• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಭೀಮೆಯಲ್ಲಿ ಕಮಲಕ್ಕೆ ಮುಖಭಂಗ ! ಗ್ಯಾರಂಟಿಗಳ ಪಾಲಾದ ಇಂಡಿ ಪುರಸಭೆ..

      Voiceofjanata.in

      August 26, 2024
      0
      ಭೀಮೆಯಲ್ಲಿ ಕಮಲಕ್ಕೆ ಮುಖಭಂಗ ! ಗ್ಯಾರಂಟಿಗಳ ಪಾಲಾದ ಇಂಡಿ ಪುರಸಭೆ..
      0
      SHARES
      794
      VIEWS
      Share on FacebookShare on TwitterShare on whatsappShare on telegramShare on Mail

      ಭೀಮೆಯಲ್ಲಿ ಅರಳದ ಕಮಲ ! ಗ್ಯಾರಂಟಿಗಳ ಪಾಲಾದ ಇಂಡಿ ಪುರಸಭೆ..

      ಇಂಡಿ: ಹೆಚ್ಚಿನ ಸದಸ್ಯರಿದ್ದರೂ ಪುರಸಭೆ ಗದ್ದುಗೆ ಹಿಡಿಯುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದ್ದು, ೮ ಸದಸ್ಯರ ಬಲ ಹೊಂದಿದ ಕಾಂಗ್ರೇಸ್ ಪಕ್ಷ ಪುರಸಭೆಯ ಗದ್ದುಗೆ ಏರಿದ್ದರಿಂದ ಬಿಜೆಪಿ ನಾಮಶೇಷವಾದಂತಾಗಿದೆ. ೨೩ ಸದಸ್ಯರ ಬಲ. ಓರ್ವ ಸಂಸದ, ಓರ್ವ ಶಾಸಕರ ಬಲ ಸೇರಿ ಒಟ್ಟು ೨೫ ಸಂಖ್ಯಾಬಲ ಹೊಂದಿದ ಇಂಡಿ ಪುರಸಭೆ ಸೋಮವಾರ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೇಸ್ ತೆಕ್ಕೆಗೆ ಸೇರಿಕೊಂಡು, ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

      ಕಾಂಗ್ರೇಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಲಿಂಬಾಜಿ ರಾಠೋಡ, ಉಪಾಧ್ಯಕ್ಷ ಸ್ಥಾನಕ್ಕೆ ಜಹಾಂಗೀರ ಸೌದಾಗರ ನಾಮಪತ್ರ ಸಲ್ಲಿಸಿದರೆ, ಬಿಜೆಪಿ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಸಾಯಬಣ್ಣ ವಾಸುದೇವ ಮೂರಮನ್, ಉಪಾಧ್ಯಕ್ಷ ಸ್ಥಾನಕ್ಕೆ ರೇಣುಕಾ ತಿಪ್ಪಣ್ಣ ಉಟಗಿ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಅಧ್ಯಕ್ಷ-ಉಪಾಧ್ಯಕ್ಷ ಸ್ಪರ್ಧಿಗಳ ಪೈಕಿ ೧೫ ಮತಗಳು ಲಭಿಸಿದರೆ, ಬಿಜೆಪಿ ಪಕ್ಷದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಕೇವಲ ೬ ಮತಗಳು ಲಭಿಸಿದವು.

