• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಬಿಜೆಪಿ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ- ನಿತೀನ್ ಗುತ್ತೇದಾರ.

      Voj Desk

      April 7, 2023
      0
      ಬಿಜೆಪಿ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ- ನಿತೀನ್ ಗುತ್ತೇದಾರ.
      0
      SHARES
      188
      VIEWS
      Share on FacebookShare on TwitterShare on whatsappShare on telegramShare on Mail

      ಅಭಿಮಾನಿಗಳಿಗೆ ಮಂಡಿಯೂರಿ ನಮಸ್ಕರಿಸಿದ ನಿತೀನ್:

      ಜನಸಾಗರ ಕಂಡು ಭಾವುಕನಾದ ಯುವ ಸಾರಥಿ:

      ಅಫಜಲಪುರ: 2023 ರ ವಿಧಾನ ಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣೆಯ ಕಾವು ರಂಗೇರುತ್ತಿದೆ. ಕಲ್ಯಾಣ ಕರ್ನಾಟಕದ ಹೈ ಓಲ್ಟೇಜ್ ಕ್ಷೇತ್ರವೆಂದೆ ಬಿಂಬತವಾಗುತ್ತಿರುವ ಅಫಜಲಪುರ ವಿಧಾನ ಸಭಾ ಕ್ಷೇತ್ರ ಇತ್ತಿಚೆಗೆ ಒಂದಿಲ್ಲೊಂದು ವಿಷಯದಲ್ಲಿ ಸದ್ದು ಮಾಡುತ್ತಿರುವುದು ಆಶ್ಚರ್ಯವೆನಿಲ್ಲ. ಇಂದು ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರದಲ್ಲಿ ಬಿಜೆಪಿ ಪ್ರಬಲ ಆಕಾಂಕ್ಷಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಜನ ಸ್ಪಂದನ ಕಾರ್ಯಕ್ರಮ ನಡೆಯಿತು.

       

      ಕ್ಷೇತ್ರದಲ್ಲಿ ಇತ್ತಿಚೆಗೆ ಚುನಾವಣಾ ರಣರಂಗದಲ್ಲಿ ಅಭ್ಯರ್ಥಿಗಳ ಹೆಸರು ಬಹಳಷ್ಟು ಕೇಳಿ ಬರುತ್ತಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಎಳು ಜನ ಆಕಾಂಕ್ಷಿಗಳು ಅರ್ಜಿ ಹಾಕಿದರೂ ಕೊನೆಯದಾಗಿ ಹಾಲಿ ಶಾಸಕ ಎಮ್. ವೈ. ಪಾಟೀಲರಿಗೆ ಕಾಂಗ್ರೆಸ್ ಟಿಕೆಟ್ ನೀಡಿ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದೆ. ಇನ್ನೊಂದು ಕಡೆ ಬಿಜೆಪಿ ಪಕ್ಷದಲ್ಲಿ ಸಹೋದರ ಸವಾಲ ಎಂಬಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರ ಸಹೋದರ ನಿತೀನ್ ಗುತ್ತೇದಾರ ಶತಾಯಗಥಾಯ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಹರಸಾಹಸ ಮಾಡುತ್ತಿದ್ದಾರೆ.

      ಇನ್ನೊಂದು ಕಡೆ ಬಿಜೆಪಿ ಹೈಕಮಾಂಡಗೆ ತಲೆನೋವಿನ ಸಂಗತ ಎದುರಾಗಿರುವುದು ಸುಳ್ಳಲ್ಲ. ಏಕೆಂದರೆ ಒಂದು ಕಡೆ ಮಾಜಿ ಶಾಸಕ ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರಗೆ ಟಿಕೆಟ್ ನೀಡುವುದೋ ಇಲ್ಲ, ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ನಿತೀನ್ ಗುತ್ತೇದಾರಗೆ ಟಿಕೆಟ್ ನೀಡುವುದೋ ಎಂಬುವುದು ಗೊಂದಲದಗುಡಾಗಿದೆ.

      ಒಂದು ಕಡೆ ತಾಲೂಕಿನಾದ್ಯಂತ ಸಂಘಟನೆ ಮಾಡಿ ಸಂಚಲನ ಮೂಡಿಸಿರುವ ಯುವ ಸಾರಥಿ ಹೆಸರಿನಲ್ಲಿ ಜನರನ್ನ ವಿಶೇಷವಾಗಿ ಯುವ ಸಮುದಾಯವನ್ನ ತನ್ನೆಡೆಗೆ ಸೆಳೆಯುವಲ್ಲಿ ಯಶಸ್ವಿಯಾದ ನಿತೀನ್ ಗುತ್ತೇದಾರ ತಾಲ್ಲೂಕಿನಲ್ಲಿ ಸಂಚಲನ ಮೂಡಿಸಿದ್ದಾರೆ.

