• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕೂಡಲೇ ಶುದ್ದೀಕರಣ ಘಟಕ ಪುನಾರಂಭಕ್ಕೆ‌ ಒತ್ತಾಯ..!

      Voiceofjanata.in

      September 2, 2025
      0
      ಕೂಡಲೇ ಶುದ್ದೀಕರಣ ಘಟಕ ಪುನಾರಂಭಕ್ಕೆ‌ ಒತ್ತಾಯ..!
      0
      SHARES
      174
      VIEWS
      Share on FacebookShare on TwitterShare on whatsappShare on telegramShare on Mail
      ಚವನಭಾವಿ ಗ್ರಾಮದಲ್ಲಿ ಕಳೆದ ಎರಡು ತಿಂಗಳಿಂದ ಶುದ್ದ ಕುಡಿಯುವ ನೀರಿನ ಘಟಕ ಸ್ಥಗಿತವಾಗಿದ್ದು ಗ್ರಾಮಸ್ಥರಿಗೆ ಇದರಿಂದ ತೊಂದರೆಯಾಗಿದ್ದು ಕೂಡಲೇ ಶುದ್ದೀಕರಣ ಘಟಕ ಪುನಾರಂಭಕ್ಕೆ‌ ಒತ್ತಾಯ

      ಚವನಭಾವಿ ಗ್ರಾಮದ ಶುದ್ದ ಕುಡಿಯುವ ನೀರಿನ ಘಟಕ ಸ್ಥಗಿತದಿಂದ ಗ್ರಾಮಸ್ಥರಿಗೆ ತೊಂದರೆ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ಶುದ್ಧೀಕರಣ ಕುಡಿಯುವ ನೀರಿನ ಘಟಕಕ್ಕೆ ಸರಕಾರ ಸಾಕಷ್ಟು ಅನುದಾನ ಖರ್ಚು ಮಾಡಿ ಘಟಕವನ್ನು ನಿರ್ಮಿಸಿದ್ದಾರೆ ಇದರ ಪ್ರಯೋಜನಕ್ಕೆ ಬರಲಿಲ್ಲ ಎಂದರೆ  ಸಂಬಂದ ಪಟ್ಟ ಇಲಾಖೆ ಅಧಿಕಾರಿಗಳು ಗಮನಿಸಬೇಕಾಗುತ್ತದೆ.
      ತಾಲ್ಲೂಕಿನ ಅಡವಿ ಸೋಮನಾಳ ಪಂಚಾಯತ ವ್ಯಾಪ್ತಿಯ ಚವನಭಾವಿ ಗ್ರಾಮದಲ್ಲಿ ಕಳೆದ ಎರಡು ತಿಂಗಳಿಂದ ಶುದ್ದ ಕುಡಿಯುವ ನೀರಿನ ಘಟಕ ಸ್ಥಗಿತವಾಗಿದ್ದು ಗ್ರಾಮಸ್ಥರಿಗೆ ಇದರಿಂದ ತೊಂದರೆಯಾಗಿದ್ದು ಕೂಡಲೇ ಶುದ್ದೀಕರಣ ಘಟಕ ಪುನಾರಂಭಕ್ಕೆ‌ ಒತ್ತಾಯಿಸಿದ್ದಾರೆ.
      ಈ ಕುರಿತು ಈಗಾಗಲೇ ತಾಪಂ ಇಒ, ಗ್ರಾಪಂ ಪಿಡಿಒ,ನೈರ್ಮಲ್ಯ ಮತ್ತು ಕುಡಿಯುವ ನೀರು ಸರಬರಾಜು ಅಧಿಕಾರಿಗಳ ಗಮನಕ್ಕೆ ತಂದರೂ ನೀರು ಶುದ್ದೀಕರಣ ಘಟಕ ರಿಪೇರಿ ಮಾಡಲು ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
      ಚವನಭಾವಿ ಗ್ರಾಮದ ವಾಟರ್ ಫಿಲ್ಟರ್ ಸುತ್ತಮುತ್ತಲಿನ ಏಳೆಂಟು ಗ್ರಾಮಗಳಾದ ಚವನಭಾವಿ ಅಡವಿ ಸೋಮನಾಳ, ಅಡವಿ ಹುಲಗಬಾಳ,ತಾಂಡಾ, ಡೊಂಕಮಡು , ಕ್ಯಾತನಡೋಣಿ, ತಾಂಡಾ, ಮಲಗಲದಿನ್ನಿ ಗ್ರಾಮಗಳಿಗೆ ಆಸರೆಯಾಗಿತ್ತು ಮಾತ್ರವಲ್ಲದೆ ಹುಣಸಗಿ ಗಡಿ ತಾಲೂಕಿನ ಗ್ರಾಮಸ್ಥರು ಸಹ ನೀರು ಒಯ್ಯುತ್ತಿದ್ದರು .