• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಐಸಿಸಿ ವಿಶ್ವಕಪ್ ೨೦೨೩ : ಅಫ್ಘಾನಿಸ್ತಾನ ವಿರುದ್ಧ ಗೆಲ್ಲಲ್ಲು ಆಸ್ಟ್ರೇಲಿಯಾ ತಿಣುಕಾಟ..!

      Voice Of Janata DesK News

      November 7, 2023
      0
      ಐಸಿಸಿ ವಿಶ್ವಕಪ್ ೨೦೨೩ : ಅಫ್ಘಾನಿಸ್ತಾನ ವಿರುದ್ಧ ಗೆಲ್ಲಲ್ಲು ಆಸ್ಟ್ರೇಲಿಯಾ ತಿಣುಕಾಟ..!
      0
      SHARES
      153
      VIEWS
      Share on FacebookShare on TwitterShare on whatsappShare on telegramShare on Mail

      ICC ODI Men’s World CUP 2023 Aus VS AfG

      Voice Of Janata Desk News

      Score :AfG 292

      Score : Aus 136/7 27

      ಐಸಿಸಿ ವಿಶ್ವಕಪ್ ೨೦೨೩: ಮಂಗಳವಾರ, ನವೆಂಬರ್ 7ರಂದು ಮುಂಬೈನ ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 39ನೇ ಮಹತ್ವದ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿವೆ.

      ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡರು. ಹೀಗಾಗಿ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಮೊದಲು ಫೀಲ್ಡಿಂಗ್ ಮಾಡಲಿದೆ.

      ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ತಂಡಗಳ ಆಡುವ 11ರ ಬಳಗ
      ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ(ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್(ವಿಕೆಟ್ ಕೀಪರ್), ರಶೀದ್ ಖಾನ್, ಮುಜೀಬ್-ಉರ್-ರಹಮಾನ್, ನೂರ್ ಅಹ್ಮದ್, ನವೀನ್-ಉಲ್-ಹಕ್.

      ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್(ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮ್ಮಿನ್ಸ್(ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.

      Tags: #VOICE OF JANATA (VOJ-VOJ)#Voice Of Janata Desk News#ಅಫ್ಘಾನಿಸ್ತಾನ#ಆಸ್ಟ್ರೇಲಿಯಾ#ಕ್ರಿಕೇಟ್#ವಿಶ್ವಕಪ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.