• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮೂಲಸೌಕರ್ಯ ಒದಗಿಸಲು ಬದ್ದನಾಗಿದ್ದೆನೆ : ಶಾಸಕ ಮನಗೂಳಿ

      Voiceofajanata.in

      February 1, 2025
      0
      ಮೂಲಸೌಕರ್ಯ ಒದಗಿಸಲು ಬದ್ದನಾಗಿದ್ದೆನೆ : ಶಾಸಕ ಮನಗೂಳಿ
      0
      SHARES
      145
      VIEWS
      Share on FacebookShare on TwitterShare on whatsappShare on telegramShare on Mail

      ಮೂಲಸೌಕರ್ಯ ಒದಗಿಸಲು ಬದ್ದನಾಗಿದ್ದೆನೆ : ಶಾಸಕ ಮನಗೂಳಿ

      ಇಂಡಿ : ತಾಲ್ಲೂಕಿನ ಸಮೀಪದ ಸುರಗಿಹಳ್ಳಿ ಗ್ರಾಮದ ಜನ ನನ್ನ ಮೇಲಿಟ್ಟಿರುವ ಪ್ರೀತಿಗೆ ಬೆರಗಾಗಿದ್ದೇನೆ. ಜನತೆಗೆ ಮೂಲಸೌಕರ್ಯ ಒದಗಿಸಲೂ ಬದ್ದನಾಗಿದ್ದೇನೆ. ಅವರ ಋಣ ಎಂದಿಗೂ ಮರೆಯೊಲ್ಲ. ನನ್ನ ಕೈಲಾದಮಟ್ಟಿಗೆ ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತೇನೆ. ಸುರಗಿಹಳ್ಳಿ, ತಾಂಬಾ,ಗೂಗಿಹಾಳ, ವಾಡೆ, ಬಂಥನಾಳ ಗ್ರಾಮಗಳ ಸಮಗ್ರ ಅಭಿವೃದ್ಧಿಯ ನನ್ನ ಕನಸಿಗೆ ಜನತೆ ಕೈಜೋಡಿಸಬೇಕು ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.
      ಸುರಗಿಹಳ್ಳಿ ಗ್ರಾಮದ ಮಲ್ಲಿಕಾರ್ಜುನ ದೇವಾಲಯದ ಕಟ್ಟಡದ ಕಾಮಗಾರಿ ವೀಕ್ಷಣೆಮಾಡಿ ಮತ್ತು ಸಾರ್ವಜನಿಕರು ನೀಡಿದ ಸನ್ಮಾನ ಸ್ವಿಕರಿಸಿ ಮಾತನಾಡಿ ನನಗೆ ಹೆಚ್ಚಿನ ಮತಗಳನ್ನು ನೀಡಿ ಕೈ ಹಿಡಿದಿದ್ದು ಸುರಗಿಹಳ್ಳಿ ಗ್ರಾಮದ ಜನತೆ ನಿಮ್ಮ ಋಣವನ್ನು ನಾನೆಂದು ಮರೆಯಲಾರೆ. ಶಾಸಕ ಸ್ಥಾನಕ್ಕೇರಲು ಕಾರಣರಾದ ಕ್ಷೇತ್ರದ ಜನರ ಪ್ರೀತಿಗೆ ಪಾತ್ರವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ ಎಂದರು.
      ಕಾAತನಗೌಡ ಪಾಟೀಲ ಮಾತನಾಡಿ ಶಾಸಕ ಅಶೋಕ ಮನಗೂಳಿ ಅವರು ಪ್ರಚಾರಪ್ರಿಯವಲ್ಲ. ರೈತರಿಗೆ, ಜನತೆಗೆ ಅನೇಕ ಯೋಜನೆ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆಯುತ್ತಿದಾರೆ. ಹಳ್ಳಿಗಳು ಈ ದೇಶದ ಸಂಪತ್ತು. ಹಳ್ಳಿಗಳು ಸುಧಾರಣೆಯಾದಲ್ಲಿ ಮಾತ್ರ ಮತಕ್ಷೇತ್ರ ಅಭಿವೃದ್ಧಿ ಸಾದ್ಯ, ಹಳ್ಳಿಗರ ಬದುಕು ನಿಜಕ್ಕೂ ದುಸ್ಥಿತಿಯಾಗಿದೆ ಪ್ರತಿ ಹಳ್ಳಿಗಳಲ್ಲಿ ಮೂಲ ಸೌಕರ್ಯವನ್ನು ಕಲ್ಪಸಿ ಅವುಗಳ ಅಭಿವೃದ್ಧಿ ಕಾಣುವುದೆ ಅವರ ಮೂಲ ಮಂತ್ರವಾಗಿದೆ.  ಮತಕ್ಷೇತ್ರದ ಅನೇಕ ಹಳ್ಳಿಗಳು ಹಲವು ವರ್ಷಗಳಿಂದ ಅಭಿವೃದ್ಧಿಯಿಂದ ವಂಚಿತವಾಗಿವೆ ಹಳ್ಳಿಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸುವ ಜವಾಬ್ದಾರಿ ಹೊತ್ತಿಕೊಂಡಿದ್ದಾರೆ.
      ಕಾರ್ಯಕ್ರಮದಲ್ಲಿ ಚನ್ನಮಲಯ್ಯ ಹಿರೇಮಠ, ಪಂಚಯ್ಯ ಹಿರೇಮಠ, ಸಿದ್ದರಾಯ ಪವಾರ, ಕಾಸಪ್ಪ ಬಾಸಗಿ, ರಮೇಶ ಭಾಸಗಿ, ಸಿದ್ದಾರಾಮ ಪವರ, ಷಣ್ಮುಖ ದುರ್ಗದ, ಅಶೋಕ ಭಾಸಗಿ, ಗಡ್ಡೆಪ್ಪ ಹಿರೋಳಿ,ವಿಜು ಸೂರ್ಯವಂಶಿ, ರಜಾಕಸಾಬ ಚಿಕ್ಕಗಸಿ, ಅಪ್ಪಣ್ಣ ಕಲ್ಲೂರ, ರಾಚಪ್ಪ ಗಳೇದ, ಸಿದ್ದು ಹತ್ತಳಿ, ಪರಸು ಬೀಸನಾಳ,  ಶಾಂತಪ್ಪ ಹಚನಾಳ, ಉಪಸ್ಥಿತರಿದ್ದರು.
      ತಾಂಬಾ ಸಮೀಪದ ಸುರಗಿಹಳ್ಳಿ ಗ್ರಾಮದ ಮಲ್ಲಿಕಾರ್ಜುನ ದೇವಾಲಯದ ಕಟ್ಟಡದ ಕಾಮಗಾರಿ ವೀಕ್ಷಣೆ ಮಾಡುತ್ತಿರುವ ಸಿಂದಗಿ ಶಾಸಕ ಅಶೋಕ ಮನಗೂಳಿ ಮತ್ತು ಗ್ರಾಮಸ್ಥರು.
      Tags: #I was committed to providing infrastructure: MLA#indi / vijayapur#Today News#Voice Of Janata#Voiceofjanata.in#ಮೂಲಸೌಕರ್ಯ ಒದಗಿಸಲು ಬದ್ದನಾಗಿದ್ದೆನೆ : ಶಾಸಕ ಮನಗೂಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.