      ನಿತೀನ್ ಗುತ್ತೇದಾರ ಅವರ ತಂದೆಯವರಾದ ದಿ. ವೆಂಕಯ್ಯ ಗುತ್ತೇದಾರ ಸಮಾಧಿಯ ಪಕ್ಕದಲ್ಲಿ ಜನಸ್ಪಂದನ ಕಾರ್ಯಕ್ರಮ ಏರ್ಪಡಿಸಿದ ನಿತೀನ್ ಗುತ್ತೇದಾರ ಕಾರ್ಯಕ್ರಮ ಉದ್ದೇಶಿಸಿ ಭಾವುಕರಾಗಿ ಮಾತನಾಡಿದರು. ತಮ್ಮ ತಂದೆಯವರನ್ನ‌ ಇನ್ನೋರ್ವ ಸಹೋದರ ದಿ. ಅಶೋಕ ಗುತ್ತೇದಾರ ನೆನೆದು ಮಾತು ಪ್ರಾರಂಭಿಸಿದರು. ನನಗೆ ಬಿಜೆಪಿ ಪಕ್ಷದ ಟಿಕೆಟ್ ಸಿಗುವ ನಿರೀಕ್ಷೆ ನೂರಕ್ಕೆ ನೂರರಷ್ಟಿದೆ. ಒಂದು ವೇಳೆ ಟಿಕೆಟ್ ಸಿಗದಿದ್ದರೆ ನಿಮ್ಮೆಲ್ಲರ ಆಶೀರ್ವಾದದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ ಎಂದರು. ನಾನು ತಾಲೂಕಿನ ಪ್ರತಿಯೊಂದು ಗ್ರಾಮಗಳಿಗೆ ತೆರಳಿ ಜನರ ಕಷ್ಟ ಸುಖಗಳನ್ನು ಕಂಡಿದ್ದೆನೆ. ಮುಂದೆ ನಿವೆಲ್ಲರೂ ನನಗೆ ಒಂದು ಬಾರಿ ಅವಕಾಶ ಮಾಡಿ ಕೊಟ್ಟಿದಲ್ಲಿ, ನಿಮ್ಮ ಕಷ್ಟಕರ ಸುಖಗಳಲ್ಲಿ ಭಾಗಿಯಾಗುತ್ತೆನೆ ಎಂದರು.

      ಮತ್ತೆ ಮಾತು ಮುಂದುವರೆಸಿದ ಅವರು ನಾನು ಅಧಿಕಾರಕ್ಕಾಗಿ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ನಿಮ್ಮೆಲ್ಲರ ಸೇವೆ ಮಾಡಲು ಅವಕಾಶ ನೀಡಿ ಎಂದು ಅಂಗಲಾಚಿ ಬೇಡಿಕೊಳ್ಳುತ್ತಿದ್ದೆನೆ ಎಂದರು. ನಿವೇಲ್ಲರೂ ಯಾರಿಗೂ ಹೆದರುವ ಅವಶ್ಯಕತೆ ಇಲ್ಲ. ನಿಮ್ಮೊಂದಿಗೆ ನಾನಿದ್ದೆನೆ. ಚುನಾವಣೆ ಬರುತ್ತೆ ಹೋಗುತ್ತೆ ನಮ್ಮ ನಿಮ್ಮ ಪ್ರೀತಿ ವಿಶ್ವಾಸ ದೊಡ್ಡದು ಎಂದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಅಫ್ಜಲಪುರ:

      Tags: #2023#Assembly election#bjp ticket aspirant#nitin guttedarafjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      December 8, 2025
      ಇಂಡಿ ನಗರದಲ್ಲಿ ಡಿ- 5 ರಿಂದ ಐತಿಹಾಸಿಕ ಕಾರ್ಯಕ್ರಮ..! ಹೇಗಿರುತ್ತೆ..? ಯಾರೆಲ್ಲಾ ಪಾಲ್ಗೊಳ್ಳುತ್ತಾರೆ ಗೊತ್ತಾ..?

      ಇಂಡಿ ನಗರದಲ್ಲಿ ಡಿ- 5 ರಿಂದ ಐತಿಹಾಸಿಕ ಕಾರ್ಯಕ್ರಮ..! ಹೇಗಿರುತ್ತೆ..? ಯಾರೆಲ್ಲಾ ಪಾಲ್ಗೊಳ್ಳುತ್ತಾರೆ ಗೊತ್ತಾ..?

      December 3, 2025
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      December 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.