• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

      “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

      “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ICC ODI Men’s WORLD Cricket CUP 2023: ಬಾಂಗ್ಲಾ ವಿರುದ್ಧ ಆಸ್ಟ್ರೇಲಿಯಾ ಜಯ..ಆದರೆ ಮುಂದೆ ಯಾವ ತಂಡದ ಜೊತೆ ಬಿಗ್ ಪೈಟ್ ಗೊತ್ತಾ..?

      Voice Of Janata Desk News

      November 12, 2023
      0
      ICC ODI Men’s WORLD Cricket CUP 2023: ಬಾಂಗ್ಲಾ ವಿರುದ್ಧ ಆಸ್ಟ್ರೇಲಿಯಾ ಜಯ..ಆದರೆ ಮುಂದೆ ಯಾವ ತಂಡದ ಜೊತೆ ಬಿಗ್ ಪೈಟ್ ಗೊತ್ತಾ..?
      0
      SHARES
      200
      VIEWS
      Share on FacebookShare on TwitterShare on whatsappShare on telegramShare on Mail

      Voice Of Janata DesK News : ICC ODI Men’s WORLD Cricket CUP 2023: AUS Vs BANGLADESH

      ಪುಣೆ: ‌ಐದು ಬಾರಿಯ ಚಾಂಪಿಯನ್‌ ಆಸ್ಟ್ರೇಲಿಯಾ ನವೆಂಬರ್‌ 16ರಂದು ಕೋಲ್ಕತ್ತದಲ್ಲಿ ನಡೆಯುವ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

      ಹೌದು ಆಸ್ಟ್ರೇಲಿಯಾ ತಂಡ ಶನಿವಾರ ನಡೆದ ವಿಶ್ವಕಪ್ ಲೀಗ್‌ ಪಂದ್ಯದಲ್ಲಿ ಎಂಟು ವಿಕೆಟ್‌ಗಳಿಂದ ಬಾಂಗ್ಲಾದೇಶ ತಂಡವನ್ನು ಬಗ್ಗುಬಡಿಯಿತು. ಆಸ್ಟ್ರೇಲಿಯಾ ಆ ಮೂಲಕ ಸೆಮಿಫೈನಲ್‌ಗೆ ಸೂಕ್ತ ರೀತಿಯಲ್ಲೇ ಸಜ್ಜಾಯಿತು.

      ಗೆಲುವಿಗೆ 307 ರನ್‌ಗಳ ಗುರಿಯನ್ನು ಎದುರಿಸಿದ್ದ ಆಸ್ಟ್ರೇಲಿಯಾ ಇನ್ನೂ 32 ಎಸೆತಗಳು ಇರುವಂತೆ ಎರಡು ವಿಕೆಟ್‌ ನಷ್ಟದಲ್ಲಿ ಅದನ್ನು ಸಾಧಿಸಿತು. ಮಾರ್ಷ್ ಕೇವಲ 132 ಎಸೆತಗಳ ಇನಿಂಗ್ಸ್‌ನಲ್ಲಿ 9 ಭರ್ಜರಿ ಸಿಕ್ಸರ್‌, 17 ಬೌಂಡರಿಗಳನ್ನು ಬಾರಿಸಿದರು. ಅನುಭವಿಗಳಾದ ಡೇವಿಡ್‌ ವಾರ್ನರ್ (53) ಮತ್ತು ಸ್ಟೀವ್ ಸ್ಮಿತ್‌ (ಔಟಾಗದೇ 63) ಅವರೂ ಅರ್ಧ ಶತಕಗಳನ್ನು ಗಳಿಸಿದ್ದರಿಂದ ತಂಡದ ಗೆಲುವು ನಿರೀಕ್ಷೆಗಿಂತ ಸುಲಭವಾಯಿತು

      ಸ್ಕೋರುಗಳು:

      ಬಾಂಗ್ಲಾದೇಶ: 50 ಓವರುಗಳಲ್ಲಿ 8 ವಿಕೆಟ್‌ಗೆ 306 (ತಾಂಜಿದ್ ಹಸನ್ 36, ಲಿಟ್ಟನ್ ದಾಸ್‌ 36, ನಜ್ಮುಲ್ ಹುಸೇನ್ ಶಾಂತೊ 45, ತೌಹಿದ್ ಹೃದಯ್ 74, ಮಹ್ಮದುಲ್ಲಾ 32, ಮೆಹದಿ ಹಸನ್ ಮಿರಾಜ್ 29; ಸೀನ್ ಅಬೋಟ್ 61ಕ್ಕೆ2, ಆ್ಯಡಂ ಜಂಪಾ 32ಕ್ಕೆ2);

      ಆಸ್ಟ್ರೇಲಿಯಾ: 44.4 ಓವರುಗಳಲ್ಲಿ 2 ವಿಕೆಟ್‌ಗೆ 307 (ಡೇವಿಡ್‌ ವಾರ್ನರ್‌ 53, ಮಿಚೆಲ್ ಮಾರ್ಷ್ ಔಟಾಗದೇ 177, ಸ್ಟೀವ್‌ ಸ್ಮಿತ್‌ ಔಟಾಗದೇ 63)

      ಪಂದ್ಯದ ಆಟಗಾರ: ಮಿಚೆಲ್ ಮಾರ್ಷ್‌

      Tags: #Cricket#ICC ODI Men's WORLD Cricket CUP 2023: ಬಾಂಗ್ಲಾ ವಿರುದ್ಧ ಆಸ್ಟ್ರೇಲಿಯಾ ಜಯ..ಆದರೆ ಮುಂದೆ ಯಾವ ತಂಡದ ಜೊತೆ ಬಿಗ್ ಪೈಟ್ ಗೊತ್ತಾ..?#Voice Of Janata DesK News : ICC ODI Men's WORLD Cricket CUP 2023: AUS Vs BANGLADESH#World Cup
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      January 23, 2026
      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      January 23, 2026
      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      January 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.