• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಮಕ್ಕಳ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿ- ಸುಜಾತಾ ಪೂಜಾರಿ

      Voiceofjanata.in

      September 18, 2024
      0
      ಮಕ್ಕಳ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿ- ಸುಜಾತಾ ಪೂಜಾರಿ
      0
      SHARES
      488
      VIEWS
      Share on FacebookShare on TwitterShare on whatsappShare on telegramShare on Mail

      ಮಕ್ಕಳ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿ- ಸುಜಾತಾ ಪೂಜಾರಿ

      ಇಂಡಿ: ಎಲ್ಲ ಮಕ್ಕಳಲ್ಲೂ ವಿಶೇಷವಾದ ಪ್ರತಿಭೆ ಅಡಗಿದ್ದು, ಅದನ್ನು ಪ್ರೋತ್ಸಾಹಿಸಿ ಬೆಳೆಸುವ ಕೆಲಸವನ್ನು ಪಾಲಕರು ಹಾಗೂ ಶಿಕ್ಷಕರು ಮಾಡಬೇಕು ಎಂದು ಅಕ್ಷರ ದಾಸೋಹ ತಾಲೂಕಾಧಿಕಾರಿ ಸುಜಾತಾ ಪೂಜಾರಿ ಹೇಳಿದರು.
      ಅವರು ಬುಧವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ಹಿರೇರೂಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
      ಮಕ್ಕಳಲ್ಲಿನ ಪ್ರತಿಭೆಯನ್ನು ಬೆಳಕಿಗೆ ತರುವಲ್ಲಿ ಪ್ರತಿಭಾ ಕಾರಂಜಿಯಂಥ ಸ್ಪರ್ಧೆಗಳು ಅವಶ್ಯ. ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿದರೆ, ಇನ್ನೂ ಉನ್ನತ ಸಾಧನೆ ಮಾಡಬಲ್ಲರು ಎಂದು ಹೇಳಿದರು.
      ಪ್ರತಿಭಾ ಕಾರಂಜಿಯ ತಾಲೂಕ ನೋಡಲ್ ಅಧಿಕಾರಿ ಎ ಸಿ ಹುಣಸಗಿ ಮಾತನಾಡಿ, ಮಕ್ಕಳಿಗೆ ಉನ್ನತ ಶಿಕ್ಷಣದೊಂದಿಗೆ ನಾಡಿನ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಕಲಿಸಿಕೊಡುವ ಮೂಲಕ ಅವರನ್ನು ದೇಶದ ಸತ್ಪ್ರಜೆಗಳನ್ನಾಗಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು.
       ಸಿ ಆರ್ ಪಿ ಸಂತೋಷ ಚವ್ಹಾಣ ಪ್ರಾಸ್ತಾವಿಕವಾಗಿ
      ಮಾತನಾಡಿ, ಪ್ರತಿಭಾವಂತರನ್ನು ಗುರುತಿಸುವ ಕಾರ್ಯ ಶಿಕ್ಷಕರಿಂದಾಗಬೇಕು. ಬೆಳೆಯುವ ಕುಡಿಯನ್ನು ಮೊಳಕೆಯಲ್ಲಿಯೇ ಚಿವುಟದೆ ಅದನ್ನು ಪ್ರೋತ್ಸಾಹಿಸಿ ಬೆಳೆಸುವ ಮೂಲಕ ದೇಶದ ಆಸ್ತಿಯನ್ನಾಗಿಸುವ ಗುರುತರ ಜವಾಬ್ದಾರಿ ತಮ್ಮೆಲ್ಲರ ಮೇಲಿದೆ ಎಂದರು.
       ಶಿಕ್ಷಣ ಸಂಯೋಜಕ ಸಿ ಬಿ ಬಿರಾದಾರ, ಎಸ್ ಡಿ ಎಂ ಸಿ ಅಧ್ಯಕ್ಷ ಮಾಳಪ್ಪ ಪೂಜಾರಿ, ಉಪಾಧ್ಯಕ್ಷ ರಮೇಶ ಮಠಪತಿ,
      ಪರಶುರಾಮ ಹೊಸಮನಿ, ಶಿವಾನಂದ ಹೊಸಮನಿ, ರಾಜಶೇಖರ ಗುಡಿ,ಸಲೀಮ್ ಅಂಗಡಿ, ಮುಖ್ಯ ಶಿಕ್ಷಕರಾದ ಅನಿಲ ಪತಂಗಿ,ವ್ಹಿ ವೈ ಪತ್ತಾರ, ಎಸ್ ಎಸ್ ಅರಬ, ಶಿಕ್ಷಕರಾದ ಎಸ್ ಆರ್ ಚಾಳೇಕರ, ಸಂತೋಷ ಬಂಡೆ,ಎಸ್ ಎಂ ಪಂಚಮುಖಿ, ಸಾವಿತ್ರಿ ಸಂಗಮದ, ಎಫ್ ಎ ಹೊರ್ತಿ, ಎಸ್ ಬಿ ಕುಲಕರ್ಣಿ, ಎಸ್ ಡಿ ಬಿರಾದಾರ, ಎಸ್ ವ್ಹಿ ಬೇನೂರ, ಶಾಂತೇಶ ಹಳಗುಣಕಿ ಸೇರಿದಂತೆ ಕ್ಲಸ್ಟರ್ ವ್ಯಾಪ್ತಿಯ ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು,ಮಕ್ಕಳು ಭಾಗವಹಿಸಿದ್ದರು.
      ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು.
      Tags: #Government Primiry School#Identify the talent of children and give appropriate guidance- Sujata Pujari#Public News#Voiceofjanata.in#ಮಕ್ಕಳ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿ- ಸುಜಾತಾ ಪೂಜಾರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.