• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

    2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

    ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

    ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

    ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

    ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

    ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

    ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

    ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

    ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

    ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

    ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

    ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

    ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

    ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

      ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

      2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

      2025 :SSLC ಫಲಿತಾಂಶ‌, ಪ್ರದೀಪ ಸಾಧನೆಗೆ ಕುಟುಂಭಸ್ಥರು ಹರ್ಷ

      ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

      ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆ ಸಮಿತಿಯಿಂದ ಹನೂರು ಚೆಸ್ಕಾಂ ಎ.ಇ.ಇ ರಂಗಸ್ವಾಮಿ ಗೆ ಸನ್ಮಾನ

      ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

      ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

      ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

      ಮುದ್ದೆಬಿಹಾಳ| ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 134 ನೇ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಣೆ

      ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

      ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಗೆ ಶೇ.೯೯.೪೬ ಫಲಿತಾಂಶ: ನೀಟ್‌ನಲ್ಲಿ ೧೮೦ ಮೆಡಿಕಲ್ ಗುರಿ ನಿಗದಿ

      ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

      ಬಿಬಿಆರ್ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜನ ದ್ವಿತೀಯ  ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

      ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

      ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

      ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

      ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಾಗಿ ರವಿ ವಗ್ಗೆ ಆಯ್ಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ವಿಶ್ವ ಕೈ ತೊಳೆಯುವ ದಿನ ಸ್ವಚ್ಚತೆಗೆ ಮೊದಲ ಆದ್ಯತೆ ನೀಡಿ.

      News Desk

      October 22, 2023
      0
      ವಿಶ್ವ ಕೈ ತೊಳೆಯುವ ದಿನ ಸ್ವಚ್ಚತೆಗೆ ಮೊದಲ ಆದ್ಯತೆ ನೀಡಿ.
      0
      SHARES
      92
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವ ಕೈ ತೊಳೆಯುವ ದಿನ ಸ್ವಚ್ಚತೆಗೆ ಮೊದಲ
      ಆದ್ಯತೆ ನೀಡಿ.

      ಇಂಡಿ: ಅಸ್ವಚ್ಚತೆಯ ಕಾರಣದಿಂದ ಸಾಂಕ್ರಾಮಿಕ
      ರೋಗಗಳಿಗೆ ಅನೇಕರು ತುತ್ತಾಗುತ್ತಿದ್ದಾರೆ. ಆದ್ದರಿಂದ ಎಲ್ಲರೂ ಸ್ವಚ್ಚತೆಗೆ ಮೊದಲ ಆದ್ಯತೆ ನೀಡಬೇಕು ಎಂದು ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಸುನಂದಾ ಅಂಬಲಗಿ ಹೇಳಿದರು. ಶನಿವಾರ ತಾಲೂಕಿನ ಹಂಜಗಿ ಗ್ರಾಮದಲ್ಲಿ ವಿಶ್ವ ಕೈ ತೊಳೆಯುವ ದಿನ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

      ಕೈಗಳು ತೋಳೆಯುವುದರಿಂದ ಸೋಂಕು ಮತ್ತು
      ರೋಗಗಳನ್ನು ತಡೆಯಬಹುದು. ಸಾರ್ವಜನಿಕರ
      ಆರೋಗ್ಯ ಹಿತದೃಷ್ಟಿಯಿಂದ ಕೈ ತೊಳೆಯುವದು
      ಬಹಳ ಪ್ರಮುಖವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿರುವ ವಸ್ತುಗಳು ಮುಟ್ಟಿದಾಗ ಆಗಾಗ ಕಣ್ಣು, ಮೂಗು, ಬಾಯಿ
      ಸ್ಪರ್ಶಿಸುತ್ತದ್ದರೆ ಅಡುಗೆ ಮಾಡುವ ಮೊದಲು
      ಶೌಚಾಲಯಕ್ಕೆ ಹೋಗಿ ಬಂದ ನಂತರ. ಸೇಹಿತರಿಗೆ ಹ್ಯಾಂಡ ಶೇಖ ಕೊಟ್ಟ ಬಳಿಕ ಕೈ ತೋಳೆಯಬೇಕು ಇಲ್ಲವಾದರೆ ವೈರಾಣು ಇರುವ ಕೈಗಳಿಂದ ಮೂಗು, ಬಾಯಿ ಮುಟ್ಟಿಕೊಳ್ಳುವುದರಿಂದ ಶೀತ, ಮನಂಜೆಟಿಸ್,
      ಹೆಪಟೈಟಸ್, ಮತ್ತು ಅತೀ ಸಾರದಂತಹ ತೀವ್ರತರವಾದ
      ಸೋಂಕು ಹರಡಬಹುದು ಜೊತೆಗೆ ಇತರರಿಗೂ ವೈರಾಣು
      ಹರಡಿಸುತ್ತದೆ. ಕೈಗಳು ತೋಳೆಯುವುದರಿಂದ ಶೇಕಡಾ 40 ರಷ್ಟು ಸಾಂಕ್ರಾಮಿಕ ಕಾಯಿಲೆಗಳನ್ನು ತಡೆಯಬಹುದು. ಶೇಕಡಾ 57ರಷ್ಟು ಜಠರ ಕರುಳಿನ
      ಸಮಸ್ಯೆಯನ್ನು ತಡೆಯಬಹುದು. ಉಸಿರಾಟದ ಕಾಯಿಲೆ
      ಮತ್ತು ಸೋಂಕುಗಳ ಕಾಯಿಲೆ ಮತ್ತು ಸೋಂಕುಗಳನ್ನು 21 ರಷ್ಟು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದರು.

      ಕಾರ್ಯಕ್ರಮದಲ್ಲಿ ವಿರೇಶ ಹಿರೇಮಠ (ಹೆಚ್.ಆಯ್.ಓ)
      ಮತ್ತು ಆಶಾ ಕಾರ್ಯಕರ್ತೆಯರು, ಮಹಿಳೆಯರು
      ಮತ್ತು ಮಕ್ಕಳು ಭಾಗವಹಿಸಿದ್ದರು.

      Tags: #Ambali#celebration#Hand Wash dayindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ಏನಿದು ಕೋಟಾ ಕಾಯ್ದೆ..? ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      May 8, 2025
      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ

      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ

      May 8, 2025
      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      ವಿಜಯಪುರದಲ್ಲಿ ಸಚಿವ ಸಂಪುಟ ಸಭೆ, ಜಿಲ್ಲೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಿ

      May 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.