• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

    ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

    ನ್ಯಾಯವಾದಿ ಮೇಲೆ ಹಲ್ಲೆ ಖಂಡಿಸಿ ಇಂಡಿಯಲ್ಲಿ ಪ್ರತಿಭಟನೆ..

    ನ್ಯಾಯವಾದಿ ಮೇಲೆ ಹಲ್ಲೆ ಖಂಡಿಸಿ ಇಂಡಿಯಲ್ಲಿ ಪ್ರತಿಭಟನೆ..

    ಅಡವಿ ವಸ್ತಿ ಜನರಿಗೆ ಕುಡಿಯುವ ನೀರಿನ ಕ್ರಮವಹಿಸಲಾಗಿದೆ..

    ಅಡವಿ ವಸ್ತಿ ಜನರಿಗೆ ಕುಡಿಯುವ ನೀರಿನ ಕ್ರಮವಹಿಸಲಾಗಿದೆ..

    ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

    ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

    “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

    “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

    ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

    ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

    ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

    ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

    ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

    ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

    ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

    ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

    ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

    ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      ನ್ಯಾಯವಾದಿ ಮೇಲೆ ಹಲ್ಲೆ ಖಂಡಿಸಿ ಇಂಡಿಯಲ್ಲಿ ಪ್ರತಿಭಟನೆ..

      ನ್ಯಾಯವಾದಿ ಮೇಲೆ ಹಲ್ಲೆ ಖಂಡಿಸಿ ಇಂಡಿಯಲ್ಲಿ ಪ್ರತಿಭಟನೆ..

      ಅಡವಿ ವಸ್ತಿ ಜನರಿಗೆ ಕುಡಿಯುವ ನೀರಿನ ಕ್ರಮವಹಿಸಲಾಗಿದೆ..

      ಅಡವಿ ವಸ್ತಿ ಜನರಿಗೆ ಕುಡಿಯುವ ನೀರಿನ ಕ್ರಮವಹಿಸಲಾಗಿದೆ..

      ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

      ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

      “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

      “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

      ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

      ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

      ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

      ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

      ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

      ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

      ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

      ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      India vs New Zealand ODI World Cup 2023‌ Semi-Final : ಬಲಿಷ್ಠ ಭಾರತ ಕೀವಿಸ್ ಕಿವಿ ಹಿಂಡುತ್ತಾ..!

      Voice Of Janata DesK News

      November 15, 2023
      0
      India vs New Zealand ODI World Cup 2023‌ Semi-Final : ಬಲಿಷ್ಠ ಭಾರತ ಕೀವಿಸ್ ಕಿವಿ ಹಿಂಡುತ್ತಾ..!
      0
      SHARES
      162
      VIEWS
      Share on FacebookShare on TwitterShare on whatsappShare on telegramShare on Mail

      India vs New Zealand ODI World Cup 2023‌ Semi-Final 

      Voice Of Janata DesK News :ICC ODI Men’s World CUP ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು (ಬುಧವಾರ) ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣಸಲಿವೆ.

      ಹೌದು  ಮುಂಬೈನ ವಾಂಖೆಡೆ ಮೈದಾನದಲ್ಲಿ ನವೆಂಬರ್‌ 15ರ ಗುರುವಾರ ಸತತ ಗೆಲುವು ಸಾಧಸಿದ ಭಾರತ ಮತ್ತು ಅಂಕದಲ್ಲಿ ನಾಲ್ಕನೇ ಸ್ಥಾನದಲ್ಲಿರುವ ನ್ಯೂಜಿಲ್ಯಾಂಡ್‌ ತಂಡಗಳು ವಿಶ್ವಕಪ್‌ ಸೆಮಿಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.