      ಹೀಗಾಗಿ ಹೆಚ್ಚಿಗೆ ಮತ ಪಡೆದ ಕಾಂಗ್ರೇಸ್ ಪಕ್ಷದ ಅಧ್ಯಕ್ಷ ಅಭ್ಯರ್ಥಿ ಲಿಂಬಾಜಿ ರಾಠೋಡ, ಉಪಾಧ್ಯಕ್ಷ ಸ್ಥಾನದ ಜಹಾಂಗೀರ ಸೌದಾಗರ ಅವರ ಗೆಲುವು ೧೫ ಮತಗಳ ಅಂತರದಿAದ ಆಗಿದೆ ಎಂದು ಚುನಾವಣಾ ಅಧಿಕಾರಿ, ತಹಸೀಲ್ದಾರ ಬಿ.ಎಸ್. ಕಡಕಭಾವಿ ಘೋಷಿಸಿದರು.
      ಸಂಭ್ರಮಾಚರಣೆ: ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಿದ್ದಂತೆ ಕಾಂಗ್ರೇಸ್ ಕಾರ್ಯಕರ್ತರು ಗುಲಾಲು ಎರಚಿ , ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

      ಬಿಜೆಪಿಗೆ ಮುಖಭಂಗ: ೧೧ ಸದಸ್ಯರ ಬಲವಿದ್ದರೂ ಬಿಜೆಪಿ ಪಕ್ಷ ತನ್ನ ಪಕ್ಷದ ಸದಸ್ಯರ ಮತಗಳನ್ನೇ ಪಡೆಯುವಲ್ಲಿ ವಿಫಲವಾಗಿದ್ದು ಸ್ಥಳೀಯ ನಾಯಕರ ಒಗ್ಗಟ್ಟಿನ ಕೊರತೆ ಹಾಗೂ ಸದಸ್ಯರ ಭಿನ್ನಾಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ದಟ್ಟವಾಗಿ ಮಾತನಾಡುವ ಪರಿಸ್ಥಿತಿಗೆ ತಲುಪಿದವು. ಕೊನೆಗೆ ಬಿಜೆಪಿ ಕಾರ್ಯಕರ್ತರೆ ತಮ್ಮ ಪಕ್ಷದ ಮುಖಂಡರ ನಿಷ್ಕಾಳಜಿಯ ಬಗ್ಗೆ ಮಾತನಾಡಿಕೊಳ್ಳುತ್ತಿರುವುದು ಕಂಡು ಬಂತು. ಬಿಜೆಪಿ ಪಕ್ಷದಲ್ಲಿ ನಾಯಕತ್ವದ ಕೊರತೆಯಿಂದಲೇ ಈ ರೀತಿಯಾಗುತ್ತಿದೆ. ಸ್ಥಳೀಯ ಶಾಸಕ ಯಶವಂತ್ರಾಯಗೌಡ ಪಾಟೀಲರ ಚಾಣಾಕ್ಷ ನಡೆಯಿಂದ ಪ್ರತೀ ಬಾರಿಯೂ ಬಿಜೆಪಿ ಪಕ್ಷಕ್ಕೆ ಮುಖಭಂಗವಾಗುತ್ತಿದೆ. ಬಿಜೆಪಿ ಪಕ್ಷದ ಸದಸ್ಯರು ತಮ್ಮ ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಬೆಂಬಲ ಸೂಚಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ? ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದ್ದವು.

      ಬಿಜೆಪಿ ಸದಸ್ಯರ ಪ್ರಾಥಮಿಕ ಸದಸ್ಯತ್ವ ಉಚ್ಛಾಟನೆ:

      ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಬಿಜೆಪಿ ಪುರಸಭೆ ಸದಸ್ಯರಾದ ಸೈಪನ್ ಪವಾರ, ಜ್ಯೋತಿ ಪ್ರಕಾಶ ರಾಠೋಡ, ಕವಿತಾ ಜಯಚಂದ್ರ ರಾಠೋಡ ಅವರನ್ನು ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವುಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ಶಾಸಕ ಚುನಾವಣೆಗೆ ಟಿಕೆಟ್ ಕೇಳಲು ಬಿಜೆಪಿ ಪಕ್ಷದಿಂದ ಹತ್ತಾರು ಅಭ್ಯರ್ಥಿಗಳು ಪೈಪೋಟಿ ನಡೆಸುತ್ತಾರೆ. ಆದರೆ ಇಂತಹ ಚುನಾವಣೆಯಲ್ಲಿ ತಮಗೆ ಸಂಬAಧವಿಲ್ಲದAತೆ ಕೂಡುತ್ತಾರೆ. ಹೀಗಾಗಿ ಇಲ್ಲಿ ಓರ್ವ ಸಮರ್ಥ ನಾಯಕನ ಆಗಮನದವರೆಗೂ ಬಿಜೆಪಿಗೆ ಇಂಡಿ ಕ್ಷೇತ್ರದಲ್ಲಿ ಮನ್ನಣೆ ಸಿಗಲ್ಲ ಎಂಬುದು ಅದೇ ಪಕ್ಷದ ಕಾರ್ಯಕರ್ತರ ಮಾತಾಗಿದೆ.

