• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿಯಲ್ಲಿ ಅಕಾಲಿಕ ಮಳೆ-ಗಾಳಿಗೆ ಲಕ್ಷಾಂತರ ಮೌಲ್ಯದ ತೋಟಗಾರಿಕೆ ಬೆಳೆ ಹಾನಿ..!

      Voice of janata

      May 12, 2024
      0
      ಇಂಡಿಯಲ್ಲಿ ಅಕಾಲಿಕ ಮಳೆ-ಗಾಳಿಗೆ ಲಕ್ಷಾಂತರ ಮೌಲ್ಯದ ತೋಟಗಾರಿಕೆ ಬೆಳೆ ಹಾನಿ..!
      0
      SHARES
      535
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಅಕಾಲಿಕ ಮಳೆ-ಗಾಳಿಗೆ ಲಕ್ಷಾಂತರ ಮೌಲ್ಯದ ತೋಟಗಾರಿಕೆ ಬೆಳೆ ಹಾನಿ..!

      ಇಂಡಿ: ಶನಿವಾರ ರಾತ್ರಿ ಸುರಿದ ಅಕಾಲಿಕ ಮಳೆಯಿಂದಾಗಿ ತಾಲೂಕಿನ ವಿವಿಧೆಡೆ ಗಿಡ-ಮರಗಳು ಧರೆಗುರುಳಿದ್ದು, ಬಾಳೆ, ನಿಂಬೆ, ದಾಳಿಂಬೆ ಸೇರಿದಂತೆ ಹಲವು ಬೆಳೆಗಳು ನೆಲಕಚ್ಚಿದ್ದು ರೈತರ ಬಾಳಿಗೆ ಬರೆ ಎಳೆದಂತಾಗಿದೆ.

      ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಸಂದೀಪ ಧನಶೆಟ್ಟಿ
      ಅವರ 6 ಎಕರೆ ಜಮೀನಿನಲ್ಲಿ ಬೆಳೆದ ಬಾಳೆ ಬೆಳೆÀ ಸಂಪೂರ್ಣ ನೆಲಕಚ್ಚಿದ್ದು ಅಂದಾಜು 20 ಲಕ್ಷಕ್ಕೂ ಅಧಿಕ ಆದಾಯ ಬರಬೇಕಾಗಿದ್ದು ಕೈ ತಪ್ಪಿದೆ. ಅಲ್ಲದೆ ದನ-ಕುರಿಗಳೀಗಾಗಿ 8 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ್ದ ಪತ್ರಾಸ್ ಶೆಡ್ ಸಹ ಗಾಳಿಗೆ ನೆಲಕಚ್ಚಿದೆ. ಆರು ಎಕರೆ ಬಾಳೆ ನಾಟಿ ಮಾಡಿದ್ದು ಇನ್ನು 15-20 ದಿನದಲ್ಲಿ
      ಬಾಳೆ ಬೆಳೆ ರೈತನ ಕೈ ಸೇರುವ ಹಂತದಲ್ಲಿತ್ತು, ಆದರೆ ದುರಾದೃಷ್ಠವಶಾತ್ ಗಾಳಿ-ಮಳೆಗೆ ನೆಲಕಚ್ಚಿ ಹಾಳಾಗಿದೆ.
      ಇಂಗಳಗಿ ಗ್ರಾಮದ ರೈತ ಮಲ್ಲೇಶಪ್ಪ ಬಳಬಟ್ಟಿ, ಅಶೋಕ ಬಳಬಟ್ಟಿ ಅವರ ದಾಳಿಂಬೆ, ನಿಂಬೆ, ಮಹ್ಮದ್ ಪಟೇಲ್
      ಮಸಳಿ ಅವರ ಜಮೀನಿನಲ್ಲಿನ ನಿಂಬೆ, ದ್ರಾಕ್ಷಿಬೆಳೆ
      ಹಾನಿಯಾಗಿದೆ. ಆಳೂರ ಗ್ರಾಮದ ಮಾಳಪ್ಪ ಬೇವನೂರ ಅವರಿಗೆ ಸೇರಿದ ಒಂದು ಎಕರೆ ಜಮೀನಿನಲ್ಲಿ ನಿಂಬೆ ಬೆಳೆ
      ನೆಲಕ್ಕುರುಳಿದ್ದು, ಭೂತಾಳಿ ಪೂಜಾರಿ ಅವರ ಒಂದು
      ಎಕರೆ ನಿಂಬೆ ಸಹ ನೆಲಕ್ಕಚ್ಚಿದೆ. ಒಂದುಕಡೆ ಬರದಿಂದ ತತ್ತರಿಸಿದ ಹಲವು ರೈತರಾದರೆ, ಇನ್ನೊಂದೆಡೆ ಅಕಾಳಿಕ ಮಳೆಯಿಂದಾಗಿಯೂ ಸಹ ರೈತರ ಬದುಕು ಬೀದಿಗೆ ಬಂದಂತಾಗಿದೆ.

