• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ದ್ವೇಷ ಭಾಷಣ ವಿಧೇಯಕಕ್ಕೆ:ಬಿಜೆಪಿ ವತಿಯಿಂದ ತೀವ್ರ ವಿರೋಧ.

      Voiceofjanata.in

      December 26, 2025
      0
      ದ್ವೇಷ ಭಾಷಣ ವಿಧೇಯಕಕ್ಕೆ:ಬಿಜೆಪಿ ವತಿಯಿಂದ ತೀವ್ರ ವಿರೋಧ.
      0
      SHARES
      42
      VIEWS
      Share on FacebookShare on TwitterShare on whatsappShare on telegramShare on Mail

      ದ್ವೇಷ ಭಾಷಣ ವಿಧೇಯಕಕ್ಕೆ:ಬಿಜೆಪಿ ವತಿಯಿಂದ ತೀವ್ರ ವಿರೋಧ

      ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ  ದ್ವೇಷ ಭಾಷಣ ವಿಧೇಯಕಕ್ಕೆ ವಿರೋಧಿಸಿ ಬಿಜೆಪಿ ಮಂಡಲದಿಂದ ರಾಜಪಾಲರಿಗೆ ಮನವಿ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರೋಧಿಸಿ ತಾಲೂಕು ಬಿಜೆಪಿ ಮಂಡಲದಿಂದ ಬುಧವಾರ ಪ್ರತಿಭಟಿಸಿ, ತಹಸೀಲ್ದಾರ್‌ಕೀರ್ತಿಚಾಲಕಮೂಲಕರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
      ಈ ವಿಧೇಯಕಯು ಭಾರತ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಜಾರಿಗೊಳಿಸುವುದನ್ನು ಈ ಕೂಡಲೇ ಕೈ ಬಿಡಬೇಕು. ಇದು ಸಂವಿದಾನದ 19 (1) ಮತ್ತು (2)ರಡಿಯ ವಾಕ್ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯ ಹಕ್ಕಿನ ಉಲ್ಲಂಘನೆಯಾಗಿದೆ. ಡಾ.ಅಂಬೇಡ್ಕ‌ರು ನೀಡಿದ ಸಂವಿಧಾನದಡಿ ಹಕ್ಕನ್ನು ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುತ್ತಿದೆ. ಸರ್ಕಾರದ ವಿರುದ್ಧ ಮಾತನಾಡು ವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ಇದರಡಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯ ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಜನರು ಭಯದಿಂದ ಮಾತನಾಡದೆ ಇರುವುದು ಸರ್ಕಾರದ ಉದ್ದೇಶವೇ ಎಂಬ ಪ್ರಶ್ನೆ ಮೂಡುತ್ತಿದೆ. ಪ್ರಜಾಪ್ರ ಭುತ್ವದ ಮೂಲತತ್ವಕ್ಕೆ ಹಾನಿ, ಮಾತ್ರವಲ್ಲ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನವಾಗಿದೆ. ಈ ಕಾನೂನು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ.ಕಾಯ್ದೆ ಹೇಳುವಂತೆ ಇಲ್ಲಿನ ಅಪರಾಧಗಳಿಗೆ ಜಾಮೀನುಇಲ್ಲ. ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಈ ಕೀಳು ಮಟ್ಟದ ವಿಧೇಯಕ ಎಂದು ಒತ್ತಾಯಿಸಿದರು.
      ಪೊಲೀಸರು ಅಥವಾ ಅಧಿಕಾರಿಗಳು ಸಂಭಾವ್ಯ ಅಪರಾಧ ಎಂದು ಭಾವಿಸಿ ಮುಂಚಿತವಾಗಿ ಕ್ರಮ ಕೈಗೊಳ್ಳಬಹುದು. ಇದರಿಂದ
