• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಐಸಿಸಿ ವಿಶ್ವಕಪ್ 2023: ಇಂದು ಸಾಂಪ್ರದಾಯಿಕ ಎದುರಾಳಿ, ಪಾಕಿಸ್ತಾನ VS ಭಾರತ ಹೈ- ವೊಲ್ಟೇಜ್ ಪಂದ್ಯ..!

      ICC ODI World CUP 2023

      October 14, 2023
      0
      ICC ODI WORLD CUP 2023 : ಇಂದು ಭಾರತದ ವಿರುದ್ಧ ಯಾರು ಆಡುತ್ತಾರೆ ಗೊತ್ತಾ..!
      0
      SHARES
      229
      VIEWS
      Share on FacebookShare on TwitterShare on whatsappShare on telegramShare on Mail

      ಐಸಿಸಿ ವಿಶ್ವಕಪ್ 2023: ಇಂದು ಸಾಂಪ್ರದಾಯಿಕ ಎದುರಾಳಿ, ಪಾಕಿಸ್ತಾನ VS ಭಾರತ ಹೈ- ವೊಲ್ಟೇಜ್ ಪಂದ್ಯ..!

      Voice Of Janata Desk News

      ICC ODI World CUP 2023

      ಐಸಿಸಿ ವಿಶ್ವಕಪ್ ೨೦೨೩:

      ಸತತ ಜಯದೊಂದಿಗೆ 2023ರ ಸಾಲಿನ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಶುಭಾರಂಭ ಮಾಡಿರುವ ಆತಿಥೇಯ ಟೀಮ್ ಇಂಡಿಯಾ, ಇದೀಗ ತನ್ನ ಬಹುದೊಡ್ಡ ಸವಾಲಾಗಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಎದುರು ಪೈಪೋಟಿ ನಡೆಸಲು ಸಜ್ಜಾಗಿದೆ. ಇಡೀ ಕ್ರಿಕೆಟ್‌ ಜಗತ್ತು ಬಹಳಾ ಕಾತುರದಿಂದ ಎದುರು ನೋಡುತ್ತಿರುವ ಹೈ-ವೋಲ್ಟೇಜ್‌ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಕ್ಟೋಬರ್‌ 14ರಂದು (ಶನಿವಾರ) ನಡೆಯಲಿದೆ. ಈ ಮಹತ್ವದ ಪಂದ್ಯಕ್ಕೆ ಭಾರತ ಮತ್ತು ಪಾಕಿಸ್ತಾನ ತಂಡಗಳ ಪ್ಲೇಯಿಂಗ್‌ ಇಲೆವೆನ್‌ ವಿವರ ಇಲ್ಲಿ ವಿವರಿಸಲಾಗಿದೆ.

      ಎರಡು ತಂದ ಸಂಭಾವ್ಯ ಆಟಗಾರರು

      ಭಾರತ: ರೋಹಿತ್‌ ಶರ್ಮಾ (ನಾಯಕ/ ಓಪನರ್‌) ಇಶಾನ್‌ ಕಿಶನ್ (ಓಪನರ್‌) ವಿರಾಟ್‌ ಕೊಹ್ಲಿ (ಬ್ಯಾಟರ್‌) ಶ್ರೇಯಸ್‌ ಅಯ್ಯರ್‌ (ಬ್ಯಾಟರ್‌) ಕೆಎಲ್‌ ರಾಹುಲ್‌ (ವಿಕೆಟ್‌ಕೀಪರ್‌/ ಬ್ಯಾಟರ್‌) ಹಾರ್ದಿಕ್ ಪಾಂಡ್ಯ (ಆಲ್‌ರೌಂಡರ್‌) ರವೀಂದ್ರ ಜಡೇಜಾ (ಆಲ್‌ರೌಂಡರ್‌) ಆರ್‌ ಅಶ್ವಿನ್‌ (ಆಲ್‌ರೌಂಡರ್‌) ಕುಲ್ದೀಪ್‌ ಯಾದವ್‌ (ಚೈನಾಮನ್ ಸ್ಪಿನ್ನರ್‌) ಜಸ್‌ಪ್ರೀತ್‌ ಬುಮ್ರಾ (ಬಲಗೈ ವೇಗಿ) ಮೊಹಮ್ಮದ್‌ ಶಮಿ (ಬಲಗೈ ವೇಗಿ)

      ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಇಮಾಮ್ ಉಲ್ ಹಕ್, ಬಾಬರ್ ಆಝಮ್‌ (ನಾಯಕ), ಮೊಹಮ್ಮದ್ ರಿಝ್ವಾನ್‌ (ವಿಕೆಟ್‌ಕೀಪರ್‌), ಸೌದ್ ಶಕೀಲ್, ಇಫ್ತಿಖಾರ್ ಅಹ್ಮದ್, ಶದಾಬ್ ಖಾನ್, ಮೊಹಮ್ಮದ್ ನವಾಝ್, ಹಸನ್ ಅಲಿ, ಶಾಹೀನ್ ಶಾ ಅಫ್ರಿದಿ, ಹ್ಯಾರಿಸ್ ರೌಫ್.

      ವಿಶ್ವಕಪ್ ಟೂರ್ನಿಯ 12ನೇ ಪಂದ್ಯದ ವಿವರ
      ಭಾರತ vs ಪಾಕಿಸ್ತಾನ
      ದಿನಾಂಕ: ಅಕ್ಟೋಬರ್‌ 14 (ಶನಿವಾರ)
      ಸಮಯ: ಮಧ್ಯಾಹ್ನ 2 ಗಂಟೆಗೆ ಆರಂಭ

      Tags: #ICC ODI world Cup 2023:#Pakistan vs India#Voice Of Janata Desk News#ಐಸಿಸಿ ವಿಶ್ವಕಪ್ ೨೦೨೩#ಐಸಿಸಿ ವಿಶ್ವಕಪ್ 2023: ಇಂದು ಸಾಂಪ್ರದಾಯಿಕ ಎದುರಾಳಿಪಾಕಿಸ್ತಾನ VS ಭಾರತ ಹೈ- ವೊಲ್ಟೇಜ್ ಪಂದ್ಯ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.