• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ನಿಂಬೆ ನಾಡಿನಲ್ಲಿ ಸರಕಾರಿ ನೌಕರರ ಸಂಘದ ನೂತನ ಸಭಾಭವನ ಉದ್ಘಾಟನೆ.

      ಕೇಂದ್ರ ಮಾದರಿ ವೇತನ, ಭತ್ಯೆ ಕೊಡಿ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

      February 12, 2022
      0
      ನಿಂಬೆ ನಾಡಿನಲ್ಲಿ ಸರಕಾರಿ ನೌಕರರ ಸಂಘದ ನೂತನ ಸಭಾಭವನ ಉದ್ಘಾಟನೆ.
      0
      SHARES
      252
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗ ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು. ಸರಕಾರದ ಕಲ್ಯಾಣ ಯೋಜನೆಗಳು ಜನ ಸಾಮನ್ಯರಿಗೆ ತಲುಪಿಸುವ ದೊಡ್ಡ ಜವಾಬ್ದಾರಿ ನೌಕರಸ್ಥರಲ್ಲಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ್ ಹೇಳಿದರು.

      ಇಂಡಿ ಪಟ್ಟಣದ ಶಂಕರ್ ಪಾರ್ವತಿ ಮಂಗಲ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ತಾಲೂಕು ಶಾಖೆಯ ಸಂಘದ ಆಶ್ರಯದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಸಭಾಭವನ ಉದ್ಘಾಟನೆ ಮತ್ತು ಉತ್ತಮ ಸೇವೆಗೈದ ನೌಕರರಿಗೆ ಅನುಪಮ ಸೇವಾರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದರು. ಭಾರತದ ರಾಷ್ಟ್ರದಲ್ಲಿ ನೌಕರರು ಕಳಕಳಿಯಿಂದ ಸೇವೆ ಮಾಡಬೇಕು. ನಾಡಿನ ಶ್ರಯೋಭಿವೃದ್ದಿಯಲ್ಲಿ ನೌಕರಸ್ಥರ ಸೇವೆ ಬಹಳ ಮುಖ್ಯ ಎಂದರು. ಎರಡು ವರ್ಷಗಳ ಕಾಲ ಕೊವಿಡ್ ಮಾರಕ ರೋಗ ಬಿಟ್ಟು ಬಿಡದೇ ಎಷ್ಟೋ ಕುಟುಂಬಗಳು ಜೀವಗಳನ್ನು ಕಳೆದುಕೊಂಡು ಬೀದಿಗೆ ಬಿದ್ದಿವೆ. ಅಂತಹ ಕುಟುಂಬಗಳಿಗೆ ಆಸರೆಯಾಗಿ ಹೃದಯವೈಶಾಲಿತೆ ಮೆರೆಯಬೇಕು. ರಾಜ್ಯದ ಕೋನೆಯ ಭಾಗದಲ್ಲಿದ್ದೆವೆ ಎಲ್ಲರನ್ನೂ ಗೌರವಿಸುವ, ಪ್ರೀತಿಸುವ ಹೃದಯವಂತಿಕೆ ಜನರು ನಾವು ಎಂದರು.

      ಪ್ರವಾಹವನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಸರಕಾರಿ ನೌಕರರನ್ನು ಎದುರು ಹಾಕಿಕೊಂಡ ಯಾವ ಸರಕಾರವು ಉಳಿಯಲು ಸಾಧ್ಯವಿಲ್ಲ ಎಂದು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಗುಡುಗಿದರು. ರಾಜ್ಯದಲ್ಲಿ ಸುಮಾರು ೨ ಲಕ್ಷ ಮಹಿಳಾ ನೌಕರರಿದ್ದಾರೆ. ಅವರಿಗಾಗಿ, ಶಿಶು ಪಾಲನೆಗೆ ವೇತನ ಸಹಿತ ೬ ತಿಂಗಳು ರಜೆ ನೀಡಿದ್ದು, ಕಿಡ್ನಿ ಮತ್ತು ಕ್ಯಾನ್ಸರ್ ರೋಗದಿಂದ ಬಳಲುತ್ತಿರುವವರಿಗೆ ನೌಕರರಿಗೆ ವೇತನ ಸಹಿತ ೬ ತಿಂಗಳು ರಜೆ ನೀಡಿದ್ದು ನಮ್ಮ ಸಂಘಟನೆಯ ಹೋರಾಟದ ಫಲಪ್ರದ ಎಂದರು. ಸರಕಾರಿ ನೌಕರರ ಹಲವಾರು ಬೇಡಿಕೆಗಳು ೨೦ ವರ್ಷಗಳ ಹಿಂದಯೇ ಪೂರೈಕೆಯಾಗಬೇಕಿತ್ತು. ಆದರೂ ಇಲ್ಲಿಯವರೆಗೆ ಸ್ಪಂದಿಸಿಲ್ಲ. ಅದಕ್ಕೆ ನೌಕರಸ್ಥರು ಅವಲೋಕನ ಮಾಡಿಕೊಳ್ಳೊದು ಅವಶ್ಯಕ. ನೌಕರರ ಕುಟುಂಬಸ್ಥರೂ ಯಾವುದೇ ಕಾಯಿಲೆಯಿಂದ ಬಳಲುತ್ತಿದ್ದರೂ, ಅವರ ಕುಟುಂಬದ ಆರೋಗ್ಯ ದೃಷ್ಟಿಯಿಂದ ೫೦ ಲಕ್ಷ ರೂಪಾಯಿ ವರೆಗೂ ಸರಕಾರ ಉಚಿತವಾಗಿ ಉಪಚರಿಸಬೇಕು ಎಂಬ ವಿಚಾರ ಗಮನ ಸೆಳೆಯಲಾಗಿದೆ. ಈಗಾಗಲೇ ಸರಕಾರಿ ನೌಕರಸ್ಥರು ಅನುಭವಿಸುತ್ತಿರುವ ಸಮಸ್ಯೆಗಳು ಮತ್ತು ಬೇಡಿಕೆಗಳು ಕುರಿತು ನಿರಂತರ ಒತ್ತಡ ಹಾಕೊದರ ಜೊತೆಗೆ ಗಮನ ಸೆಳೆಯುವ ಪ್ರಯತ್ನ ನಡಿದಿದೆ.

