• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ತಾಲೂಕಿಗೆ ಹೆಸ್ಕಾಂ, ಕೆಪಿಟಿಸಿಎಲ್ ಕೊಡುಗೆ ಅನನ್ಯ – ಯಶವಂತರಾಯಗೌಡ

      Voiceofjanata.in

      September 10, 2024
      0
      ತಾಲೂಕಿಗೆ ಹೆಸ್ಕಾಂ, ಕೆಪಿಟಿಸಿಎಲ್ ಕೊಡುಗೆ ಅನನ್ಯ – ಯಶವಂತರಾಯಗೌಡ
      0
      SHARES
      498
      VIEWS
      Share on FacebookShare on TwitterShare on whatsappShare on telegramShare on Mail

      ತಾಲೂಕಿಗೆ ಹೆಸ್ಕಾಂ, ಕೆಪಿಟಿಸಿಎಲ್ ಕೊಡುಗೆ ಅನನ್ಯ – ಯಶವಂತರಾಯಗೌಡ

      ಇಂಡಿ : ತಾಲೂಕಿನಲ್ಲಿ ಈಗಾಗಲೇ ೧೩ ವಿದ್ಯುತ್ ವಿತರಣಾ ಕೇಂದ್ರಗಳಿದ್ದು ಇನ್ನು ಎರಡು ಸಧ್ಯದಲ್ಲಿಯೇ ಪ್ರಾರಂಭವಾಗಲಿದ್ದು ಇನ್ನು ನಾಲ್ಕು ಮಂಜುರಾತಿ ಹಂತದಲ್ಲಿವೆ ತಾಲೂಕಿಗೆ ವಿದ್ಯುತ್ ಇಲಾಖೆಯ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.

      ಅವರು ತಾಲೂಕಿನ ಸಾತಲಗಾಂವ ಕ್ರಾಸ್ ನಲ್ಲಿ ೧೧೦/ ೧೧ ಕೆ ವಿ ವಿತರಣಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ರಾಜ್ಯವು ವಿದ್ಯುತ್ ವಿತರಣೆಯಲ್ಲಿ ಸ್ವಾವಲಂಬಿಯಾಗಿದ್ದು ಹೈಡ್ರೊ, ವಿಂಡ್, ಸೋಲಾರ, ಎನ್.ಟಿ.ಪಿಸಿ ಮತ್ತು ಕಾರ್ಖಾನೆಯ ಕೊಜೆನ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು ದಿನದ ಏಳು ಗಂಟೆ ವಿದ್ಯುತ್ ಇಂಡಿ ತಾಲೂಕಿನಲ್ಲಿ ರೈತರಿಗೆ ನೀಡಲಾಗುತ್ತಿದೆ ಎಂದರು.

      ಕೇಂದ್ರದ ಆಗಿನ ಇಂಧನ ಸಚಿವ ಸುಶೀಲಕುಮಾರ ಇವರ ಸಹಕಾರದಿಂದ ಎನ್‌ಟಿಪಿಸಿ ಕೂಡಗಿಯಲ್ಲಿ ಆಗಿದ್ದು ಆಲಮಟ್ಟಿ ಆಣೆಕಟ್ಟಿನ ಎತ್ತರ ೫೨೪ ಮೀ ಆದರೂ ನಾವು ರೈತರ ಹೊಲಗಳಿಗೆ ವಿದ್ಯುತ್ ಸಾಕಾಗುತ್ತದೆ ಎಂದರು.
      ಈ ಹಿಂದೆ ದಕ್ಷಿಣ ಕರ್ನಾಟಕದಲ್ಲಿ ವಿದ್ಯುತ ತೊಂದರೆ ಇರಲಿಲ್ಲ. ನಾವು ನ್ಯಾಯಯುತವಾದ ಬೇಡಿಕೆ ಮಾಡಿದ್ದರಿಂದ ಸಿದ್ದರಾಮಯ್ಯನವರು ಸಹಕರಿಸಿದ್ದಾರೆ. ಇದರಿಂದ ಗ್ರಾಮೀಣ ಬದುಕು ಬದಲಾಗುತ್ತಿದೆ. ಅದಲ್ಲದೆ ತಾಲೂಕಿನಲ್ಲಿ ವಿದ್ಯುತ್ ಸೇರಿದಂತೆ ಎಲ್ಲ ೧೫೯ ಇಲಾಖೆಗಳಿಗೂ ಅನುದಾನ ತಂದು ಅಭಿವೃದ್ದಿ ಮಾಡುತ್ತಿದ್ದೇವೆ ಎಂದರು.

