• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಶ್ರೀ ಅಮೋಘ ಸಿದ್ಧೇಶ್ವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ…

      ಹುಲಿಯ ಹೊಟ್ಟೆಯಿಂದ ಹುಲಿನೇ ಹುಟ್ಟಿದೆ-ಯಶವಂತರಾಯ ಕೊಳ್ಳೂರು..

      April 15, 2022
      0
      ಶ್ರೀ ಅಮೋಘ ಸಿದ್ಧೇಶ್ವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ…
      0
      SHARES
      570
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ತಾಲೂಕಿನ ನಾದ ಬಿಕೆ ಗ್ರಾಮದಲ್ಲಿ ನೂತನ ಅಮೋಘ ಸಿದ್ಧೇಶ್ವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಜಾತ್ರಾ ಮಹೋತ್ಸವ ಕಾರ್ಯಕ್ರಮ ಜರುಗಿತು.

      ಬೆಳಗ್ಗೆ 9ಘಂಟೆಗೆ ಸುಕ್ಷೇತ್ರ ಸಾತಲಗಾಂವ ಪಿ.ಐ.ದಿಂದ ನಾದ ಬಿಕೆ ಅಮೋಘ ಸಿದ್ಧೇಶ್ವರ ದೇವಾಲಯದವರೆಗೆ ಪಲ್ಲಕ್ಕಿ ವಾದ್ಯ ಮೇಳಗಳೊಂದಿಗೆ ಆಗಮನವಾಯಿತು.

      ಮಧ್ಯಾಹ್ನ ದೇವಾಲಯದ ಶಾಂತಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಭಾವಚಿತ್ರ ಪೂಜೆಯನ್ನು ಶ್ರೀ ಗುರುರಾಜ ಲಾಳಸಂಗಿ ಹಾಗೂ ಶ್ರೀ ಗಂಗಾಧರ ಮೂಲಿ ನೆರವೇರಿಸಿದರು.

      ನಂತರ ಮಂಜುನಾಥ ಕಾಮಗೊಂಡ ಹಾಗೂ ನೀಲಕಂಠ ಬಿರಾದಾರ ಇವರು ಜ್ಯೋತಿ ಬೆಳಗಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಧ್ಘಾಟನೆಯನ್ನು ಶ್ರೀ ರುದ್ರಗೌಡ ಆಲಗೊಂಡ ರೋಡಗಿ ಗ್ರಾಮದ ಇವರು ಮಾಡಿದರು.

      ಕಾರ್ಯಕ್ರಮ ಉದ್ದೇಶಿಸಿ ಉಪನ್ಯಾಸ ಭಾಷಣವನ್ನು ಖ್ಯಾತ ಶಾಸ್ತ್ರೀಗಳಾದ ಶ್ರೀ ಯಶವಂತರಾಯ ಕೊಳ್ಳೂರ ಮಾತನಾಡಿ ಇಂಡಿ ತಾಲೂಕಿನ ಈ ಭಾಗದ ರೈತರ ಪರವಾಗಿ ಶಾಸಕರಿಗೆ ಸಾರ್ವಜನಿಕರ ಮನವಿ ರೂಪದಲ್ಲಿ ಈ ಭಾಗದಲ್ಲಿ ರೈತರಿಗೆ ನೀರಿನ ಸಮಸ್ಯೆವಿದೆ ಅದನ್ನು ಮಾನ್ಯ ಶಾಸಕರು ಪರಿಹರಿಸಬೇಕು. ಇಂದಿನ ರಾಜಕೀಯದಲ್ಲಿ ಇಂಡಿ ಶಾಸಕರು ಸಾಮಾನ್ಯರಲ್ಲ. “ಹುಲಿಯ ಹೊಟ್ಟೆಯಿಂದ ಹುಲಿನೇ ಹುಟ್ಟಿದಂತೆ ನಮ್ಮ ಶಾಸಕರು. ಸರಕಾರ ವಿರೋಧವಿರಲಿ, ಪರವಿರಲಿ, ಆದರೆ ಇಂಡಿ ಶಾಸಕರು “ಕಾಡಿನಲ್ಲಿ ಆನೆ ನಡೆದಿದ್ದೇ ದಾರಿ ಎಂಬಂತೆ “ಕೆಲಸವಾಗುತ್ತದೆ ಎಂದು ಹೇಳಿದರು.

      ಮಾಜಿ ಗ್ರಾಮಪಂಚಾಯತ ಸದಸ್ಯರಾದ ಅನಿಲಗೌಡ ಅಳ್ಳಗಿಯವರು ಮಾತನಾಡಿ ಈ ನಾದ ಗ್ರಾಮಕ್ಕೆ ದೊಡ್ಡ ದೇವಾಸ್ಥಾನ ಎಂದರೆ ಅದು ಮೊದಲಿನಿಂದಲೂ ಲಕ್ಷ್ಮೀ ದೇವಾಲಯವಿದ್ದು ಈ ದೇವಾಲಯಕ್ಕೆ ಬಸ್ ತಂಗುದಾಣದಿಂದ ಸಾರ್ವಜನಿಕರಿಗೆ ಅನುಕೂಲವಾಗಲು ಸಿ.ಸಿ ರಸ್ತೆಯ ವ್ಯವಸ್ಥೆ ಮಾಡಿಸುವುದು, ಹಾಗೂ ಅಂಬೇಡ್ಕರ್ ಮೂರ್ತಿಯನ್ನು ಪ್ರತಿಷ್ಠಾಪಿಸುವ ಕುರಿತು ಮಾತನಾಡಿದರು.

