• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಬೆಳೆಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚನೆ

      Voiceofjanata.in

      August 29, 2025
      0
      ಬೆಳೆಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚನೆ
      0
      SHARES
      20
      VIEWS
      Share on FacebookShare on TwitterShare on whatsappShare on telegramShare on Mail

      ಬೆಳೆಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚನೆ

       

      ವಿಜಯಪುರ, ಆಗಸ್ಟ್ 26 :ಮಳೆಯಿಂದ ಹಾನಿಗೊಳಗಾದ ಬೆಳೆ ಹಾನಿಯ ಜಂಟಿ ಸಮೀಕ್ಷೆ ಈಗಾಗಲೇ ಕೈಗೊಳ್ಳಲಾಗಿದ್ದು, ಎರಡು ದಿನಗಳಲ್ಲಿ ಬೆಳೆ ಹಾನಿಯ ಬಗ್ಗೆ ಪೂರ್ಣ ಪ್ರಮಾಣದ ಸಮಗ್ರ ಸಮೀಕ್ಷೆ ವರದಿಯನ್ನು ಸಲ್ಲಿಸುವಂತೆಯೂ. ಈ ಸಮೀಕ್ಷೆಯಲ್ಲಿ ಯಾವೊಬ್ಬ ಅರ್ಹ ರೈತರು ಹೊರ ಉಳಿಯದಂತೆ ಕಾಳಜಿವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಸಂಬAಧಿಸಿದ ಸೂಚನೆ ನೀಡಿದರು.

      ಮಂಗಳವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಕುರಿತ ಸಭೆ ನಡೆಸಿ, ಮಾತನಾಡಿದ ಅವರು, ಬೆಳೆ ಹಾನಿ ರೈತರ ಪಟ್ಟಿ ಸಿದ್ದಪಡಿಸಿ, ಪಟ್ಟಿಯನ್ನು ರೈತರ ಅವಗಾಹನೆಗಾಗಿ ಆಯಾ ಗ್ರಾಮ ಪಂಚಾಯತಿಯ ಸೂಚನಾ ಫಲಕದಲ್ಲಿ ಪಟ್ಟಿಯನ್ನು ಪ್ರಚುರ ಪಡೆಸಬೇಕು. ಬೆಳೆ ಹಾನಿ ಪಟ್ಟಿ ಪ್ರಕಟ್ಟಿಸಿದ 7 ದಿನದೊಳಗೆ ಆಕ್ಷೇಪಣೆ ಸಲ್ಲಿಸಲು ರೈತರಿಗೆ ಕಾಲಾವಕಾಶ ಕಲ್ಪಿಸಿ, ರೈತರು ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮವಾಗಿ ಸಮಗ್ರ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಮನೆಹಾನಿ ಪ್ರಕರಣಗಳಲ್ಲಿ ಯಾವುದೇ ಬಾಕಿ ಉಳಿಸಿಕೊಳ್ಳದೇ 72 ಗಂಟೆಗಳಲ್ಲಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದೂ, ಎದುರಾಗಬಹುದಾದ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ದೃಷ್ಟಿಯಿಂದ ಮುನ್ನೆಚ್ಚÀರಿಕೆಯಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು. ಮಳೆ ಬರುವ ಸೂಚನೆಯಿದ್ದಾಗ ಅಪಾಯದ ಮುನ್ಸೂಚನೆಯ ಬಗ್ಗೆ ನದಿ, ಹಳ್ಳ-ಕೊಳ್ಳಗಳಿರುವ ಸ್ಥಳಗಳಲ್ಲಿ ನಿಗಾ ವಹಿಸಲು ಕ್ರಮ ಕೈಗೊಳ್ಳುವುದು. ಅಪಾಯ ಮುನ್ಸೂಚನೆಯ ಸೂಚನಾ ಫಲಕಗಳನ್ನು ಸಾರ್ವಜನಿಕರ ತಿಳುವಳಿಕೆಗಾಗಿ ಅಳವಡಿಸಬೇಕು.

      ಜಿಲ್ಲೆಯಲ್ಲಿ ಎದುರಾಗಬಹುದಾದ ಪ್ರಕೃತಿ ವಿಕೋಪ ನಿಯಂತ್ರಣ ಕ್ರಮ ಕೈಕೊಳ್ಳುವುವದಕ್ಕಾಗಿ ಆಗಾಗ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ಜರುಗಿಸಲಾಗಿದೆ. ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ವಿಪತ್ತು ನಿರ್ವಹಣಾ ಸಮಿತಿ ಮೂಲಕ ವಿಪತ್ತು ನಿರ್ವಹಣೆ ಕುರಿತು ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸಬೇಕು ಎಂದು ಸೂಚನೆ ನೀಡಿದರು.
      ತಾಲ್ಲೂಕ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ನೋಡಲ್ ಅಧಿಕಾರಿಗಳು ನಿಯೋಜಿಸಿದ ತಾಲೂಕಿಗೆ ಆಗಾಗ ಭೇಟಿ ನೀಡಿ, ಅತಿವೃಷ್ಟಿಯಿಂದ ಉಂಟಾಗಬಹುದಾದ ಸ್ಥಳಗಳ ಮಾಹಿತಿಯನ್ನು ಪಡೆದು ಪ್ರತಿ 15 ದಿನಗಳಿಗೊಮ್ಮೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತು ಸಭೆ ನಡೆಸಬೇಕು ಹಾಗೂ ತಾಲೂಕು ಕೇಂದ್ರದಲ್ಲಿ 24/7 ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಬೇಕು ಎಂದು ಸೂಚನೆ ನೀಡಿದ ಅವರು, ಸಾರ್ವಜನಿಕರ ತುರ್ತಾಗಿ ಸಂಪರ್ಕಿಸಲು ಈಗಾಗಲೇ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿ ಸಂಖ್ಯೆ 1077 ಅಥವಾ ವಿಪತ್ತು ನಿರ್ವಹಣಾ ಪರಿಣಿತರ ಸಂಖ್ಯೆ 7019682740 ಗೆ ಸಂಪರ್ಕಿಸಬಹುದಾಗಿದೆ.

      ರಕ್ಷಣಾ ಸಾಮಗ್ರಿಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವುದರೊಂದಿಗೆ ಈಜುಗಾರರು, ಹಾವಾಡಿಗರು, ಸ್ವಯಂ ಸೇವಕ ಸಂಘಗಳ ಮಾಹಿತಿಯನ್ನು ಸನ್ನದ್ಧವಾಗಿಟ್ಟುಕೊಳ್ಳಬೇಕು. ಎಂದು ಅವರು ಸೂಚನೆ ನೀಡಿದರು.

      ಈ ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದಿನ್ ಸೌದಾಗರ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ರಾಹುಲ್ ಬಾವಿದೊಡ್ಡಿ ಸೇರಿದಂತೆ ತಾಲೂಕಾ ನೂಡಲ್ ಅಧಿಕಾರಿಗಳು ಹಾಗೂ ತಾಲೂಕಿನ ತಹಶೀಲ್ದಾರರು ಉಪಸ್ಥಿತರಿದ್ದರು.

      Tags: #In the crop survey#indi / vijayapur#Public News#Today News#Voice Of Janata#Voiceofjanata.in#ಬೆಳೆಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚನೆDr. Ananda K Notethe District Collector
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.