• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

      ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

      ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

      ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

      ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

      ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

      ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

      ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

      ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

      ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

      ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

      ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

      ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

      ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

      ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಹನೂರು | ಸರಕಾರಿ‌ ಶಾಲೆಯಲ್ಲಿ ಕುಂಭಮೇಳದೊಂದಿಗೆ ವಾರ್ಷಿಕೋತ್ಸವ..! ಸರ್ವತೋಮುಖ ಬೆಳವಣಿಗೆಗೆ ಕೈ ಜೋಡಿಸಿ

      Voiceofjanata.in

      March 24, 2025
      0
      ಹನೂರು | ಸರಕಾರಿ‌ ಶಾಲೆಯಲ್ಲಿ ಕುಂಭಮೇಳದೊಂದಿಗೆ ವಾರ್ಷಿಕೋತ್ಸವ..! ಸರ್ವತೋಮುಖ ಬೆಳವಣಿಗೆಗೆ ಕೈ ಜೋಡಿಸಿ
      0
      SHARES
      227
      VIEWS
      Share on FacebookShare on TwitterShare on whatsappShare on telegramShare on Mail

      ತೊಳಸಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ಸರಸ್ವತಿ ಪೂಜೆ ಮತ್ತು ಬೀಳ್ಕೊಡುಗೆ ಸಮಾರಂಭ

      ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ

       

      ಹನೂರು | ಸರಕಾರಿ‌ ಶಾಲೆಯಲ್ಲಿ ಕುಂಭಮೇಳದೊಂದಿಗೆ ವಾರ್ಷಿಕೋತ್ಸವ..! ಸರ್ವತೋಮುಖ ಬೆಳವಣಿಗೆಗೆ ಕೈ ಜೋಡಿಸಿ

      ಹನೂರು: ಶ್ರೀ ಮಲೈ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ದಟ್ಟ ಕಾನನದ ಮಧ್ಯೆ ಇರುವ ಗುಡ್ಡಗಾಡು ಪ್ರದೇಶದಲ್ಲಿರುವ ತೊಳಸಿಕೆರೆ ಸರ್ಕಾರಿ ಶಾಲೆಯಲ್ಲಿ ವಿಜೃಂಭಣೆಯ ಶಾಲಾ ವಾರ್ಷಿಕೋತ್ಸವ ಹಾಗೂ ಬೀಳ್ಕೊಡುಗೆ ಸಮಾರಂಭ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿತ್ತು.

      ಸಂಜೆಯ ಸಮಯದ ಕಾರ್ಯಕ್ರಮದಲ್ಲಿ ಇಡೀ ಊರು ಹಬ್ಬದ ವಾತಾವರಣದಲ್ಲಿ ಮಿಂದೆದ್ದಿತು. ಮೊದಲಿಗೆ ಅತಿಥಿಗಳಿಗೆ ಪೂರ್ಣ ಕುಂಭ ಸ್ವಾಗತಿಸುವ ಮೂಲಕ ಅಲಂಕೃತಗೊಂಡಿದ್ದ ಮಂಟಪದಲ್ಲಿ ವಿದ್ಯಾದೇವತೆ ಸರಸ್ವತಿ ದೇವಿಯ ಭಾವಚಿತ್ರಕ್ಕೆ ಪೂಜೆಯನ್ನು ನೆರವೇರಿಸಿ ನಂತರ ಬೆಂಗಳೂರಿನ ವಂಡರ್ಲಾ ಸಂಸ್ಥೆಯ ಸಿ ಎಸ್ ಆರ್ ನಿಧಿಯಿಂದ ಶಾಲೆಯ ಒಂದು ತರಗತಿ ಕೊಠಡಿಯ ನವೀಕರಣಗೊಂಡಿದ್ದ ಕಾಮಗಾರಿಯ ಉದ್ಘಾಟನೆ ಹಾಗೂ ಶಾಲೆಗೆ ಶುದ್ಧ ಕುಡಿಯುವ ನೀರಿನ ಆರ್ ಒ ಘಟಕದ ಉದ್ಘಾಟನೆಯನ್ನು ಹಾರೋಹಳ್ಳಿಯ ಪ್ರಗತಿ ಶಾಲೆಯ ಸಂಸ್ಥಾಪಕರಾದ ಶ್ರೀಯುತ ಶಿವನಂಜಪ್ಪ ರವರು ನೆರವೇರಿಸಿದರು.

