• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನದ ಬೆಳಕು-ಶಾಂತಿ ಸಮಾನತೆ ಸಾರಿದ ಭಗವಾನ್ ಬುದ್ಧ : ಸಂಗಮೇಶ ಬಬಲೇಶ್ವರ

    ಜ್ಞಾನದ ಬೆಳಕು-ಶಾಂತಿ ಸಮಾನತೆ ಸಾರಿದ ಭಗವಾನ್ ಬುದ್ಧ : ಸಂಗಮೇಶ ಬಬಲೇಶ್ವರ

    ವಿಜಯಪುರ | ಸಹಕಾರಿ ಫ್ಯಾಕ್ಸ್ ನಿಂದ ಗ್ರಾಮೀಣ ಅಭಿವೃದ್ಧಿ :ಸಚಿವ ಶಿವಾನಂದ

    ವಿಜಯಪುರ | ಸಹಕಾರಿ ಫ್ಯಾಕ್ಸ್ ನಿಂದ ಗ್ರಾಮೀಣ ಅಭಿವೃದ್ಧಿ :ಸಚಿವ ಶಿವಾನಂದ

    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

    ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

    ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

    ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

    ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

    ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

    ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

    ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

    ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜ್ಞಾನದ ಬೆಳಕು-ಶಾಂತಿ ಸಮಾನತೆ ಸಾರಿದ ಭಗವಾನ್ ಬುದ್ಧ : ಸಂಗಮೇಶ ಬಬಲೇಶ್ವರ

      ಜ್ಞಾನದ ಬೆಳಕು-ಶಾಂತಿ ಸಮಾನತೆ ಸಾರಿದ ಭಗವಾನ್ ಬುದ್ಧ : ಸಂಗಮೇಶ ಬಬಲೇಶ್ವರ

      ವಿಜಯಪುರ | ಸಹಕಾರಿ ಫ್ಯಾಕ್ಸ್ ನಿಂದ ಗ್ರಾಮೀಣ ಅಭಿವೃದ್ಧಿ :ಸಚಿವ ಶಿವಾನಂದ

      ವಿಜಯಪುರ | ಸಹಕಾರಿ ಫ್ಯಾಕ್ಸ್ ನಿಂದ ಗ್ರಾಮೀಣ ಅಭಿವೃದ್ಧಿ :ಸಚಿವ ಶಿವಾನಂದ

      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

      ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

      ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

      ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

      ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

      ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

      ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

      ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

      ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

      ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

      ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ, ಮೂವರ್ ಬಂಧನ..! ಎಲ್ಲಿ..? ಯಾವಾಗ ಗೊತ್ತಾ..?

      Voiceofjanata.in

      May 13, 2025
      0
      ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ, ಮೂವರ್ ಬಂಧನ..! ಎಲ್ಲಿ..? ಯಾವಾಗ ಗೊತ್ತಾ..?
      0
      SHARES
      592
      VIEWS
      Share on FacebookShare on TwitterShare on whatsappShare on telegramShare on Mail

      ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ, ಮೂವರ್ ಬಂಧನ..! ಎಲ್ಲಿ..? ಯಾವಾಗ ಗೊತ್ತಾ..?

       

      ವಿಜಯಪುರ : ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಾಟ ಮಾಡುವಾಗ ಖಚಿತ ಮಾಹಿತಿ ಆಧರಿಸಿ ಆಹಾರ ನಿರೀಕ್ಷಿಕ ಪರಮಾನಂದ ಹೂಗಾರ ಹಾಗೂ ಪಿಎಸ್ಐ ಎಸ್ ಬಿ ಪಾಟೀಲ ಅವರ ನೇತೃತ್ವದಲ್ಲಿ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಹಲಸಂಗಿ ಕ್ರಾಸ್ ಬಳಿ ನಡೆದಿದೆ. ಮುಸ್ತಾಕ್ ಶೇಖ್, ರಸೂಲ್ ಮೋಮಿನ್, ದಾವಲಸಾಬ್ ಶೇಖ್ ಬಂಧಿತ ಆರೋಪಿಗಳು. ಬಂಧಿತರು 87 ಸಾವಿರ ಮೌಲ್ಯದ 3 ಸಾವಿರ ಪಡಿತರ ಅಕ್ಕಿಯನ್ನು ಪಿಕ್ ಅಪ್ ವಾಹನದಲ್ಲಿ ಸಾಗಾಟ ಮಾಡುವಾಗ ಪೊಲೀಸರು ದಾಳಿಗೈದು ಅಕ್ಕಿ ಹಾಗೂ ವಾಹನವನ್ನು ಜಪ್ತಿಗೈದಿದ್ದಾರೆ. ಈ ಕುರಿತು ಝಳಕಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      Tags: #Illegal ration rice trafficking#indi / vijayapur#Public News#State News#Today News#Voice Of Janata#Voiceofjanata.in#ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟMover arrest ..! Where? Do you know when?ಮೂವರ್ ಬಂಧನ..! ಎಲ್ಲಿ..? ಯಾವಾಗ ಗೊತ್ತಾ..?
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.