      ಆದರೆ ವೈಜ್ಞಾನಿಕವಾಗಿ ನೌಕರಸ್ಥರಿಗೆ ಕೇಂದ್ರ ಮಾದರಿಯಲ್ಲಿ ವೇತನ, ಭತ್ಯ‌ಮತ್ತು ಎನ್.ಪಿ.ಎಸ್ ರದ್ದುಗೊಳಿಸಿ ಒ.ಪಿ.ಎಸ್. ಜಾರಿಗೆಗೊಳಿಸೊಬೇಕು. ಒಂದು ವೇಳೆ ಸರಕಾರ ನೌಕರಸ್ಥರ ಬೇಡಿಕೆಗೆ ನೀರಾಸಕ್ತಿ ತೋರಿದಲ್ಲಿ, ಸ್ಪಂದಿಸಿದಿದ್ದರೆ ಹೋರಾಟವೇ ಅಸ್ತ್ರ, ಸೂಕ್ತ ಮಾರ್ಗ ಎಂದು ಈಗಾಗಲೇ ನಿರ್ಧಾರ ಮಾಡಿದ್ದೆವೆ. ಬಂಧನ, ವಜಾಗೊಳಿಸುವುಂತಹ ಗೊಡ್ಡು ಬೆದರಿಕೆ ಅಂಜುವುದಿಲ್ಲ. ನನ್ನ ಸೇವೆ ಸರಕಾರಿ ಯಾವುದೇ ಕಾರಣಕ್ಕೂ ಹಿಂದೆ ಸರಿಯೋ ಮಾತೆ ಇಲ್ಲ. ನಾನು ನಿಮ್ಮ ಸೇವಕ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ ಶೇಡಶ್ಯಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ ದೈವಾಡಿ, ತಾಲೂಕು ನೌಕರರ ಸಂಘದ ಅಧ್ಯಕ್ಷ ಶಂಕರಗೌಡ ಪಾಟೀಲ್ ಪ್ರಾಸ್ಥವಿಕ ಮಾತಾನಾಡಿದರು. ಈ ಸಂದರ್ಭದಲ್ಲಿ  ತಿಮ್ಮೆಗೌಡ, ಮೋಹನ ಕುಮಾರ್, ಜಗದೀಶ್ ಬೊಳುಸೂರ, ತಾಲೂಕು ಪಂಚಾಯತ್ ಅಧಿಕಾರಿ ಸುನಿಲ ಮದ್ದಿನ, ಕ್ಷೇತ್ರ ಶಿಕ್ಷಣ ಅಧಿಕಾರಿ ವಸಂತ ರಾಠೋಡ, ವಿಜಯಕುಮಾರ್ ಹತ್ತಿ, ಸೈಯದ್ ಜುಬೇರ್ ಕೆರೂರ, ಎಸ್.ಆರ್. ಕಟ್ಟಿಮನಿ ,ಅಶೋಕ ತೆಲ್ಲೂರ,

      ವಿ.ಎಸ್.ಮಜ್ಜಿಗಿ, ಶಿವಕುಮಾರ್ ಹುಣಶಿಕಟ್ಟಿ, ಗಂಗಾಧರ ಜೇವೂರ, ಮಾಂತೇಶ ನಾಯಕ, ರವಿ ಬಿರಾದಾರ, ಸಿದ್ದನಗೌಡ ಚೌದ್ರಿ, ಎಸ್. ಎಸ್ ಪಾಟೀಲ್, ಎಸ್ ಸೊನ್ನಗಿ, ಬಿ.ಕೆ ಗೊಟ್ಯಾಳ, ಎಸ್.ಡಿ ಪಾಟೀಲ್ ಸ್ವಾಗತಿಸಿದರು, ಬಸವರಾಜ ಗೊರನಾಳ ನಿರೂಪಿಸಿದರು.

      Tags: #cs shadakshari#indi mla#indi taluka noukara sanga#sabhabhavn lokarpane
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.