• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿ | ವಕ್ಪ ಕಾಯ್ದೆ ವಿರುದ್ಧ ಬ್ರಿಗೇಡ್ ಪ್ರತಿಭಟನೆ : ಕೆ ಎಸ್ ಈಶ್ವರಪ್ಪ

      By Voice of janata

      January 29, 2025
      0
      ಇಂಡಿ | ವಕ್ಪ ಕಾಯ್ದೆ ವಿರುದ್ಧ ಬ್ರಿಗೇಡ್ ಪ್ರತಿಭಟನೆ : ಕೆ ಎಸ್ ಈಶ್ವರಪ್ಪ
      0
      SHARES
      791
      VIEWS
      Share on FacebookShare on TwitterShare on whatsappShare on telegramShare on Mail

      ಬ್ರೀಗೇಡ ವತಿಯಿಂದ ಮುಂದಿನ ದಿನಗಳಲ್ಲಿ ವಕ್ಫ ಕಾಯ್ದೆ ವಿರೋಧಿಸಿ ಹೋರಾಟ.

      ಇಂಡಿ | ವಕ್ಪ ಕಾಯ್ದೆ ವಿರುದ್ಧ ಬ್ರಿಗೇಡ್ ಪ್ರತಿಭಟನೆ : ಕೆ ಎಸ್ ಈಶ್ವರಪ್ಪ

       

