• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

    ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

    ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

    ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

    ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

    ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

    ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

    ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

    ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

    ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

    ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

    ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

    ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

    ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

    ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

    ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

    ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

    ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

    ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

    ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

      ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

      ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

      ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

      ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

      ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

      ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

      ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

      ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

      ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

      ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

      ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

      ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

      ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ನಿಂಬೆ ನಾಡಿನಲ್ಲಿ ಸರಕಾರಿ ನೌಕರರ ಸಂಘದ ನೂತನ ಸಭಾಭವನ ಉದ್ಘಾಟನೆ.

      ಕೇಂದ್ರ ಮಾದರಿ ವೇತನ, ಭತ್ಯೆ ಕೊಡಿ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

      February 12, 2022
      0
      ನಿಂಬೆ ನಾಡಿನಲ್ಲಿ ಸರಕಾರಿ ನೌಕರರ ಸಂಘದ ನೂತನ ಸಭಾಭವನ ಉದ್ಘಾಟನೆ.
      0
      SHARES
      251
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗ ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು. ಸರಕಾರದ ಕಲ್ಯಾಣ ಯೋಜನೆಗಳು ಜನ ಸಾಮನ್ಯರಿಗೆ ತಲುಪಿಸುವ ದೊಡ್ಡ ಜವಾಬ್ದಾರಿ ನೌಕರಸ್ಥರಲ್ಲಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ್ ಹೇಳಿದರು.

      ಇಂಡಿ ಪಟ್ಟಣದ ಶಂಕರ್ ಪಾರ್ವತಿ ಮಂಗಲ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ತಾಲೂಕು ಶಾಖೆಯ ಸಂಘದ ಆಶ್ರಯದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಸಭಾಭವನ ಉದ್ಘಾಟನೆ ಮತ್ತು ಉತ್ತಮ ಸೇವೆಗೈದ ನೌಕರರಿಗೆ ಅನುಪಮ ಸೇವಾರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದರು. ಭಾರತದ ರಾಷ್ಟ್ರದಲ್ಲಿ ನೌಕರರು ಕಳಕಳಿಯಿಂದ ಸೇವೆ ಮಾಡಬೇಕು. ನಾಡಿನ ಶ್ರಯೋಭಿವೃದ್ದಿಯಲ್ಲಿ ನೌಕರಸ್ಥರ ಸೇವೆ ಬಹಳ ಮುಖ್ಯ ಎಂದರು. ಎರಡು ವರ್ಷಗಳ ಕಾಲ ಕೊವಿಡ್ ಮಾರಕ ರೋಗ ಬಿಟ್ಟು ಬಿಡದೇ ಎಷ್ಟೋ ಕುಟುಂಬಗಳು ಜೀವಗಳನ್ನು ಕಳೆದುಕೊಂಡು ಬೀದಿಗೆ ಬಿದ್ದಿವೆ. ಅಂತಹ ಕುಟುಂಬಗಳಿಗೆ ಆಸರೆಯಾಗಿ ಹೃದಯವೈಶಾಲಿತೆ ಮೆರೆಯಬೇಕು. ರಾಜ್ಯದ ಕೋನೆಯ ಭಾಗದಲ್ಲಿದ್ದೆವೆ ಎಲ್ಲರನ್ನೂ ಗೌರವಿಸುವ, ಪ್ರೀತಿಸುವ ಹೃದಯವಂತಿಕೆ ಜನರು ನಾವು ಎಂದರು.

      ಪ್ರವಾಹವನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಸರಕಾರಿ ನೌಕರರನ್ನು ಎದುರು ಹಾಕಿಕೊಂಡ ಯಾವ ಸರಕಾರವು ಉಳಿಯಲು ಸಾಧ್ಯವಿಲ್ಲ ಎಂದು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಗುಡುಗಿದರು. ರಾಜ್ಯದಲ್ಲಿ ಸುಮಾರು ೨ ಲಕ್ಷ ಮಹಿಳಾ ನೌಕರರಿದ್ದಾರೆ. ಅವರಿಗಾಗಿ, ಶಿಶು ಪಾಲನೆಗೆ ವೇತನ ಸಹಿತ ೬ ತಿಂಗಳು ರಜೆ ನೀಡಿದ್ದು, ಕಿಡ್ನಿ ಮತ್ತು ಕ್ಯಾನ್ಸರ್ ರೋಗದಿಂದ ಬಳಲುತ್ತಿರುವವರಿಗೆ ನೌಕರರಿಗೆ ವೇತನ ಸಹಿತ ೬ ತಿಂಗಳು ರಜೆ ನೀಡಿದ್ದು ನಮ್ಮ ಸಂಘಟನೆಯ ಹೋರಾಟದ ಫಲಪ್ರದ ಎಂದರು. ಸರಕಾರಿ ನೌಕರರ ಹಲವಾರು ಬೇಡಿಕೆಗಳು ೨೦ ವರ್ಷಗಳ ಹಿಂದಯೇ ಪೂರೈಕೆಯಾಗಬೇಕಿತ್ತು. ಆದರೂ ಇಲ್ಲಿಯವರೆಗೆ ಸ್ಪಂದಿಸಿಲ್ಲ. ಅದಕ್ಕೆ ನೌಕರಸ್ಥರು ಅವಲೋಕನ ಮಾಡಿಕೊಳ್ಳೊದು ಅವಶ್ಯಕ. ನೌಕರರ ಕುಟುಂಬಸ್ಥರೂ ಯಾವುದೇ ಕಾಯಿಲೆಯಿಂದ ಬಳಲುತ್ತಿದ್ದರೂ, ಅವರ ಕುಟುಂಬದ ಆರೋಗ್ಯ ದೃಷ್ಟಿಯಿಂದ ೫೦ ಲಕ್ಷ ರೂಪಾಯಿ ವರೆಗೂ ಸರಕಾರ ಉಚಿತವಾಗಿ ಉಪಚರಿಸಬೇಕು ಎಂಬ ವಿಚಾರ ಗಮನ ಸೆಳೆಯಲಾಗಿದೆ. ಈಗಾಗಲೇ ಸರಕಾರಿ ನೌಕರಸ್ಥರು ಅನುಭವಿಸುತ್ತಿರುವ ಸಮಸ್ಯೆಗಳು ಮತ್ತು ಬೇಡಿಕೆಗಳು ಕುರಿತು ನಿರಂತರ ಒತ್ತಡ ಹಾಕೊದರ ಜೊತೆಗೆ ಗಮನ ಸೆಳೆಯುವ ಪ್ರಯತ್ನ ನಡಿದಿದೆ.

