• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕಾನೂನಿನ ಸಂಪೂರ್ಣ ಅರಿವು ಹೊಂದಿ-ನ್ಯಾಯ ದೊರಕಿಸಲು ಮುಂದಾಗಿ -ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಕಿವಿಮಾತು

      Voiceofjanata.in

      August 23, 2024
      0
      ಕಾನೂನಿನ ಸಂಪೂರ್ಣ ಅರಿವು ಹೊಂದಿ-ನ್ಯಾಯ ದೊರಕಿಸಲು ಮುಂದಾಗಿ -ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಕಿವಿಮಾತು
      0
      SHARES
      139
      VIEWS
      Share on FacebookShare on TwitterShare on whatsappShare on telegramShare on Mail

      ಸಾರ್ವಜನಿಕ ಆಡಳಿತ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರ -ಸಂವಾದ ಕಾರ್ಯಕ್ರಮ

      ಕಾನೂನಿನ ಸಂಪೂರ್ಣ ಅರಿವು ಹೊಂದಿ-ನ್ಯಾಯ ದೊರಕಿಸಲು ಮುಂದಾಗಿ -ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಕಿವಿಮಾತು

       

      ವಿಜಯಪುರ, ಆಗಸ್ಟ್ 23 : ದುರ್ಬಲರಿಗೆ, ಅನ್ಯಾಯಕ್ಕೊಳಗಾದವರಿಗೆ ಕಾನೂನು ರಕ್ಷಣೆ ನಿಡುವ ಮೂಲಕ ಅವರಿಗೆ ನ್ಯಾಯ ದೊರಕಿಸುವ ಬಹು ದೊಡ್ಡ ಜವಾಬ್ದಾರಿ ವಕೀಲರ ಮೇಲಿದ್ದು, ವಕೀಲರು ಕಾನೂನಿನ ಸಂಪೂರ್ಣ ಅರಿವು ಹೊಂದುವ ಮೂಲಕ ನ್ಯಾಯ ದೊರಕಿಸಲು ಮುಂದಾಗಬೇಕು ಎಂದು ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಕಿವಿ ಮಾತು ಹೇಳಿದರು.

      ಶುಕ್ರವಾರ ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಘಟಕ ಹಾಗೂ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಸಾರ್ವಜನಿಕ ಆಡಳಿತ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರ ಕುರಿತ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಮಹತ್ವದ ಕಾನೂನು ರಚನೆ ಹಾಗೂ ತಿದ್ದುಪಡಿಯಲ್ಲಿ ವಕೀಲರ ಪಾತ್ರ ಪ್ರಮುಖವಾಗಿದೆ. ವಕೀಲರು ಸಮಾಜಕ್ಕೆ ಹತ್ತಿರವಿರುವ ಲೋಕಾಯುಕ್ತ ಕಾನೂನಿನ ಬಗ್ಗೆ ತಿಳಿದುಕೊಂಡು ಸಮಾಜಕ್ಕೆ ಎಲ್ಲರಿಗೂ ಸಹಾಯ ಮಾಡಲು ಅವಕಾಶವಿದೆ.ಸಮಾಜದಲ್ಲಿ ಎಲ್ಲರೂ ಗೌರವಯುತವಾಗಿ ಜೀವನ ನಡೆಸಲು ಸಂವಿಧಾನ ಅವಕಾಶ ಕಲ್ಪಿಸಿದೆ. ಸಂವಿಧಾನದ ಆಶಯವೂ ಇದಾಗಿದೆ. ಈ ನಿಟ್ಟಿನಲ್ಲಿ ದುರ್ಬಲರಿಗೆ, ಕಾನೂನು ರಕ್ಷಣೆ ನಿಡುವ ಮೂಲಕ ಅವರ ಜೀವನ ಸಮೃದ್ಧಗೊಳಿಲು ನಾವೆಲ್ಲರೂ ಶ್ರಮಿಸಬೇಕಾಗಿದೆ ಎಂದು ಹೇಳಿದರು.