      ಶ್ರೀ ವಿವೇಕಾನಂದ ಯೂತ್ ಮೂಮೆಂಟ್ ಸಂಸ್ಥೆಯ ವತಿಯಿಂದ ಶಾಲೆಯ ಶೌಚಾಲಯ ನವೀಕರಣ ಕಾಮಗಾರಿ ಮತ್ತು ಕೈ ತೊಳೆಯುವ ಘಟಕದ ಉದ್ಘಾಟನೆಯನ್ನು ಸಹಾ ನೆರವೇರಿಸಲಾಯಿತು.

      ವೇದಿಕೆಯ ಕಾರ್ಯಕ್ರಮದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀಯುತ ಶಿವನಂಜಪ್ಪ ಸರ್ ರವರು ಮಕ್ಕಳ ಉಜ್ವಲ ಭವಿಷ್ಯದ ಉದ್ದೇಶಕ್ಕಾಗಿ ಶಿಕ್ಷಣ ಅವಶ್ಯಕವಾಗಿದೆ. ಗುಡ್ಡಗಾಡು ಪ್ರದೇಶವಾದರೂ ತೊಳಸಿಕೆರೆ ಶಾಲೆಯು ಪೋಷಕರು ಮತ್ತು ಮಕ್ಕಳನ್ನು ಸೆಳೆಯುವಲ್ಲಿ ಸಫಲವಾಗಿದೆ. ಇಂತಹ ಅವಕಾಶಗಳನ್ನು ಬಳಸಿಕೊಂಡು ಮಕ್ಕಳನ್ನು ಶಿಕ್ಷಿತರನ್ನಾಗಿ ಮಾಡುವಂತೆ ಕಿವಿಮಾತು ಹೇಳಿದರು.

      ಕಾರ್ಯಕ್ರಮದಲ್ಲಿ ಹಾಜರಿದ್ದ ಶ್ರೀಮತಿ ಡಾ” ವೀಣಾ ಮತ್ತು ಅವರ ಪತಿ ಶ್ರೀ ಶ್ರೀಧರ್(ನಿವೃತ್ತ ಇಂಜಿನಿಯರ್, ನಿಮ್ಹಾನ್ಸ್ ಸಂಸ್ಥೆ,ಬೆಂಗಳೂರು) ಇವರು ಏಳನೇ ತರಗತಿಯ ಮಕ್ಕಳಿಗೆ ಆಕರ್ಷಕ ಪುಸ್ತಕಗಳ ಉಡುಗೊರೆಯನ್ನು ವಿತರಿಸಿದರು.

      ಮಕ್ಕಳ ದಿನಾಚರಣೆಯ ದಿನದಂದು ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ವಿವಿಧ ಆಟೋಟ ಚಟುವಟಿಕೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ವಿವೇಕಾನಂದ ಸಂಸ್ಥೆಯ ಶ್ರೀ ಯಶವಂತ ಹಾಗೂ ತೀರ್ಥ ಕುಮಾರ್ ರವರು ನೀಡಿದರು.

      ಕಾರ್ಯಕ್ರಮದ ಹಿಂದಿನ ದಿನ ಪೋಷಕರು ಮತ್ತು ಎಸ್ ಡಿ ಎಂ ಸಿ ಸಮಿತಿ ಸದಸ್ಯರಿಗೆ ಏರ್ಪಡಿಸಿದ್ದ ಆಟೋಟ ಹಾಗೂ ಗ್ರಾಮೀಣ ಕ್ರೀಡೆಗಳಲ್ಲಿ ವಿಜೇತರಾದ ಪೋಷಕರಿಗೆ ಡಾಕ್ಟರ್ ಸೌಭಾಗ್ಯ (ಎನ್ ಜಿ ಒ ಸಂಸ್ಥೆ, ಬೆಂಗಳೂರು) ಬಹುಮಾನಗಳನ್ನು ಪ್ರಾಯೋಜಿಸಿ ವಿತರಿಸಿದರು.

