• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

      ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

      ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

      ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಕ್ರೈಮ್‌

      ಅಕ್ರಮ ಗಾಂಜಾ ಸಂಗ್ರಹಣೆ ಮಹಿಳೆಯ ಬಂಧನ..! ಎಲ್ಲಿ..?

      ಚಾಮರಾಜನಗರ

      August 24, 2023
      0
      ಅಕ್ರಮ ಗಾಂಜಾ ಸಂಗ್ರಹಣೆ ಮಹಿಳೆಯ ಬಂಧನ..! ಎಲ್ಲಿ..?
      0
      SHARES
      278
      VIEWS
      Share on FacebookShare on TwitterShare on whatsappShare on telegramShare on Mail

      ಅಕ್ರಮ ಗಾಂಜಾ ಸಂಗ್ರಹಣೆ ಮಹಿಳೆಯ ಬಂಧನ..! ಎಲ್ಲಿ..?

      ಹನೂರು: ಮನೆಯೊಂದರಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಸಂಗ್ರಹಿದ್ದ ಒಣ ಗಾಂಜಾ ಜಾಲಕ್ಕೆ ಅಬಕಾರಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿರುವ ಘಟನೆ ಮಂಗಳವಾರ ಜರುಗಿದ್ದು ಆರೋಪಿ ಗಂಗಮ್ಮ ಬಂಧಿತ ಮಹಿಳೆಯಾಗಿದ್ದಾಳೆ.

      ಘಟನೆ ವಿವರ : ಹನೂರು ತಾಲೂಕಿನ ಹೂಗ್ಯಂ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಒಣ ಗಾಂಜಾ ಮಾರಾಟ ಮಾಡಲು ಸಂಗ್ರಹಿಸಿದ್ದ ಗಾಂಜಾ ಜಾಲಕ್ಕೆ ಖಚಿತ ಮಾಹಿತಿ ಮೇರೆಗೆ ಎಂ. ಡಿ. ಮೋಹನ್ ಕುಮಾರ್ ಅಬಕಾರಿ ಉಪ ಅಧೀಕ್ಷಕರು ಉಪ ವಿಭಾಗ ಚಾಮರಾಜನಗರ ಇವರ ಮಾರ್ಗದರ್ಶನದಲ್ಲಿ ಸುನಿಲ್ ಡಿ. ಅಬಕಾರಿ ನಿರೀಕ್ಷಕರು ಕೊಳ್ಳೇಗಾಲ ವಲಯ ಇವರ ನೇತತ್ವದಲ್ಲಿ ಶ್ರೀಧರ್ ಡಿ. ಅಬಕಾರಿ ಉಪ ನಿರೀಕ್ಷಕರು ಅವರ ನೇತೃತ್ವದ ತಂಡ ಕಾರ್ಯಾಚರಣೆ ಮಾಡಿ ದಾಳಿ ನಡೆಸಿ ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿದ್ದ ಗಾಂಜಾವನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.

      ಇನ್ನೂ ಅಬಕಾರಿ ಇಲಾಖೆ ದಾಳಿ ಮಾಡಿ ಪರಿಶೀಲನೆ ಮಾಡಿದಾಗ ಆರೋಪಿಯು ತನ್ನ ಮನೆಯಲ್ಲಿ 8 ನೂರು ಗ್ರಾಂ ಒಣ ಗಾಂಜಾವನ್ನು ಮಾರಾಟ ಮಾಡುವ ಸಲುವಾಗಿ ಅಕ್ರಮವಾಗಿ ಸಂಗ್ರಹ ಮಾಡಿರುವುದು ಕಂಡು ಬಂದಿದ್ದು 8 ನೂರು ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಂಡು ಆರೋಪಿಯನ್ನು ದಸ್ತಗಿರಿ ಮಾಡಿ ಆರೋಪಿಯ ವಿರುದ್ಧ ಪ್ರಕರಣವನ್ನು ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

      ದಾಳಿಯಲ್ಲಿ ಕಾನ್ಸ್ಟೇಬಲ್ ರಮೇಶ್ ಎಂ, ಸುಂದ್ರಪ್ಪ ಎಂ.ಎನ್, ಪ್ರದೀಪಕುಮಾರ್ ಕೆ, ಸುಜನ್ ರಾಜ್ ಕೆ, ಯಶೋಧ, ಚಾಲಕ ಮಂಜು ಪ್ರಸಾದ್ ಉಪಸಿತರಿದ್ದರು.

      ವರದಿ: ಚೇತನ್ ಕುಮಾರ್ ಎಲ್, ತಾಲೂಕು ಹನೂರು, ಚಾಮರಾಜನಗರ ಜಿಲ್ಲೆ.

      Tags: #Chamarajanager#Exise Department#Hanuru#Illigale#marijuana-#women#ಅಕ್ರಮ ಗಾಂಜಾ#ಮಹಿಳೆಯ ಬಂಧನ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಜ.25ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆ

      ಜ.25ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆ

      January 22, 2026
      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      January 22, 2026
      40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

      40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

      January 22, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.