• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಇಂಡಿಯಲ್ಲಿ ಚಹಾ ನೀರು ಇಲ್ಲದೆ ಪ್ರಯಾಣಿಕರ ಪರದಾಟ..ಏಕೆ..?

      ಲಿಂಬೆ ನಾಡಿನಲ್ಲಿ ದಿಢೀರ್ ಹೊಟೆಲ್ ಬಂದ್..ಏಕೆ ಅಂತಿರಾ..

      August 21, 2023
      0
      ಇಂಡಿಯಲ್ಲಿ ಚಹಾ ನೀರು ಇಲ್ಲದೆ ಪ್ರಯಾಣಿಕರ ಪರದಾಟ..ಏಕೆ..?
      0
      SHARES
      975
      VIEWS
      Share on FacebookShare on TwitterShare on whatsappShare on telegramShare on Mail
      ಇಂಡಿ : ಪಟ್ಟಣದಲ್ಲಿ ನೀರು, ಚಹಾ ಉಪಹಾರ ಹಾಗೂ ಉಟದ ವ್ಯವಸ್ಥೆ ಇಲದೇ ಚಿಕ್ಕ ಮಕ್ಕಳಿಂದ  ಹಿಡಿದು ವಯೋವೃದ್ದರು ಹಾಗೂ ಸಾರ್ವಜನಿಕ ಪ್ರಯಾಣಿಕರು ಪರದಾಟ ಪಡುವಂತಾಯಿತು. ಯಾವುದೇ ಮಾಹಿತಿ ಇಲ್ಲದೇ ದಿಢೀರ್ ನಿರ್ಧಾರ ತೆಗೆದುಕೊಂಡು ಹೊಟೆಲ್ ಬಂದ್ ಮಾಡಿದ್ದು, ಸಾರ್ವಜನಿಕರು ತುಂಬಾ ಕಷ್ಟ ಪಡುವಂತಾಯಿತು.
      ಹೌದು ಪಟ್ಟಣದಲ್ಲಿ ಸಾಮಾನ್ಯ ಮತ್ತು ಪ್ರತಿಷ್ಠಿತ ಎಲ್ಲಾ ರೀತಿಯ ಹೊಟೆಲ್ ಮಾಲಿಕರು ಬೆಲೆ ಏರಿಕೆ ಹಿನ್ನೆಲೆಯಲ್ಲಿ ಹೋಟೆಲ್ ಬಂದ್ ಕರೆ ನೀಡಿ ಸಭೆ ನಡೆಸಿದರು. ವಿದ್ಯುತ್, ಗ್ಯಾಸ್, ದವಸ, ಧಾನ್ಯ ಹಾಗೂ ಸೊಪ್ಪು, ತರಕಾರಿ, ಜೊತೆಗೆ ಎಲ್ಲಾ ರೀತಿಯ ಅವಶ್ಯಕತೆ ವಸ್ತುಗಳ ಬೆಲೆ ಗಗನಕ್ಕೆತ್ತರಕ್ಕೆ ಏರಿಕೆಯಾಗಿದ್ದರಿಂದ ಬಹುತೇಕ್ ಎಲ್ಲಾ ರೀತಿಯ ಹೋಟೆಲುಗಳು, ಚಹಾದ ಗೂಡಂಗಡಿಗಳು ಹಾಗೂ ಖಾನಾವಳಿ ಬಂದ್ ಮಾಡಿ ಬೆಲೆ ಏರಿಕೆ ಬಗ್ಗೆ ಚೆರ್ಚೆ ಮಾಡಿದರು. ಆದರೆ ಹೊಟೆಲ್ ಬಂದ್ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ರೈತರು, ಬೇರೆ ತಾಲೂಕು, ಜಿಲ್ಲೆ ಹಾಗೂ ಮಹಾರಾಷ್ಟ್ರದ ಪ್ರಯಾಣಿಕರು, ಅಸ್ಪತ್ರೆಗೆ ಬಂದಿರುವ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಬಂದ್ ಬಿಸಿ ತಟ್ಟಿ, ಉಪವಾಸ ಯಾತನೆ ಅನುಭವಿಸಂತಾಯಿತು.
      ನಗರದಲ್ಲಿ ಬೆಳಿಗ್ಗೆಯಿಂದಲೆ ಸಂಪೂರ್ಣ ಹೋಟೆಲ್‌ ಬಂದ್‌ ಹಿನ್ನೆಲೆಯಲ್ಲಿ ಖಾನಾವಳಿ, ಸಾವಜಿ ಹೊಟೆಲ್‌ಗಳೂ ವಹಿವಾಟು ಸ್ಥಗಿತಗೊಳಿಸಿದ್ದವು. ಇದರಿಂದ ನಾನಾ ಕಡೆಗಳಿಂದ ನಗರಕ್ಕೆ ಆಗಮಿಸಿದ್ದ ನಾಗರಿಕರು ಊಟ, ಉಪಹಾರ ಸಿಗದೇ ಪರದಾಡಿದರು. ಖಾಸಗಿ, ಸರಕಾರಿ ಕಚೇರಿಯ ಸಿಬ್ಬಂದಿ ಕೂಡ ತೊಂದರೆ ಅನುಭವಿಸಬೇಕಾಯಿತು. ಹೋಟೆಲ್‌ಗಳ ಬಂದ್‌ ಪರಿಣಾಮ ತಹಸೀಲ್ದಾರ, ಪುರಸಭೆ ಕಚೇರಿಯಲ್ಲಿ ಸಿಬ್ಬಂದಿ ಊಟಕ್ಕೆ ತೆರಳದೆ ಕಛೇರಿಯಲ್ಲಿ ಇದ್ದದ್ದು ಕಂಡು ಬಂತು. ಒಟ್ಟಾರೆಯಾಗಿ ಅಗತ್ಯ ವಸ್ತುಗಳ ಬೆಲೆ ಹಿನ್ನೆಲೆಯಲ್ಲಿ    ಹೊಟೆಲ್ ಮಾಲಿಕರು ಬಂದ್ ಕರೆ ನೀಡಿ ಸಾಮಾನ್ಯ ಜನರಿಗೆ ಬಿಸಿ ಮುಟ್ಟಿಸಿದ್ರೋ..ಅಥವಾ ಸರಕಾರಕ್ಕೆ ಬಿಸಿ ಮುಟ್ಟಿಸಿದ್ರೂ..! ಅರ್ಥವಾಗಲಿಲ್ಲ  ಎಂದು ಸಾರ್ವಜನಿಕರ ಪಿಸುಮಾತು ನಗರದಲ್ಲಿ ಕೇಳಿಬರುತಿತ್ತು. ಅದಲ್ಲದೇ ಹೋಟೆಲ್ ಮಾಲಿಕರು ಎಲ್ಲಾ ವಸ್ತುಗಳ ಬೆಲೆ‌ ಹೆಚ್ಚಿಸುವ ಬಗ್ಗೆ ಚೆರ್ಚೆ ಮಾಡಿದರು.
      Tags: #Hotel#price#Protest indi#ಪ್ರಯಾಣಿಕರು ಪರದಾಟ#ಹೊಟೆಲ್ ಬಂದ್
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.