• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

    ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

    ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

    ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

    ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

    ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

    ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

    ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

    ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

    ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

    ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

    ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

    ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

    ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

    ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

    ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

    ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

    ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

    ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

    ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

      ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

      ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

      ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

      ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

      ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

      ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

      ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

      ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

      ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

      ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

      ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

      ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

      ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಹಿಂದುಳಿದ ವರ್ಗಗಳಿಗೆ ರಾಜ್ಯ ಮೀಸಲಾತಿ ನೀಡಬೇಕೆಂದು ಒತ್ತಾಯ

      February 21, 2022
      0
      ಹಿಂದುಳಿದ ವರ್ಗಗಳಿಗೆ ರಾಜ್ಯ ಮೀಸಲಾತಿ ನೀಡಬೇಕೆಂದು ಒತ್ತಾಯ
      0
      SHARES
      625
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು:  ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ಮುಂದುವರೆಸಬೇಕೆಂದು ಪ್ರತಿಭಟಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

      ಹಿಂದುಳಿದ ವರ್ಗಗಳಿಗೆ ರಾಜ್ಯ ಮೀಸಲಾತಿ ನೀಡಬೇಕೆಂದು ಸಂವಿಧಾನದಲ್ಲಿ ಹೇಳಿರುವಂತೆ ಕರ್ನಾಟಕ ಪಂಚಾಯತರಾಜ್ ಕಾಯ್ದೆ ರಚನೆಯಾಗಿದ್ದು ಇದುವರೆಗೆ ಸ್ಥಳೀಯ ಸಂಸ್ಥೆಗಳಲ್ಲಿ ರಾಜ್ಯದ ಹಿಂದುಳಿದ ವರ್ಗದವರು ಶೇ ೩೫% ರಷ್ಟು ಜನಸಂಖ್ಯೆ ಇರುವ ಕಾರಣ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ, ತಾಲೂಕ ಪಂಚಾಯತ, ಜಿಲ್ಲಾ ಪಂಚಾಯತ, ಪಟ್ಟಣ ಪಂಚಾಯತ, ನಗರಸಭೆ, ಪುರಸಭೆ, ಮಹಾನಗರಪಾಲಕೆ, ಸಹಕಾರ ಸಂಘಗಳು ಸೇರಿದಂತೆ ಶೇಕಡಾ ೨೭%ರಷ್ಟು ಸ್ಥಾನಗಳನ್ನು ಮೀಸಲು ಇಡುವಂತಹ ಕಾನೂನನ್ನು ಜಾರಿಗೆ ತಂದು ರಾಜ್ಯ ಮೀಸಲಾತಿಯನ್ನು ಹಿಂದುಳಿದ ಸಮುದಾಯಗಳಿಗೆ ಇದುವರೆವಿಗೂ ನೀಡಿದ್ದು ಸಾಮಾಜಿಕ ನ್ಯಾಯ ಒದಗಿಸಿದ ಹೆಮ್ಮೆ ಕರ್ನಾಟಕ ರಾಜ್ಯದಾಗಿದೆ.

      ಆದರೆ ಇತ್ತೀಚೆಗೆ ಸುಪ್ರಿಂಕೋರ್ಟ ನಿರ್ದೇಶನದಂತೆ ನಿಖರ ಅಂಕಿ ಅಂಶಗಳ ಆಧಾರದಲ್ಲಿ ಪರಿಶೀಲನೆ ನಡೆಸಿದ ಬಳಿಕವೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳ ಜನರಿಗೆ ಶೇಕಡಾ ೨೭% ರಷ್ಟು ಮೀಸಲಾತಿ ನೀಡಬೇಕೆಂದು ತಿಳಿಸಿದೆ. ಹಿಂದಿನ ಸರಕಾರವು ೨೦೧೫ ರಲ್ಲಿ ಹೆಚ್, ಕಾಂತರಾಜ್ ರವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿವಾರು ಜನಗಣತಿ ಸಮೀಕ್ಷಾ ವರಯನ್ನು ಸರಕಾರವು ತಕ್ಷಣವೇ ಸ್ವೀಕರಿಸಿ ಸಮರ್ಪಕ ವರದಿಯ ಮಾಹಿತಿಯನ್ನು ಸುಪ್ರಿಂಕೋರ್ಟಗೆ ನೀಡುವ ಮೂಲಕ ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸಲು ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ನ್ಯಾಯಬದ್ಧವಾದ ಮೀಸಲಾತಿಯನ್ನು ಮುಂದುವರೆಸಬೇಕು ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಆದಷ್ಟು ಶೀಘ್ರವಾಗಿ ನಡೆಸಿ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸಿಕೊಡಬೇಕೆಂದು ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ನಾಗೇಂದ್ರಪ್ಪ ಮಟಮಾರಿ ಆಗ್ರಹಿಸಿ ಒತ್ತಾಯಿಸಿದರು.
      ಈ ಸಂದರ್ಭದಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಈರಣ್ಣ, ನಗರ ಅಧ್ಯಕ್ಷರಾದ ವೆಂಕಟೇಶ್ ವಲ್ಲೂರು,ಗ್ರಾಮಾಂತರ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಗೌಡ, ಈರಣ್ಣ ವೀರಾಪುರ, ಜಿ.ತಿಮ್ಮಪ್ಪ ಯಾದವ್, ರಂಗನಾಥ ನವೋದಯ, ಸೇರಿದಂತೆ ಇತರರು ಸದಸ್ಯರು ಉಪಸ್ಥಿತರಿದ್ದರು.

      Tags: #backward community#politicalRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      February 4, 2026
      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      February 4, 2026
      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      February 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.