• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

    ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

    ನ್ಯಾಯವಾದಿ ಮೇಲೆ ಹಲ್ಲೆ ಖಂಡಿಸಿ ಇಂಡಿಯಲ್ಲಿ ಪ್ರತಿಭಟನೆ..

    ನ್ಯಾಯವಾದಿ ಮೇಲೆ ಹಲ್ಲೆ ಖಂಡಿಸಿ ಇಂಡಿಯಲ್ಲಿ ಪ್ರತಿಭಟನೆ..

    ಅಡವಿ ವಸ್ತಿ ಜನರಿಗೆ ಕುಡಿಯುವ ನೀರಿನ ಕ್ರಮವಹಿಸಲಾಗಿದೆ..

    ಅಡವಿ ವಸ್ತಿ ಜನರಿಗೆ ಕುಡಿಯುವ ನೀರಿನ ಕ್ರಮವಹಿಸಲಾಗಿದೆ..

    ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

    ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

    “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

    “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

    ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

    ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

    ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

    ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

    ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

    ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

    ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

    ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

    ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

    ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      ನ್ಯಾಯವಾದಿ ಮೇಲೆ ಹಲ್ಲೆ ಖಂಡಿಸಿ ಇಂಡಿಯಲ್ಲಿ ಪ್ರತಿಭಟನೆ..

      ನ್ಯಾಯವಾದಿ ಮೇಲೆ ಹಲ್ಲೆ ಖಂಡಿಸಿ ಇಂಡಿಯಲ್ಲಿ ಪ್ರತಿಭಟನೆ..

      ಅಡವಿ ವಸ್ತಿ ಜನರಿಗೆ ಕುಡಿಯುವ ನೀರಿನ ಕ್ರಮವಹಿಸಲಾಗಿದೆ..

      ಅಡವಿ ವಸ್ತಿ ಜನರಿಗೆ ಕುಡಿಯುವ ನೀರಿನ ಕ್ರಮವಹಿಸಲಾಗಿದೆ..

      ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

      ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

      “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

      “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

      ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

      ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

      ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

      ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

      ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

      ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

      ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

      ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಷ್ಟ್ರ

      ಅಧಿಕಾರಿಗಳ ಬೇಜವಬ್ದಾರಿತನ; ಮೂಲೆಗೆಸೆದ ರಾಷ್ಟ್ರಧ್ವಜ; ಕ್ರಮಕ್ಕೆ ಸ್ಥಳೀಯರ ಒತ್ತಾಯ:

      April 1, 2022
      0
      ಅಧಿಕಾರಿಗಳ ಬೇಜವಬ್ದಾರಿತನ; ಮೂಲೆಗೆಸೆದ ರಾಷ್ಟ್ರಧ್ವಜ; ಕ್ರಮಕ್ಕೆ ಸ್ಥಳೀಯರ ಒತ್ತಾಯ:
      0
      SHARES
      663
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಕಚೇರಿಯ ಕೆಲಸಕ್ಕೆ ಬಾರದ ಕಡತಗಳಿಡುವ ಸ್ಥಳದಲ್ಲಿ ರಾಷ್ಟ್ರ ಧ್ವಜವನ್ನು ಮೂಲೆಗೆ ಹಾಕಿ ಅವಮಾನಿಸಿರುವ ಘಟನೆ ಬೆಳಕಿಗೆ ಬಂದಿದೆ.

      ತಾಲೂಕಿನ ಗಾಣಧಾಳ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಘಟನೆ ಇದಾಗಿದೆ. ಇಲ್ಲಿನ ಸಿಬ್ಬಂದಿಗಳ ನಿರ್ಲಕ್ಷ, ಅಧಿಕಾರಿಗಳ ಬೇಜವಾಬ್ದಾರಿ ಇಲ್ಲಿ ಎದ್ದು ಕಾಣುತ್ತಿದೆ. ಪ್ರತಿನಿತ್ಯ ಧ್ವಜಾರೋಹಣ ಮಾಡಬೇಕಾದ ರಾಷ್ಟ್ರ ಧ್ವಜವನ್ನು ಕಚೇರಿಯ ಹಳೆಯ ಕಡತಗಳನ್ನು ಇಡುವ ಮೂಲೆಯಲ್ಲಿ ಎಸೆದಿದ್ದು, ರಾಷ್ಟ್ರಧ್ವಜಕ್ಕೆ ಸುಣ್ಣ ಬಣ್ಣ ಸಿಡಿದಿದೆ.

      ಅದೆಷ್ಟು ದಿನಗಳಿಂದ ಇಲ್ಲಿ ರಾಷ್ಟ್ರ ಎಸೆಯಲಾಗಿದೆಯೋ ತಿಳಿಯದಾಗಿದೆ. ಇಲ್ಲಿನ ಸಿಬ್ಬಂದಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದು ಸಾರ್ವಜನಿಕರ ಅಸಮಧಾನಕ್ಕೆ ಕಾರಣವಾಗಿದೆ.

      ತ್ರಿವರ್ಣ ಧ್ವಜಕ್ಕೆ ತನ್ನದೇ ಆದ ಗೌರವವಿದೆ. ಅಂತಹ
      ಗೌರವವನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಳು ಮಾಡಿದ್ದಾರೆ. ರಾಷ್ಟ್ರಧ್ವಜ ನಿರ್ವಹಣೆ ಮಾಡುವಲ್ಲಿ ಸಿಬ್ಬಂದಿಗಳು ಸಂಪೂರ್ಣ ವಿಫಲವಾಗಿದ್ದು, ಸಂಬಂಧಿಸಿದ ಪಿಡಿಓ, ಆರ್ ಐ , ವಿಎ ಏನು ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ.

      ಇನ್ನು ಘಟನೆಗೆ ಸಂಬಂಧಿಸಿದಂತೆ ಪಂಚಾಯತಿ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಸಂಬಂಧಿಪಟ್ಟ ಅಧಿಕಾರಿಗಳು
      ಕ್ರಮಕೈಗೊಳ್ಳಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.

      Tags: #gram panchayt employs#insert#national flagRaichur
      voice of janata

      voice of janata

      • Trending
      • Comments
      • Latest
      ಕೊಟ್ಟ ಮಾತಿಗೆ ತಪ್ಪಿಲ್ಲ..!

      ಕೊಟ್ಟ ಮಾತಿಗೆ ತಪ್ಪಿಲ್ಲ..!

      March 25, 2023
      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      February 22, 2022
      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      March 13, 2023
      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      December 7, 2023
      ನ್ಯಾಯವಾದಿ ಹತ್ಯೆ..! ಸಿಸಿಟಿವಿಯಲ್ಲಿ ಸೇರೆ..

      ನ್ಯಾಯವಾದಿ ಹತ್ಯೆ..! ಸಿಸಿಟಿವಿಯಲ್ಲಿ ಸೇರೆ..

      December 7, 2023
      ಬ್ರೇಕಿಂಗ್ : ಕಲಬುರಗಿಯಲ್ಲಿ ಹಾಡುಹಗಲೇ ವಕೀಲನ ಬರ್ಬರ ಹತ್ಯೆ..!

      ಬ್ರೇಕಿಂಗ್ : ಕಲಬುರಗಿಯಲ್ಲಿ ಹಾಡುಹಗಲೇ ವಕೀಲನ ಬರ್ಬರ ಹತ್ಯೆ..!

      December 7, 2023
      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2022 VOJNews - Powered By Kalahamsa Infotech Private Limited.