• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      “ಗೋಳಸಾರ ಮಠ”  ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಕೀರ್ತಿಯ ಬಾಹು ಚಾಚಿಕೊಂಡಿದೆ : ಶ್ರೀಶೈಲ ಶ್ರೀಗಳು

      By Voice Of Janata

      January 17, 2025
      0
      “ಗೋಳಸಾರ ಮಠ”  ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಕೀರ್ತಿಯ ಬಾಹು ಚಾಚಿಕೊಂಡಿದೆ : ಶ್ರೀಶೈಲ ಶ್ರೀಗಳು
      0
      SHARES
      1.2k
      VIEWS
      Share on FacebookShare on TwitterShare on whatsappShare on telegramShare on Mail

      “ಗೋಳಸಾರ ಮಠ”  ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಕೀರ್ತಿಯ ಬಾಹು ಚಾಚಿಕೊಂಡಿದೆ : ಶ್ರೀಶೈಲ ಶ್ರೀಗಳು

       

      ರಾಜಕಾರಣಿಗಳು ಚುನಾವಣೆ ಬಂದಾಗ ಮಾತ್ರ ರಾಜಕಾರಣ ಮಾಡಬೇಕು. ಉಳಿದ ಸಮಯದಲ್ಲಿ ಒಕ್ಕಟಾಗಿ ದೇಶದ  ಅಭಿವೃದ್ಧಿಗೆ ಶ್ರಮಿಸಬೇಕು : ಶ್ರೀಶೈಲ ಶ್ರೀಗಳು
      ಇಂಡಿ : ಗೋಳಸಾರ ಮಠ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕೀರ್ತಿಯ ಕಾರ್ಯಗಳ ಮೂಲಕ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಬಾಹು ಚಾಚಿಕೊಂಡಿದೆ. ಮಠಕ್ಕೆ ಧನಕ್ಕಿಂತಲೂ ಧರ್ಮ ಮತ್ತು ದೇಶಾಭಿಮಾನ ಬೆಳೆಸುವ ಕಾರ್ಯ ಮುಖ್ಯವಾಗಿದ್ದು ಶ್ಲಾಘನೀಯ. ಇನ್ನೂ ಸಾಮೂಹಿಕ ಮದುವೆಯಲ್ಲಿ‌ ಮದುವೆ ಯಾದವರು “ಬಡವರಲ್ಲ ಭಾಗ್ಯವಂತರು” ಎಂದು ಶ್ರೀ ಶ್ರೀ ಶ್ರೀ ೧೦೦೮ ಜಗದ್ಗುರು ಡಾ|| ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಹೇಳಿದರು.
