• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

      ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

      ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

      ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಪೋಲಿಸ್ ಅಧಿಕಾರಿಗಳ ಅನುಚಿತ ವರ್ತನೆ ರೈತರ ಪ್ರತಿಭಟನೆ ,ಹಿರಿಯ ಅಧಿಕಾರಿಗಳ ಬೇಟೆಯಲ್ಲಿ ಸುಕಾಂತ್ಯ‌.!

      Voiceofjanata.in

      September 12, 2024
      0
      ಪೋಲಿಸ್ ಅಧಿಕಾರಿಗಳ ಅನುಚಿತ ವರ್ತನೆ ರೈತರ ಪ್ರತಿಭಟನೆ ,ಹಿರಿಯ ಅಧಿಕಾರಿಗಳ ಬೇಟೆಯಲ್ಲಿ ಸುಕಾಂತ್ಯ‌.!
      0
      SHARES
      315
      VIEWS
      Share on FacebookShare on TwitterShare on whatsappShare on telegramShare on Mail

      ಪೋಲಿಸ್ ಅಧಿಕಾರಿಗಳ ಅನುಚಿತ ವರ್ತನೆ ರೈತರ ಪ್ರತಿಭಟನೆ ,ಹಿರಿಯ ಅಧಿಕಾರಿಗಳ ಬೇಟೆಯಲ್ಲಿ ಸುಕಾಂತ್ಯ .

      ಹನೂರು : ಹೊರ ದೇಶದಲ್ಲಿ ಕೆಲಸ ಮಾಡಿ ಹಣ ಸಂಪಾದಿಸಿದ ಜಗದೀಶ್ ಎಂಬುವವರು ಪಚ್ಚೇದೊಡ್ಡಿಯಲ್ಲಿ ಜಮೀನು ಖರೀದಿಸಿ ನಂತರ ಅದರ ಅಭಿವೃದ್ಧಿಗೆ ಊರಿನ ರಸ್ತೆಯನ್ನು ಹಾಳು ಮಾಡಿದರ ಪರಿಣಾಮವಾಗಿ ನ್ಯಾಯ ಕೇಳಲು ಹೋದವರ ಮೇಲೆ ದಮ್ಕಿ ಹಾಕಿದ ಪ್ರಸಂಗವಾಗಿ ದಾವೆ ಹೂಡಲಾಗಿತ್ತು .

      ಇದೇ ವಿಷಯವಾಗಿ ರಾಮಾಪುರ ಠಾಣೆಯಲ್ಲಿ ದೂರು ನೀಡಲು ಹೋದಾಗ ಮಹಿಳೆಯೊಬ್ಬರಿಗೆ ರೈತ ಸಂಘದ ಅಧ್ಯಕ್ಷನಿಗೆ ರಾಮಾಪುರ ಪೊಲೀಸ್‌ ಠಾಣಿಯ ಪಿಎಸ್‌ಐ ನಿಂದನೆ ಮಾಡಿದ್ದಾರೆ ಎಂದು ಕಚೇರಿ ಮುಂದೆ ಪ್ರತಿಭಟನೆ ಮಾಡಲಾಯಿತು .

      ಘಟನೆಯ ವಿವರ : ತಾಲೂಕಿನ ಕಾಂಚಳ್ಳಿ ಗ್ರಾಮದ ಪ್ರಕರಣ ಒಂದರಲ್ಲಿ ರೈತ ಸಂಘದ ಅಧ್ಯಕ್ಷ ಅಮ್ಮದ್ ಖಾನ್ ಅವರು ಮದ್ಯಸ್ತಿಕೆ ವಹಿಸಿ ಮಹಿಳೆಯ ಪರ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಸ್ಪಂದಿಸಿದ್ದಕ್ಕೆ ರಾಮಾಪುರ ಪೊಲೀಸ್‌ ಠಾಣೆಯ ಪಿಎಸ್‌ಐ ಈಶ್ವರ್ ಎಂಬುವವರು ಮತ್ತೊಬ್ಬ ಅಧಿಕಾರಿ ವೆಂಕಟೇಶ್ ಎಂಬುವವರು ಸೇರಿದಂತೆ ಮಹಿಳೆಗೆ ಹಾಗೂ ರೈತ ಸಂಘದ ಅಧ್ಯಕ್ಷನಿಗೆ ಧಮ್ಮಿ ಹಾಕಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಗುರುವಾರದಂದು ಪೊಲೀಸ್‌ ಠಾಣಿಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರುಗಳು ಮುಖಂಡರುಗಳು ಪ್ರತಿಭಟನೆ ನಡೆಸಿದ್ದರು.

      ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಉಪಾಧ್ಯಕ್ಷರಾದ ಗೌಡೆ ಗೌಡ ಮಾತನಾಡಿ ಪ್ರಕರಣ ಒಂದರಲ್ಲಿ ಮಹಿಳೆಯ ಪರವಾಗಿ ಸಹಾಯ ಮಾಡಲು ಠಾಣಿಗೆ ಬಂದಿದ್ದ ನಮ್ಮ ಹನೂರು ತಾಲೂಕು ಅಧ್ಯಕ್ಷರಾದ ಅಮ್ಮದ್ ಖಾನ್ ರವರನ್ನು ಏಕವಚನದಲ್ಲಿ ಮಾತನಾಡಿಸಿ ನಿನ್ನನ್ನು ಒದ್ದು ಒಳಗೆ ಹಾಕುತ್ತೇನೆ ಎಂದಿರುವುದು ತಪ್ಪು ಇದನ್ನು ಉಗ್ರವಾಗಿ ಕಂಡಿಸುತ್ತೇವೆ. ಮಿಲಿಟರಿಯಿಂದ ಬಂದು ಇಲ್ಲಿ ಜನರ ಜೊತೆ ಇಷ್ಟ ಬಂದಹಾಗೆ ಮಾತನಾಡಲು ಜನರು ಇವರ ಮನೆಯ ಹಾಳುಗಳಲ್ಲ,ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರೆ ಸಾರ್ವಜನಿಕರ ಜೊತೆ ಈರೀತಿ ನಡೆದುಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ. ಜೊತೆಗೆ ಅಮ್ಮದ್ ಖಾನ್ ರವರು ಪ್ರಕರಣವೊಂದರಲ್ಲಿ ಮದ್ಯಸ್ತಿಕೆವಹಿಸಿರುವುದಕ್ಕೆ ದೂರುದಾರೆ ಮಹಿಳೆಗೆ ಏಕವಚನದಲ್ಲಿ ಧಮ್ಮಿ ಹಾಕಿ ನಿಂದನೆ ಮಾಡಿರುವುದು ಪರಿಯಿಲ್ಲ ಮಹಿಳೆಯ ಜೊತೆ ಮಹಿಳಾ ಅಧಿಕಾರಿಯೆ ಮಾತನಾಡಬೇಕು.ಇವರಿಗೆ ಒಬ್ಬ ಮಹಿಳೆಯನ್ನು ನಿಂದನೆ ಮಾಡುವ ಹಕ್ಕನ್ನು ಯಾರು ಕೊಟ್ಟಿದ್ದು ಎಂದು ಮಾತನಾಡಿದರು.