      ಈ ವರ್ಷ ಬರಗಾಲವಿತ್ತು. ಮೊದಲು ಬೋರವೆಲ್ ಹಾಗೂ ಬಾವಿಗೆ ನೀರಿದ್ದರಿಂದ ಬಾಳೆ ಬೆಳೆ ನಾಟಿ ಮಾಡಿದ್ದೆವು. ಕ್ರಮೇಶ ನೀರು ಕಡಿಮೆಯಾಗುತ್ತ ಬಂತು, ಕೊನೆಗೆ ಬೆಳೆ ಕಳೆದುಕೊಳ್ಳಬಾರದೆಂದು ನಿರ್ಧರಿಸಿ ಟ್ಯಾಂಕರ್ ಮೂಲಕ ನೀರುಣಿಸಲು ಪ್ರಾರಂಭಿಸಿದ್ದೆವು. ಆದರೆ ಈಗ ಮಳೆ-ಗಾಳಿಗೆ ಸಂಪೂರ್ಣ ಬೆಳೆ ನೆಲಕಚ್ಚಿ ಅಂದಾಜು 30 ಲಕ್ಷ ರೂಪಾಯಿ ಬೆಲೆಯ ಬಾಳೆ ಬೆಳೆ ಹಾನಿಯಾಗಿದೆ.

      ಸಂದೀಪ ಧನಶೆಟ್ಟಿ, ರೈತ.

      ಇಂಡಿ ಭಾಗದಲ್ಲಿ ಮಳೆಗೆ ತೋಟಗಾರಿಕೆ ಬೆಳೆ ಹಾನಿಯಾಗಿವೆ. ಗ್ರಾಮಲೆಕ್ಕಾಧಿಕಾರಿಗಳು ಹಾಗೂ ನಮ್ಮ ಇಲಾಖಾ ಸಿಬ್ಬಂದಿ ಬೆಳೆ ಹಾನಿಯಾದ ರೈತರ ತೋಟಗಳಿಗೆ ಹೋಗಿ ಸರ್ವೆ ಮಾಡುತ್ತಿದ್ದಾರೆ. ಎಲ್ಲ ವಿವರ ಪಡೆದು ಬೆಳೆ ಹಾನಿಯ ಬಗ್ಗೆ‌ಸರಕಾರಕ್ಕೆ ವರದಿ ಸಲ್ಲಿಸುತ್ತೇವೆ.

      ಹೆಚ್.ಎಸ್. ಪಾಟೀಲ,
      ತೋಟಗಾರಿಕೆ ಇಲಾಖೆ, ಹಿರಿಯ ನಿರ್ದೇಶಕ ಇಂಡಿ.

      ಇಂಡಿ: ಇಂಗಳಗಿ ಗ್ರಾಮದ ಸಂದೀಪ ಧನಶೆಟ್ಟಿ ಅವರಿಗೆ ಸೇರಿದ 6 ಎಕರೆಯಲ್ಲಿ ಬೆಳೆದ ಬಾಳೆ ನೆಲಕಚ್ಚಿದ್ದು.

      ಇಂಡಿ: ಇಂಗಳಗಿ ಗ್ರಾಮದ ಸಂದೀಪ ಧನಶೆಟ್ಟಿ ಅವರು ದನ-ಕರುಗಳಿಗೆ ಕಟ್ಟಿಸಿದ್ದ ಪತ್ರಾಸ್ ಶೆಡ್ ಗಾಳಿಗೆ ನೆಲಕ್ಕುರುಳಿದ್ದು.

      Tags: #Horticulture#Horticulture crops worth lakhs damaged due to untimely rain and wind in Indi..!#Public News#State News#Today News#ಇಂಡಿಯಲ್ಲಿ ಅಕಾಲಿಕ ಮಳೆ-ಗಾಳಿಗೆ ಲಕ್ಷಾಂತರ ಮೌಲ್ಯದ ತೋಟಗಾರಿಕೆ ಬೆಳೆ ಹಾನಿ..!indi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      July 20, 2026
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.