• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಗೊಳಿಸಿ: ಉಪಾಧ್ಯಕ್ಷ ಎಸ್.ಆರ್.ಪಾಟೀಲ

      Voiceofjanata.in

      June 21, 2025
      0
      ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಗೊಳಿಸಿ: ಉಪಾಧ್ಯಕ್ಷ ಎಸ್.ಆರ್.ಪಾಟೀಲ
      0
      SHARES
      79
      VIEWS
      Share on FacebookShare on TwitterShare on whatsappShare on telegramShare on Mail

      ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಗೊಳಿಸಿ: ಉಪಾಧ್ಯಕ್ಷ ಎಸ್.ಆರ್.ಪಾಟೀಲ

       

      ಅರ್ಹ ಫಲಾನುಭವಿಗಳು ಹೊರಗುಳಿಯದಂತೆ ನೋಡಿಕೊಳ್ಳಿ*
      -ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್.ಪಾಟೀಲ

       

       

      ವಿಜಯಪುರ, ಜೂ.20 :ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಸಮರ್ಪಕ ಅನುಷ್ಟಾನಗೊಳಿಸುವ ಮೂಲಕ ಯಾವುದೇ ಅರ್ಹಫಲಾನುಭವಿಗಳು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಪಾಟೀಲ ಸೂಚಿಸಿದರು.

      ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಡವರ ಪಾಲಿನ ಅಕ್ಕಿ ದುರುಪಯೋಗವಾಗದಂತೆ ಕಟ್ಟುನಿಟ್ಟಿನ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.
      ಸರ್ಕಾರ ಅಧಿಕಾರ ವಹಿಸಿಕೊಂಡು 2 ವರ್ಷಗಳನ್ನು ಪೂರೈಸಿದೆ. ಅಧಿಕಾರ ವಹಿಸಿಕೊಂಡ ಒಂದು ವರ್ಷದಲ್ಲಿಯೇ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ, ಜನರಿಗೆ ಅನುಕೂಲ ಕಲ್ಪಿಸಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಪಂಚ ಗ್ಯಾರಂಟಿ ಯೋಜನೆಯಡಿ 3177.78 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಈ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪುವಂತಾಗಬೇಕು. ಈ ಕುರಿತು ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಪ್ರಚಾರ ಫಲಕಗಳನ್ನು ಅಳವಡಿಸಬೇಕು. ಕಟ್ಟ ಕಡೆಯ ಅರ್ಹ ಫಲಾನುಭವಿಗಳಿಗೆ ಯೋಜನೆ ಲಾಭ ದೊರಕಿಸಬೇಕು. ಪಂಚಾಯತಿ ಮಟ್ಟಗಳಲ್ಲಿ ಶಿಬಿರಗಳನ್ನು ಆಯೋಜಿಸಿ ಯೋಜನೆಗಳ ಲಾಭ ದೊರಕಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು.
      ಗೃಹ ಜ್ಯೊತಿ ಯೋಜನೆಯಡಿ ಪ್ರತಿ ಫಲಾನುಭವಿಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈ ಯೋಜನೆಯಿಂದ ಯಾವುದೇ ಫಲಾನುಭವಿ ವಂಚಿತರಾಗದಂತೆ ಫಲಾನುಭವಿಗಳನ್ನು ಗುರುತಿಸಿ, ಮಾಹಿತಿ ಒದಗಿಸಿ ಯೋಜನೆಯ ಲಾಭ ದೊರಕಿಸಬೇಕು. ಗೃಹ ಲಕ್ಷ್ಮೀ ಯೋಜನೆಯಡಿ ಪಡೆದ ಹಣದಿಂದ ತಮ್ಮ ಬದುಕಿನಲ್ಲಿ ಆದ ಬದಲಾವಣೆಗಳ ಕುರಿತ ಫಲಾನುಭವಿಗಳ ಯಶೋಗಾಥೆ ಪ್ರಕಟಿಸುವ ಮೂಲಕ ಯೋಜನೆಗಳ ಮಾಹಿತಿ ಪ್ರತಿಯೊಬ್ಬರಿಗೂ ತಲುಪಿಸಲು ವ್ಯಾಪಕವಾಗಿ ಪ್ರಚಾರ ಕೈಗೊಳ್ಳುವಂತೆ ಅವರು ಸೂಚಿಸಿದರು.

