• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ತ್ಯಾಗ, ಸಹನೆ ಮತ್ತು ಪರಿಶ್ರಮ ಬಕ್ರೀದಿನದ ಇತಿಹಾಸ..!

      Voice of janata

      June 17, 2024
      0
      ತ್ಯಾಗ, ಸಹನೆ ಮತ್ತು ಪರಿಶ್ರಮ ಬಕ್ರೀದಿನದ ಇತಿಹಾಸ..!
      0
      SHARES
      638
      VIEWS
      Share on FacebookShare on TwitterShare on whatsappShare on telegramShare on Mail

      ತ್ಯಾಗ, ಸಹನೆ ಮತ್ತು ಪರಿಶ್ರಮ ಬಕ್ರೀದಿನದ ಇತಿಹಾಸ..!

      ಇಂಡಿ : ತ್ಯಾಗ, ಸಹನೆ ಮತ್ತು ಪರಿಶ್ರಮವೆಂಬ ಮೂರು ಉನ್ನತ ತತ್ವಾದರ್ಶಗಳನ್ನು ಬಕ್ರೀದಿನ ಇತಿಹಾಸ, ವಿಶ್ವದ ಜನತೆಗೆ ಸಾರುತ್ತದೆ. ಪರರ ಒಳಿತಿಗಾಗಿ ತ್ಯಾಗ, ಕಷ್ಟಗಳ ಮುಂದೆ ಸಹನೆ ಮತ್ತು ಸಾಮಾಜಿಕ ಹಿತಾಸಕ್ತಿಗಾಗಿ ಪರಿಶ್ರಮ ಎಂಬ ಉದಾತ್ತ ಆದರ್ಶಗಳೊಂದಿಗೆ ಇಂದು ಬಕ್ರೀದನ್ನು ಮುಸ್ಲಿಮರು ವಿಶ್ವದಾದ್ಯಂತ ಆಚರಿಸುತ್ತಾರೆ ಎಂದು ಧರ್ಮ ಗುರು ಮೌಲಾನ ಶಾಕೀರ್ ಹುಸೇನ್ ಕಾಸ್ಮಿ ಮುಪ್ತಿ‌‌‌ ಮಾತನಾಡಿದರು.

      ಪಟ್ಟಣದ ಹೊರ್ತಿ ರಸ್ತೆಯ ಪಕ್ಕದಲ್ಲಿರುವ ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೇರದಿದ್ದ ಜನ ಸಮುದಾಯದಲ್ಲಿ ಪ್ರಾಥನೆ‌ ಸಲ್ಲಿಸಿ ಬೋಧನೆ ನೀಡಿದರು . ಬಕ್ರೀದ್ ಹಬ್ಬದ ಆಚರಣೆ ದಾನ ಧರ್ಮದ ಮಹತ್ವದ ಕುರಿತು ಬೋಧನೆಯನ್ನು ಮಾಡಿದರು. ಸಮಾಜದಲ್ಲಿ ಎಲ್ಲಾ ವರ್ಗದ ಜೊತೆ ಸಹೋದರಂತೆ ಬಾಳಬೇಕು. ತದನಂತರ ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿ ಕೊಂಡರು.

      ಬಕ್ರೀದ್ ಹಬ್ಬದ‌ ಆಚರಣೆಗೆ ಯಾವುದೆ ತೊಂದರೆ ಮತ್ತು ಅಹಿತಕರ ಘಟನೆಗಳು ನಡೆಯದಂತೆ ನಗರ ಪೋಲಿಸ ಠಾಣೆಯ ಸಿಪಿಆಯ್ ರತನ ಕುಮಾರ ಜಿರಗಿಹ್ಯಾಳ ಸೂಕ್ತ ಬಂಧು ಬಸ್ತ ವ್ಯವಸ್ಥೆ ಮಾಡಿದ್ದಾರೆ.

