• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಮಾನವ ಸರಪಳಿ ನಾವಿಣ್ಯತೆ : ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ

      Voiceofjanata.in

      November 24, 2024
      0
      ಮಾನವ ಸರಪಳಿ ನಾವಿಣ್ಯತೆ : ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ
      0
      SHARES
      73
      VIEWS
      Share on FacebookShare on TwitterShare on whatsappShare on telegramShare on Mail

      ಮಾನವ ಸರಪಳಿ ನಾವಿಣ್ಯತೆ : ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ

       

      ವಿಜಯಪುರ ನ.23: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವ ಜಾಗೃತಿ ಮೂಡಿಸಲು ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿರೇಶನಗರದಿಂದ ಬಾಗಲಕೋಟೆ ಜಿಲ್ಲೆಯ ಗಡಿ ಭಾಗದ ಆಲಮಟ್ಟಿಯವರೆಗಿನ ಸುಮಾರು 62 ಕಿ.ಮೀ.ವರೆಗೆ ಯಶಸ್ವಿಯಾಗಿ ಹಮ್ಮಿಕೊಂಡ ಮಾನವ ಸರಪಳಿ ನಿರ್ಮಾಣಕ್ಕೆ ಮಾನವ ಸರಪಳಿ ನಾವಿಣ್ಯತೆ ವಿಭಾಗದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದೆ.

      ಪ್ರಜಾಪ್ರಭುತ್ವ ಜಾಗೃತಿ ಮೂಡಿಸಲು ಬೀದರನಿಂದ ಚಾಮರಾಜನಗರವರೆಗೆ ಮಾನವ ಸರಪಳಿ ನಿಮಾಣ ಹಾಗೂ ವಿಶಿಷ್ಟವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಲ್ಡ್ ಬುಕ್ ಆಫ್ ರೆಕಾರ್ಡ್ ಸೇರ್ಪಡೆಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಜಿಲ್ಲೆಗಳನ್ನು 5 ವಿಭಾಗಗಳಲ್ಲಿ ತಲಾ 3 ಪ್ರಶಸ್ತಿಗಳನ್ನು ನೀಡಲಾಗಿದೆ. ಈ ಪೈಕಿ ವಿಜಯಪುರ ಜಿಲ್ಲೆಗೆ ಮಾನವ ಸರಪಳಿಯಲ್ಲಿ ನಾವಿಣ್ಯತೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ನೀಡಿದ್ದು, ನ.26 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪ್ರಥಮ ಸ್ಥಾನ ಪಡೆದ ವಿಜಯಪುರ ಜಿಲ್ಲೆಗೆ ಪ್ರಶಸ್ತಿ ವಿತರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

      Tags: #Human Chain Innovation : Vijayapur district ranked first#indi / vijayapur#Public News#Today News#Voiceofjanata.in#ಮಾನವ ಸರಪಳಿ ನಾವಿಣ್ಯತೆ : ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      December 11, 2025
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      December 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.