      ಸಭೆಗಳು ಅಥವಾ ಸಾಮಾಜಿಕ ಚಳವಳಿಗಳನ್ನು ತಡೆಯುವ ಉದ್ದೇಶ ಇದ್ದಂತಿದೆ. ಈ ವಿಧೇಯಕದಿಂದ ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಸಾಮಾಜಿಕ ಮಾಧ್ಯಮ ಬಳಸುವವರು ಹೆಚ್ಚು ತೊಂದರೆಗೆ ಸಿಲುಕುತ್ತಾರೆ. ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ಮತ್ತು ಜನರ ಧ್ವನಿಯನ್ನು ನಾಶಪಡಿಸುವ ಇಂತಹ ವಿಧೇಯಕ ಯಾವ ಕಾರಣಕ್ಕೂ ಜಾರಿಯಾಗಬಾರದು ಎಂದು ಒತ್ತಾಯಿಸಿದ್ದಾರೆ.
      ಅನ್ಯಾಯ ಅಥವಾ ಸರ್ಕಾರದ ತಪ್ಪುಗಳ ಬಗ್ಗೆ ಮಾತನಾಡಿದರೆ ಭಾವನಾತ್ಮಕ ಹಾನಿ ಎಂದು ಆರೋಪಿಸಿ ಬಂಧನ ಮಾಡಲು ಇದು ಪೊಲೀಸರಿಗೆ ಅಧಿಕಾರ ನೀಡುತ್ತದೆ. ಪತ್ರಕರ್ತರ ತನಿಖಾ ವರದಿಗಳು ಕೇಸಿನತೂಗುಗತ್ತಿ ಎದುರಿಸಬೇಕಾಗುತ್ತದೆ. ಸಾಮಾಜಿಕ ಮಾಧ್ಯಮದಲ್ಲಿ ಹಾಸ್ಯ ಅಥವಾ ಟೀಕೆಯನ್ನು ದ್ವೇಷ ಎಂದು ಕರೆದು ಬ್ಲಾಕ್ ಮಾಡಬಹುದು, ಕಾನೂನು ಕ್ರಮ ಕೈಗೊಳ್ಳಬಹುದು. ಸಾಮಾಜಿಕ ಸಾಮರಸ್ಯದ ಹೆಸರಿನಲ್ಲಿ ಅಭಿವ್ಯಕ್ತಿಯನ್ನು ನಿರ್ಬಂಧಿಸುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ. ಈ ದೇಶದ ನಾಗರಿಕರ ಸಂವಿಧಾನದ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಈ ಕಾನೂನು ನಾಗರಿಕರ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತದೆ; ಹೀಗಾಗಿ ಇದನ್ನು ಜಾರಿಯಾಗಲು ಅವಕಾಶ ಕೊಡಬಾರದು ಎಂದು ತಿಳಿಸಿದ್ದಾರೆ.
      ಈ ವಿಧೇಯಕದ ಮೂಲಕ ಕಾಂಗ್ರೆಸ್ ಸರ್ಕಾರವು ಪ್ರತಿಪಕ್ಷಗಳು, ಮಾಧ್ಯಮದವರ ಮೇಲೆ ನಿಯಂತ್ರಣ ಹೇರುವುದು, ಹೆದರಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ನಮ್ಮನ್ನು (ಬಿಜೆಪಿ), ನಮ್ಮ ಸಂಘ ಸಂಸ್ಥೆ, ಕನ್ನಡ ಸಂಘಟನೆಗಳನ್ನು ದಮನ ಮಾಡಲು ಸರ್ಕಾರ ಹೊರಟಿದೆಇದರ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರಥಮ ಹಂತದ ಹೋರಾಟ ನಡೆಸಲಾಗುತ್ತಿದೆ. ಈ ಕೂಡಲೇ ಅಸಂವಿಧಾನಿಕವಾದ ಕಾಯ್ದೆ ಯನ್ನು ಈ ಕೂಡಲೇ ಕೈ ಬಿಡಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
      ಈ ಸಂದರ್ಭದಲ್ಲಿ ತಾಲೂಕು ಮಂಡಲದ ಅಧ್ಯಕ್ಷ ಜಗದೀಶ ಪಂಪಣ್ಣವರ, ಪ್ರಧಾನ ಕಾರ್ಯದರ್ಶಿಗಳಾದ ಸಂಜು ಬಾಗೇವಾಡಿ,  ಗೀರೀಶಗೌಡ ಪಾಟೀಲ, ಸಿದ್ದರಾಜ ಹೊಳಿ, ಎಸ್.ಎಚ್ ಲೋಟಗೇರಿ, ಸಂಗಣ್ಣ ಹತ್ತಿ, ಮುತ್ತಣ್ಣ ಹುಗ್ಗಿ, ಶಂಕರಗೌಡ ಎಸ್ ಶಿವಣಗಿ, ಹುಲಗಪ್ಪ ಖಿಲಾರಟ್ಟಿ, ನಾಶಗಪ್ಪ ಹಣಮಕಟ್ಟಿ, ಅಶೋಕ ಚಿನಿವಾರ,ರವಿ ರಾಠೋಡ,ಅಶೋಕ ರಾಠೋಡ, ಭೀಮಣ್ಣ ಕೋಳೂರ, ಗುರನಾಥ ಕಡಕೋಳ, ಸಂಗಮ್ಮ ದೇವರಳ್ಳಿ, ಪ್ರೀತಿ ಕಂಬಾರ, ಕಾವೇರಿ ಕಂಬಾರ, ನೀಖಿಲ ಮಲಗಲದಿನ್ನಿ, ಅಂಬ್ರೇಶ ಕೂಡ್ಲಿಗಿ, ಸೇರಿದಂತೆ ಉಪಸ್ಥಿತರಿದ್ದರು.
      Tags: #Hate Speech Bill: Violent opposition from BJP.#indi / vijayapur#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ದ್ವೇಷ ಭಾಷಣ ವಿಧೇಯಕಕ್ಕೆ:ಬಿಜೆಪಿ ವತಿಯಿಂದ ತೀವ್ರ ವಿರೋಧ.
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.