      ಆದರೆ ವೈಜ್ಞಾನಿಕವಾಗಿ ನೌಕರಸ್ಥರಿಗೆ ಕೇಂದ್ರ ಮಾದರಿಯಲ್ಲಿ ವೇತನ, ಭತ್ಯ‌ಮತ್ತು ಎನ್.ಪಿ.ಎಸ್ ರದ್ದುಗೊಳಿಸಿ ಒ.ಪಿ.ಎಸ್. ಜಾರಿಗೆಗೊಳಿಸೊಬೇಕು. ಒಂದು ವೇಳೆ ಸರಕಾರ ನೌಕರಸ್ಥರ ಬೇಡಿಕೆಗೆ ನೀರಾಸಕ್ತಿ ತೋರಿದಲ್ಲಿ, ಸ್ಪಂದಿಸಿದಿದ್ದರೆ ಹೋರಾಟವೇ ಅಸ್ತ್ರ, ಸೂಕ್ತ ಮಾರ್ಗ ಎಂದು ಈಗಾಗಲೇ ನಿರ್ಧಾರ ಮಾಡಿದ್ದೆವೆ. ಬಂಧನ, ವಜಾಗೊಳಿಸುವುಂತಹ ಗೊಡ್ಡು ಬೆದರಿಕೆ ಅಂಜುವುದಿಲ್ಲ. ನನ್ನ ಸೇವೆ ಸರಕಾರಿ ಯಾವುದೇ ಕಾರಣಕ್ಕೂ ಹಿಂದೆ ಸರಿಯೋ ಮಾತೆ ಇಲ್ಲ. ನಾನು ನಿಮ್ಮ ಸೇವಕ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ ಶೇಡಶ್ಯಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ ದೈವಾಡಿ, ತಾಲೂಕು ನೌಕರರ ಸಂಘದ ಅಧ್ಯಕ್ಷ ಶಂಕರಗೌಡ ಪಾಟೀಲ್ ಪ್ರಾಸ್ಥವಿಕ ಮಾತಾನಾಡಿದರು. ಈ ಸಂದರ್ಭದಲ್ಲಿ  ತಿಮ್ಮೆಗೌಡ, ಮೋಹನ ಕುಮಾರ್, ಜಗದೀಶ್ ಬೊಳುಸೂರ, ತಾಲೂಕು ಪಂಚಾಯತ್ ಅಧಿಕಾರಿ ಸುನಿಲ ಮದ್ದಿನ, ಕ್ಷೇತ್ರ ಶಿಕ್ಷಣ ಅಧಿಕಾರಿ ವಸಂತ ರಾಠೋಡ, ವಿಜಯಕುಮಾರ್ ಹತ್ತಿ, ಸೈಯದ್ ಜುಬೇರ್ ಕೆರೂರ, ಎಸ್.ಆರ್. ಕಟ್ಟಿಮನಿ ,ಅಶೋಕ ತೆಲ್ಲೂರ,

      ವಿ.ಎಸ್.ಮಜ್ಜಿಗಿ, ಶಿವಕುಮಾರ್ ಹುಣಶಿಕಟ್ಟಿ, ಗಂಗಾಧರ ಜೇವೂರ, ಮಾಂತೇಶ ನಾಯಕ, ರವಿ ಬಿರಾದಾರ, ಸಿದ್ದನಗೌಡ ಚೌದ್ರಿ, ಎಸ್. ಎಸ್ ಪಾಟೀಲ್, ಎಸ್ ಸೊನ್ನಗಿ, ಬಿ.ಕೆ ಗೊಟ್ಯಾಳ, ಎಸ್.ಡಿ ಪಾಟೀಲ್ ಸ್ವಾಗತಿಸಿದರು, ಬಸವರಾಜ ಗೊರನಾಳ ನಿರೂಪಿಸಿದರು.

      Tags: #cs shadakshari#indi mla#indi taluka noukara sanga#sabhabhavn lokarpane
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      February 4, 2026
      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      February 4, 2026
      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      February 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.