• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

    ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

    ಅಬಕಾರಿ ಇಲಾಖೆ ಅಧಿಕಾರಿಗಳು ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ

    ಅಬಕಾರಿ ಇಲಾಖೆ ಅಧಿಕಾರಿಗಳು ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ

    ರಾಹುಲ್‌ ಗಾಂಧಿ ಜನ್ಮದಿನ : ರೋಗಿಗಳಿಗೆ ಹಣ್ಣು, ಹಾಲು ವಿತರಣೆ

    ರಾಹುಲ್‌ ಗಾಂಧಿ ಜನ್ಮದಿನ : ರೋಗಿಗಳಿಗೆ ಹಣ್ಣು, ಹಾಲು ವಿತರಣೆ

    ಇಂಡಿ ಹಾಗೂ ಸಿಂದಗಿ ತಾಲೂಕಿನ ಜನರಿಗೆ ಹರ್ಷದ ವಿಷಯ : ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ

    ಇಂಡಿ ಹಾಗೂ ಸಿಂದಗಿ ತಾಲೂಕಿನ ಜನರಿಗೆ ಹರ್ಷದ ವಿಷಯ : ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ

    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

      ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

      ಅಬಕಾರಿ ಇಲಾಖೆ ಅಧಿಕಾರಿಗಳು ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ

      ಅಬಕಾರಿ ಇಲಾಖೆ ಅಧಿಕಾರಿಗಳು ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ

      ರಾಹುಲ್‌ ಗಾಂಧಿ ಜನ್ಮದಿನ : ರೋಗಿಗಳಿಗೆ ಹಣ್ಣು, ಹಾಲು ವಿತರಣೆ

      ರಾಹುಲ್‌ ಗಾಂಧಿ ಜನ್ಮದಿನ : ರೋಗಿಗಳಿಗೆ ಹಣ್ಣು, ಹಾಲು ವಿತರಣೆ

      ಇಂಡಿ ಹಾಗೂ ಸಿಂದಗಿ ತಾಲೂಕಿನ ಜನರಿಗೆ ಹರ್ಷದ ವಿಷಯ : ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ

      ಇಂಡಿ ಹಾಗೂ ಸಿಂದಗಿ ತಾಲೂಕಿನ ಜನರಿಗೆ ಹರ್ಷದ ವಿಷಯ : ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ

      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

      ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

      ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

      ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

      ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

      ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

      ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

      ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇತಿಹಾಸವುಳ್ಳ ಇಂಡಿ ತಾಲೂಕು ಜಿಲ್ಲಾ ಕೇಂದ್ರಕ್ಕೆ ಆಗ್ರಹಿಸಿ ಪ್ರತಿಭಟಿಸಿದ ಪುರಸಭೆ ಮಾಜಿ ಅಧ್ಯಕ್ಷ ಯಮುನಾಜಿ ಸಾಳುಂಕೆ..

      Voice Of janata

      January 3, 2024
      0
      ಇತಿಹಾಸವುಳ್ಳ ಇಂಡಿ ತಾಲೂಕು ಜಿಲ್ಲಾ ಕೇಂದ್ರಕ್ಕೆ ಆಗ್ರಹಿಸಿ ಪ್ರತಿಭಟಿಸಿದ ಪುರಸಭೆ ಮಾಜಿ ಅಧ್ಯಕ್ಷ ಯಮುನಾಜಿ ಸಾಳುಂಕೆ..
      0
      SHARES
      279
      VIEWS
      Share on FacebookShare on TwitterShare on whatsappShare on telegramShare on Mail

      ಇತಿಹಾಸವುಳ್ಳ ಇಂಡಿ ತಾಲೂಕು ಜಿಲ್ಲಾ ಕೇಂದ್ರಕ್ಕೆ ಆಗ್ರಹಿಸಿ ಪ್ರತಿಭಟಿಸಿದ ಪುರಸಭೆ ಮಾಜಿ ಅಧ್ಯಕ್ಷ ಯಮುನಾಜಿ ಸಾಳುಂಕೆ..

      ಇಂಡಿ : ಸ್ವತಂತ್ರ ಪೂರ್ವದಲ್ಲಿ ಇತಿಹಾಸ ನಿರ್ಮಿಸಿದ ಹಾಗೂ ಬ್ರಿಟಿಷ್ ರ ಕಾಲಘಟ್ಟದಲ್ಲಿ ಉಪವಿಭಾಗ ಕಚೇರಿಯಾಗಿ ನಾಡಿನ ಜನತೆಯ ಸೇವೆ ನೀಡಿದ ಇಂಡಿ ತಾಲೂಕು ಪ್ರತ್ಯೇಕ ಜಿಲ್ಲಾ ಕೇಂದ್ರವಾಗಬೇಕು ಎಂದು ಆಗ್ರಹಿಸಿ ಪುರಸಭೆ ಮಾಜಿ ಅಧ್ಯಕ್ಷ ಯಮುನಾಜಿ ಸಾಳುಂಕೆ ಹೇಳಿದರು.

      ಇಂಡಿ ಪಟ್ಟಣದಲ್ಲಿ ಹಲವಾರು ಮಹಿಳಾ ಸಂಘಟನೆಗಳು, ಸಾಹಿತ್ಯ ಪರಿಷತ್ತು ಜೊತೆಗೆ ಜಿಲ್ಲಾ ಹೋರಾಟ ಸಮಿತಿಗಳ ಪ್ರತಿಭಟನೆಯಲ್ಲಿ ಮಾತಾನಾಡಿದರು.

