• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ನಗರಸಭೆ ಅಧ್ಯಕ್ಷ ವಿರುದ್ಧ ಅವಿಶ್ವಾಸಕ್ಕೆ ಆಯುಕ್ತರಿಂದ ಸೂಚನಾ ಪತ್ರ ಜಾರಿ

      March 9, 2022
      0
      ನಗರಸಭೆ ಅಧ್ಯಕ್ಷ ವಿರುದ್ಧ ಅವಿಶ್ವಾಸಕ್ಕೆ ಆಯುಕ್ತರಿಂದ ಸೂಚನಾ ಪತ್ರ ಜಾರಿ
      0
      SHARES
      445
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು : ರಾಯಚೂರು ನಗರಸಭೆಯಲ್ಲಿ ಇದೀಗ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆ ಗೆ ಸಿದ್ಧರಾಗಿರುವ ನಗರಸಭೆ ಸದಸ್ಯರು ಅವಿಶ್ವಾಸ ಸೂಚನಾ ಪತ್ರ ಆಯುಕ್ತರಿಂದ ಜಾರಿ ಮಾಡಲಾಗಿದೆ, ೧೫ ದಿನಗಳಲ್ಲಿ ಸಭೆ ಕರೆದು ನಿಯಮಾನುಸಾರ ಅವಿಶ್ವಾಸ ಗೊತ್ತುವಳಿ ಚರ್ಚೆ ನಿರ್ವಹಿಸಬೇಕಾಗಿದೆ.

      ನಗರಸಭೆ ಅಧ್ಯಕ್ಷ ಈ.ವಿನಯಕುಮಾರ ಅವರ ವಿರುದ್ಧ ೩೨ ನಗರಸಭೆ ಸದಸ್ಯರಿಂದ ಮಂಡಿಸಲಾದ ಅವಿಶ್ವಾಸ ಸೂಚನಾ ಪತ್ರವನ್ನು ಆಯುಕ್ತ ಕೆ.ಮುನಿಸ್ವಾಮಿ ಅವರು ನಗರಸಭೆ ಅಧ್ಯಕ್ಷ ಈ.ವಿನಯಕುಮಾರ ಅವರಿಗೆ ನೀಡಿದರು. ನಗರಸಭೆಯ ಸದಸ್ಯರು ತಮ್ಮ ವಿರುದ್ಧ ಅವಿಶ್ವಾಸ ಮಂಡನೆ ಹಿನ್ನೆಲೆಯಲ್ಲಿ ಸಭೆ ಕರೆಯುವ ಪ್ರಸ್ತಾಪಕ್ಕೆ ಸಂಬಂಧಿಸಿ ಈ ಸೂಚನಾ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ನಿನ್ನೆ ನಗರಸಭೆ ಅಧ್ಯಕ್ಷ ಈ.ವಿನಯಕುಮಾರ ಅವರು ಸೂಚನಾ ಪತ್ರವನ್ನು ಸ್ವೀಕರಿಸಿದ್ದಾರೆ. ೧೫ ದಿನಗಳಲ್ಲಿ ಸಭೆ ಕರೆದು ನಿಯಮಾನುಸಾರ ಅವಿಶ್ವಾಸ ಗೊತ್ತುವಳಿ ಚರ್ಚೆ ನಿರ್ವಹಿಸಬೇಕಾಗಿದೆ.

      ನಗರಸಭೆಯ ಸದಸ್ಯರು ಮತ್ತು ಅಧಿಕಾರಿಗಳ ಚಿತ್ತ ಈಗ ನಗರಸಭೆ ಅಧ್ಯಕ್ಷ ಈ.ವಿನಯಕುಮಾರ ಅವರ ಮೇಲೆ ಕೇಂದ್ರೀಕೃತಗೊಂಡಿದ್ದು, ಸಭೆ ದಿನಾಂಕ ಘೋಷಣೆಗೆ ಸಂಬಂಧಿಸಿ ಕುತೂಹಲ ನಿರೀಕ್ಷೆಯಲ್ಲಿದ್ದಾರೆ. ಮಾ.೦೫ ರಂದು ಜಿಲ್ಲಾಧಿಕಾರಿಗಳಿಗೆ ನಗರಸಭೆ ಸದಸ್ಯರು ಅವಿಶ್ವಾಸ ಪತ್ರ ನೀಡಿದ್ದಾರೆ. ಒಟ್ಟು ೩೨ ಸದಸ್ಯರ ಸಹಿಯುಳ್ಳ ಅವಿಶ್ವಾಸವನ್ನು ಪತ್ರವನ್ನು ನೀಡಲಾಗಿತ್ತು. ಜಿಲ್ಲಾಧಿಕಾರಿಗಳು ಇದನ್ನು ಆಯುಕ್ತರಿಗೆ ರವಾನಿಸಿದ್ದರು.

