• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಭೀಮಾತೀರದಲ್ಲಿ ಕನ್ನಡಮ್ಮನ ರಥಯಾತ್ರೆಗೆ ಭವ್ಯ ಸ್ವಾಗತ

      Voice Of Janata

      January 30, 2024
      0
      ಭೀಮಾತೀರದಲ್ಲಿ ಕನ್ನಡಮ್ಮನ ರಥಯಾತ್ರೆಗೆ ಭವ್ಯ ಸ್ವಾಗತ
      0
      SHARES
      905
      VIEWS
      Share on FacebookShare on TwitterShare on whatsappShare on telegramShare on Mail

      ಕರುನಾಡಿನಲ್ಲಿ ಕನ್ನಡ ಕಟ್ಟುವ ಕೆಲಸವಾಗಬೇಕು : ಎಸಿ ಅಬೀದ್ ಗದ್ಯಾಳ.

      ಇಂಡಿ : ಕನ್ನಡ ನಾಡು ನುಡಿ ಜಾಗೃತಿಗಾಗಿ ಜಾಥಾ ಹೊರಟಿರುವ ಕನ್ನಡಮ್ಮನ ರಥಯಾತ್ರೆಗೆ ಇಂಡಿಯಲ್ಲಿ ನೂರಾರು ಕನ್ನಡ ಅಭಿಮಾನಿಗಳು, ಸಾವಿರಾರು ಶಾಲಾ ಕಾಲೇಜು ಮಕ್ಕಳು, ನೂರಾರು ಪೂರ್ಣ ಕುಂಭ ಹೊತ್ತ ಸುಮಂಗಲಿಯರು ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ರಕ್ಷಣಾ ವೇದಿಕೆ ಮತ್ತು ತಾಲೂಕು ಆಡಳಿತ ಸಹಯೋಗದೊಂದಿಗೆ ಬಹು ಅದ್ದೂರಿಯಾಗಿ ಕನ್ನಡಾಂಬೆಯ ರಥಯಾತ್ರೆ ಜರುಗಿತು.
      ಪಟ್ಟಣದಲ್ಲಿ ಸೋಮವಾರ ರಥಯಾತ್ರೆಯಲ್ಲಿ ಇಂಡಿ ನಗರದ ಜನರ ಮೈ ಮನಗಳಲ್ಲಿ ಪುಟಿದೇಳುವಂತೆ  ಭಾಷಾಭಿಮಾನದ ಜೈ ಘೋಷಗಳ ಮೂಲಕ  ಕರತಾಡನದೊಂದಿಗೆ ಕನ್ನಡದ ಇತಿಹಾಸ ಸಾರುವ ಗೀತೆಗಳ ಗಾನ ಗುಂಜನದಿಂದ ನೆರೆದ ಜನಸ್ತೋಮದಲ್ಲಿ ಮೈನವೀರೇಳಿಸುವ ವಿದ್ಯುತ್ ಸಂಚಾರ ಮೂಡಿಸಿ ರಥಯಾತ್ರೆ ಹೊಸ ಇತಿಹಾಸ ಬರೆಯಿತು.
      ನಗರ ಸೇವಲಾಲ್ ವೃತ್ತ ದಲ್ಲಿ‌ ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರವಿರುವ ರಥಯಾತ್ರೆಗೆ ಫಲ-ಪುಷ್ಪ ಲಿಂಬೆ ಹಾರನಿಂದ ಪೂಜಿಸಿ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಸ್ವಾಗತಿಸಿ, ಚಾಲನೆ ನೀಡಿದರು.
      ಈ ಕಾರ್ಯಕ್ರಮದಲ್ಲಿ ಬಹು ವಿಶೇಷವಾಗಿ ಗೊಂಬೆ ಕುಣಿತ, ಕರಡಿ ಕುಣಿತ, ಹಲಗೆ ಮೇಳ, ಕರಡಿ ಮಜಲು, ಡೊಳ್ಳು ಕುಣಿತ ನೂರಾರು ಕನ್ನಡ ಭಾವುಟ ಹಿಡಿದು ಕನ್ನಡಾಭಿಮಾನಿಗಳ ಪಾಲ್ಗೊಳ್ಳುವಿಕೆಯಿಂದ ನಗರದಲ್ಲಿ ಅದ್ದೂರಿ ಮೆರವಣಿಗೆ ಮಾಡಲಾಯಿತು.
