• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ICC T20 WORLD CUP 2024: ಹರಿಣಗಳಿಗೆ ಬಾಂಗ್ಲಾ ಹುಲಿಗಳು ಸವಾಲು ಒಡ್ಡುತ್ತಾ..!

      ICC T20 WORLD CUP 2024

      June 10, 2024
      0
      ICC T20 WORLD CUP 2024: ಹರಿಣಗಳಿಗೆ ಬಾಂಗ್ಲಾ ಹುಲಿಗಳು ಸವಾಲು ಒಡ್ಡುತ್ತಾ..!
      0
      SHARES
      268
      VIEWS
      Share on FacebookShare on TwitterShare on whatsappShare on telegramShare on Mail

      ದಕ್ಷಿಣ ಆಫ್ರಿಕಾ Vs ಬಾಂಗ್ಲಾದೇಶ  ಕದನ

      Voice of Janata : Sports News :

      ICC T20 WORLD CUP 2024: 

      ನ್ಯೂಯಾರ್ಕ್ :  ಸೋಮವಾರ ನಾಸೌ ಕೌಂಟಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಬಾಂಗ್ಲಾದೇಶದ ಎದುರು ಕಣಕ್ಕಿಳಿಯಲಿದೆ.

      ದಕ್ಷಿಣ ಆಫ್ರಿಕಾ ತಂಡವು ತನ್ನ ಕಳೆದೆರಡೂ ಪಂದ್ಯಗಳಲ್ಲಿ ಜಯಿಸಿದೆ. ಆದರೂ ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಬ್ಯಾಟಿಂಗ್ ಮಾಡದ ಕೊರಗಿನಲ್ಲಿದೆ. ಕ್ವಿಂಟನ್ ಡಿಕಾಕ್, ಹೆನ್ರಿಚ್ ಕ್ಲಾಸೆನ್, ಮರ್ಕರಂ ಸೇರಿದಂತೆ ಅಬ್ಬರದ ಬ್ಯಾಟಿಂಗ್‌ ಆಡಿಲ್ಲ. ಡೇವಿಡ್ ಮಿಲ್ಲರ್ ಮತ್ತು ಟ್ರಿಸ್ಟನ್ ಸ್ಟಬ್ಸ್‌ ಅವರು ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ತಮ್ಮ ಚೆಂದದ ಬ್ಯಾಟಿಂಗ್ ಮೂಲಕ ಗೆಲುವಿಗೆ ಕಾರಣರಾಗಿದ್ದರು.

      ನಜ್ಮುಲ್ ಹುಸೇನ್ ಶಾಂತೋ ನಾಯಕತ್ವದ ಬಾಂಗ್ಲಾದೇಶವು ಇದುವರೆಗೆ ಆಡಿರುವ ಒಂದು ಪಂದ್ಯದಲ್ಲಿ ಶ್ರೀಲಂಕಾ ಎದುರು ಜಯಿಸಿದೆ. ಇದರಿಂದಾಗಿ ಅಪಾರ ಆತ್ಮವಿಶ್ವಾಸದಲ್ಲಿದೆ. ದಕ್ಷಿಣ ಆಫ್ರಿಕಾ ತಂಡಕ್ಕೆ ದಿಟ್ಟ ಸವಾಲು ಎಸೆಯಲು ಸಿದ್ಧವಾಗಿದೆ.

      ಬ್ಯಾಟರ್ ಲಿಟನ್ ದಾಸ್, ತೌಹಿದ್ ಹೃದಯ್, ಬೌಲರ್ ಮುಸ್ತಫಿಜುರ್ ರೆಹಮಾನ್ ಹಾಗೂ ರಶೀದ್ ಹುಸೇನ್ ಅವರು ಉತ್ತಮ ಲಯದಲ್ಲಿದ್ದಾರೆ. ಅವರ ಮೇಲೆ ತಂಡದ ನಿರೀಕ್ಷೆಯ ಭಾರವಿದೆ.

      ಪಂದ್ಯ ಪ್ರಾರಂಭ : 8PM Today

      ದಕ್ಷಿಣ ಆಫ್ರಿಕಾ Vs ಬಾಂಗ್ಲಾದೇಶ ICC T20 ವಿಶ್ವಕಪ್ ತಂಡಗಳು

      ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್ರಾಮ್ (ಸಿ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ಜಾರ್ನ್ ಫೋರ್ಚುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಆನ್ರಿಚ್ ನಾರ್ಟ್ಜೆ, ಕಗಿಸೊ ರಬಾಡಾ, ಟ್ರೈಸ್ಟಾನ್ ರಿಕೆಲ್ಟನ್, ಟ್ರೀಸ್ಟಾನ್ ರಿಕೆಲ್ಟನ್ ಸ್ಟಬ್ಸ್.

      ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ (ಸಿ), ತಸ್ಕಿನ್ ಅಹ್ಮದ್, ಲಿಟ್ಟನ್ ದಾಸ್, ಸೌಮ್ಯ ಸರ್ಕಾರ್, ತಂಝಿದ್ ಹಸನ್ ತಮೀಮ್, ಶಕೀಬ್ ಅಲ್ ಹಸನ್, ತೌಹಿದ್ ಹೃದಯ್, ಮಹ್ಮದ್ ಉಲ್ಲಾ ರಿಯಾದ್, ಜೇಕರ್ ಅಲಿ ಅನಿಕ್, ತನ್ವಿರ್ ಇಸ್ಲಾಂ, ಶಾಕ್ ಮಹೇದಿ ಹಸನ್, ರಿಶಾದ್ ಹೊಸ್ಸೈನ್, ರಿಶಾದ್ ಹೊಸೈಝಿನ್ ಶೋರಿಫುಲ್ ಇಸ್ಲಾಂ, ತಂಝಿಮ್ ಹಸನ್ ಸಾಕಿಬ್.

      ‌

      Tags: #Cricket#ICC T20 WORLD CUP 2024:#Newyark#Public News#South Afric Vs Bangladesh#Sports News#Voice of Janata : Sports News :#ದಕ್ಷಿಣ ಆಫ್ರಿಕಾ Vs ಬಾಂಗ್ಲಾದೇಶ  ಕದನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      June 12, 2026
      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      June 11, 2026
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.