ಸದ್ಯ ಅಕಾಲಿಕ ಮಳೆಯಿಂದ ಕುಡಿಯುವ ನೀರು ಸರಬರಾಜು ವ್ಯತ್ಯಯವಾಗುತ್ತಿದೆ ಶುದ್ದ ನೀರಿಗಾಗಿ ಘಟಕ ಪುನಾರಂಭ ಮಾಡಬೇಕು ರಿಪೇರಿ ಮಾಡಲು ಸಂಬಂಧಿಸಿದ ಇಲಾಖೆಯವರು ಹಿಂದೇಟು ಹಾಕುತ್ತಿರುವುದೇಕೆ ? ಎಂಬ ಪ್ರಶ್ನೆ ಜನರಲ್ಲಿ ಕಾಡುತ್ತಿದ್ದು ಕೂಡಲೇ ನೀರು ಶುದ್ದೀಕರಣ ಘಟಕ ರಿಪೇರಿ‌ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕು ಇಲ್ಲದೆ ಇದ್ದಲ್ಲಿ ಗ್ರಾಪಂ ಬೀಗ ಹಾಕಿ ಪ್ರತಿಭಟಿಸಬೇಕಾಗುತ್ತದೆ ಎಂದು ಗ್ರಾಮಸ್ಥರಾದ ಯಲ್ಲಪ್ಪ ಕಾರಕೂರ,ಶಿವಪ್ಪ ಕಾರಕೂರ, ಗದ್ದೆಪ್ಪ‌‌‌ ಮದರಿ ಮಾಲಪ್ಪ‌ ಮದರಿ,ಬಸವರಾಜ ಕುಂಬಾರ, ಹಣಮಂತ ಗೋಗಿ, ಹಣಮಂತ ಈಳಗೇರ, ಮಾಲಪ್ಪ ನಾಲತವಾಡ ಸಣಬಸಪ್ಪ ಕುಂಬಾರ, ರಾಮಣ್ಣ ಈಳಗೇರ,ಭೀಮಣ್ಣ ಹಡಪದ,ಸೇರಿದಂತೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
      ಚವನಭಾವಿ ಗ್ರಾಮದ ಶುದ್ಧೀಕರಣ ಘಟಕ ಸ್ಥಗಿತಗೊಂಡ ಸುಮಾರು ಎರಡೂ ತಿಂಗಳ ಆದರೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಗ್ರಾಮಸ್ಥರು ತ ತಿಳಿಸಿದರು ರಿಪೇರಿ ಮಾಡಿಲ್ಲ, ಶುದ್ದ ಕುಡಿಯುವ ನೀರಿನ ಘಟಕವನ್ನು ನಮ್ಮ ಗ್ರಾಮ ಪಂಚಾಯತಿಗೆ  ಹಸ್ತಾಂತರ ಮಾಡಲಿಲ್ಲ  ಹಂತ ಅಭಿವೃದ್ಧಿ ಅಧಿಕಾರ ಹೇಳುತ್ತಾರೆ. 
      ಈಗಾಗಲೇ ಹಲವು ಬಾರಿ ನೈರ್ಮಲ್ಯ ಮತ್ತು ಕುಡಿಯುವ ನೀರು ಸರಬರಾಜು ಇಲಾಖೆಗೆ ಅಧಿಕಾರಿಗಳಿಗೆ ಗ್ರಾಪಂ ವತಿಯಿಂದ ಪತ್ರ ಬರೆಯಲಾಗಿದೆ ಎಂದು ಹೇಳಿದರು. ನಿರ್ಮಲಾ ತೋಟದ ಗ್ರಾಪಂ ಅಡವಿ ಪಿಡಿಒ
      ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ವನ್ನು ಕೂಡಲೇ ರಿಪೇರಿ ಸಮಸ್ಯೆಯನ್ನು ಬಗೆಹರಿಸಲಿದ್ದರೆ ಗ್ರಾಮ ಪಂಚಾಯತಿಗೆ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ.
      ಯಲ್ಲಪ್ಪ ಕಾರಕೂರ ಯುವ ಮುಖಂಡ ಚವನಭಾವಿ.
      Tags: #Immediately#indi / vijayapur#Public News#Today News#Voice Of Janata#Voiceofjanata.in#ಕೂಡಲೇ ಶುದ್ದೀಕರಣ ಘಟಕ ಪುನಾರಂಭಕ್ಕೆ‌ ಒತ್ತಾಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.