      ಈ ಕಾರ್ಯಕ್ರಮವನ್ನು ಉದ್ದೇಶಿಸಿ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರು‌ ಮಾತಾನಾಡಿ ಸರ್ವ ಜನಾಂಗದ ಶಾಂತಿ ತೋಟವಾಗಿರುವ ಕರುನಾಡಿನಲ್ಲಿ ಇಂದು ಕನ್ನಡ ಕಟ್ಟುವ ಕೆಲಸವಾಗಬೇಕಾಗಿದೆ. ಕನ್ನಡ ಭಾಷೆಯ ಸಲುವಾಗಿ ಅನೇಕ ಮಹನೀಯರು ತಮ್ಮ ಬದುಕನ್ನು ಮುಡಿಪಾಗಿಟ್ಟು ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ಕನ್ನಡದ ಮೊಟ್ಟ ಮೊದಲ ದೊರೆ ಮಯೂರ ವರ್ಮನಿಂದ ಶೂರವಾದ ಕನ್ನಡದ ಜೈತ್ರಯಾತ್ರೆ ಇಂದು ಮುಂದುವರೆಯಬೇಕಾಗಿದೆ.
      ವಿಶ್ವಲಿಪಿಗಳ ರಾಣಿ ಕನ್ನಡ ಭಾಷೆಯ ಬಗ್ಗೆ ಹೆಮ್ಮೆಯೊಂದಿಗೆ ಭಾಷಾಭಿಮಾನ ಪ್ರತಿಯೊಬ್ಬ ಕನ್ನಡಿಗರು ಬೆಳೆಸಿಕೊಳ್ಳಬೇಕು.
      ಕನ್ನಡ ನಾಡು,ನುಡಿ, ಜಲ ಸಂರಕ್ಷಣೆಗಾಗಿ ಪ್ರತಿಯೊಬ್ಬ ಕನ್ನಡಿಗರೂ ಕಂಕಣಬದ್ದರಾಗಬೇಕು ಎಂದು ತಿಳಿಸಿದರು.
      ಈ ಸಂದರ್ಭದಲ್ಲಿ ತಹಶಿಲ್ದಾರ ಬಿ ಎಸ್ ಕಡಕಬಾವಿ, ಇಒ ಬಾಬು ರಾಠೋಡ, ಕ್ಷೇತ್ರ ಶಿಕ್ಷಣ ಅಧಿಕಾರಿ ಟಿ. ಎಸ್ ಆಲಗೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ್ ಮೋಮಿನ್, ಕ.ಸಾ.ಪ ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ,ಕರವೇ ಅಧ್ಯಕ್ಷ ಶೀವು ಮಲಕಗೊಂಡ, ಬಾಳು ಮುಳಜಿ, ಫಯಾಜ್ ಬಾಗವಾನ, ಆನಂದ ಪವಾರ, ಪುರಸಭೆ ಸದಸ್ಯ ಅನೀಲಗೌಡ ಬಿರಾದಾರ,ಅಯೂಬ್ ಬಾಗವಾನ, ದೇವೇಂದ್ರ ಕುಂಬಾರ ಅಸ್ಲಂ ಕಡಣಿ ಇನ್ನೂ ಅನೇಕರು ಸೇರಿದಂತೆ ವಿವಿಧ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು, ಅಧಿಕಾರಿಗಳು, ಕನ್ನಡಪರ ಸಂಘಟನೆ ಮುಖಂಡರು ಮೆರವಣಿಗೆಯಲ್ಲಿ ಉಪಸ್ಥಿತರಿದ್ದು
      ಸಂಭ್ರಮಿಸಿದರು .
      Tags: #Grand welcome for Kannadamma's Rath Yatra at Bhimathira#Public News#ಇಂಡಿ#ಕರುನಾಡಿನಲ್ಲಿ ಕನ್ನಡ ಕಟ್ಟುವ ಕೆಲಸವಾಗಬೇಕು : ಎಸಿ ಅಬೀದ್ ಗದ್ಯಾಳ#ಜ್ಯೋತಿ ಕನ್ನಡ ರಥಯಾತ್ರೆ#ವಿಜಯಪುರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      October 13, 2025
      ರಾಜ್ಯ ಸರಕಾರದ ವಿರುದ್ಧ ರೈತ ಸಂಘದಿಂದ ಬೃಹತ್ ಪ್ರತಿಭಟನೆ..!#

      ರಾಜ್ಯ ಸರಕಾರದ ವಿರುದ್ಧ ರೈತ ಸಂಘದಿಂದ ಬೃಹತ್ ಪ್ರತಿಭಟನೆ..!#

      October 13, 2025
      ಶಾಸಕ‌ ಪಾಟೀಲ ಹಾಗೂ ಕಾಂಗ್ರೆಸ್ ವರಿಷ್ಠರಿಗೆ ಕೃತಜ್ಞತೆ ತಿಳಿಸಿದ : ಅಧ್ಯಕ್ಷ ರೇವಣ್ಣ ಹತ್ತಳ್ಳಿ

      ಶಾಸಕ‌ ಪಾಟೀಲ ಹಾಗೂ ಕಾಂಗ್ರೆಸ್ ವರಿಷ್ಠರಿಗೆ ಕೃತಜ್ಞತೆ ತಿಳಿಸಿದ : ಅಧ್ಯಕ್ಷ ರೇವಣ್ಣ ಹತ್ತಳ್ಳಿ

      October 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.