• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಇಂಡಿಯಲ್ಲಿ ಹೋಳಿ ಸಂಭ್ರಮ..! ಶಾಂತಿ ಸುವ್ಯವಸ್ಥೆಗೆ ದಕ್ಕೆ ತಂದರೆ ಕಾನೂನು ಕ್ರಮ..!

      ಡಿ ವಾಯ್ ಎಸ್ ಪಿ - ಜಗದೀಶ್ ಎಚ್ ಎಸ್

      March 23, 2024
      0
      ಇಂಡಿಯಲ್ಲಿ ಹೋಳಿ ಸಂಭ್ರಮ..! ಶಾಂತಿ ಸುವ್ಯವಸ್ಥೆಗೆ ದಕ್ಕೆ ತಂದರೆ ಕಾನೂನು ಕ್ರಮ..!
      0
      SHARES
      433
      VIEWS
      Share on FacebookShare on TwitterShare on whatsappShare on telegramShare on Mail

      ಮಾರ್ಚ್ 24ರಂದು ರಾತ್ರಿ ಕಾಮದಹನ : ಹೋಳಿ ಸಂಭ್ರಮ

      ಇಂಡಿ : ಶಾಂತಿ ಸುವ್ಯವಸ್ಥಿತೆಗೆ ದಕ್ಕೆ ತರದಂತೆ ಹೋಳಿ ಹಬ್ಬವನ್ನು ಆಚರಿಸಬೇಕು. ಬಣ್ಣಕ್ಕೆ, ಹಬ್ಬಕ್ಕೆ ಜಾತಿ ಇಲ್ಲ. ಬಣ್ಣದ ನೆಪದಲ್ಲಿ ವಿನಾಕಾರಣ ಬೇರೊಬ್ಬರಿಗೆ ತೊಂದರೆ ಕೊಟ್ಟಲ್ಲಿ ಕಾನೂನು ಪ್ರಕಾರ ಕ್ರಮ ಜರುಗಿಸಬೇಕಾಗುತ್ತದೆ ಎಂದು ಡಿವಾಯ್ಎಸ್ಪಿ ಜಗದೀಶ್ ಎಚ್ ಎಸ್ ಶನಿವಾರ ಎಚ್ಚರಿಸಿದರು.

      ಪಟ್ಟಣದ ಡಿವಾಯ್ಎಸ್ಪಿ‌ ಕಛೇರಿಯಲ್ಲಿ ಆಯೋಜಿಸಿದ ಹೋಳಿ ಹಬ್ಬ ಹಾಗೂ ರಮಜಾನ್ ಹಬ್ಬದ ನಿಮತ್ಯೆ ಶಾಂತಿಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿರಿಯರು ಕಿರಿಯರಿಗೆ ಹಬ್ಬದ ಮತ್ತು ಬಣ್ಣದಾಟದ ಕುರಿತು ತಿಳಿವಳಿಕೆ ನೀಡಬೇಕು. ಪೊಲೀಸ್ ಇಲಾಖೆಯಿಂದಲೂ ಪ್ರಚಾರ ಮಾಡಿ ಜಾಗೃತಿ ಮೂಡಿಸಲಾಗುತ್ತದೆ ಸಭೆಯಲ್ಲಿ ಸಂಘಟನೆಗಳ ಪ್ರತಿನಿಧಿಗಳು ನೀಡಿರುವ ಸಲಹೆಗಳನ್ನು ಸ್ವೀಕರಿಸಿ ಹೋಳಿ ಶಾಂತಿಯುತವಾಗಿ ನಡೆಯಲು ಅಗತ್ಯ ಕ್ರಮ ಕೈಕೊಳ್ಳಲಾಗುತ್ತದೆ. ಅನಪೇಕ್ಷಿತ ಚಟುವಟಿಕೆಗಳು ಕಂಡುಬಂದಲ್ಲಿ ನಿಯಂತ್ರಿಸಲಾಗುತ್ತದೆ, ದಾರ್ಮಿಕ ಆಚರಣೆಗಳು ಸೌಹಾರ್ದಯುತವಾಗಿರಬೇಕು. ಪೊಲೀಸ್ ಇಲಾಖೆ ಜನರ ಜೊತೆಗಿದೆ. ಯಾರಿಗೂ ತೊಂದರೆ ಕೊಡುವ ಉದ್ದೇಶ ಪೊಲೀಸರದ್ದಲ್ಲ ಎಂದರು. 24ರಂದು ರಾತ್ರಿ ಕಾಮದಹನ, ಮತ್ತು ಕಡೆಯ ಪಂಚಮಿ ದಿನ ಬಣ್ಣ ಆಡಲು ಊರಿನ ಹಿರಿಯರು ತೀರ್ಮಾನಿಸಿ ತಿಳಿಸುತ್ತಾರೆ.

