• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದೇ ಸೇವಾದಳ: ಡೋಣೂರ್.

    ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದೇ ಸೇವಾದಳ: ಡೋಣೂರ್.

    ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

    ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

    ಜಿ.ಪಂ.ಸಿಇಓ ರಿಷಿ ಆನಂದ ಅವರಿಂದ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾ.ಪಂ. ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ

    ಜಿ.ಪಂ.ಸಿಇಓ ರಿಷಿ ಆನಂದ ಅವರಿಂದ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾ.ಪಂ. ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ನಾಯಕರನ್ನು ಆಯ್ಕೆ ಮಾಡುವ ಜವಾಬ್ದಾರಿ ನಾಗರಿಕರ ಮೇಲೆ ಇದೆ

    ಇಂಪ್ರೆಶನ್-೨೦೨೫’ ಮಾಧ್ಯಮ ಹಬ್ಬ..

    ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

    ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

    ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

    ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

      ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

      ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

      ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

      ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

      ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

      ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದೇ ಸೇವಾದಳ: ಡೋಣೂರ್.

      ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದೇ ಸೇವಾದಳ: ಡೋಣೂರ್.

      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      ಜಿ.ಪಂ.ಸಿಇಓ ರಿಷಿ ಆನಂದ ಅವರಿಂದ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾ.ಪಂ. ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ

      ಜಿ.ಪಂ.ಸಿಇಓ ರಿಷಿ ಆನಂದ ಅವರಿಂದ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾ.ಪಂ. ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ

      ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ನಾಯಕರನ್ನು ಆಯ್ಕೆ ಮಾಡುವ ಜವಾಬ್ದಾರಿ ನಾಗರಿಕರ ಮೇಲೆ ಇದೆ

      ಇಂಪ್ರೆಶನ್-೨೦೨೫’ ಮಾಧ್ಯಮ ಹಬ್ಬ..

      ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

      ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

      ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

      ಅನಧಿಕೃತ ಗುಂಟಾ ಲೇಔಟ್ ತೆರವು ಕಾರ್ಯಾಚರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

      Voiceofjanata.in

      July 3, 2025
      0
      ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.
      0
      SHARES
      8
      VIEWS
      Share on FacebookShare on TwitterShare on whatsappShare on telegramShare on Mail
      ಪಟ್ಟಣದಲ್ಲಿ ಬೆರಳೆಣಿಕೆ ಆಸ್ಪತ್ರೆಗಳು ಇದ್ದವು ಈಗ ಯುವ ವೈದ್ಯರು ಎಂಬಿಬಿಎಸ್ ಎಂಡಿ ಸ್ಪೆಷಲ್ ಮಾಡಿ ಆಸ್ಪತ್ರೆಗಳನ್ನು ಮಾಡುವ ಮೂಲಕ ಜನಸೇವ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ.

      ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ

      ಪ್ರಧಾನಮಂತ್ರಿ ನರೇಂದ್ರ ಮೋದಿಯವರರು ಎಲ್ಲಾ ರಂಗದವರನ್ನು ಖುದ್ದಾಗಿ ಗುರುತಿಸಿ ಸಭೆ ಮಾಡಿ ಅವರನ್ನು ಗೌರವಿಸುತ್ತಾರೆ ಅವರೇ   ನಮಗೆ ಪ್ರೇರಣೆ: ಮಾಜಿ ಶಾಸಕ ನಡಹಳ್ಳಿ
      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ ; ಹಿಂದುಳಿದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಬೆರಳೆಣಿಕೆ ಆಸ್ಪತ್ರೆಗಳು ಇದ್ದವು ಈಗ ಯುವ ವೈದ್ಯರು ಎಂಬಿಬಿಎಸ್ ಎಂಡಿ ಸ್ಪೆಷಲ್ ಮಾಡಿ ಆಸ್ಪತ್ರೆಗಳನ್ನು ಮಾಡುವ ಮೂಲಕ ಜನಸೇವ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜಾಧ್ಯಕ್ಷ್ಯ ಮಾಜಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಹೇಳಿದರು ಮಂಗಳವಾರ ತಮ್ಮ ತೋಟದ ಮನೆಯಲ್ಲಿ ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಸನ್ಮಾನ ಸಮಾರಂಭ ಉದ್ದೇಶಿಸಿ ಮಾತನಾಡಿದರು ಪ್ರಧಾನಮಂತ್ರಿ ನರೇಂದ್ರ ಮೋದಿಯವರರು ಎಲ್ಲಾ ರಂಗದವರನ್ನು ಖುದ್ದಾಗಿ ಗುರುತಿಸಿ ಸಭೆ ಮಾಡಿ ಅವರನ್ನು ಗೌರವಿಸುತ್ತಾರೆ ಅವರೇ   ನಮಗೆ ಪ್ರೇರಣೆ ಎಂದರು.
      ವೈದ್ಯೋ ನಾರಾಯಣ ಹರಿ ಎಂಬಂತೆ ವೈದ್ಯರು ಸಾಕ್ಷತ್ ದೇವರು ಇದ್ದಂತೆ ವೈದ್ಯ ವೃತ್ತಿ ಪವಿತ್ರವಾದದು ಆ ಕಾಯಕದ ಮೂಲಕ ಜನಸೇವೆ ಮಾಡಬೇಕು ,ಮಾಧ್ಯಮ ಮತ್ತು ರಾಜಕೀಯ ಸಂಬಂಧ ಗಂಡ ಹೆಂಡತಿ ಇದ್ದಂತೆ ಅವರಿಲ್ಲದೆ ನಾವಿಲ್ಲ ನಾವಿಲ್ಲದೆ ಅವರಿಲ್ಲವೆಂದರು
      ಹಿರಿಯ ವೈದ್ಯ ಎಸ್ ಬಿ ನಾಗೂರ, ಹಿರಿಯ ಪತ್ರಕರ್ತ ಡಿ ಬಿ ವಡವಡಗಿ ಮಾತನಾಡಿ ವೈದ್ಯರು ಮತ್ತು ಪತ್ರಕರ್ತರು ಸಮಾಜವನ್ನು ತಿದ್ದುವ ಹಾಗೂ ಸರಿಯಾದ ಮಾರ್ಗದಲ್ಲಿ ನಡೆಸುವ ಮಾರ್ಗದರ್ಶಕರು ಇವರಿಬ್ಬರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ , ಅಗಲಿದ ವೈದ್ಯರತ್ನ ಆರ್ ಆರ್ ಪದಕಿಯವರ ಸೇವಾಮನೋಭಾವ ಇಂದಿನ ಯುವ ವೈದ್ಯರಲ್ಲಿ ಸಹ ಬರಬೇಕು ವೃತ್ತಿಯಲ್ಲಿ ದೇವರನ್ನು ಕಾಣಬೇಕು ಎಂದರು.
      ಈ ವೇಳೆ ಬಿಜೆಪಿ ಹಿರಿಯ ಮುಖಂಡ ಎಂ‌.ಎಸ್ ಪಾಟೀಲ್ ಮಾತನಾಡಿದರು ,ಜಿಲ್ಲಾ ವೈದ್ಯಕೀಯ ಪ್ರಕೋಷ್ಟ ಸಂಚಾಲಕ ಡಾ.ವಿರೇಶ ಪಾಟೀಲ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