      ಇಂಡಿ : ರಾಜ್ಯಾದ್ಯಾಂತ ವಕ್ಫ ಗುಮ್ಮ ವಿರುದ್ಧ ಹೋರಾಟ ಮಾಡಲು ಸಿದ್ದರಾಗಿದ್ದೆವೆ. ರಾಜ್ಯದ  ಮೂಲೆ ಮೂಲೆ ತಿರಗಾಡಿ “ಬ್ರೀಗೆಡ್” ಸಂಘಟನೆ ಮಾಡುವ ಮೂಲಕ, ಸಾಧು ಸಂತರ ಒಳಗೊಂಡು ಬರುವ ದಿನಗಳಲ್ಲಿ ಬಸವಕಲ್ಯಾಣದಿಂದ  ಹೋರಾಟ ಪ್ರಾರಂಭ ಮಾಡುತ್ತೆವೆ ಎಂದು‌‌ ಮಾಜಿ ಉಪ ಮುಖ್ಯ ಮಂತ್ರಿ ಕೆ ಎಸ್ ಈಶ್ವರಪ್ಪ ಹೇಳಿದರು.
      ತಾಲ್ಲೂಕಿನ ಝಳಕಿ ಗ್ರಾಮದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಹೋರಾಟ ಮಾಡುವುದರ ಮೂಲಕ ರಾಜ್ಯದ ಗಮನ ಸೆಳೆಯುವ ಕೆಲಸ ಮಾಡುತ್ತವೆ. ಬರದಿಂದ ರೈತರು ತತ್ತರಿಸಿ ಸಾಲಶೂಲ ಮಾಡಿ  ಮನೆ, ಜಮೀನು ಕಳೆದುಕೊಂಡಿದ್ದಾರೆ.‌ ಅವರ ಧ್ವನಿಯಾಗಿ ನಿಲ್ಲುವೆ. ಇನ್ನೂ ವಕ್ಫ ಕಾಯ್ದೆ ತಿದ್ದುಪಡಿ ಯಾಗುವರೆಗೂ ಹೋರಾಟ ಮಾಡುತ್ತೆವೆ ಎಂದು ಖಡಕ ಎಚ್ಚರಿಕೆ ನೀಡಿದರು.
      ರಾಜ್ಯದಲ್ಲಿ ಇರುವ ಸರಕಾರ ಬಡ ಜನರ, ರೈತರ ಜಮೀನುಗಳನ್ನು ವಕ್ಫ ಕಾಯ್ದೆ ಮೂಲಕ ವಶಪಡಿಕೊಳ್ಳುವ ತವಕದಲ್ಲಿತ್ತು. ಆದರೆ ಜನರು ಎಚ್ಚತ್ತುಕೊಂಡು‌ ಸರಕಾರದ ವಿರುದ್ಧ ಬಂಡೆದ್ದಿದ್ದರಿಂದ ಸರಕಾರ ಸ್ವಲ್ಪ ಈ ಕಾರ್ಯ ಚಟುವಟಿಕೆಗಳಲ್ಲಿಯಿಂದ ಸರಿದಿದ್ದರಿಂದ ರೈತರು ನಿರಾಳವಾಗಿದ್ದಾರೆ.
      ಇನ್ನೂ ಮಾಹಾಕುಂಭ ಮೇಳದಲ್ಲಿ ಅಮೀತ ಷಾ ರವರು ಪುಣ್ಯಸ್ನಾನ ಮಾಡಿದ್ದರಿಂದ ಬಡತನ ಹೋಗುವುದಿಲ್ಲ ಎಂದ ಖರ್ಗೆ ರವರ ಟೀಕೆಗೆ ಮೆಕ್ಕಾ ಮತ್ತು ಜೆರುಸಲ್ಲಂಗೆ ಹೋದವರಿಗೆ ಬಡತನ ಹೋಗುವುದಿಲ್ಲಾ ಎಂದು ಎಕೆ ಹೇಳುವದಿಲ್ಲಾ. ಕಾಂಗ್ರೇಸ್ ಪಕ್ಷದ ಮುಖಂಡ ಯು ಟಿ ಖಾದರ ರವರು ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಮೊದಲು ಉಚ್ಛಾಟನೆ ಮಾಡಿ, ಕಾಂಗ್ರೇಸ್ ಪಕ್ಷ   ಹಿಂದು ವಿರೋಧಿಗಳು ಎನ್ನುವುದು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಹಿಂದೂಗಳು ಶಾಂತ ಪ್ರೀಯರು, ಇದು ಕೇವಲ ಸೋನಿಯಾಗಾಂಧಿ, ರಾಹುಲ ಗಾಂಧಿಯನ್ನು ಮೆಚ್ಚಿಸಲು ಮಾಡಿರುವ ಟೀಕೆ ಎಂದು ಹೇಳಿದರು.
      ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಬಿ ಡಿ ಪಾಟೀಲ, ಅರವಿಂದ ಪೂಜಾರಿ, ಮರೆಪ್ಪ ಗಿರಣ ವಡ್ಡರ, ರೇವಣಸಿದ್ದ ಮೇಲಿನಮನಿ, ನಿಂಬಣ್ಣ ಶಿರಶ್ಯಾಡ, ಸಿದ್ದಾರಾಮ ನಿಚ್ಚಳ, ರಾಮ ಅವಟಿ, ಕಲ್ಲು ಉಟಗಿ, ರೇವಪ್ಪ ಶಿರಶ್ಯಾಡ,  ಮಾಳಪ್ಪ ಉಮರಾಣಿ , ಸಂಜು ಅಡವಿ, ಮಹೇಶ ಅಗಸರ, ಬಾಬುಸಾಹುಕಾರ ಮೇತ್ರಿ, ಪ್ರಕಾಶ ಕಂಠೆಕರ, ಶಾಮ ಪೂಜಾರಿ, ಇತತರು ಇದ್ದರು.

      ಝಳಕಿ ಪ್ರವಾಸಿ ಮಂದಿರದಲ್ಲಿ ಮಾಜಿ ಉಪ ಮುಖ್ಯ ಮಂತ್ರಿ ಕೆ ಎಸ್ ಈಶ್ವರಪ್ಪ ಮತ್ತು ಜೆ ಡಿ ಎಸ್ ತಾಲುಕು ಅಧ್ಯಕ್ಷ ಬಿ ಡಿ ಪಾಟೀಲ ನೇತೃತದ ಜಂಟಿ ಸುದ್ದಿಗೋಷ್ಠಿ.

      Tags: #indi / vijayapur#Indy | Brigade protest against Wakpa Act: KS Eshwarappa#Public News#Today News#Voice Of Janata#Voiceofjanata.in#ಇಂಡಿ | ವಕ್ಪ ಕಾಯ್ದೆ ವಿರುದ್ಧ ಬ್ರಿಗೇಡ್ ಪ್ರತಿಭಟನೆ : ಕೆ ಎಸ್ ಈಶ್ವರಪ್ಪ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      June 26, 2026
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.