      ಶಕ್ತಿ ಯೋಜನೆಯಡಿ ಮೇ.2025ರ ಅಂತ್ಯದವರೆಗೆ 13.18 ಕೋಟಿ ಮಹಿಳೆಯರು ಪ್ರಯಾಣ ಬೆಳೆಸಿದ್ದು, ಒಟ್ಟು 426 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರತಿ ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ, ಶೌಚಾಲಯ, ಶುದ್ಧ ಕುಡಿಯುವ ನೀರು, ಮಹಿಳೆಯರಿಗೆ ವಿಶ್ರಾಂತಿ ಕೊಠಡಿಗಳ ಸೌಲಭ್ಯ ಸೇರಿದಂತೆ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಅವರು ತಿಳಿಸಿದರು.
      ಯುವ ನಿಧಿ ಯೋಜನೆಯಿಂದ ಹಲವು ನಿರುದ್ಯೋಗಿಗಳಿಗೆ ಸಹಕಾರಿಯಾಗಿದೆ. ಯುವಕರಿಗೆ ತರಬೇತಿ ಮತ್ತು ಉದ್ಯೋಗ ಮೇಳಗಳನ್ನು ಆಯೋಜಿಸಬೇಕು.ನಿರುದ್ಯೋಗಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆಸಕ್ತಿ ತೋರುವಂತೆ ಕ್ರಮವಹಿಸಬೇಕು ಎಂದು ಅವರು ಹೇಳಿದರು.
      ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತ್‍ಗಳಲ್ಲಿ ಹಾಗೂ ಎಲ್ಲ ಸರ್ಕಾರಿ ಕಚೇರಿಗಳಲ್ಲಿ, ಪಡಿತರ ಅಂಗಡಿಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರ ಫಲಕಗಳನ್ನು ಅಳವಡಿಸಬೇಕು. ಮುಂದಿನ ಸಭೆಯೊಳಗಾಗಿ ಪ್ರಚಾರ ಫಲಕ ಅಳವಡಿಸಿರುವ ಮಾಹಿತಿ ಒದಗಿಸಬೇಕು ಎಂದು ಹೇಳಿದರು.
      ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ವಿಜಯಪುರ ಜಿಲ್ಲೆ ರಾಜ್ಯದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ತಿಕೋಟಾ ತಾಲೂಕು ಗೃಹಲಕ್ಷ್ಮಿ ಯೋಜನೆ ಅನುಷ್ಠಾನದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಗುರುತಿಸಿ ಅರ್ಹ ಫಲಾನುಭವಿಗಳಿಗೆ ಯೋಜನೆ ವ್ಯಾಪ್ತಿಗೊಳಪಡಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು.

      ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ, ಉಪಾಧ್ಯಕ್ಷ ಹೊನ್ನಮಲ್ಲ ಸಾರವಾಡ, ಸುಂದರಪಾಲ ರಾಠೋಡ, ನಬಿಲಾಲ ನಾಯ್ಕೋಡಿ, ಆನಂದ ಜಾಧವ, ಮಹಾದೇವಿ ಗೋಕಾಕ, ಸದ್ಯರಾದ ಆರತಿ ನಾವಿ, ಸಾಹೇಬಗೌಡ ಬಿರಾದಾರ, ಮಲ್ಲಪ್ಪ ದಳವಾಯಿ, ಗುರುಪಾದಗೌಡ ದಾಶ್ಯಾಳ, ಶ್ರೀಶೈಲ ಕವಲಗಿ, ರವಿದಾಸ ಜಾಧವ, ಮೈಬೂಬಸಾಬ ನಾಯ್ಕೊಡಿ, ಸಂತೋಷ ಗಣಾಚಾರಿ, ಶಂಕರಗೌಡ ಹಿರೇಗೌಡರ, ಚಂದ್ರಶೇಖರ ಹಳೆಮನಿ, ರಾಜಶೇಖರ ಅವಜಿ, ಪ್ರಶಾಂತ ಕಾಳೆ, ಸಂಗನಗೌಡ ದೇಸಾಯಿ, ಶರಣಬಸಪ್ಪ ಚೌರ ಸೇರಿದಂತೆ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Implementation of Pancha Guarantee Schemes: Vice President SR Patila#indi / vijayapur#Public News#State News#Today News#Voice Of Janata#Voice Of Janata Desk News#ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಗೊಳಿಸಿ: ಉಪಾಧ್ಯಕ್ಷ ಎಸ್.ಆರ್.ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.