• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿಯಲ್ಲಿ ಅಕಾಲಿಕ ಮಳೆ-ಗಾಳಿಗೆ ಲಕ್ಷಾಂತರ ಮೌಲ್ಯದ ತೋಟಗಾರಿಕೆ ಬೆಳೆ ಹಾನಿ..!

      Voice of janata

      May 12, 2024
      0
      ಇಂಡಿಯಲ್ಲಿ ಅಕಾಲಿಕ ಮಳೆ-ಗಾಳಿಗೆ ಲಕ್ಷಾಂತರ ಮೌಲ್ಯದ ತೋಟಗಾರಿಕೆ ಬೆಳೆ ಹಾನಿ..!
      0
      SHARES
      533
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಅಕಾಲಿಕ ಮಳೆ-ಗಾಳಿಗೆ ಲಕ್ಷಾಂತರ ಮೌಲ್ಯದ ತೋಟಗಾರಿಕೆ ಬೆಳೆ ಹಾನಿ..!

      ಇಂಡಿ: ಶನಿವಾರ ರಾತ್ರಿ ಸುರಿದ ಅಕಾಲಿಕ ಮಳೆಯಿಂದಾಗಿ ತಾಲೂಕಿನ ವಿವಿಧೆಡೆ ಗಿಡ-ಮರಗಳು ಧರೆಗುರುಳಿದ್ದು, ಬಾಳೆ, ನಿಂಬೆ, ದಾಳಿಂಬೆ ಸೇರಿದಂತೆ ಹಲವು ಬೆಳೆಗಳು ನೆಲಕಚ್ಚಿದ್ದು ರೈತರ ಬಾಳಿಗೆ ಬರೆ ಎಳೆದಂತಾಗಿದೆ.

      ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಸಂದೀಪ ಧನಶೆಟ್ಟಿ
      ಅವರ 6 ಎಕರೆ ಜಮೀನಿನಲ್ಲಿ ಬೆಳೆದ ಬಾಳೆ ಬೆಳೆÀ ಸಂಪೂರ್ಣ ನೆಲಕಚ್ಚಿದ್ದು ಅಂದಾಜು 20 ಲಕ್ಷಕ್ಕೂ ಅಧಿಕ ಆದಾಯ ಬರಬೇಕಾಗಿದ್ದು ಕೈ ತಪ್ಪಿದೆ. ಅಲ್ಲದೆ ದನ-ಕುರಿಗಳೀಗಾಗಿ 8 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ್ದ ಪತ್ರಾಸ್ ಶೆಡ್ ಸಹ ಗಾಳಿಗೆ ನೆಲಕಚ್ಚಿದೆ. ಆರು ಎಕರೆ ಬಾಳೆ ನಾಟಿ ಮಾಡಿದ್ದು ಇನ್ನು 15-20 ದಿನದಲ್ಲಿ
      ಬಾಳೆ ಬೆಳೆ ರೈತನ ಕೈ ಸೇರುವ ಹಂತದಲ್ಲಿತ್ತು, ಆದರೆ ದುರಾದೃಷ್ಠವಶಾತ್ ಗಾಳಿ-ಮಳೆಗೆ ನೆಲಕಚ್ಚಿ ಹಾಳಾಗಿದೆ.
      ಇಂಗಳಗಿ ಗ್ರಾಮದ ರೈತ ಮಲ್ಲೇಶಪ್ಪ ಬಳಬಟ್ಟಿ, ಅಶೋಕ ಬಳಬಟ್ಟಿ ಅವರ ದಾಳಿಂಬೆ, ನಿಂಬೆ, ಮಹ್ಮದ್ ಪಟೇಲ್
      ಮಸಳಿ ಅವರ ಜಮೀನಿನಲ್ಲಿನ ನಿಂಬೆ, ದ್ರಾಕ್ಷಿಬೆಳೆ
      ಹಾನಿಯಾಗಿದೆ. ಆಳೂರ ಗ್ರಾಮದ ಮಾಳಪ್ಪ ಬೇವನೂರ ಅವರಿಗೆ ಸೇರಿದ ಒಂದು ಎಕರೆ ಜಮೀನಿನಲ್ಲಿ ನಿಂಬೆ ಬೆಳೆ
      ನೆಲಕ್ಕುರುಳಿದ್ದು, ಭೂತಾಳಿ ಪೂಜಾರಿ ಅವರ ಒಂದು
      ಎಕರೆ ನಿಂಬೆ ಸಹ ನೆಲಕ್ಕಚ್ಚಿದೆ. ಒಂದುಕಡೆ ಬರದಿಂದ ತತ್ತರಿಸಿದ ಹಲವು ರೈತರಾದರೆ, ಇನ್ನೊಂದೆಡೆ ಅಕಾಳಿಕ ಮಳೆಯಿಂದಾಗಿಯೂ ಸಹ ರೈತರ ಬದುಕು ಬೀದಿಗೆ ಬಂದಂತಾಗಿದೆ.