      ಸೋಮವಾರ ನಡೆದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ೧೫ ಮತಗಳನ್ನು ಪಡೆಯುವ ಮೂಲಕ ಬಿಜೆಪಿಗೆ ಹೀನಾಯ ಸೋಲಿನ ಬಿಸಿ ಮುಟ್ಟಿಸಿದ್ದಾರೆ. ನಗರ ನಿವಾಸಿಗಳು ಬಿಜೆಪಿ ಗೆಲುವಿನ ಬಗ್ಗೆ ಅತ್ಯಂತ ವಿಸ್ವಾಸದ ಹಾಗೂ ನಿರೀಕ್ಷೆಯಿಟ್ಟುಕೊಂಡಿದ್ದರು. ಮ್ಯಾಜಿಕ್ ನಂಬರ್ ೧೩ ಇದ್ದರೆ, ಬಿಜೆಪಿಯಲ್ಲಿ ೧೧, ಜೆಡಿಎಸ್ ೨ ಹಾಗೂ ಸತತ ಗೆಲವಿನ ನಗೆಯಲ್ಲಿರುವ ಚಣಾಕ್ಷ ಲೋಕಸಭಾ ಸದಸ್ಯ ಸೇರಿದಂತೆ ೧೪ ಮತಗಳನ್ನು ಪಡೆದು ಗೆಲ್ಲಬಹುದು ಎಂಬ ನೀರಿಕ್ಷೆಯಲ್ಲಿದ್ದರು. ಲೋಕಸಭಾ ಸದಸ್ಯರ ಚಾಣಾಕ್ಷ ನೀತಿ, ಬಿಜೆಪಿ ಪಕ್ಷದ ನಾಯಕರ ದಂಡು ಹಾಗೂ ಮೃತ್ರಿ ಪಕ್ಷದ ಶಕ್ತಿ ಮೇಲೆ ಜನರು ವಿಸ್ವಾಸಯಿಟ್ಟಿದ್ದರು. ಅದು ಬಿಜೆಪಿ ಕಾರ್ಯಕರ್ತರಲ್ಲಿ ನೀರಾಸೆ ತಂದಿದೆ.


      ಇಂಡಿ: ಪುರಸಭೆಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ-ಉಪಾಧ್ಯಕ್ಷರೊಂದಿಗೆ ಶಾಸಕ ಯಶವಂತ್ರಾಯಗೌಡ ಪಾಟೀಲ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು.

      Tags: #In Bhima#indi / vijayapur#Political News#Public News#Voiceofjanata.in#ಭೀಮೆಯಲ್ಲಿ ಅರಳದ ಕಮಲ ! ಗ್ಯಾರಂಟಿಗಳ ಪಾಲಾದ ಇಂಡಿ ಪುರಸಭೆ..#ಭೀಮೆಯಲ್ಲಿ ಕಮಲಕ್ಕೆ ಮುಖಭಂಗ ! ಗ್ಯಾರಂಟಿಗಳ ಪಾಲಾದ ಇಂಡಿ ಪುರಸಭೆ..Kamal is upset! Indi Municipal Corporation of Guaranties..
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.