ್ಟರೆ ಮಾತ್ರ ನಾವು ರೇವಣಸಿದ್ಧೇಶ್ವ ಏತ ನೀರಾವರಿ ಯೋಜನೆ ಸಹಕಾರ ನೀಡುತ್ತೇವೆ ಇಲ್ಲವಾದರೆ ಅದನ್ನು ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಸಿದರು.

      ಈ ಸಂದರ್ಭದಲ್ಲಿ ಸತೀಶ ಪಾಟೀಲ ಮಾತನಾಡಿ, ಕನ್ನೂರ, ಮಡಸನಾಳ ಸೇರಿದಂತೆ 14 ಗ್ರಾಮಗಳಲ್ಲಿ ರೇವಣಸಿದ್ಧೇಶ್ವರ ಏತ ನೀರಾವರಿಯ ಮೂರು ಜಾಕ್ವೇಲಗಳನ್ನು ಅವಶ್ಯಕತೆ ಇದ್ದಲ್ಲಿ ಅಳವಡಿಸಿ ಸಮಗ್ರ ನೀರಾವರಿ ಮಾಡಬೇಕು. ಈ ಯೋಜನೆಯು 2638 ಕೋಟಿ ರೂ. ಮೂರು ಹಂತದಲ್ಲಿ ಅಂದರೆ 760 ಕೋಟಿ ಮೊದಲನೇ ಹಂತ, 939 ಕೋಟಿ ಮೂರನೆ ಹಂತ ಕಾಮಗಾರಿ ನಡೆಸುವ ಯೋಜನೆ ರೂಪಿಸಲಾಗಿದೆ. ಮೊದಲನೇ ಹಂತದಲ್ಲಿ ಜಾಕ್ವೆಲ ಬಿಡುವುದು, ತಾಂತ್ರಿಕ ವ್ಯವಸ್ಥೆ ಹಾಗೂ ಸರ್ವೆ ಮಾಡುವುದಾಗಿದೆ. ಈ ನಕ್ಷೆಯಲ್ಲಿ ಕನ್ನೂರಿನ ಯಾವುದೇ ಭಾಗದಲ್ಲಿ ಜಾಕ್ವೆಲ ಬಿಡದಿದ್ದಕ್ಕಾಗಿ ಶಾಶ್ವತ ನೀರಾವರಿ ವಂಚಿತ ಪ್ರದೇಶವಾಗಿ ಉಳಿದು ಬಿಡುವುದೋ ಏನೋ ಎಂಬ ಭಯದಿಂದ ಈ ಆಮರಣ ಉಪವಾಸ ಸತ್ಯಾಗ್ರಹಕವನ್ನು ಹಮ್ಮಿಕೊಂಡಿದ್ದೇವು. ಆದರೆ ಆಮರಣ ಉಪವಾಸ ಸತ್ಯಾಗ್ರಹಕ್ಕೆ ಕೊನೆ ಕ್ಷಣದಲ್ಲಿ ಏಕಾ ಏಕಿ ವಿಜಯಪುರ ಜಿಲ್ಲಾಡಳಿತ ಅನುಮತಿ ನೀಡದೆ ಬ್ರಿಟಿಷ್ ಆಡಳಿತವನ್ನು ರೈತರ ಮೇಲೆ ಹೇರಿ ರೈತರಿಗೆ ಅನ್ಯಾಯಮಾಡಿದೆ ಎಂದರು. ಮೊದಲೇ ತಿಡಗುಂದಿ ಅಕ್ವಾಡೆಕ್ಟ್ ಕುಡಿಯುವ ನೀರಿಗಾಗಿ ಜಿಲ್ಲೆಯ ತುಂಬಾ ಹತ್ತು ಹಲವು ಕೆರೆಗಳನ್ನು ತುಂಬಿದ್ದರು ಈ ಯಾವುದೇ ಯೋಜನೆಯು ನಮ್ಮ ಕನ್ನೂರ ಭಾಗಗಳಿಗೆ ಅನುಕೂಲವಾಗಿಲ್ಲ. ಹಾಗೂ ನಮ್ಮ ಯಾವ ಕೆರೆಗಳು ಈ ಯೋಜನೆಯಲ್ಲಿ ಇಲ್ಲದಿರುವುದು ಖೇದಕರ ಸಂಗತಿಯಾಗಿದೆ ಎಂದರು. ನೀರಾವರಿ ಎಲ್ಲ ಯೋಜನೆಗಳು ನಮ್ಮ ಭಾಗದಲ್ಲಿ ಹಾಯ್ದು ಹೋಗುತ್ತಿವೆ. ಆದರೂ ಕೂಡ ನಮಗೆ ಕುಡಿಯಲು ನೀರಿನ ಸೌಲಭ್ಯ ನೀಡದೆ ಇರುವುದು ಸರ್ಕಾರದ ಮಲತಾಯಿ ಧೋರಣೆಯಾಗಿದೆ.

