• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ತಡವಲಗಾ ಗ್ರಾಮದಲ್ಲಿ ಡಿ-26 ರಿಂದ ಗುರುಲಿಂಗೇಶ್ವರ ಶಿವಾಚಾರ್ಯರ 82ನೇ ಪುಣ್ಯರಾಧನೆಯ ಜಾತ್ರಾ ಮಹೋತ್ಸವ

      Voiceofjanata.in

      December 26, 2025
      0
      ತಡವಲಗಾ ಗ್ರಾಮದಲ್ಲಿ ಡಿ-26 ರಿಂದ ಗುರುಲಿಂಗೇಶ್ವರ ಶಿವಾಚಾರ್ಯರ 82ನೇ ಪುಣ್ಯರಾಧನೆಯ ಜಾತ್ರಾ ಮಹೋತ್ಸವ
      0
      SHARES
      57
      VIEWS
      Share on FacebookShare on TwitterShare on whatsappShare on telegramShare on Mail

      ತಡವಲಗಾ ಗ್ರಾಮದಲ್ಲಿ ಡಿ-26 ರಿಂದ ಗುರುಲಿಂಗೇಶ್ವರ ಶಿವಾಚಾರ್ಯರ 82ನೇ ಪುಣ್ಯರಾಧನೆಯ ಜಾತ್ರಾ ಮಹೋತ್ಸವ

       

      ಇಂಡಿ: ತಾಲೂಕಿನ ತಡವಲಗಾ ಗ್ರಾಮದಲ್ಲಿ ಮಹಾತಪಸ್ವಿ ಗುರುಲಿಂಗೇಶ್ವರ ಶಿವಾಚಾರ್ಯರ ೮೨ನೇ ಪುಣ್ಯರಾಧನೆಯ ಜಾತ್ರಾ ಮಹೋತ್ಸವ ಕಾರ್ಯಕ್ರಮ ಡಿಸೆಂಬರ್ ೨೬ ರಿಂದ ೩೧ ರವರೆಗೆ ಜರುಗಲಿದೆ ಎಂದು ಸಂಸ್ಥಾನ ಹಿರೇಮಠದ ಅಭಿನವ ಶಿವಯೋಗೇಂದ್ರ ದೇವರು ತಿಳಿಸಿದರು.

      ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ. ೨೬ ರಿಂದ ೩೦ ರವರೆಗೆ ಪ್ರತಿದಿನ ಬೆಳಿಗ್ಗೆ ೫:೦೦ ಗಂಟೆಗೆ ಮಹಾ ತಪಸ್ವಿ ಗುರುಲಿಂಗೇಶ್ವರ ಶಿವಾಚಾರ್ಯರ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ ಪೂಜೆ ನೆರವೇರಲಿದೆ. ಸಾಯಂಕಾಲ ೭:೦೦ ಗಂಟೆಯಿAದ ೮:೩೦ರವರೆಗೆ ಪುರಾಣರತ್ನ ಡಾ. ವಿರೂಪಾಕ್ಷ ದೇವರು ಗೊರನಾಳ ಇವರಿಂದ ಮಹಾಮಹೀಮ ಶ್ರೀ ಕೊಪ್ಪಳ ಗವಿಸಿದ್ದೇಶ್ವರ ಮಹಾಪುರಾಣ ಜರುಗಲಿದೆ.

      ಡಿ. ೨೮ರ ರವಿವಾರರಂದು ಬೆಳಿಗ್ಗೆ ೬:೦೦ ಕ್ಕೆ ಶ್ರೀಮಠದ ಶವಯೋಗೇಂದ್ರ ದೇವರ ಇಷ್ಟಲಿಂಗ ಮಹಾಪೂಜೆಯ ನಂತರ ಮಹಾಕಾಳಿ, ಚಂಡಿಕಾ ಹೋಮ ನಡೆಯಲಿದ್ದು ಚಂಡಿಕಾ ಹೋಮವನ್ನು ಸೋಲಾಪುರದ ವೇದಮೂರ್ತಿ ಸಿದ್ದರಾಮ ಹಿರೇಮಠ ಹಾಗೂ ಬಳಗದವರು ನಡೆಸಲಿದ್ದಾರೆ.
      ಡಿ. ೨೯ರಂದು ಬೆಳಿಗ್ಗೆ ೯:೦೦ಯಿಂದ ಸಾಯಂಕಾಲ ೬:೦೦ ವರೆಗೆ ಆಲಮೇಲದ ಭಾಗಣ್ಣ ಮದರಿ ಹಾಗೂ ಬಾಳಿಗೆರೆಯ ಲಕ್ಷ್ಮೀಬಾಯಿ ಇವರಿಂದ ಪ್ರಸಿದ್ಧ ಗೀಗಿ ಪದಗಳ ಕಾರ್ಯಕ್ರಮವಿದೆ.