      ಕಾರ್ಯಕ್ರಮದಲ್ಲಿ ಪಟ್ಟಣದ ಎಲ್ಲಾ ವೈದ್ಯರನ್ನು ಹಾಗೂ ಎಲ್ಲಾ ಪತ್ರಕರ್ತರನ್ನು ಸನ್ಮಾನಿಸಿ ಗೌರವಿಸಲಾಯಿತು ರಾಷ್ಟ್ರೀಯ ವೈದ್ಯಕೀಯ, ಪತ್ರಿಕಾ ದಿನಾಚರಣೆ ಅಂಗವಾಗಿ ನೆರಳೆ ಹಣ್ಣಿನ ಸಸಿ ನಡೆಸಿ ನೀರನ್ನು ಎರೆಯಲಾಯಿತು.
      ವೇದಿಕೆಯಲ್ಲಿ ಡಾ.ಜಗದೇವಿ ನಾಗೂರ, ಗಂಗಾಧರರಾವ ನಾಡಗೌಡ, ಜಗದೀಶ ಪಂಪಣ್ಣನವರ, ಪ್ರಭು ಕಡಿ, ಮಲಕೇಂದ್ರಗೌಡ ಪಾಟೀಲ್, ಸಂಗನಗೌಡ ಪಾಟೀಲ್ ನಡಹಳ್ಳಿ ಉಪಸ್ಥಿತರಿದ್ದರು ಡಾ.ರಾಜೇಶ್ವರಿ ಗೂಳಿ ಪ್ರಾರ್ಥಿಸಿದರು,ಡಾ.ಸಿ‌ ಕೆ ಶಿವಯೋಗಿಮಠ ಸ್ವಾಗತಿಸಿದರು ಡಾ.ರೇವಣಸಿದ್ದಪ್ಪ ಮಸೂತಿ ನಿರೂಪಿಸಿ ವಂದಿಸಿದರು, ಬಿಜೆಪಿ ಮಂಡಲದ ಪದಾಧಿಕಾರಿಗಳು ,ವೈದ್ಯಕೀಯ, ಮಾಧ್ಯಮ ಪ್ರಕೋಷ್ಟದ ಪದಾಧಿಕಾರಿಗಳು ಭಾಗವಹಿಸಿದ್ದರು.
      ಸನ್ಮಾನ ಸಮಾರಂಭದಲ್ಲಿ ತಾಲೂಕು ವೈದ್ಯಾಧೀಕಾರಿ ಸತೀಶ್ ತಿವಾರಿ, ಆಡಳಿತ ವೈದ್ಯಾಧಿಕಾರಿ ಅನಿಲ್ ಶೇಗುಣಸಿ ಸೇರಿದಂತೆ ಪಟ್ಟಣದ ಎಲ್ಲಾ ವೈದ್ಯ ತಜ್ಞರು ವೈದ್ಯ ದಂಪತಿಗಳು ಹಾಗೂ ನಾಲತವಾಡ, ಮುದ್ದೇಬಿಹಾಳ ಸೇರಿದಂತೆ ಗ್ರಾಮಾಂತರ ಪ್ರದೇಶದ ಪತ್ರಕರ್ತರು ಭಾಗವಹಿಸಿ ಸನ್ಮಾನ ಸ್ವೀಕರಿಸಿದರು.
      ಮುದ್ದೇಬಿಹಾಳ ಪಟ್ಟಣದಲ್ಲಿ ೬೨ ಗಾರ್ಡನ್ ಗಳಿವೆ ಪ್ರತಿಯೊಂದು ಗಾರ್ಡನ್ ಆಕ್ಸಿಜನ್ ಪಾರ್ಕ್ ಮಾಡಬಹುದು ವಿಶ್ವದಲ್ಲಿ ಕಾರ್ಬನ್ ಡೈಆಕ್ಸೈಡ್ ಸಮಸ್ಯೆ ನಿಯಂತ್ರಣಕ್ಕೆ ಆಕ್ಸಿಜನ್ ಪಾರ್ಕ್ ಮಾಡುವುದೆ ಪರಿಹಾರ  ಇದಕ್ಕೆ ಪ್ರಾಕ್ಷತ್ಯೆಗೆಯಾಗಿ ನಮ್ಮ ತೋಟದ ೩ ಎಕರೆ ಜಾಗದಲ್ಲಿ ಆಕ್ಸಿಜನ್ ಪಾರ್ಕ್ ನಿರ್ಮಾಣ ಮಾಡಲಿದ್ದೇನೆ ಮತ್ತು ಪ್ರತಿ ನಗರದ ಮನೆಗೆ ಪ್ರೇಶ ಹಾಲನ್ನು ನೀಡಲು ಪಾರ್ಮ್ ಟು ಹೋಮ್ ಮೂಲಕ ಹಸುವಿನ ಹಾಲನ್ನು ನೀಡಲು ಚಾಲನೆಯನ್ನು ನೀಡಲಾಗುತ್ತದೆ ೧ ಲಕ್ಷ ಎಕರೆ ಸಾವಯವ ಕೃಷಿಗೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ರೈತರ ಜಮೀನಿಗೆ ನೀರಾವರಿ ಮೂಲಕ ನೀರು ೧೨ ಗಂಟೆ ವಿದ್ಯುತ್ ಪೂರೈಕೆ ಆಗಬೇಕು ; ಎ.ಎಸ್ ಪಾಟೀಲ್ ನಡಹಳ್ಳಿ
      Tags: #Honor at National Doctors' Day and National Press Day by BJP Mandal.#indi / vijayapur#Public News#Today News#Voice Of Janata#Voiceofjanata.in#ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ನೆಬಗೇರಿ ಗ್ರಾಮದ ಕಾರ್ಯಕ್ಷೇತ್ರದಲ್ಲಿ ಪರಿಸರ ಜಾಗೃತಿ:ಶಾಲೆ  ಆವರಣದಲ್ಲಿ ಗಿಡ ನಾಟಿ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ

      ನೆಬಗೇರಿ ಗ್ರಾಮದ ಕಾರ್ಯಕ್ಷೇತ್ರದಲ್ಲಿ ಪರಿಸರ ಜಾಗೃತಿ:ಶಾಲೆ  ಆವರಣದಲ್ಲಿ ಗಿಡ ನಾಟಿ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ನೆಬಗೇರಿ ಗ್ರಾಮದ ಕಾರ್ಯಕ್ಷೇತ್ರದಲ್ಲಿ ಪರಿಸರ ಜಾಗೃತಿ:ಶಾಲೆ  ಆವರಣದಲ್ಲಿ ಗಿಡ ನಾಟಿ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ

      ನೆಬಗೇರಿ ಗ್ರಾಮದ ಕಾರ್ಯಕ್ಷೇತ್ರದಲ್ಲಿ ಪರಿಸರ ಜಾಗೃತಿ:ಶಾಲೆ  ಆವರಣದಲ್ಲಿ ಗಿಡ ನಾಟಿ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ

      July 3, 2025
      ತಿಳುವಳಿಕೆ ಜ್ಞಾಪನ ಪತ್ರಕ್ಕೆ ಸಹಿ ಹಾಕಿದ ಡಿ.ಪಿ.ಆರ್ ಮತ್ತು ದಾಸೋಹಿ ಎಫ್.ಪಿ.ಓ

      ತಿಳುವಳಿಕೆ ಜ್ಞಾಪನ ಪತ್ರಕ್ಕೆ ಸಹಿ ಹಾಕಿದ ಡಿ.ಪಿ.ಆರ್ ಮತ್ತು ದಾಸೋಹಿ ಎಫ್.ಪಿ.ಓ

      July 3, 2025
      ಫ ಗು ಹಳಕಟ್ಟಿ ವಚನ ಸಾಹಿತ್ಯದ ಬೆಳಕು-ಸಂತೋಷ ಬಂಡೆ

      ಫ ಗು ಹಳಕಟ್ಟಿ ವಚನ ಸಾಹಿತ್ಯದ ಬೆಳಕು-ಸಂತೋಷ ಬಂಡೆ

      July 3, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.