      ಇನ್ನೂ ಇದೆ ಸಂದರ್ಭದಲ್ಲಿ ಭೀಮಾಶಂಕರ ಸಕ್ಕರೆ ‌ಕಾರ್ಖಾನೆ ನಿರ್ದೇಶಕ ಜಟ್ಟಪ್ಪ ರವಳಿ, ಅನೀಲಗೌಡ ಬಿರಾದಾರ, ಬುದ್ದುಗೌಟ ಪಾಟೀಲ, ರೈಸ್ ಅಷ್ಟೇಕರ, ಅಯೂಬ್ ನಾಟೀಕಾರ ಮಾತಾನಾಡಿದ ಅವರು, ಹಬ್ಬದಲ್ಲಿ ಶಾಂತಿ ಭಂಗವಾಗಿಲ್ಲ. ನಾವೆಲ್ಲರೂ ಸೌಹಾರ್ದವಾಗಿದ್ದೇವೆ. ಎಲ್ಲರೂ ಸೇರಿ ಬಣ್ಣದ ಹಬ್ಬ ಆಡುತ್ತೇವೆ. ಇದು ಹಿಂದೂ-ಮುಸ್ಲಿಮರ ಹಬ್ಬ, ಎಲ್ಲರೂ ಪರಸ್ಪರ ಸಹಕರಿಸುತ್ತೇವೆ. ಇದು ಪರಸ್ಪರ ಬಾಂಧವ್ಯ ಬೆಸೆಯುವ ಹಬ್ಬ. ನಮ್ಮಲ್ಲಿನ ಕಲ್ಮಶ ಸುಟ್ಟು ಹೊಸ ಜೀವನ ಆರಂಭಿಸುವ ಹಬ್ಬ, ಪೊಲೀಸ್ ಇಲಾಖೆಯಿಂದ ಕಿಡಿಗೇಡಿಗಳನ್ನು ಗುರ್ತಿಸಿ ಎಚ್ಚರಿಕೆ ನೀಡಬೇಕು.

      ಸಿಪಿಐ ರತನಕುಮಾರ ಜಿರಗ್ಯಾಳ‌ ಮಾತಾನಾಡಿದ ಅವರು, ನೀತಿ ಸಂಹಿತೆ ಜಾರಿಯಲ್ಲಿದೆ ಹಾಗಾಗಿ ಯಾರು ಸರಕಾರದ ನಿಯಮಾನುಸಾರ ಮರೆಯಬಾರದು. ಪ್ಲೆಕ್ಸ, ಕಟೌಟ ಹಾಗೂ ಬ್ಯಾನರ್ ಇತರೆ ತಾವು ಉಪಯೋಗಿಸಿ – ಬೇಕಾದರೆ, ಸಂಬಂಧಿಸಿದ ಇಲಾಖೆಯ ಪರವಾನಗಿ ಪಡೆಯಬೇಕು. ಅದಲ್ಲದೇ ಮಾರ್ಚ್ 25ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭಗೊಳ್ಳುತ್ತದೆ. ಪಟ್ಟಣ. ಗ್ರಾಮೀಣ ಭಾಗದಿಂದ ಪರೀಕ್ಷಾ ಕೇಂದ್ರಗಳಿಗೆ ಬರುವ ವಿದ್ಯಾರ್ಥಿ, ಪಾಲಕರಿಗೆ ಬಣ್ಣ ಹಚ್ಚುವ ನೆಪದಲ್ಲಿ ತೊಂದರೆ ಕೊಡಬಾರದು. ರಸ್ತೆಗೆ ಕಲ್ಲು, ಕಟ್ಟಿಗೆ ಅಡ್ಡಹಾಕಿ ಹಣ ವಸೂಲಿ ಮಾಡಬಾರದು. ತೊಂದರೆ ಕೊಡುವುದು ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಕೈಕೊಳ್ಳಬೇಕಾಗುತ್ತದೆ.

      ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ದೇವೆಂದ್ರ ಕುಂಬಾರ, ಯಮುನಾಜಿ ಸಾಳಂಕೆ‌, ಬ್ಲಾಕ್ ಅಧ್ಯಕ್ಷ ಜಾವೀದ ಮೋಮಿನ್, ಸತ್ತಾರ ಬಾಗವಾನ, ತಳವಾರ ಪರಿವಾರ ಸಮಾಜದ ಧರ್ಮರಾಜ ವಾಲಿಕಾರ, ಭೀಮಾಶಂಕರ ಮೂರಮನ, ಎ ಆರ್ ಬಾಗವಾನ, ಹುಚ್ಚಪ್ಪ ತಳವಾರ, ಜಬ್ಬಾರ ಅರಬ, ಭೀಮು ಗುಡ್ಲ , ಸತೀಶ್ ‌ಕುಂಬಾರ, ದತ್ತಾ ಬಂಡೆನವರ,

      Tags: #indi / vijayapur#Public News#ಇಂಡಿಯಲ್ಲಿ ಹೋಳಿ ಸಂಭ್ರಮ..! ಶಾಂತಿ ಸುವ್ಯವಸ್ಥೆಗೆ ದಕ್ಕೆ ತಂದರೆ ಕಾನೂನು ಕ್ರಮ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      September 4, 2026
      ನಾಗಠಾಣ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

      ನಾಗಠಾಣ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

      September 4, 2026
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.