• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಕ್ರೈಮ್‌

      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್

      Voiceofjanata.in

      May 12, 2026
      0
      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್
      0
      SHARES
      137
      VIEWS
      Share on FacebookShare on TwitterShare on whatsappShare on telegramShare on Mail

      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್

       

      ಬಿಯರ್ ಬಾಟಲ್ ನಿಂದ ಹೊಡೆದು ಮಾಲಿಕನಿಂದ ವೇಟರ್ ಕೊಲೆ ?

       

      ಅಫಜಲಪುರ:ಕುಡಿದು ವೇಟರ್ ಕೆಲಸ ಮಾಡುತ್ತಿಲ್ಲ ಎಂದು ಕೋಪಗೊಂಡು ದಾಬಾ ಮಾಲೀಕ ಬಿಯರ್ ಬಾಟಲ್ ನಿಂದ ಹೊಡೆದು ಕೊಲೆ ನಡೆಸಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಮಣ್ಣೂರ ಗ್ರಾಮದ ಬಿ.ಎಸ್.ಬಿ ದಾಬಾದಲ್ಲಿ ಕಳೆದ ಮೂರು ವರ್ಷಗಳಿಂದ ವೇಟರ್ ಮತ್ತು ಕುಕ್ಕರ್ ಕೆಲಸ ಮಾಡುತ್ತಿದ್ದ ಚಂದ್ರಕಾಂತ ಅಲ್ದಿ(26) ಕೊಲೆಯಾದ ದುರ್ದೈವಿ.ಈತ ಬಡದಾಳ ಗ್ರಾಮದವನಾಗಿದ್ದು, ಕೆಲಸಕ್ಕಾಗಿ ಮಣ್ಣೂರ ಗ್ರಾಮದ ದಾಬಾದಲ್ಲಿ ಕೆಲಸ ಮಾಡುತ್ತಿದ್ದ,ಆದರೆ ಕಳೆದ ಹಲವು ದಿನಗಳಿಂದ ದಾಬಾ ಮಾಲಕ್ ಮತ್ತು ಚಂದ್ರಕಾಂತ ನಡುವೆ ಆಗಾಗ ಜಗಳ ನಡೆಯುತ್ತಿತ್ತು,ಅದೇ ರೀತಿ ರವಿವಾರ ರಾತ್ರಿ 11:30 ಗಂಟೆಗೆ ಸರಿಯಾಗಿ ಕೆಲಸ ಮಾಡುತ್ತಿಲ್ಲ,ಬರೇ ಕುಡಿಯುವುದು ಅಷ್ಟೇ ಕಲಿತಿದ್ದೀಯಾ ಎಂದು ಹೇಳಿ ಇಬ್ಬರ ನಡುವೆ ವಾಗ್ವಾದ ಪ್ರಾರಂಭವಾಗಿದೆ.ಬಳಿಕ ದಾಬಾ ಮಾಲಕ್ ಖಾಜಪ್ಪ ಪೂಜಾರಿ ಎಂಬಾತ ವೇಟರ್ ಚಂದ್ರಕಾಂತ ಅಲ್ದಿ ಮೇಲೆ ಹಲ್ಲೆ ನಡೆ‌ಸಿ ಕೊನೆಗೆ ಸ್ಥಳದಲ್ಲೇ ಬಿದ್ದಿದ್ದ ಬಿಯರ್ ಬಾಟಲ್ ನಿಂದ ತಲೆಯ ಮೇಲೆ ಹೊಡೆದಿದ್ದರಿಂದ ಪ್ರಜ್ಞೆ ಬಿದ್ದಿದ್ದಾನೆ.ಆದರೆ ಒಂದಿಷ್ಟು ಸಮಯದ ನಂತರ ತಾನೇ ಎದ್ದು ಬರುತ್ತಾನೆ ಎಂದು ಅಲ್ಲೇ ಬಿಟ್ಟಿದ್ದಾರೆ.ಆದರೆ ಬೆಳಿಗ್ಗೆ ಎದ್ದು ನೋಡಿದ ಮೇಲೆ ಇನ್ನೂ ಎಚ್ಚರವಾಗಿಲ್ಲ ಎಂದು ಅಫಜಲಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ತೆಗೆದುಕೊಂಡು ಬಂದಾಗ ವೈದ್ಯರು ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ.ಈ ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಅಫಜಲಪುರ ಪೋಲಿಸರು ದಾಬಾ ಮಾಲಕ್ ಖಾಜಪ್ಪ ಪೂಜಾರಿ ಸೇರಿದಂತೆ ಇತರರಿಗೆ ಬಂಧಿಸಿದ್ದಾರೆ.ಮೃತ ಚಂದ್ರಕಾಂತ ಅಲ್ದಿ ಕುಟುಂಬಸ್ಥರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

      ಘಟನಾ ಸ್ಥಳಕ್ಕೆ ಪೋಲಿಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಡಿವೈಎಸ್ಪಿ ತಮ್ಮರಾಯ ಪಾಟೀಲ್, ಸಿಪಿಐ ಲಖನ್ ಮಸಗುಪ್ಪಿ, ಪಿಎಸ್ಐ ಸೋಮಲಿಂಗ ಒಡೆಯರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

      Tags: #Afazapur#Incident at BSB Dhaba in Mannur village | Accused Andar#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್Kalaburagi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      June 29, 2026
      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      June 29, 2026
      ಕಾರಹುಣ್ಣಿಮೆ ಸಂಭ್ರಮಕ್ಕೆ ಸಜ್ಜಾದ ರೈತರು; ಮಾರುಕಟ್ಟೆಯಲ್ಲಿ ಅಲಂಕಾರಿಕ ಸಾಮಗ್ರಿಗಳ ಖರೀದಿ ಜೋರು

      ಕಾರಹುಣ್ಣಿಮೆ ಸಂಭ್ರಮಕ್ಕೆ ಸಜ್ಜಾದ ರೈತರು; ಮಾರುಕಟ್ಟೆಯಲ್ಲಿ ಅಲಂಕಾರಿಕ ಸಾಮಗ್ರಿಗಳ ಖರೀದಿ ಜೋರು

      June 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.