      ತಾಲೂಕಿನ ಗೋಳಸಾರದ ಪೂಜ್ಯ ಪುಂಡಲಿಂಗ ಶಿವಯೋಗಿಗಳ ಮಠದಲ್ಲಿ ನಡೆದ ಸಾಮೂಹಿಕ ವಿವಾಹ, ಧರ್ಮಸಭೆ ಮತ್ತು ಸದ್ಗುರು ಚಿನ್ಮಯ ಮೂರ್ತಿ ತ್ರಿಮೂರ್ತಿ ಶ್ರೀಗಳ ೩೧ ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
      ಗೋಳಸಾರ ಮಠ ಸ್ವ ಧರ್ಮ ನಿಷ್ಠೆಯಾಗಿ, ಪರ ಧರ್ಮದ ಸಹಿಷ್ಠುತೆಯಾಗಿ ಪ್ರೀತಿಯಿಂದ ಧರ್ಮ ಮಾರ್ಗದಲ್ಲಿ ಧೇಶಾಭಿಮಾನ ಬೆಳೆಸುವ ಸಂಸ್ಕೃತಿ ಉಳಿಸುವ ಬೆಳೆಸುವ ಕಾರ್ಯ ಮಾಡುತ್ತಿದೆ ಎಂದರು.
      ಗೋಳಸಾರ ಮಠ ಪಂಚ ಪೀಠಗಳ ಅಥವಾ ಯಾವದೇ ಪರಂಪರೆಯ ಶಾಖಾ ಮಠ ಅಲ್ಲ. ಶ್ರೀಶೈಲ ಪೀಠದ ಶಾಖಾ ಮಠವೂ ಅಲ್ಲ, ಆದರೆ ಎಲ್ಲ ಪರಂಪರೆಯನ್ನು ಪ್ರೀತಿಸುವ ಶ್ರೀಶೈಲ ಪೀಠದ ಖಾಸಾ ಮಠವಾಗಿದೆ ಎಂದು ಪ್ರಶಂಸಿದರು.
      ಇಂದು ಸಾಮೂಹಿಕ ವಿವಾಹದಲ್ಲಿ ೩೫ ಜೋಡಿಗಳು ಪಾಲ್ಗೊಂಡಿದ್ದು ಸಾಮೂಹಿಕ ವಿವಾಹ ಬಡವರ ಮದುವೆ ಅಲ್ಲ ಅದು ಭಾಗ್ಯವಂತರ ಮದುವೆ. ಇಲ್ಲಿ ಹರ ಗುರು ಚರಣರು, ಸಾವಿರಾರು ಜನರ ನಡುವೆ ನಡೆಯುವ ಸಾಮೂಹಿಕ ವಿವಾಹ ಇದು ಭಾಗ್ಯವಂತರ ಮದುವೆ ಎಂದರು. ಇನ್ನೂ ರಾಜಕಾರಣಿಗಳು ಚುನಾವಣೆ ಬಂದಾಗ ಮಾತ್ರ ರಾಜಕಾರಣ ಮಾಡಬೇಕು. ಉಳಿದ ಸಮಯದಲ್ಲಿ ಒಕ್ಕಟಾಗಿ ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.
      ಶಾಸಕ ಯಶವಂತಗೌಡ ಪಾಟೀಲರು ಮಾತನಾಡಿ ಇಂದು ಜಗತ್ತು ಇಲ್ಲಿಯ ಸಂಸ್ಕೃತಿಯತ್ತ ಗಮನಿಸುತ್ತಿದೆ. ಯುವಕರು ಪಾಚ್ಶಿಮಾತ್ಯ ಸಂಸ್ಕೃತಿಗೆ ಬಲಿಯಾಗುತ್ತಿದ್ದು ಗೋಳಸಾರ ಮಠ ಸಂಸ್ಕೃತಿ ಕಾರ್ಯ ಮಾಡುತ್ತಿದ್ದು ಕೊಪ್ಪಳ ಗವಿಸಿದ್ದೇಶ್ವರ ಮಠ ಸೇರಿದಂತೆ ಧರ್ಮ ದೇಶಾಭಿಮಾನಿ ಬೆಳೆಸುವಲ್ಲಿ ಮೂರನೆಯ ಸ್ಥಾನದಲ್ಲಿದ್ದ ಮಠವಾಗಿದೆ ಎಂದರು. ಇಂದು ಸಾಮೂಹಿಕ ವಿವಾಹದಲ್ಲಿ ಪಾಲ್ಗೊಳ್ಳುವ ನವದಂಪತಿಗಳ ಜೀವನ ಬದುಕು ಆದರ್ಶವಾಗಿರಲಿ,ಆದರ್ಶ ಬದುಕು ಶಾಂತಿ ಕೊಡುವ ಮೂಲಕ ಹೆಮ್ಮೆಯ ನವ ಜೀವನ ಸಾಗಿಸಲಿ ಎಂದರು.
