• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

    ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

    ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

    ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

    ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

    ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

    ಮನರೇಗಾ ಬಚಾವ ಆಂದೋಲನ

    ಮನರೇಗಾ ಬಚಾವ ಆಂದೋಲನ

    ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

    ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

    ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

    ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

    ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

    ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

    ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

    ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

      ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

      ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

      ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

      ಮನರೇಗಾ ಬಚಾವ ಆಂದೋಲನ

      ಮನರೇಗಾ ಬಚಾವ ಆಂದೋಲನ

      ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

      ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

      ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

      ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

      ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

      ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

      ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

      ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಹೋರಾಟಗಾರರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿರುವುದು ಖಂಡನಿ.

      By fayazahamad

      January 9, 2026
      0
      ಹೋರಾಟಗಾರರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿರುವುದು ಖಂಡನಿ.
      0
      SHARES
      27
      VIEWS
      Share on FacebookShare on TwitterShare on whatsappShare on telegramShare on Mail

      ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಸ್ಥಾಪನೆ ವಿರೋಧಿಸಿ ನಡೆದ ಹೋರಾಟವನ್ನು ಹತ್ತಿಕ್ಕಲು ಹೋರಾಟಗಾರರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿರುವುದು ಖಂಡನ

      ಮುದ್ದೇಬಿಹಾಳ: ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಸ್ಥಾಪನೆ ವಿರೋಧಿಸಿ ನಡೆದ ಹೋರಾಟವನ್ನು ಹತ್ತಿಕ್ಕಲು ಹೋರಾಟಗಾರರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿರುವುದು ಖಂಡನೀಯ ಕೂಡಲೇ ಹೋರಾಟಗಾರರನ್ನು ಬೇಷರತ್ತಾಗಿ ಬಿಡುಗಡೆಗೂಳಿಸಬೇಕೆಂದು ಹೋರಾಟಗಾರರ ಸಮಿತಿಯ ಎಸ್ ಎಂ ನೆರಬೆಂಚಿ ಹಾಗೂ ರೈತಪರ ಹೋರಾಟಗಾರರಾದ ಬಿ.ಬಿ ಪಾಟೀಲ್ ಹೇಳಿದರು ಅವರು ಗುರುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

      ಪಿಪಿಪಿ ಮಾದರಿಯ ಬದಲಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂದು ಹೋರಾಟ ಸಮಿತಿಯು ನಿರಂತರವಾಗಿ 100ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಸುತ್ತಿತ್ತು. ಅಷ್ಟಾದರೂ ಜಿಲ್ಲೆಯ ಜನಪ್ರತಿನಿಧಿಗಳ ಸ್ಪಷ್ಟ ಪ್ರತಿಕ್ರಿಯೆ ಸಿಗದ ಕಾರಣ 2026ರ ಜನವರಿ 1ರಂದು ಹೋರಾಟದ ಮುಂದಿನ ಭಾಗವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಎದುರು ಧರಣಿ ನಡೆಸಲು ಪ್ರತಿಭಟನಾಕಾರರು ಮುಂದಾದರು. ಇದನ್ನು ತಡೆದು ಪೊಲೀಸರು ಹೋರಾಟಗಾರರನ್ನು ಬಂಧಿಸಲು ಯತ್ನಿಸಿದಾಗ ನಡೆದ ತಳ್ಳಾಟದಲ್ಲಿ ಶ್ರೀ ಸಂಗನ ಬಸವೇಶ್ವರ ಸ್ವಾಮೀಜಿ ಮತ್ತು ಮಫ್ತಿಯಲ್ಲಿದ್ದ ಪೊಲೀಸರ ನಡುವೆ ಘರ್ಷಣೆ ನಡೆದ ಘಟನೆ ವರದಿಯಾಗಿದೆ. ಈ ಘಟನೆ ದುರದೃಷ್ಟಕರವಾಗಿದೆ.
      ಹಾವೇರಿಯಲ್ಲಿ ಅನುದಾನ ಲಭ್ಯತೆ ಆಧರಿಸಿ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಇದನ್ನು ನಾವು ಸ್ವಾಗತಿಸುತ್ತೇವೆ ಎಂದು ಎಸ್ ಎಂ ನೆರಬೆಂಚಿ ಹೇಳಿದರು.

      ಜನರಿಗೆ ಲಭ್ಯವಾಗಬೇಕಾದ ಸಾರ್ವಜನಿಕ ಆರೋಗ್ಯ ಸೇವೆಗಾಗಿ ನಡೆಯುತ್ತಿರುವ ಜನಾಂದೋಲನವನ್ನು ಕುಗ್ಗಿಸಲು ಸರ್ಕಾರ ಅತ್ಯಂತ ಹೀನ ಕೆಲಸಕ್ಕೆ ಕೈ ಹಾಕಿದೆ. ಜನರನ್ನು ಭಯಭೀತರನ್ನಾಗಿಸಿ ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದೆ’ ಎಂದು ಬಿ.ಬಿ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

      ‘ಹೋರಾಟಗಾರರಾದ ಭಗವಾನ ರಡ್ಡಿ, ಸಂಗನಬಸವ ಸ್ವಾಮೀಜಿ, ಅನಿಲ ಹೊಸಮನಿ, ಬೋಗೇಶ ಸೋಲಾಪುರ, ಸಿದ್ರಾಮ ಹಳ್ಳೂರ ಮತ್ತು ಅರವಿಂದ ಕುಲಕರ್ಣಿ ಸೇರಿದಂತೆ ಬಂಧಿಸಿರುವ ಎಲ್ಲ ಹೋರಾಟಗಾರರನ್ನು ಬೇಷರತ್ತಾಗಿ ಬಿಡುಗಡೆಗೊಳಿಸಬೇಕು’ ಎಂದು ಆಗ್ರಹಿಸಿದರು ಈ ವೇಳೆ ಮಾನವ ಬಂದುತ್ವವೇದಿಕೆಯ ಎಸ್ ಜಿ ಬಿರಾದಾರ ಉಪಸ್ಥಿತರಿದ್ದರು.

      Tags: #indi / vijayapur#It is shameful that activists have been arrested and criminal cases have been filed.#Public News#State News#Today News#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      March 2, 2026
      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      March 2, 2026
      ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

      ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

      March 2, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.