      ಹಿರಿಯ ಅಧಿಕಾರಿಯ ಆಗಮನ 

      ವಿಚಾರ ತಿಳಿಯುತ್ತಿದ್ದಂತೆ ಹನೂರು ಪೊಲೀಸ್‌ ಠಾಣಿಯ ಸರ್ಕಲ್ ಇನ್ಸೆಕ್ಟರ್ ಶಶಿಕುಮಾ‌ರ್ ಅವರು ಸ್ಥಳಕ್ಕೆ ಆಗಮಿಸಿ ರೈತ ಸಂಘದ ಮುಖಂಡರುಗಳ ಮನವೋಲಿಸಿ ಡಿವೈಎಸ್ಪಿ ಧರ್ಮೇಂದ್ರ ಅವರು ಕೂಡ ದೂರವಾಣಿ ಮೂಲಕ ಮಾತನಾಡಿ ನಂತರ ರೈತ ಸಂಘದವರು ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ಇದೇ ವಿಚಾರವಾಗಿ ಉನ್ನತಮಟ್ಟದ ಅಧಿಕಾರಿಗಳು ರೈತ ಸಂಘದ ಮುಖಂಡರಿಗೆ ಅಭಯ ನೀಡಿದರು. ನಾನು ನಾಗಮಂಗಲಕ್ಕೆ ತುರ್ತಾಗಿ ಕರ್ತವ್ಯ ಸಲ್ಲಿಸಲು ಬಂದಿದ್ದೇನೆ ನನಗೆ ಎರಡು ದಿನ ಅವಕಾಶ ಕೊಡಿ ಜಿಲ್ಲಾ ವರಿಷ್ಟಧಿಕಾರಿಗಳಿಗೆ ರಿಪೋರ್ಟ್ ರವಾನಿಸುತ್ತೇನೆ ಕರ್ನಾಟಕ ರೈತ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ದಯವಿಟ್ಟು ಪ್ರತಿಭಟನೆಯನ್ನು ಹಿಂಪಡೆಯಬೇಕು ನಾನು ಬಂದ ನಂತರ ನಮ್ಮ ಅಧಿಕಾರಿಗಳ ಜೊತೆ ಸಭೆ ನಡೆಸಿ ಪರಿಶೀಲನೆ ಮಾಡಿ ತಮ್ಮನ್ನು ಸಭೆಗೆ ಆಹ್ವಾನಿಸಿ ಆಗಿರುವ ಸಮಸ್ಯೆಯನ್ನು ಬಗೆಹರಿಸಲಾಗುವುದು.

      ಈ ಸಂದರ್ಭದಲ್ಲಿ ರೈತ ಮುಖಂಡರುಗಳಾದ ರಾಜಣ್ಣ, ಜಿಲ್ಲಾ ಕಾರ್ಯದರ್ಶಿ ಶೈಲೆಂದ್ರ, ರವಿ ನಾಯ್ಡು, ರಾಜಮ್ಮಣಿ ಸಂತೋಷ್‌, ಕಾರ್ಯದರ್ಶಿ ಬಸವರಾಜ್,ಲೋಕೇಶ್ ಸೇರಿದಂತೆ ಇನ್ನೂ ಮುಂತಾದವರು ಹಾಜರಿದ್ದರು .

       

      ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ ಜಿಲ್ಲೆ

      Tags: #Foramar#Inappropriate behavior of police officers#Public News#State News#Voiceofjanata.in#ಪೋಲಿಸ್ ಅಧಿಕಾರಿಗಳ ಅನುಚಿತ ವರ್ತನೆ ರೈತರ ಪ್ರತಿಭಟನೆ#ರೈತರ ಪ್ರತಿಭಟನೆfarmers' protestProtestSukantya in hunt of senior officials.ಹಿರಿಯ ಅಧಿಕಾರಿಗಳ ಬೇಟೆಯಲ್ಲಿ ಸುಕಾಂತ್ಯ .
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಬಾರ್ ಲೈಸನ್ಸ್ ನೀಡಿಕೆಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಸಚಿವ ಆರ್ ಬಿ ತಿಮ್ಮಾಪುರ ರವರ ಪಾತ್ರ ಕಿಂಚಿತ್ತೂ ಇಲ್ಲ..!

      ಬಾರ್ ಲೈಸನ್ಸ್ ನೀಡಿಕೆಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಸಚಿವ ಆರ್ ಬಿ ತಿಮ್ಮಾಪುರ ರವರ ಪಾತ್ರ ಕಿಂಚಿತ್ತೂ ಇಲ್ಲ..!

      January 22, 2026
      ಜ.25ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆ

      ಜ.25ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆ

      January 22, 2026
      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      January 22, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.