• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಇಂಡಿ | ಕವಿಲೊಂದು ಅಪೂರ್ವ ಕಲ್ಪನಾ ಶಕ್ತಿ ಅಡಗಿದೆ : ಅಧ್ಯಕ್ಷೆ ಕವಿಯತ್ರಿ ಗಂಗಾಬಾಯಿ

      Voiceofjanata.in

      March 14, 2025
      0
      ಇಂಡಿ | ಕವಿಲೊಂದು ಅಪೂರ್ವ ಕಲ್ಪನಾ ಶಕ್ತಿ ಅಡಗಿದೆ : ಅಧ್ಯಕ್ಷೆ ಕವಿಯತ್ರಿ ಗಂಗಾಬಾಯಿ
      0
      SHARES
      426
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ಕವಿಲೊಂದು ಅಪೂರ್ವ ಕಲ್ಪನಾ ಶಕ್ತಿ ಅಡಗಿದೆ : ಅಧ್ಯಕ್ಷೆ ಕವಿಯತ್ರಿ ಗಂಗಾಬಾಯಿ

       

      ಇಂಡಿ: ಬ್ರಹ್ಮನ ಸೃಷ್ಟಿಯನ್ನೇ ತಲೆಕೆಳಗೆ ಮಾಡುವಂತಹ ಕವಿಯನ್ನು ಎರಡನ್ನೇ ಬ್ರಹ್ಮ ಎನ್ನುತ್ತಾರೆ. ಏಕೆಂದರೆ ಕವಿಲೊಂದು ಅಪೂರ್ವ ಕಲ್ಪನಾ ಶಕ್ತಿ ಅಡಗಿದೆ ಆದ್ದರಿಂದಲೇ ‘ರವಿ ಕಾಣದನ್ನು ‘ ಎಂದು ಕದಳಿ ವೇದಿಕೆ ಅಧ್ಯಕ್ಷೆ ಕವಿಯತ್ರಿ ಗಂಗಾಬಾಯಿ ಗಲಗಲಿ ಹೇಳಿದರು.

      ಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಕಾರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಮಹಿಳಾ ಕವಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

      ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಅಧಕ್ಷ ರಾಘವೇಂದ್ರ ಕುಲಕರ್ಣಿ ಮಾತನಾಡಿದ ಅವರು, ಕವಿಯಾದವನ್ನು ತನ್ನ ಹೋರಗಣ್ಣಿನಿಂದ ಮತ್ತು ಅಂತರಂಗದ ಕಣ್ಣಿನಿಂದ ಈಡಿ ಲೋಕವನ್ನು ಗ್ರಹಿಸಿ ತಟ್ಟನೆ ಒಂದು ಲೋಕವನ್ನು ಸೃಷ್ಟಿಸುತ್ತಾನೆ. ಇಲ್ಲಿ ಕೇವಲ ಬರೆಯಬೇಕೆಂಬ ಮಾನಸಿಕ ಒತ್ತಡ, ಸಾಮಾಜಿಕ ಪ್ರೇರಣೆ ಮತ್ತು ತನಗಾದ ಅನುಭವವಗಳನ್ನು ತನ್ನ ಅನುಭವ ಬುತ್ತಿಯಲ್ಲಿ ದಾಖಲಿಸುವ ದಾಖಲಿಸುವ ಬಯಕೆ ಕಾವ್ಯ ಸೃಷ್ಟಿಯ ರಚನೆಗೆ ಕಾರಣವಾಗುತದೆಂದು ಹೇಳಿದರು.

      ಇನ್ನೂ ಅತಿಥಿಯಾಗಿ ಮಾತನಾಡಿದ ಸತ್ಯಪ್ಪ ಹಡಪದ ಪ್ರತಿಯೊಬ್ಬರಲ್ಲಿಯೂ ಕವಿತಾ ಶಕ್ತಿ ಅಡಗಿದೆ ಅದಕ್ಕೊಂದು ಅವಕಾಶದ ಅವಶ್ಯಕತೆಯಿದೆ ಎಂದು ಹೇಳಿದರು.

      ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕ ಅಧಿಕಾರಿ ಎಸ್.ಆರ್. ಗದ್ಯಾಳ ಮಾತನಾಡಿ ವಿದ್ಯಾರ್ಥಿನಿಯರಲ್ಲಿ ಬಾಲ್ಯದಿಂದಲೇ ಕವಿತಾ ರಚನಾ ಶಕ್ತಿ ಹೆಚ್ಚಿಸಲು ಇಂತಹ ಅವಕಾಶಗಳು ಅವಶ್ಯಕವಾಗಿವೆಯೆಂದರು. ಇನ್ನೊರ್ವ ಅತಿಥಿ ಶಶಿಕಲಾ ಬೇಟಗೆರಿ ಮಾತನಾಡಿದರು. ಸುಮಾರು 13 ಜನ ಮಹಿಳಾ ಕವಿಯತ್ರಿಯರು ಕವನ ವಾಚನ ಮಾಡಿದರು.

      ನಿಲಯ ಮೇಲ್ವಿಚಾರಕಿ ಎಂ.ಎಸ್. ಮುಜಾವರ್, ಸಾಹಿತಿ ಬಸವರಾಜ ಕಿರಣಗಿ, ಶಿಕ್ಷಕ ಹೊರಗಿನಮನಿ, ಕವಿ ಸತ್ಯಪ್ಪ ಹಡಪದ ಉಪಸ್ಥಿತರಿದ್ದರು.

      ಗೀತಾ ಹಿರೆಮಾಳ ಸ್ವಾಗತಿಸಿದರು, ಪಾರ್ವತಿ ಸೊನ್ನದ ನಿರೂಪಿಸಿದರು, ನಿಲಯ ಪಾಲಕರಾದ ಎಸ್. ಆಯ್. ಸುಗೂರ ವಂದಿಸಿದರು. ವಿದ್ಯಾರ್ಥಿನಿಯರು ಹಾಗೂ ಸಾಹಿತ್ಯಾಸಕ್ತರು ಭಾಗವಹಿಸಿದ್ದರು.

      Tags: #indi / vijayapur#INDI | Poetry is a phenomenal imagination: Chairperson Kaviyatri Gangabai#Public News#Today News#Voice Of Janata#Voiceofjanata.in#ಇಂಡಿ | ಕವಿಲೊಂದು ಅಪೂರ್ವ ಕಲ್ಪನಾ ಶಕ್ತಿ ಅಡಗಿದೆ : ಅಧ್ಯಕ್ಷೆ ಕವಿಯತ್ರಿ ಗಂಗಾಬಾಯಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      April 18, 2026
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.