      ಮಹಾ ಗಡಿಭಾಗದಲ್ಲಿ ಬರುವ ಇಂಡಿ ತಾಲೂಕಿನ ಉಪ ವಿಭಾಗದ ಕ್ಷೇತ್ರ ಚಡಚಣ, ಆಲಮೇಲ, ಸಿಂದಗಿ, ದೇವರಹಿಪ್ಪರಗಿ ಸಂಪೂರ್ಣ ಅಭಿವೃದ್ಧಿಯಿಂದ ವಂಚಿತಗೊಂಡಿದೆ. ಸರಕಾರಗಳು ಈ ಭಾಗದ ಯಾವ ಐತಿಹಾಸಿಕ ಸ್ಥಳಗಳನ್ನು ಗುರುತಿಸಿಲ್ಲ. ಅದಕ್ಕಾಗಿ ವಿಶೇಷ ಕಾರ್ಯಕ್ರಮಗಳು ರೂಪಿಸಿಲ್ಲ. ನಿಂಬಾಳದ ಎಮ್ ಜಿ ರಾನಡೆ ಮಠ, ಹಲಸಂಗಿ ಗೆಳಯರ ಬಳಗದ ಸ್ಮಾರಕ ಹಾಗೂ ಲಚ್ಯಾಣ ಸಿದ್ದಲಿಂಗ ಮಠಕ್ಕೆ ಸರಕಾರದ ಕೊಡುಗೆ ಶೂನ್ಯವಾಗಿದೆ. ನಮ್ಮ ಭಾಗದಲ್ಲಿ ಬರುವ ಐತಿಹಾಸಿಕ ಸ್ಥಳಗಳಿಗೆ ಪ್ರವಾಸ ಇಲಾಖೆಯಿಂದ ವಿಶೇಷ ಅನುದಾನ ಮತ್ತು ಕಾರ್ಯಕ್ರಮಗಳು ರೂಪಿಸಬೇಕಾಗುತ್ತದೆ.‌ಆದರೆ ಅದಕ್ಕೆ ಆಸಕ್ತಿವಹಿಸಬೇಕಾಗುತ್ತೆದೆ. ಈ ಎಲ್ಲಾ ದೃಷ್ಟಿಯಿಂದ ನೋಡಿದರೆ ನಂಜುಡಪ್ಪ ವರದಿಯಂತೆ ಇಂಡಿ ಉಪವಿಭಾಗ ಸಂಪೂರ್ಣ ಹಿಂದುಳಿದೆ. ಹಾಗಾಗಿ ಈ ಭಾಗದ ಅಭಿವೃದ್ಧಿ ಜನರ ಬೇಡಿಕೆಗೆ ಸರಕಾರ ಸ್ಪಂದಿಸಿ ಇಂಡಿಯನ್ನು ಜಿಲ್ಲಾ ಕೇಂದ್ರ ಘೋಷಣೆ ಮಾಡಿ ಹಾಗೂ ಈ ಮಕ್ಕಳ ಶಿಕ್ಷಣ ಭವಿಷ್ಯಕ್ಕಾಗಿ 371 ಜೆ ರಲ್ಲಿ ಸೇರ್ಪಡೆ ಗೊಳಿಸಬೇಕು ಎಂದು ಹೇಳಿದರು.

      https://voiceofjanata.in/wp-content/uploads/2024/01/VID_20231230_123238_01.mp4

      ಅದಲ್ಲದೇ ತಾಲೂಕುಗಳ ವಿಸ್ತೀರ್ಣ, ಜನಸಂಖ್ಯೆ, ಕಂದಾಯ ಸಂಗ್ರಹ, ಹೆದ್ದಾರಿ, ಶಿಕ್ಷಣ, ಸಾಮಾಜಿಕ ಸ್ಥಿತಿಗತಿ, ಆರ್ಥಿಕ ಸ್ಥಿತಿಗತಿ, ಉದ್ಯೋಗಾವಕಾಶಗಳ ಲಭ್ಯತೆ, ಸಂಪರ್ಕ, ಪಂಚಾಯತ್‌ರಾಜ್ ವ್ಯವಸ್ಥೆ, ಉಪವಿಭಾಗ  ಕೇಂದ್ರ ಸೇರಿದಂತೆ ಅಂಕಿ- ಅಂಶಗಳ ಮಾಹಿತಿ ಸಂಗ್ರಹ ಮತ್ತು ಅವುಗಳ ಸಾಮಾಜಿಕ ಚರ್ಚೆಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮಾಹಿತಿ ಮುದ್ರಿಸಿ ಹಂಚುವ ಕೆಲಸ ನಡೆಯಬೇಕು. ಅದರ ಜೊತೆಗೆ ತಾಲೂಕಿನ ಎಲ್ಲ ಸಂಘಟನೆಗಳ ನೇತೃತ್ವದಲ್ಲಿ ಹೋರಾಟವನ್ನು ರೂಪಿಸಬೇಕು ಎಂಬ ಸಲಹೆ ನೀಡಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

      ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

      ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

      June 21, 2025
      ಅಬಕಾರಿ ಇಲಾಖೆ ಅಧಿಕಾರಿಗಳು ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ

      ಅಬಕಾರಿ ಇಲಾಖೆ ಅಧಿಕಾರಿಗಳು ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ

      June 21, 2025
      ರಾಹುಲ್‌ ಗಾಂಧಿ ಜನ್ಮದಿನ : ರೋಗಿಗಳಿಗೆ ಹಣ್ಣು, ಹಾಲು ವಿತರಣೆ

      ರಾಹುಲ್‌ ಗಾಂಧಿ ಜನ್ಮದಿನ : ರೋಗಿಗಳಿಗೆ ಹಣ್ಣು, ಹಾಲು ವಿತರಣೆ

      June 21, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.