• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಬಿಜೆಪಿ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ- ನಿತೀನ್ ಗುತ್ತೇದಾರ.

      Voj Desk

      April 7, 2023
      0
      ಬಿಜೆಪಿ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ- ನಿತೀನ್ ಗುತ್ತೇದಾರ.
      0
      SHARES
      194
      VIEWS
      Share on FacebookShare on TwitterShare on whatsappShare on telegramShare on Mail

      ಅಭಿಮಾನಿಗಳಿಗೆ ಮಂಡಿಯೂರಿ ನಮಸ್ಕರಿಸಿದ ನಿತೀನ್:

      ಜನಸಾಗರ ಕಂಡು ಭಾವುಕನಾದ ಯುವ ಸಾರಥಿ:

      ಅಫಜಲಪುರ: 2023 ರ ವಿಧಾನ ಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣೆಯ ಕಾವು ರಂಗೇರುತ್ತಿದೆ. ಕಲ್ಯಾಣ ಕರ್ನಾಟಕದ ಹೈ ಓಲ್ಟೇಜ್ ಕ್ಷೇತ್ರವೆಂದೆ ಬಿಂಬತವಾಗುತ್ತಿರುವ ಅಫಜಲಪುರ ವಿಧಾನ ಸಭಾ ಕ್ಷೇತ್ರ ಇತ್ತಿಚೆಗೆ ಒಂದಿಲ್ಲೊಂದು ವಿಷಯದಲ್ಲಿ ಸದ್ದು ಮಾಡುತ್ತಿರುವುದು ಆಶ್ಚರ್ಯವೆನಿಲ್ಲ. ಇಂದು ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರದಲ್ಲಿ ಬಿಜೆಪಿ ಪ್ರಬಲ ಆಕಾಂಕ್ಷಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಜನ ಸ್ಪಂದನ ಕಾರ್ಯಕ್ರಮ ನಡೆಯಿತು.

       

      ಕ್ಷೇತ್ರದಲ್ಲಿ ಇತ್ತಿಚೆಗೆ ಚುನಾವಣಾ ರಣರಂಗದಲ್ಲಿ ಅಭ್ಯರ್ಥಿಗಳ ಹೆಸರು ಬಹಳಷ್ಟು ಕೇಳಿ ಬರುತ್ತಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಎಳು ಜನ ಆಕಾಂಕ್ಷಿಗಳು ಅರ್ಜಿ ಹಾಕಿದರೂ ಕೊನೆಯದಾಗಿ ಹಾಲಿ ಶಾಸಕ ಎಮ್. ವೈ. ಪಾಟೀಲರಿಗೆ ಕಾಂಗ್ರೆಸ್ ಟಿಕೆಟ್ ನೀಡಿ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದೆ. ಇನ್ನೊಂದು ಕಡೆ ಬಿಜೆಪಿ ಪಕ್ಷದಲ್ಲಿ ಸಹೋದರ ಸವಾಲ ಎಂಬಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರ ಸಹೋದರ ನಿತೀನ್ ಗುತ್ತೇದಾರ ಶತಾಯಗಥಾಯ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಹರಸಾಹಸ ಮಾಡುತ್ತಿದ್ದಾರೆ.

      ಇನ್ನೊಂದು ಕಡೆ ಬಿಜೆಪಿ ಹೈಕಮಾಂಡಗೆ ತಲೆನೋವಿನ ಸಂಗತ ಎದುರಾಗಿರುವುದು ಸುಳ್ಳಲ್ಲ. ಏಕೆಂದರೆ ಒಂದು ಕಡೆ ಮಾಜಿ ಶಾಸಕ ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರಗೆ ಟಿಕೆಟ್ ನೀಡುವುದೋ ಇಲ್ಲ, ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ನಿತೀನ್ ಗುತ್ತೇದಾರಗೆ ಟಿಕೆಟ್ ನೀಡುವುದೋ ಎಂಬುವುದು ಗೊಂದಲದಗುಡಾಗಿದೆ.