      ಡಿ. ೩೦ ರಂದು ಬೆಳಿಗ್ಗೆ ೧೦:೦೦ ರಿಂದ ಸಾಯಂಕಾಲ ೬:೦೦ ವರೆಗೆ ಶ್ರೀ ಕೃಷ್ಣ ಪಾರಿಜಾತ ನಾಟಕ ದಯಾನಂದ ಜುಲ್ಫಿ ಸಾ. ಲೋಣಿ ಬಿ.ಕೆ ಹಾಗೂ ಸಂಗಡಿಗರಿAದ ಜರುಗಲಿದೆ.
      ಅದೇ ದಿನ ರಾತ್ರಿ ೧೦ ಕ್ಕೆ ಶಿರಕನಹಳ್ಳಿಯ ಅಕ್ಕಮಹಾದೇವಿ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.

      ಡಿ. ೩೧ರ ಬುಧವಾರ ಬೆಳಗ್ಗೆ ೮ ಕ್ಕೆ ಲಿಂ. ಶಿವಯೋಗೇಂದ್ರ ಶಿವಾಚಾರ್ಯರ ಭಾವಚಿತ್ರ ಅಡ್ಡ ಪಲ್ಲಕ್ಕಿ ಮಹೋತ್ಸವ ವೈಶಿಷ್ಟವಾಗಿ ಸಕಲ ಕಳಸ ಕನ್ನಡಿವಾದ್ಯ ವೈಭವಗಳೊಂದಿಗೆ ಸಕಲ ಶರಣ- ಶರಣೆಯರು ಪಾಲ್ಗೊಂಡು ನೆರವೇರಿಸಲಿದ್ದಾರೆ.
      ತದನಂತರ ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ಪುರಾಣ ಮಹಾಮಂಗಲ ಮತ್ತು ಧರ್ಮಸಭೆ. ನಡೆಯಲಿದೆ. ಪುರಾಣ ಮಹಾಮಂಗಳ ಹಾಗೂ ಧರ್ಮಸಭೆಯ ಪಾವನ ಸಾನಿಧ್ಯವನ್ನು ಮಸೂತಿ ಹಿರೇಮಠದ ಪ್ರಭು ಕುಮಾರ ಶಿವಾಚಾರ್ಯರು, ಸಿಂದಗಿ ಗಚ್ಚಿನಮಠದ ವಿಶ್ವ ಪ್ರಭುದೇವ ಶಿವಾಚಾರ್ಯರು, ಗೊರನಾಳ ಹಿರೇಮಠದ ಡಾ. ವಿರೂಪಾಕ್ಷ ದೇವರು ಆಗಮಿಸಿ… ಆಶೀರ್ವದಿಸಲಿದ್ದಾರೆ ಎಂದು ಶ್ರೀಗಳು ತಿಳಿಸಿದರು.

      ಇಂಡಿ: ಅಭಿನವ ಶಿವಯೋಗೇಂದ್ರ ದೇವರು ಭಾವಚಿತ್ರ.

      Tags: #Gurulingeshwar Shivacharya's 82nd Punyaradhana Jatra Mahotsav from D-26 at Tadavalaga Village#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ತಡವಲಗಾ ಗ್ರಾಮದಲ್ಲಿ ಡಿ-26 ರಿಂದ ಗುರುಲಿಂಗೇಶ್ವರ ಶಿವಾಚಾರ್ಯರ 82ನೇ ಪುಣ್ಯರಾಧನೆಯ ಜಾತ್ರಾ ಮಹೋತ್ಸವ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.