      ಸಮಾಜದಲ್ಲಿ ವಕೀಲರಿಗೆ ವಿಶೇಷವಾದ ಗೌರವವಿದೆ. ಜನರು ತಮಗೆ ಕಷ್ಟ ಬಂದಾಗ, ಅನ್ಯಾಯವಾದಾಗ ಮೊದಲಿಗೆ ಅವರು ನ್ಯಾಯಾಂಗ ಮೇಲೆ ನಂಬಿಕೆ, ಭರವಸೆಯನ್ನಿಟ್ಟು ವಕೀಲರತ್ತ ಧಾವಿಸುತ್ತಾರೆ. ಹಾಗಾಗಿ ಸಮಾಜ ಹಾಗೂ ಉತ್ತಮ ಆಡಳಿತಕ್ಕೆ ವಕೀಲರ ಪಾತ್ರ ಅತಿಮುಖ್ಯವಾಗಿದೆ. ಜನರ ಭರವಸೆಯಂತೆ ನಾವು ಅವರಿಗೆ ನ್ಯಾಯ ದೊರಕಿಸುವ ಮೂಲಕ ನ್ಯಾಯಾಂಗ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ಈ ಜವಾಬ್ದಾರಿಯನ್ನಿರಿತು, ಕಾನೂನಿನ ಸಂಪೂರ್ಣ ಅರಿವು ಹಾಗೂ ಸಮಾಜಕ್ಕೆ ಅತಿ ಹತ್ತಿರವಾದ ಲೋಕಾಯುಕ್ತ ಕಾಯ್ದೆಯನ್ನು ಅರಿತುಕೊಂಡು ವಕೀಲರು ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
      ಪ್ರತಿಯೊಂದು ಪ್ರಕರಣಗಳಲ್ಲೂ ವಿಶಿಷ್ಟತೆ ಇರುತ್ತದೆ. ಇದನ್ನರಿತುಕೊಂಡು ಕಾನೂನುಬದ್ಧವಾಗಿ, ಕಾನೂನು ರಕ್ಷಣೆಗೆ ಕಟಿಬದ್ಧವಾಗಿ ಕಾರ್ಯನಿರ್ವಹಿಸಿ, ಉತ್ತಮವಾಗಿ ಸೇವೆ ಸಲ್ಲಿಸುವ ಮೂಲಕ ಕರ್ತವ್ಯವನ್ನು ಸಾರ್ಥಕತೆಗೊಳಿಸಬೇಕು ಎಂದು ಅವರು ಹೇಳಿದರು.

      ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಶಿವಾಜಿ ನಲವಡೆ, ಹಿರಿಯ ಸಿವ್ಹಿಲ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್.ಹಾಗರಗಿ, ಲೋಕಾಯುಕ್ತ ವಿಚಾರಣೆ ಶಾಖೆ ಉಪನಿಬಂಧಕ ಪ್ರಕಾಶ ಎಲ್. ನಾಡಗೇರ, ಲೋಕಾಯುಕ್ತ ಕಾನೂನು ಅಭಿಪ್ರಾಯದ ಸಹಾಯಕ ನಿಬಂಧಕ ಶುಭವೀರ, ಉಪ ಲೋಕಾಯುಕ್ತ ಆಪ್ತ ಕಾರ್ಯದರ್ಶಿ ಕಿರಣ ಪಿ.ಎಂ.ಪಾಟೀಲ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಚಾಗಶೆಟ್ಟಿ ಸೇರಿದಂತೆ ವಿವಿಧ ವಕೀಲರು ಉಪಸ್ಥಿತರಿದ್ದರು. ವಕೀಲರಾದ ಆರ್.ಎಸ್.ನಂದಿ ಸ್ವಾಗತಿಸಿದರು.

      Tags: #Have full knowledge of the law-proceed to get justice- Deputy Lokayukta Ny.K.N.Phanindra Kivimathu#Kannada News#Public News#Voiceofjanata.in#ಕಾನೂನಿನ ಸಂಪೂರ್ಣ ಅರಿವು ಹೊಂದಿ-ನ್ಯಾಯ ದೊರಕಿಸಲು ಮುಂದಾಗಿ -ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಕಿವಿಮಾತುvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.