      ಒಂದು ಕಡೆ ತಾಲೂಕಿನಾದ್ಯಂತ ಸಂಘಟನೆ ಮಾಡಿ ಸಂಚಲನ ಮೂಡಿಸಿರುವ ಯುವ ಸಾರಥಿ ಹೆಸರಿನಲ್ಲಿ ಜನರನ್ನ ವಿಶೇಷವಾಗಿ ಯುವ ಸಮುದಾಯವನ್ನ ತನ್ನೆಡೆಗೆ ಸೆಳೆಯುವಲ್ಲಿ ಯಶಸ್ವಿಯಾದ ನಿತೀನ್ ಗುತ್ತೇದಾರ ತಾಲ್ಲೂಕಿನಲ್ಲಿ ಸಂಚಲನ ಮೂಡಿಸಿದ್ದಾರೆ.

      ನಿತೀನ್ ಗುತ್ತೇದಾರ ಅವರ ತಂದೆಯವರಾದ ದಿ. ವೆಂಕಯ್ಯ ಗುತ್ತೇದಾರ ಸಮಾಧಿಯ ಪಕ್ಕದಲ್ಲಿ ಜನಸ್ಪಂದನ ಕಾರ್ಯಕ್ರಮ ಏರ್ಪಡಿಸಿದ ನಿತೀನ್ ಗುತ್ತೇದಾರ ಕಾರ್ಯಕ್ರಮ ಉದ್ದೇಶಿಸಿ ಭಾವುಕರಾಗಿ ಮಾತನಾಡಿದರು. ತಮ್ಮ ತಂದೆಯವರನ್ನ‌ ಇನ್ನೋರ್ವ ಸಹೋದರ ದಿ. ಅಶೋಕ ಗುತ್ತೇದಾರ ನೆನೆದು ಮಾತು ಪ್ರಾರಂಭಿಸಿದರು. ನನಗೆ ಬಿಜೆಪಿ ಪಕ್ಷದ ಟಿಕೆಟ್ ಸಿಗುವ ನಿರೀಕ್ಷೆ ನೂರಕ್ಕೆ ನೂರರಷ್ಟಿದೆ. ಒಂದು ವೇಳೆ ಟಿಕೆಟ್ ಸಿಗದಿದ್ದರೆ ನಿಮ್ಮೆಲ್ಲರ ಆಶೀರ್ವಾದದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ ಎಂದರು. ನಾನು ತಾಲೂಕಿನ ಪ್ರತಿಯೊಂದು ಗ್ರಾಮಗಳಿಗೆ ತೆರಳಿ ಜನರ ಕಷ್ಟ ಸುಖಗಳನ್ನು ಕಂಡಿದ್ದೆನೆ. ಮುಂದೆ ನಿವೆಲ್ಲರೂ ನನಗೆ ಒಂದು ಬಾರಿ ಅವಕಾಶ ಮಾಡಿ ಕೊಟ್ಟಿದಲ್ಲಿ, ನಿಮ್ಮ ಕಷ್ಟಕರ ಸುಖಗಳಲ್ಲಿ ಭಾಗಿಯಾಗುತ್ತೆನೆ ಎಂದರು.

      ಮತ್ತೆ ಮಾತು ಮುಂದುವರೆಸಿದ ಅವರು ನಾನು ಅಧಿಕಾರಕ್ಕಾಗಿ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ನಿಮ್ಮೆಲ್ಲರ ಸೇವೆ ಮಾಡಲು ಅವಕಾಶ ನೀಡಿ ಎಂದು ಅಂಗಲಾಚಿ ಬೇಡಿಕೊಳ್ಳುತ್ತಿದ್ದೆನೆ ಎಂದರು. ನಿವೇಲ್ಲರೂ ಯಾರಿಗೂ ಹೆದರುವ ಅವಶ್ಯಕತೆ ಇಲ್ಲ. ನಿಮ್ಮೊಂದಿಗೆ ನಾನಿದ್ದೆನೆ. ಚುನಾವಣೆ ಬರುತ್ತೆ ಹೋಗುತ್ತೆ ನಮ್ಮ ನಿಮ್ಮ ಪ್ರೀತಿ ವಿಶ್ವಾಸ ದೊಡ್ಡದು ಎಂದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಅಫ್ಜಲಪುರ:

      Tags: #2023#Assembly election#bjp ticket aspirant#nitin guttedarafjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.