• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸಮಾಜಮುಖಿ ಕಾರ್ಯದಲ್ಲಿ ಗೊಳಸಾರ ಮಠದ ಕಾರ್ಯ ಶ್ಲಾಘನೀಯ

      Voiceofjanata.in

      January 3, 2026
      0
      ಸಮಾಜಮುಖಿ ಕಾರ್ಯದಲ್ಲಿ ಗೊಳಸಾರ ಮಠದ ಕಾರ್ಯ ಶ್ಲಾಘನೀಯ
      0
      SHARES
      284
      VIEWS
      Share on FacebookShare on TwitterShare on whatsappShare on telegramShare on Mail

      ಸಮಾಜಮುಖಿ ಕಾರ್ಯದಲ್ಲಿ ಗೊಳಸಾರ ಮಠದ ಕಾರ್ಯ ಶ್ಲಾಘನೀಯ

       

      ಇಂಡಿ : ಮಠದಲ್ಲಿ ನಿತ್ಯ ದಾಸೋಹ, ಭಕ್ತವರ್ಗಕ್ಕೆ ಪ್ರಸಾದದ ಮೂಲಕ ಕಷ್ಟ ದೂರು ಮಾಡುವ ದೈವಿಸ್ವರೂಪಿ ಪುಂಡಲಿಂಗ ಹಾಗೂ ತ್ರೀಧರೇಶ್ವರ ಶ್ರೀಗಳು ಎಂದು ಸಂಗಮೇಶ ಶಾಸ್ತ್ರೀ ಹೇಳಿದರು.

      ಅವರು ತಾಲೂಕಿನ ಗೋಳಸಾರ ಗ್ರಾಮದ ಶ್ರೀ ಸದ್ಗುರು ಚಿನ್ಮಯಮೂರ್ತಿ ತ್ರೀಧರೇಶ್ವರ ಮಹಾಶಿವಯೋಗಿಗಳ ಪುಣ್ಯಾರಾಧನೆ ಮಹೋತ್ಸವದಲ್ಲಿ ಮಾತನಾಡಿದರು.
      ಶಾಂತಿ ಮಂತ್ರದ ಮೂಲಕ ಮೌನಕ್ರಾಂತಿ ಮಾಡುತ್ತಿರುವ ಅಭಿನವ ಪುಂಡಲಿಂಗ ಮಹಾಶಿವಯೋಗಿಗಳು, ವಯಸ್ಸಿನಲ್ಲಿ ಚಿಕ್ಕವರಿದ್ದರೂ ಶರಣ ತತ್ವದಲ್ಲಿ ಮುಂದಿದ್ದಾರೆ. ದಾಸೋಹ ಪೀಠವನ್ನು ಸಮರ್ಥವಾಗಿ ಮುನ್ನಡೆಸಿಕೊಂಡು ಸರ್ವರ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದು ಹೇಳಿದರು.
      ಅಪ್ಪಾಜಿಯವರಾದ ಮಹಾದಾಸೋಹಮಯಿ, ಪವಾಡಪುರುಷ ಪೂಜ್ಯ ಶ್ರೀಧರೇಶ್ವರ ಮಹಾಶಿವಯೋಗಿಗಳು ಹಾಕಿದ ಮಾರ್ಗದಲ್ಲಿ ಶ್ರೀಮಠದ ಸರ್ವ ಕಾರ್ಯಗಳನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಮಾತು ಬೆಳ್ಳಿ, ಮೌನ ಬಂಗಾರ ಎನ್ನುವಂತೆ ಚಿನ್ನದಂತೆ ಶೋಭಿಸುವ ಅವರ ಮೌನಕ್ರಾಂತಿ ಸಕಲರಿಗೂ ಮಹಾಪ್ರಸಾದವೇ ಆಗಿದೆ ಎಂದು ಹೇಳಿದರು.