      ಮುಖ್ಯ ಅಭಿಯಂತರ ಜಿ.ಕೆ.ಗೋಟ್ಯಾಳ ಮಾತನಾಡಿ ಸಾತಲಗಾಂವ ಕ್ರಾಸ್ ನಲ್ಲಿ ಇಂದು ಪ್ರಾರಂಬಿಸಲಾಗಿರುವ ವಿದ್ಯುತ್ ವಿತರಣಾ ಕೇಂದ್ರ ೨೦ ಕೋಟಿ ವೆಚ್ಚದಲ್ಲಿ ಪ್ರಾರಂಭಿಸಲಾಗಿದೆ. ಇದರಿಂದ ಸಾಲೋಟಗಿ, ನಾದ, ಸಾತಲಗಾಂವ ಮತ್ತು ಗೋಳಸಾರ ಗ್ರಾಮಗಳಿಗೆ ರೈತರ ಹೊಲಗಳಿಗೆ ವಿದ್ಯುತ್ ವಿತರಣೆ ಯಾಗುತ್ತಿದೆ ಎಂದರು. ಇಂಡಿ ತಾಲೂಕಿನಲ್ಲಿ ಇರುವಷ್ಟು ವಿತರಣಾ ಕೇಂದ್ರ ರಾಜ್ಯದ ಯಾವದೇ ತಾಲೂಕಿನಲ್ಲಿ ಇಲ್ಲ. ಇನ್ನು ಹಡಲಸಂಗ, ಭೈರುಣಗಿ,ನಿಂಬಾಳ ಗ್ರಾಮಗಳಲ್ಲಿ ವಿತರಣಾ ಕೇಂದ್ರ ಸದಸ್ಯದಲ್ಲಿಯೇ ಪ್ರಾರಂಭಿಸಲಾಗುತ್ತದೆ ಎಂದರು.
      ಗAಗಾಧರ ಲೋಣ , ಬಸವರಾಜ ಗೊರನಾಳ, ದಾದಾಸ್ವಾಮಿ ಮಠ ಮಾತನಾಡಿದರು.

      ವೇದಿಕೆಯ ಮೇಲೆ ಪರಮಪೂಜ್ಯ ಮದ್ದಾನಿ ಮಹಾರಾಜರು, ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಇಒ ಬಾಬು ರಾಠೋಡ, ವೃತ್ತ ಅಧಿಕ್ಷಕ ಅಭಿಯಂತರ ರಮೇಶ ಪವಾರ, ಹೆಸ್ಕಾಂ ಅಧಿಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ,ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಉಪಾಧ್ಯಕ್ಷ ಜಹಾಂಗೀರ ಸೌದಾಗರ,ಗ್ರಾ.ಪಂ ಸಾಲೋಟಗಿ ಅಧ್ಯಕ್ಷೆ ದಾನಮ್ಮ ಕುಂಬಾರ, ನಾದ ಗ್ರಾ.ಪಂ ಅಧ್ಯಕ್ಷ ಸಿದರಾಯ ಐರೋಡಗಿ,ಜಗದೀಶ ಜಾಧವ, ಎಸ್.ಎ.ಬಿರಾದಾರ, ಎಸ್.ಆರ್.ಮೆಂಡೆಗಾರ, ಆರ್.ವಿ. ಕುಂಬಾರ ಮತ್ತಿತರಿದ್ದರು. ಭೂಮಿದಾನ ನೀಡಿದ ದಯಾನಂದ ಅವಟಿ, ಗುತ್ತಿಗೆದಾರ ಮಹಾದೇವ ಗಚ್ಚಿನಮಠ ಇವರನ್ನು ಸನ್ಮಾನಿಸಲಾಯಿತು.

       

      ಇಂಡಿ ತಾಲೂಕಿನ ಸಾತಲಗಾಂಸ ಹತ್ತಿರ ವಿದ್ಯುತ್ ವಿತರಣಾ ಉದ್ಘಾಟಿಸಿ ಶಾಸಕ ಯಶವಂತರಾಯಗೌಡ ಪಾಟೀಲರು ಮಾತನಾಡಿದರು.

      Tags: #Hescom#indi / vijayapur#MLA YV Patil#ತಾಲೂಕಿಗೆ ಹೆಸ್ಕಾಂKPTCL contribution to the taluk is unique – Yashwantraya Gowdaಕೆಪಿಟಿಸಿಎಲ್ ಕೊಡುಗೆ ಅನನ್ಯ – ಯಶವಂತರಾಯಗೌಡ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.