      ಮಾಜಿ ಬಿ.ಎಸ್.ಎಫ್. ಸೈನಿಕರಾದ ಸೋಮನಿಂಗ ಭೀ ಅವಜಿಯವರು ಮಾತನಾಡಿ-ಈ ಬೇಸಿಗೆ ಕಾಲ ಹೆಚ್ಚಾಗುತ್ತಿದೆ. ಭೂಮಿಯೊಳಗಿನ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಇದರಿಂದಾಗಿ ರೈತರು ನೀರಿಗಾಗಿ ಪರಿತಪಿಸುವಂತಾಗಿದೆ. ಆದರೆ ಶಾಸಕರು ಈ ಭಾಗದ ಹಳ್ಳಿ,ಕಾಲುವೆಗೆ ನೀರು ಹರಿಸುವ ವ್ಯವಸ್ಥೆ ಮಾಡಿಸಬೇಕು. ಆದರೆ ಆ ನೀರಿಗಾಗಿ ರೈತರಾದ ನಾವು ನೀರಿಗೆ ತಕ್ಕಂತೆ ಸರ್ಕಾರಕ್ಕೆ ಎಷ್ಟು ಬೇಕಾದಷ್ಟು ಕರ ಹಾಕಿದರೂ ಅದನ್ನು ನಾವು ತುಂಬಲು ಸಿದ್ಧರಿದ್ದೇವೆ. ದಯಮಾಡಿ ಈ ಭಾಗದ ರೈತರಿಗೆ ನೀರು ತಲುಪಿಸುವ ವ್ಯವಸ್ಥೆ ಮಾಡಿದರೆ ತಮ್ಮ ಋಣ ನಾವು ಯಾವ ಕಾಲಕ್ಕೂ ಮರೆಯುವುದಿಲ್ಲ ಎಂದು ಹೇಳಿದರು.

      ಶಾಸಕರಾದ ಯಶವಂತರಾಯಗೌಡ ಪಾಟೀಲ ಮಾತನಾಡಿ ಮೂರ್ತಿಗಳ ಪ್ರತಿಷ್ಠಾಪನೆಗೆ ಅನುದಾನವಿಲ್ಲ. ಆದರೆ ಕಡಿಮೆ ಖರ್ಚಿನಲ್ಲಿದ್ದರೆ ಈ ನಾದ ಗ್ರಾಮಕ್ಕೆ ಅಂಬೇಡ್ಕರ್ ಮೂರ್ತಿಗೆ ಒಂದು ಲಕ್ಷ ರೂ.ಗಳು ಹಣ ಕೊಡುವ ವ್ಯವಸ್ಥೆ ಮಾಡುವುದಾಗಿ ಹಾಗೂ ಗ್ರಾಮ ದೇವಾಲಯಕ್ಕೆ ಸಾರ್ವಜನಿಕರಿಗೆ ಹೋಗಲು ನನ್ನ ಅವಧಿ ಮುಗಿಯುವದರೊಳಗೆ ಮಾಡಿಸಿ ಕೊಡುವ ಭರವಸೆ ನೀಡಿದರು.

      ಈ ಸಂದರ್ಭದಲ್ಲಿ ವಿಶೇಷವಾಗಿ ಮಾಜಿ ಸೈನಿಕರಿಗೆ, ಹಾಲಿ ಸೈನಿಕರಿಗೆ, ನಾದ ಬಿಕೆ ಗ್ರಾಮದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಸನ್ಮಾನಿಸಲಾಯಿತು.

      ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ಸುಕ್ಷೇತ್ರ ಗೊಳಸಾರ ಗ್ರಾಮದ ಶ್ರೀ ಪರಮಪೂಜ್ಯ ಅಭಿನವ ಪುಂಡಲಿಂಗ ಮಹಾರಾಜರು, ಸಿದ್ಧ ಸಂಸ್ಥಾನ ಮಠದ ಶ್ರೀ ಪ.ಪೂ.ಮದ್ದಾನಿ ಮಹಾರಾಜರು, ಹಲಸಂಗಿಯ ಮಲಕಾರಿ ಮಹಾರಾಜರು, ಕಾರ್ಯಕ್ರಮದ ಘನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಯಶವಂತರಾಯಗೌಡ ವ್ಹಿ ಪಾಟೀಲ, ಕಾಂಗ್ರೇಸ್ ಪಕ್ಷದ ಯುವ ನಾಯಕರಾದ ರುದ್ರಗೌಡ ಆಲಗೊಂಡ, ಮಂಜುನಾಥ ಕಾಮಗೊಂಡ , ನೀಲಕಂಠ ಬಿರಾದಾರ, ಗುರುರಾಜ ಲಾಳಸಂಗಿ, ಗಂಗಾಧರ ಮೂಲಿ, ಶಾಸ್ತ್ರಿಗಳಾದ ಯಶವಂತರಾಯ ಕೊಳ್ಳೂರ, ದಶರಥ ಗೊಂದಳಿ, ಅಪ್ಪಾಸಾಬ ಆಲಮೇಲ ಎ.ಕೆ.ನಂದಿ ಉಪನ್ಯಾಸಕರಾದ ಶಿವಾನಂದ ಉಪ್ಪಾರ ಇವರು ಕಾರ್ಯಕ್ರಮದ ನೀರೂಪಣೆ ಹಾಗೂ ವಂದನಾಪ೯ಣೆ ಮಾಡಿದರು.

      Tags: #celebration holy#investiture-and-despair-#MLA yashvantaraygoud patil#programm-in-naad#shree-amogha-siddeshwar-
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಪಿಎಸ್ಐ ಸಾವು..!

      ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಪಿಎಸ್ಐ ಸಾವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಪಿಎಸ್ಐ ಸಾವು..!

      ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಪಿಎಸ್ಐ ಸಾವು..!

      June 30, 2025
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      June 28, 2025
      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      June 28, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.