      ಈ ವರ್ಷ ಬರಗಾಲವಿತ್ತು. ಮೊದಲು ಬೋರವೆಲ್ ಹಾಗೂ ಬಾವಿಗೆ ನೀರಿದ್ದರಿಂದ ಬಾಳೆ ಬೆಳೆ ನಾಟಿ ಮಾಡಿದ್ದೆವು. ಕ್ರಮೇಶ ನೀರು ಕಡಿಮೆಯಾಗುತ್ತ ಬಂತು, ಕೊನೆಗೆ ಬೆಳೆ ಕಳೆದುಕೊಳ್ಳಬಾರದೆಂದು ನಿರ್ಧರಿಸಿ ಟ್ಯಾಂಕರ್ ಮೂಲಕ ನೀರುಣಿಸಲು ಪ್ರಾರಂಭಿಸಿದ್ದೆವು. ಆದರೆ ಈಗ ಮಳೆ-ಗಾಳಿಗೆ ಸಂಪೂರ್ಣ ಬೆಳೆ ನೆಲಕಚ್ಚಿ ಅಂದಾಜು 30 ಲಕ್ಷ ರೂಪಾಯಿ ಬೆಲೆಯ ಬಾಳೆ ಬೆಳೆ ಹಾನಿಯಾಗಿದೆ.

      ಸಂದೀಪ ಧನಶೆಟ್ಟಿ, ರೈತ.

      ಇಂಡಿ ಭಾಗದಲ್ಲಿ ಮಳೆಗೆ ತೋಟಗಾರಿಕೆ ಬೆಳೆ ಹಾನಿಯಾಗಿವೆ. ಗ್ರಾಮಲೆಕ್ಕಾಧಿಕಾರಿಗಳು ಹಾಗೂ ನಮ್ಮ ಇಲಾಖಾ ಸಿಬ್ಬಂದಿ ಬೆಳೆ ಹಾನಿಯಾದ ರೈತರ ತೋಟಗಳಿಗೆ ಹೋಗಿ ಸರ್ವೆ ಮಾಡುತ್ತಿದ್ದಾರೆ. ಎಲ್ಲ ವಿವರ ಪಡೆದು ಬೆಳೆ ಹಾನಿಯ ಬಗ್ಗೆ‌ಸರಕಾರಕ್ಕೆ ವರದಿ ಸಲ್ಲಿಸುತ್ತೇವೆ.

      ಹೆಚ್.ಎಸ್. ಪಾಟೀಲ,
      ತೋಟಗಾರಿಕೆ ಇಲಾಖೆ, ಹಿರಿಯ ನಿರ್ದೇಶಕ ಇಂಡಿ.

      ಇಂಡಿ: ಇಂಗಳಗಿ ಗ್ರಾಮದ ಸಂದೀಪ ಧನಶೆಟ್ಟಿ ಅವರಿಗೆ ಸೇರಿದ 6 ಎಕರೆಯಲ್ಲಿ ಬೆಳೆದ ಬಾಳೆ ನೆಲಕಚ್ಚಿದ್ದು.

      ಇಂಡಿ: ಇಂಗಳಗಿ ಗ್ರಾಮದ ಸಂದೀಪ ಧನಶೆಟ್ಟಿ ಅವರು ದನ-ಕರುಗಳಿಗೆ ಕಟ್ಟಿಸಿದ್ದ ಪತ್ರಾಸ್ ಶೆಡ್ ಗಾಳಿಗೆ ನೆಲಕ್ಕುರುಳಿದ್ದು.

      Tags: #Horticulture#Horticulture crops worth lakhs damaged due to untimely rain and wind in Indi..!#Public News#State News#Today News#ಇಂಡಿಯಲ್ಲಿ ಅಕಾಲಿಕ ಮಳೆ-ಗಾಳಿಗೆ ಲಕ್ಷಾಂತರ ಮೌಲ್ಯದ ತೋಟಗಾರಿಕೆ ಬೆಳೆ ಹಾನಿ..!indi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      April 6, 2026
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.