      ಏಕದಿನ ವಿಶ್ವಕಪ್ 2023 (ICC ODI World Cup 2023) ಅಂತಿಮ ಘಟ್ಟ ತಲುಪಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು (ನವೆಂಬರ್ 15ರ ಬುಧವಾರ) ಭಾರತ ಮತ್ತು ನ್ಯೂಜಿಲ್ಯಾಂಡ್ (India vs New Zealand) ತಂಡಗಳು ಮೊದಲನೆ ಸೆಮಿಫೈನಲ್‌ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ಲೀಗ್‌ ಹಂತದಲ್ಲಿ ಆಡಿದ ಎಲ್ಲಾ 9 ಪಂದ್ಯಗಳಲ್ಲಿ ಗೆದ್ದಿರುವ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಅಜೇಯವಾಗಿ ಸೆಮೀಸ್‌ ಪ್ರವೇಶಿಸಿದೆ. ಅತ್ತ ನಾಲ್ಕನೇ ತಂಡವಾಗಿ ಸೆಮಿಫೈನಲ್‌ ಪ್ರವೇಶಿಸಿರುವ ಕಿವೀಸ್‌, ಸತತ ಎರಡನೇ ವಿಶ್ವಕಪ್‌ ಆವೃತ್ತಿಯಲ್ಲಿ ಭಾರತ ತಂಡವನ್ನು ಸೆಮಿಫೈನಲ್‌ ಪಂದ್ಯದಲ್ಲಿ ಎದುರಿಸುತ್ತಿದೆ.

      ಟೀಂ ಇಂಡಿಯಾ ಆಡುವ 11 ಆಟಗಾರರು

      ಭಾರತ : ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್.

      ನ್ಯೂಜಿಲೆಂಡ್ ಆಡುವ  11ರ ಆಟಗಾರರು

      ನ್ಯೂಜಿಲೆಂಡ್ : ಡೆವೊನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲಥಾಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್, ಟೀಮ್ ಸೌಥಿ.

      ಪಂದ್ಯ: ಭಾರತ-ನ್ಯೂಜಿಲೆಂಡ್, ಐಸಿಸಿ ಪುರುಷರ ವಿಶ್ವಕಪ್ 2023 ಸೆಮಿ ಫೈನಲ್
      ದಿನಾಂಕ: ನವೆಂಬರ್ 15, 2023 ಬುಧವಾರ
      ಸಮಯ: ಮಧ್ಯಾಹ್ನ 2 ಗಂಟೆ
      ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ
      ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್
      ಲೈವ್ ಸ್ಟ್ರೀಮ್: ಡಿಸ್ನಿ ಪ್ಲಸ್ ಹಾಟ್‌ ಸ್ಟಾರ್

       

      Tags: #India#India vs New Zealand ODI World Cup 2023‌ Semi-Final#India vs New Zealand ODI World Cup 2023‌ Semi-Final : ಬಲಿಷ್ಠ ಭಾರತ ಕೀವಿಸ್ ಕಿವಿ ಹಿಂಡುತ್ತಾ..!#Newzaland#Semi Final
      voice of janata

      voice of janata

      • Trending
      • Comments
      • Latest
      ಕೊಟ್ಟ ಮಾತಿಗೆ ತಪ್ಪಿಲ್ಲ..!

      ಕೊಟ್ಟ ಮಾತಿಗೆ ತಪ್ಪಿಲ್ಲ..!

      March 25, 2023
      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      February 22, 2022
      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      March 13, 2023
      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      December 7, 2023
      ನ್ಯಾಯವಾದಿ ಹತ್ಯೆ..! ಸಿಸಿಟಿವಿಯಲ್ಲಿ ಸೇರೆ..

      ನ್ಯಾಯವಾದಿ ಹತ್ಯೆ..! ಸಿಸಿಟಿವಿಯಲ್ಲಿ ಸೇರೆ..

      December 7, 2023
      ಬ್ರೇಕಿಂಗ್ : ಕಲಬುರಗಿಯಲ್ಲಿ ಹಾಡುಹಗಲೇ ವಕೀಲನ ಬರ್ಬರ ಹತ್ಯೆ..!

      ಬ್ರೇಕಿಂಗ್ : ಕಲಬುರಗಿಯಲ್ಲಿ ಹಾಡುಹಗಲೇ ವಕೀಲನ ಬರ್ಬರ ಹತ್ಯೆ..!

      December 7, 2023
      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2022 VOJNews - Powered By Kalahamsa Infotech Private Limited.