      ಮದನೂರದ ತಪೋಬಾಸ್ಕರ ಸಿದ್ದ ಚನ್ನ ಮಲ್ಲಿಕಾರ್ಜುನ ಶಿವಾಚಾರ್ಯರರು, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಯು.ಎನ್.ಕುಂಟೋಜಿ, ಎ.ಎಸ್.ಪಾಸೋಡಿ, ಎ.ಪಿ.ಕಾಗವಾಡಕರ, ಶಿಕ್ಷಕ ರವಿ ಆಳೂರ ಮಾತನಾಡಿದರು.
      ವೇದಿಕೆಯ ಮೇಲೆ ಲಚ್ಯಾಣ ಬಂಥನಾಳ ಪೀಠದ ವೃಷಭಲಿಂಗೇಶ್ವರ ಶ್ರೀಗಳು, ಹತ್ತಳ್ಳಿಯ ಗುರುಪಾದೇಶ್ವರ ಶ್ರೀಗಳು,ಜೈನಾಪುರದ ರೇಣುಕಾ ಶ್ರೀಗಳು, ಶಿರವಾಳದ ಸೋಮನಿಂಗ ಮಹಾರಾಜರು, ಕಾಸುಗೌಡ ಬಿರಾದಾರ, ಬಿ.ಡಿ.ಪಾಟೀಲ, ದಯಾಸಾಗರ ಪಾಟೀಲ, ಬಾಬು ಸಾವಕಾರ ಮೇತ್ರಿ ಮಲ್ಲಿಕಾರ್ಜುನ ವಗ್ಗರ ಮತ್ತಿತರಿದ್ದರು.
      ಇದೇ ವೇಳೆ ಡಾ. ಸೋಮನಾಥ ಯಾಳವಾರರವರು ಬರೆದ ಗುರು ಪುಂಡಲಿಂಗ ಲೀಲಾಮೃತ ಪುಸ್ತಕ ಬಿಡುಗಡೆ ಗೊಳಿಸಲಾಯಿತು. ನಿವೃತ್ತ ಉಪನ್ಯಾಸಕ ಯು.ಎನ್.ಕುಂಟೋಜಿ ಗ್ರಂಥ ಪರಿಚಯಿಸಿದರು.
       ಇದೇ ವೇಳೆ ತ್ರಿಮೂರ್ತಿ ಕಾರುಣ್ಯ ಪ್ರಶಸ್ತಿಯನ್ನು  ಸಾಹಿತ್ಯ ಮತ್ತು ಸೇವಾ ಕ್ಷೇತ್ರಕ್ಕಾಗಿ ಜಿ.ಎನ್.ತೆಗ್ಗೆಳ್ಳಿ, ಸಂಗೀತ ಕ್ಷೇತ್ರಕ್ಕಾಗಿ ಡಾ. ಶರಣಪ್ಪ ಮೆಡೆದಾರ, ವೈದ್ಯಕೀಯ ಕ್ಷೇತ್ರದ ಡಾ|| ಮಹೇಂದ್ರ ಕಾಪಸೆ, ಕೃಷಿ ಕ್ಷೇತ್ರದ ರಾಜಶೇಖರ ನಿಂಬರಗಿ,  ಕ್ರೀಡಾ ಕ್ಷೇತ್ರದ ಕುಮಾರ ಚಂದ್ರಕಾಂತ ಬಡದಾಳ ಇವರನ್ನು ಸನ್ಮಾನಿಸಲಾಯಿತು.

      ಇಂಡಿ ತಾಲೂಕಿನ ಗೋಳಸಾರದ ಪೂಜ್ಯ ಪುಂಡಲಿಂಗ ಶಿವಯೋಗಿಗಳ ಮಠದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಶ್ರೀಶೈಲ ಶ್ರೀಗಳು ಮಾತನಾಡಿದರು.

      Tags: #"Golasara Math" has spread its wings of fame in Karnataka and Maharashtra : Srishaila Sri#"ಗೋಳಸಾರ ಮಠ"  ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಕೀರ್ತಿಯ ಬಾಹು ಚಾಚಿಕೊಂಡಿದೆ : ಶ್ರೀಶೈಲ ಶ್ರೀಗಳು#Public News#State News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.