      ಕಾರ್ಯಕ್ರಮದಲ್ಲ ಹಾಜರಾಗಿದ್ದ ಎಲ್ಲಾ ಗ್ರಾಮಸ್ಥರು, ಪೋಷಕರು ಹಾಗೂ ಮಕ್ಕಳು ಮತ್ತು ಅತಿಥಿಗಳಿಗೆ ಬೆಂಗಳೂರು ಮೂಲದ ಶ್ರೀ ಯೋಗೀಶ್ ರವರು ಊಟದ ವ್ಯವಸ್ಥೆಯನ್ನು ಬಹಳ ಅಚ್ಚುಕಟ್ಟಾಗಿ ಮಾಡಿಸಿದ್ದರು.
      ಇದೇ ಸಂದರ್ಭದಲ್ಲಿ ಶಾಲೆಯ ಸರ್ವತೋಮುಖ ಬೆಳವಣಿಗೆಗೆ ಕೈ ಜೋಡಿಸಿದ ಎಲ್ಲಾ ದಾನಿಗಳು ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘದ ಪ್ರತಿನಿಧಿಗಳು ಮತ್ತು ವರ್ಷದ ಅತ್ಯುತ್ತಮ ವಿದ್ಯಾರ್ಥಿಗಳಾದ ಏಳನೇ ತರಗತಿಯ ಹೇಮಲತಾ ಹಾಗೂ ಗುರುಕಿರಣ್ ರವರನ್ನು ಸನ್ಮಾನಿಸಲಾಯಿತು.
      ನಂತರ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.

      ಇಷ್ಟಲ್ಲಾ ಕಾರ್ಯಕ್ರಮಗಳಿಗೆ ಶಾಲೆಯ ಶಿಕ್ಷಕರೊಂದಿಗೆ ಎಸ್ ಡಿ ಎಂ ಸಿ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಕೈ ಜೋಡಿಸಿ ಸಾಥ್ ನೀಡಿದರು.

      ಈ ಕಾರ್ಯಕ್ರಮದಲ್ಲಿ ಹಾರೋಹಳ್ಳಿ ತಾಲ್ಲೂಕಿನ ಯುವ ರಾಜಕೀಯ ಮುಖಂಡರಾದ ಶ್ರೀ ಮಂಜುನಾಥ್ ರವರು, ಅರಣ್ಯ ಇಲಾಖೆಯ ಪಾಲಾರ್ ಬೀಟ್ ನ ಡಿ ಆರ್ ಎಫ್ ಒ ಗಳಾದ ಶ್ರೀ ಮಲ್ಲಿಕಾರ್ಜುನ ಹಾಗೂ ವೆಂಕಟೇಶ ರವರು, ಚನ್ನಪಟ್ಟಣದ ಶ್ರೀ ವೀರಭದ್ರೇಶ್ವರ ಸ್ವ ಸಹಾಯ ಸಂಘದ ಶ್ರೀ ಲೋಕೇಶ್, ಶ್ರೀ ಹರಿದಾಸ್ (ನಿವೃತ್ತ ಶಿಕ್ಷಕರು), ಶ್ರೀ ಕುಮಾರ ಸ್ವಾಮಿರವರು, ಐ ಸಿ ಐ ಸಿ ಐ ಫೌಂಡೇಶನ್ ನ ಶ್ರೀ ವೆಂಕಟಾಚಲ, ಎಸ್ ಡಿ ಎಂ ಸಿ ಸಮಿತಿಯ ಅಧ್ಯಕ್ಷರಾದ ಶ್ರೀ ಮಾದೇಶ, ಶಿಕ್ಷಕರಾದ ಶ್ರೀ ಮಹೇಂದ್ರ, ಅತಿಥಿ ಶಿಕ್ಷಕರು, ಊರಿ ದೊಡ್ಡ ಗೌಡರಾದ ಶ್ರೀ ಹುಚ್ಚಯ್ಯ ತಂಬಡಿ,ಶ್ರೀ ಕೆಂಪೇಗೌಡ ಹಾಗೂ ಅಪಾರ ಪ್ರಮಾಣದಲ್ಲಿ ಪೋಷಕರು ಮತ್ತು ಗ್ರಾಮಸ್ಥರು ಹಾಜರಿದ್ದರು.

      Tags: #Chamarajanagar#Hanoor | Anniversary with Kumbh Mela at Government School ..! Joined hands to all -round growth#indi / vijayapur#Public News#State News#Today News#Voiceofjanata.in#ಹನೂರು | ಸರಕಾರಿ‌ ಶಾಲೆಯಲ್ಲಿ ಕುಂಭಮೇಳದೊಂದಿಗೆ ವಾರ್ಷಿಕೋತ್ಸವ..! ಸರ್ವತೋಮುಖ ಬೆಳವಣಿಗೆಗೆ ಕೈ ಜೋಡಿಸಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      ವಿಜಯಪುರ | ಜಿಲ್ಲೆಯಲ್ಲಿ ರಂಭಾಪುರಿ ಮಠದ ಶಾಖಾಮಠ ನಿರ್ಮಾಣಕ್ಕೆ ಚಾಲನೆ!

      March 15, 2026
      ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ..!

      ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ..!

      March 14, 2026
      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      March 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.