      ಈ ಸಂದರ್ಭದಲ್ಲಿ ಗುರು ಅಚಕನಳ್ಳಿ ಮಾತನಾಡಿ, ಗಾಂಧೀಜಿಯವರ ಅಹಿಂಸಾ ಮಾರ್ಗದಲ್ಲಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಚೌಕಟ್ಟಿನಲ್ಲಿ ನಾವು ನಮ್ಮ ಹಕ್ಕನ್ನು ನಮಗೆ ನೀಡುವಂತೆ ಕೇಳುತ್ತಿದ್ದೇವೆ. ನಮ್ಮ ಕನ್ನೂರಿನ ಭಾಗದಲ್ಲಿ ಕುಡಿಯಲು ನೀರಿಲ್ಲ. ನಮ್ಮ ಊರಲ್ಲೇ ರೇವಣಸಿದ್ಧೇಶ್ವರ ಏತ ನೀರಾವರಿ ಹಾಯ್ದು ಹೋಗಿದೆ. ಆದರೆ ನಮ್ಮ ಭಾಗದಲ್ಲಿ ನೀರಾವರಿ ಸೌಲಭ್ಯವಿಲ್ಲ. ಒಂದು ಬೊಗಸೆ ನೀರು ಕೊಡಿ, ದಯಮಾಡಿ ನಮಗೆ ನೀರು ಕೊಡಿ, ಬೊಗಸೆ ನೀರು ಕೊಡಿ. ನಮಗೆ ನೀರಾವರಿ ಸೌಲಭ್ಯ ಒದಗಿಸಬೇಕು. ಒದಗಿಸಿದರೆ ನಾವು ಯಾವುದೇ ಹೋರಾಟ ಮಾಡುವುದಿಲ್ಲ ಎಂದರು.

      ಉಪವಾಸ ಸತ್ಯಾಗ್ರಹ ಕೂಡಲು ಬಂದಿದ್ದ ರೈತರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಕೆಲವೊತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

      ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಆನಂದ ಕೆ. ಅವರು, ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಸಭೆ ಮಾಡಿ, ಒಂದು ವಾರದಲ್ಲಿ ತಮ್ಮ ಎಲ್ಲ ಸಮಸ್ಯೆಗಳನ್ನು ತಿಳಿದುಕೊಂಡು ರೈತರ ಸಮಸ್ಯೆಯನ್ನು ಬಗೆ ಹರಿಸಿಕೊಡುವ ಭರವಸೆಯನ್ನು ನೀಡಿ ಆಮರಣ ಉಪವಾಸ ಸತ್ಯಾಗ್ರಹವನ್ನು ಇಲ್ಲಿಗೆ ಕೈ ಬಿಡಬೇಕೆಂದು ರೈತರಲ್ಲಿ ವಿನಂತಿಸಿಕೊಂಡರು.

      ಈ ಸಂದರ್ಭದಲ್ಲಿ ಕನ್ನೂರ ಹಾಗೂ ಮಡಸನಾಳ, ಕನ್ನಾಳ, ಗುಣಕಿ ಮತ್ತು ಗುಣಕಿ ತಾಂಡಾ, ಬೊಮ್ಮನಹಳ್ಳಿ, ಮಿಂಚನಾಳ ಮತ್ತು ಮಿಂಚನಾಳ ತಾಂಡಾ, ಶಿರನಾಳ, ಮಖಣಾಪೂರ ಮತ್ತು ಮಖಣಾಪೂರ ತಾಂಡಾ, ತಿಡಗುಂದಿ, ಹಾಗೂ ಡೊಮನಾಳ ಗ್ರಾಮಸ್ಥರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

      Tags: #Give water to farmers#indi / vijayapur#Public News#State News#Today News#Voice Of Janata#Voiceofjanata.in#ರೈತರಿಗೆ ನೀರು ಕೊಟ್ಟು ಪುಣ್ಯ ಕಟ್ಕೋಳ್ಳಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.