      ಆಯುಕ್ತ ಕೆ.ಮುನಿಸ್ವಾಮಿ ಅವರು ಮುಂದಿನ ಕ್ರಮಕ್ಕಾಗಿ ಅವಿಶ್ವಾಸ ಪತ್ರದ ಸೂಚನೆಯನ್ನು ಮುಂದಿನ ಕ್ರಮಕ್ಕಾಗಿ ಅಧ್ಯಕ್ಷರಿಗೆ ನೀಡಿದರು. ಸದಸ್ಯರಿಂದ ಅವಿಶ್ವಾಸ ಮಂಡನೆ ನಂತರ ಅಧ್ಯಕ್ಷ ಈ.ವಿನಯಕುಮಾರ ಅವರ ನಡೆ ಏನು ಎನ್ನುವುದು ಈಗ ಭಾರೀ ಜಿಜ್ಞಾಸೆ ಮೂಡಿಸಿದೆ.
      ೩೨ ಸದಸ್ಯರು ಅವಿಶ್ವಾಸ ಪತ್ರಕ್ಕೆ ಸಹಿ ಹಾಕಿದ್ದರಿಂದ ನಗರಸಭೆಯಲ್ಲಿ ಅಧ್ಯಕ್ಷರ ಅಧಿಕಾರ ಈಗ ಅತಂತ್ರಕ್ಕೆ ಸಿಕ್ಕುವಂತೆ ಮಾಡಿದೆ.

      ಮಾ.೨೦ ರೊಳಗೆ ಸಭೆ ಕರೆಯಲೇಬೇಕು ಎನ್ನುವುದು ನಿಯಮ. ಅಧ್ಯಕ್ಷ ಈ.ವಿನಯಕುಮಾರ ಅವರು ಸಭೆ ಎಂದೂ ಕರೆಯಲಿದ್ದಾರೆ ಎನ್ನುವ ಕುತೂಹಲ ಎಲ್ಲರನ್ನೂ ಕಾಡುವಂತೆ ಮಾಡಿದೆ. ಕಾಂಗ್ರೆಸ್, ಬಿಜೆಪಿ, ಜಾದಳ ಹಾಗೂ ಪಕ್ಷೇತರ ಸದಸ್ಯರ ಈ ಅವಿಶ್ವಾಸ ಮಂಡನೆಗೆ ಸಂಬಂಧಿಸಿ ಅಧ್ಯಕ್ಷರ ಪ್ರತಿಕ್ರಿಯೆ ಯಾವ ರೀತಿಯಲ್ಲಿ ಇರಬಹುದು ಎನ್ನುವುದು ಗಮನಾರ್ಹವಾಗಿದೆ. ಅವಿಶ್ವಾಸ ಎದುರಿಸುವರೇ ಅಥವಾ ರಾಜೀನಾಮೆಯ ಮಧ್ಯಂತರ ಮಾರ್ಗವನ್ನು ಆಯ್ದುಕೊಳ್ಳುವರೇ ಎನ್ನುವ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ತೀವ್ರಗೊಂಡಿದೆ.

      ಮೂರು ಪಕ್ಷಗಳ ಸದಸ್ಯರು ಅವಿಶ್ವಾಸ ಮಂಡಿಸಿದ್ದರಿಂದ ಇದನ್ನು ತಡೆಯುವುದು ಅಧ್ಯಕ್ಷರಿಗೆ ಸವಾಲಾಗಿದೆ. ನಿನ್ನೆ ಸೂಚನಾ ಪತ್ರವನ್ನು ಸ್ವೀಕರಿಸಿದ ವಿನಯಕುಮಾರ ಅವರು ಅವಿಶ್ವಾಸಕ್ಕೆ ಸಂಬಂಧಿಸಿ ಯಾವ ರೀತಿಯ ರಾಜಕೀಯ ದಾಳ ಹಾಕಲಿದ್ದಾರೆ?. ಒಟ್ಟಾರೆಯಾಗಿ ನಗರಸಭೆ ಅವಿಶ್ವಾಸ ಪ್ರಕರಣ ಈಗ ರಾಜಕೀಯ ಚಟುವಟಿಕೆಗಳಿಗೆ ತೀವ್ರತೆ ನೀಡಿದ್ದು, ಮುಂದೇನಾಗುತ್ತದೆ ಎನ್ನುವ ಲೆಕ್ಕಚಾರ ಈಗ ಗರಿಗೆದರಿವೆ.

      Tags: #commissiner#muncipalnotice
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      December 11, 2025
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      December 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.