      ಚಿಕ್ಕವಯಸ್ಸಿನಲ್ಲಿಯೇ ಮಠದ ಜವಾಬ್ದಾರಿ ಹೊತ್ತುಕೊಂಡು ಮಠದ ವತಿಯಿಂದ ಪ್ರತಿವರ್ಷ ಜಾತ್ರಾ ಮಹೋತ್ಸವಗಳನ್ನು ಅದ್ದೂರಿಯಾಗಿ ಮುನ್ನಡೆಸಿಕೊಂಡು ಬರುತ್ತಿದ್ದಾರೆ ಅಲ್ಲದೆ ಸಾಮೂಹಿಕ ವಿವಾಹ, ಆರೋಗ್ಯ ತಪಾಸಣೆ, ಧಾರ್ಮಿಕ ಕಾರ್ಯಕ್ರಮಗಳು ಸಮಾಜಮುಖಿಯಾಗಿವೆ. ಅಜ್ಜ ಪೂಜ್ಯ ಪುಂಡಲಿಂಗ ಮಹಾಶಿವಯೋಗಿಗಳು ಹಾಗೂ ಅಜ್ಜಿ ಭಾಗಮ್ಮ ಮಾತಾ ಅವರ ಹೆಸರಿನಲ್ಲಿ ರಥೋತ್ಸವ, ಅಪ್ಪಾಜಿ ಶ್ರೀಧರೇಶ್ವರ ಮಹಾಶಿವಯೋಗಿಗಳ ಪುಣ್ಯಾರಾಧನೆ ಮಹೋತ್ಸವ, ಇದೂ ಅಲ್ಲದೆ ಪ್ರತಿ ಅಮವಾಸ್ಯೆಯಂದು ನಾಡಿನ ಪಂಡಿತರು, ಶರಣರನ್ನು ಕರೆಸಿ ಭಕ್ತರಿಗೆ ಶಿವಸ್ಮರಣೆ ಉಣಬಡಿಸುವ ಶಿವಾನುಭವಗೋಷ್ಠಿಯನ್ನು ಹಮ್ಮಿಕೊಳ್ಳುತ್ತಿರುವುದು ಈ ಭಾಗದ ಭಕ್ತರ ಭಾಗ್ಯ ಎಂದು ಹೇಳಿದರು. ಮಠದಲ್ಲಿ ನಿತ್ಯ ದಾಸೋಹ ಸೇವೆ ಹಮ್ಮಿಕೊಂಡು, ಬರುವ ಭಕ್ತವರ್ಗಕ್ಕೆ ಪ್ರಸಾದದ ಮೂಲಕ ಕಷ್ಟಗಳನ್ನು ದೂರು ಮಾಡುವ ದೈವಿಸ್ವರೂಪಿಯಾಗಿ ನಿಂತವರು ಅಭಿನವ ಪುಂಡಲಿಂಗ ಮಹಾಶಿವಯೋಗಿಗಳು, ತ್ಯಾಗಮಯಿ ಬದುಕು ಸಾಗಿಸುತ್ತಿದ್ದಾರೆ. ಸಂಸಾರಿಕ ಜೀವನದಲ್ಲಿ ಇದ್ದುಕೊಂಡು, ಪಾರಮಾರ್ತಗೈದು ನಿತ್ಯ ದಾಸೋಹದಿಂದ ಜ್ಞಾನ ದಾಸೋಹ ನಡೆಸುತ್ತಿದ್ದಾರೆ ಎಂದು ಹೇಳಿದರು.

      ಅಭಿನವ ಪುಂಡಲಿಂಗ ಮಹಾಶಿವಯೋಗಿಗಳು,
      ಅಭಿನವ ಮುರುಘೇಂದ್ರ ಶ್ರೀಗಳು,ಅಭಿನವ ಶಿವಲಿಂಗೇಶ್ವರ ಶ್ರೀಗಳು,ಮಲ್ಲಿಕಾರ್ಜುನ ಮಹಾಸ್ವಾಮಿಜಿ, ಸಂಗಮೇಶ ಶಾಸ್ತ್ರೀ ಸಾನಿಧ್ಯ ವಹಿಸಿದ್ದರು.

      ಶಿವಯೋಗೆಪ್ಪ ಚನಗೊಂಡ, ಜಟ್ಟೆಪ್ಪ ರವಳಿ ಕಾರ್ಯಕ್ರಮದಲ್ಲಿ ಇದ್ದರು.ಎಂ.ಆರ್.ಪಾಟೀಲ,ಎಸ್.ಆರ್.ಮೇತ್ರಿ, ಶಿವಲಿಂಗಪ್ಪ ಬಾಗೇವಾಡಿ,ಹಣಮಂತ ಮಾಲಗಾರ, ಜಟ್ಟೆಪ್ಪ ಡೊಂಬಳಿ,ಗುರುಲಿಂಗಪ್ಪ ತೆಗ್ಗೆಳ್ಳಿ, ಶಿವಲಿಂಗಪ್ಪ ನಾಗಠಾ, ರವೀಂದ್ರ ಆಳೂರ, ಸಿದ್ದರಾಮ ತೆಗ್ಗಿಹಳ್ಳಿ,ರವಿ ಕೆರುಟಗಿ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

      Tags: #Golasara Mutt's work in social work is commendable#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಸಮಾಜಮುಖಿ ಕಾರ್ಯದಲ್ಲಿ ಗೊಳಸಾರ ಮಠದ ಕಾರ್ಯ ಶ್ಲಾಘನೀಯ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.