      ಈ ಸಂದರ್ಭದಲ್ಲಿ ಅಬ್ದುಲ್ ರೆಹಮಾನ್ ಅರಬ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ ಮೋಮಿನ್, ಪುರಸಭೆ ಸದಸ್ಯ ಅಯೂಬ್ ಬಾಗವಾನ,ಅಸ್ಲಾಂ ಕಡಣಿ, ಶಬ್ಬೀರ್ ಕಾಜಿ,ಮುಸ್ತಾಕ್ ಇಂಡೀಕರ್, ಜಹಾಂಗೀರ್ ಸೌದಾಗರ, ಇಸ್ಮಾಯಿಲ್ ಅರಬ,ಮಹಿಬೂಬ್ ಅರಬ,ಅಬ್ದುಲ್ ರಹೀದ್ ಅರಬ,ಅಬ್ದುಲ್ ರಹೀದ್ ಮುಗಲೇ, ಸಮಾಜ ಸೇವಕ ಹಸನ ಮುಜಾವರ,ಫಾರೂಕ್ ತುರ್ಕಿ,ರಫೀಕ್ ಇಂಡೀಕರ್,ಬಶೀರ್ ಇನಾಮದಾರ, ಜೇನುದ್ದೀನ್ ಬಾಗವಾನ, ಷರೀಫ್ ಪಟೇಲ್ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

      Tags: #History of Sacrifice#indi / vijayapur#Public News#Voice Of Janata#ತ್ಯಾಗindiPatience and Perseverance..!ಸಹನೆ ಮತ್ತು ಪರಿಶ್ರಮ ಬಕ್ರೀದಿನದ ಇತಿಹಾಸ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಪರಿಶಿಷ್ಟ ಜಾತಿ, ವರ್ಗಗಳ ಜನರ ಸಮಸ್ಯೆಗಳ ಪರಿಹಾರಕ್ಕೆ ಆಯೋಗದಿಂದ ಕಟ್ಟುನಿಟ್ಟಿನ ಕ್ರಮ

      ಪರಿಶಿಷ್ಟ ಜಾತಿ, ವರ್ಗಗಳ ಜನರ ಸಮಸ್ಯೆಗಳ ಪರಿಹಾರಕ್ಕೆ ಆಯೋಗದಿಂದ ಕಟ್ಟುನಿಟ್ಟಿನ ಕ್ರಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಪರಿಶಿಷ್ಟ ಜಾತಿ, ವರ್ಗಗಳ ಜನರ ಸಮಸ್ಯೆಗಳ ಪರಿಹಾರಕ್ಕೆ ಆಯೋಗದಿಂದ ಕಟ್ಟುನಿಟ್ಟಿನ ಕ್ರಮ

      ಪರಿಶಿಷ್ಟ ಜಾತಿ, ವರ್ಗಗಳ ಜನರ ಸಮಸ್ಯೆಗಳ ಪರಿಹಾರಕ್ಕೆ ಆಯೋಗದಿಂದ ಕಟ್ಟುನಿಟ್ಟಿನ ಕ್ರಮ

      April 29, 2026
      ಭವಿಷ್ಯದ ಬದುಕಿಗೆ ನೀರಿನ ಮಿತ ಬಳಕೆ ಅತ್ಯಗತ್ಯ -ಸಂತೋಷ ಬಂಡೆ

      ಭವಿಷ್ಯದ ಬದುಕಿಗೆ ನೀರಿನ ಮಿತ ಬಳಕೆ ಅತ್ಯಗತ್ಯ -ಸಂತೋಷ ಬಂಡೆ

      April 29, 2026
      ಅಕ್ರಮ ಅಕ್ಕಿ ಸಾಗಣೆ: ಇಬ್ಬರ ವಿರುದ್ಧ ದೂರು ದಾಖಲು, ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ..!

      ಅಕ್ರಮ ಅಕ್ಕಿ ಸಾಗಣೆ: ಇಬ್ಬರ ವಿರುದ್ಧ ದೂರು ದಾಖಲು, ಆರೋಪಿಗಳಿಂದ 32,850 ಕೆಜಿ ಅಕ್ಕಿ‌ ವಶ..!

      April 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.